Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಜಾರಕಿಹೊಳಿ ಸಹೋದರರ ಗುದ್ದಾಟ- ಜಾನಪದ ಗೀತೆ ಮೂಲಕ ರಮೇಶ್‍ಗೆ ಸತೀಶ್ ಟಾಂಗ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Belgaum | ಜಾರಕಿಹೊಳಿ ಸಹೋದರರ ಗುದ್ದಾಟ- ಜಾನಪದ ಗೀತೆ ಮೂಲಕ ರಮೇಶ್‍ಗೆ ಸತೀಶ್ ಟಾಂಗ್

Belgaum

ಜಾರಕಿಹೊಳಿ ಸಹೋದರರ ಗುದ್ದಾಟ- ಜಾನಪದ ಗೀತೆ ಮೂಲಕ ರಮೇಶ್‍ಗೆ ಸತೀಶ್ ಟಾಂಗ್

Public TV
Last updated: October 9, 2019 11:40 am
Public TV
Share
3 Min Read
satish jarakiholi
SHARE

-ಚುನಾವಣೆಯಲ್ಲಿ ಅವರು ಅತ್ತು ಉಳಿದ 5 ವರ್ಷ ನಿಮ್ಮನ್ನ ಅಳಿಸ್ತಾರೆ
-ಯಾರೇ ದುಡ್ಡು ಕೊಟ್ರೂ ತಗೊಳ್ಳಿ, ಮತ ಮಾತ್ರ ನಮ್ಗೇ ಹಾಕಿ

ಬೆಳಗಾವಿ: ಜಿಲ್ಲೆಯ ಗೋಕಾಕ್ ನಗರಸಭೆಯಲ್ಲಿ ಭಾರೀ ಅವ್ಯವಹಾರ ನಡೆದಿದೆ ಎಂದು ಆರೋಪಿಸಿರುವ ಸತೀಶ್ ಜಾರಕಿಹೊಳಿ ಅದನ್ನು ಹಾಡಿನ ಮುಖಾಂತರವೇ ಹೇಳಿ ರಮೇಶ್ ಜಾರಕಿಹೊಳಿಗೆ ಟಾಂಗ್ ಕೊಟ್ಟಿದ್ದಾರೆ.

ಕಥೆಯ ಕೇಳಿರಣ್ಣ ದ್ರೋಹದ ಕಥೆಯ ಕೇಳಿರಣ್ಣ ಎಂಬ ಹಾಡಿನ ಮೂಲಕ ಸತೀಶ್ ಜಾರಕಿಹೊಳಿ ಗೋಕಾಕ್ ನಗರ ಮತ್ತು ತಾಲೂಕಿನಲ್ಲಿ ನೆರೆ ಬಂದಾಗ ನಡೆದ ಅವ್ಯವಹಾರ ಬಗ್ಗೆ ತಿಳಿಸಿದರು. ಇನ್ನೊಂದೆಡೆ ಮಂಗಳವಾರ ನಡೆದ ಗೋಕಾಕ್ ಪಟ್ಟಣದ ಸ್ವಚ್ಛತಾ ಕಾರ್ಯಕ್ರಮದ ಅಭಿನಂದನಾ ಕಾರ್ಯಕ್ರಮದಲ್ಲಿ ಸತೀಶ್ ಜಾರಕಿಹೊಳಿ ಸಹೋದರ ರಮೇಶ್ ಜಾರಕಿಹೊಳಿಗೆ ಟಾಂಗ್ ಕೊಟ್ಟಿದ್ದಾರೆ. ಅನರ್ಹ ಶಾಸಕ ರಮೇಶ್ ಜಾರಕಿಹೊಳಿ ಅಳಿಯ ಅಂಬಿರಾವ್ ಪಾಟೀಲ, ನಗರ ಸಭೆ ಮಾಜಿ ಅಧ್ಯಕ್ಷ ಹಾಗೂ ಹಾಲಿ ಸದಸ್ಯ ಕೊತ್ವಾಲ್, ನಾವು ಯಾವ ಹಾಡು ಬಿಡುಗಡೆಗೊಳಿಸಬೇಕು ಎಂಬ ಚಿಂತೆಯಲ್ಲಿದ್ದಾರೆ ಎಂದು ಸತೀಶ್ ಟೀಕಿಸಿದರು.

satish jarakiholi

ರಮೇಶ್ ಬೆಂಬಲಿಗ ಕೊತ್ವಾಲ ಹೋಸ 500 ರೂ. ನೋಟು ತಗೊಂರು ಬರುತ್ತಾನೆ. ಹಮಾರಾ ಆದ್ಮಿ ಅಂತ ನೀವು ಮೋಸ ಹೋಗದಿರಿ, ಆತ 500 ಕೊಟ್ಟು 500 ಕೋಟಿ ಲೂಟಿ ಮಾಡುತ್ತಾನೆ. ನನಗೆ ನಮ್ಮ ಸಮಸ್ಯೆಗಳನ್ನ ಕೇಳಲು ಶಾಸಕ ಬರಬೇಕು, ಆದರೆ ರಮೇಶ್ ಬೆಂಬಲಿಗರು ಮತ ಕೇಳಲು ಬೇರೆಯೇ ಸೋಗಿನಲ್ಲಿ ಬರುತ್ತಾರೆ. ಯಾರೇ ದುಡ್ಡು ಕೊಟ್ಟರೂ ತೆಗೆದುಕೊಳ್ಳಿ. ಆದರೆ ಮತ ಮಾತ್ರ ನಮಗೇ ಹಾಕಿ ಎಂದು ಲಖನ್ ಜಾರಕಿಹೊಳಿ ಪರ ಬ್ಯಾಟಿಂಗ್ ಮಾಡಿದರು.

BLG FLOOD

ಕೊತ್ವಾಲ, ಅಂಬಿ ಇಬ್ಬರೂ ಗೋಕಾಕ್‍ನಲ್ಲಿ ಪ್ರವಾಹಕ್ಕೆ ಮನೆ ಕಳೆದುಕೊಂಡವರ ಹೆಸರಲ್ಲಿ ಹಣ ಲೂಟಿ ಮಾಡುತ್ತಿದ್ದಾರೆ. ಗೋಕಾಕ್ ನಗರವನ್ನು ಸ್ವಚ್ಛ ಮಾಡುವ ಹೆಸರಲ್ಲಿ ಲಕ್ಷ ಲಕ್ಷ ಹಣ ಲೂಟಿ ಮಾಡುತ್ತಿದ್ದಾರೆ ಎಂದು ಆರೋಪಿಸಿದರು. ಗೋಕಾಕ್ ತಾಲೂಕಿನಲ್ಲಿ ಹೊರ ಕಾರ್ಖಾನೆ ಬರುತ್ತಿಲ್ಲ, ಕಾರ್ಖಾನೆ ಬಂದರೆ ಅದರಲ್ಲೂ ಪಾಲು ಕೊಡಿ ಅಂತ ರಮೇಶ್ ಬೆಂಬಲಿಗರು ಬಂದು ಕೇಳುತ್ತಾರೆ. ಆದ್ದರಿಂದ ಈ ಬಾರಿ ಉಪಚುಣಾವಣೆಯಲ್ಲಿ ಶಾಸಕರನ್ನ ಬದಲಾವಣೆ ಮಾಡಲೇಬೇಕು. ಸಿಎಂ ಯಡಿಯೂರಪ್ಪ ಅವರನ್ನ ಕರೆಸಿ, ಅವರು ಸ್ಟೇಜ್ ಮೆಲೆ ಕಣ್ಣೀರು ಹಾಕುತ್ತಾರೆ. ರಮೇಶ್ ಜಾರಕಿಹೊಳಿನೂ ಅಳುತ್ತಾನೆ. ಅವರು ಒಂದು ಸಾರಿ ಅತ್ತರೆ ನಿಮ್ಮನ್ನ ಐದು ವರ್ಷ ಕಣ್ಣೀರು ಹಾಕಿಸುತ್ತಾರೆ. ಆದ್ದರಿಂದ ಈ ಬಾರಿ ಲಖನ್ ಅವರನ್ನ ಆರಿಸಿ, ನಗರದ ಅಭಿವೃದ್ಧಿ ಮಾಡಲು ಅವಕಾಶ ನೀಡಿ. ಜನರಿಂದ ನಾವು ಇಷ್ಟೊಂದು ಎತ್ತರಕ್ಕೆ ಬಂದಿದ್ದೆವೆ. ಲಖನ್ ಜಾರಕಿಹೊಳಿ ಮತ್ತು ನಾನು ನಿಮ್ಮ ಪರವಾಗಿದ್ದೇವೆ ಎಂದರು.

Lakhan and Ramesh Jarkiholi

ನಾವೂ ನಿಮ್ಮ ಜೊತೆ ಇದ್ದೇವೆ. ಇಂತಹ 10 ಪ್ರವಾಹ ಬರಲಿ ಗೋಕಾಕ್ ಸ್ವಚ್ಛತೆಗೆ ನಾನೂ ಸದಾ ಸಿದ್ಧ. ಒಂದು ತಿಂಗಳಲ್ಲಿ 40 ಗ್ರಾಮವನ್ನ ಸ್ವಚ್ಛ ಮಾಡಿದ್ದೇವೆ. ಗೋಕಾಕ್ ನಗರದಲ್ಲಿ ಪ್ರವಾಹ ಬಂದ ಬಳಿಕ ಸ್ವಚ್ಛತೆಯನ್ನ ನಾವು ಮಾಡಿದ್ದು. ಆದರೆ ರಮೇಶ್ ಜಾರಕಿಹೊಳಿ ಹಾಗೂ ಅವರ ಬೆಂಬಲಿಗರು ನಗರಸಭೆ ಸ್ವಚ್ಛ ಮಾಡಿದೆ ಎಂದು ಒಂದು ಕೋಟಿ ಲೂಟಿ ಮಾಡಿದ್ದಾರೆ. ಲೂಟಿ ಹಣದಲ್ಲಿ ಅರ್ಧ ಕೊತ್ವಾಲ್ ಗೌಡಾ ಕಿ ಜೆಬ್ ಮೆ, ಅರ್ಧ ಅಂಬಿಗೆ ಎಂದು ಸತೀಶ್ ಮಾರ್ಮಿಕವಾಗಿ ಕಿಡಿಕಾರಿದರು.

satish jarakiholi

ಮುಂಬರುವ ದಿನಗಳಲ್ಲಿ ನಿಮ್ಮ ಪರವಾಗಿ ಇರುವಂತವರು ಶಾಸಕರಾಗಬೇಕು. ನಮ್ಮನ್ನ ಜನ ಶಾಸಕರನ್ನಾಗಿ ಮಾಡಿದ್ದಾರೆ, ಯಾವುದೇ ಶ್ರೀಮಂತಿಕೆ ನಮ್ಮನ್ನ ಶಾಸಕನನ್ನಾಗಿ ಮಾಡಿಲ್ಲ. ಅದರ ಅರಿವು ನಮಗೆ ಇರಬೇಕು. ಈ ಸ್ಥಾನಕ್ಕೆ ಎಷ್ಟು ಮಹತ್ವ ಇದೆ ಎನ್ನುವುದನ್ನು ಈ ಚುನಾವಣೆಯಲ್ಲಿ ತೋರಿಸಬೇಕು. ಈ ಬಾರಿ ಕೊತ್ವಾಲ್, ಅಂಬಿ, ರಮೇಶ್ ಜಾರಕಿಹೊಳಿ ಮೆರೆ ದರ್ಬಾರ್ ಕಿ ಟೀಮ್ ಎನ್ನುತ್ತಾರೆ. ಇವರು ಗೋಕಾಕ್‍ನ ಮೂರು ಅಮೂಲ್ಯ ರತ್ನಗಳು ಇದ್ದಂಗೆ. ಈ ಮೂರು ರತ್ನ ಹೋಗುವವರೆಗೆ ನಿಮ್ಮನ್ನ ಮಲಗಲಿಕ್ಕೆ ಬಿಡಲ್ಲ. ರಮೇಶ್ ಜಾರಕಿಹೊಳಿ ಕಾಂಗ್ರೆಸ್‍ನಲ್ಲಿ ಇದ್ದರೆ ಮತ್ತೆ ಶಾಸಕ ಆಗುತ್ತಿದ್ದ, ಆದರೆ ಈಗ ಅವರು ಬಿಜೆಪಿಗೆ ಹೋಗಿದ್ದಾರೆ ಟಾಂಗ್ ಕೊಟ್ಟರು.

TAGGED:by electionGokakLakhan JarakiholiPublic TVRamesh jarakiholiSatish Jarakiholiಉಪಚುನಾವಣೆಗೋಕಾಕ್ಪಬ್ಲಿಕ್ ಟಿವಿರಮೇಶ್ ಜಾರಕಿಹೊಳಿಲಖನ್ ಜಾರಕಿಹೊಳಿಸತೀಶ್ ಜಾರಕಿಹೊಳಿ
Share This Article
Facebook Whatsapp Whatsapp Telegram

Cinema news

Rashmika Mandanna Vijay Devarakonda 1
ದೇಶಾದ್ಯಂತ ಅನ್ನದಾನ ಮಾಡಲು ಮುಂದಾದ ರಶ್ಮಿಕಾ-ವಿಜಯ್
Cinema Latest South cinema Top Stories
Rajath Kishan and Dog Satish
ಶೌಚಾಲಯದಲ್ಲಿದ್ದ ವಿಡಿಯೋವೊಂದಕ್ಕೆ ಸುದೀಪ್ ಮೂವಿ ಹಾಡು – ಡಾಗ್ ಸತೀಶ್ ವಿರುದ್ಧ ರಜತ್ ದೂರು
Bengaluru City Cinema Karnataka Latest Main Post Sandalwood
Vijay Sangeetha Sornalingam
ನಟಿ ಜೊತೆ ವಿವಾಹೇತರ ಸಂಬಂಧ ಆರೋಪ; ಡಿವೋರ್ಸ್‌ಗೆ ಅರ್ಜಿ ಸಲ್ಲಿಸಿದ ನಟ ವಿಜಯ್‌ ಪತ್ನಿ
Cinema Latest Main Post South cinema
The Kerala Story 2
‘ದಿ ಕೇರಳ ಸ್ಟೋರಿ 2’ ಸಿನಿಮಾಗೆ ಬಿಗ್‌ ರಿಲೀಫ್‌ – ರಿಲೀಸ್‌ಗಿದ್ದ ತಡೆಯಾಜ್ಞೆ ತೆರವುಗೊಳಿಸಿದ ಹೈಕೋರ್ಟ್‌
Cinema Court Latest Main Post South cinema

You Might Also Like

Basavaraj Rayareddy Daughter
Koppal

ಇಸ್ರೇಲ್‌-ಇರಾನ್‌ ಯುದ್ಧ; ದುಬೈನಲ್ಲಿ ಸಿಲುಕಿರೋ ಸಿಎಂ ಆರ್ಥಿಕ ಸಲಹೆಗಾರ ರಾಯರೆಡ್ಡಿ ಪುತ್ರಿ

Public TV
By Public TV
4 hours ago
Sanju Samson
Cricket

ಸಂಜು ಬೆಂಕಿ ಆಟ, 5 ವಿಕೆಟ್‌ಗಳ ರೋಚಕ ಜಯ – ಸೆಮಿಗೆ ಟೀಂ ಇಂಡಿಯಾ

Public TV
By Public TV
5 hours ago
bjp leader
Chamarajanagar

ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ಯುವಕ – ತಮ್ಮ ವಾಹನದಲ್ಲೇ ಆಸ್ಪತ್ರೆಗೆ ದಾಖಲಿಸಿದ ಬಿಜೆಪಿ ಮುಖಂಡ

Public TV
By Public TV
5 hours ago
mohammed bin salman and trump
Latest

ಇರಾನ್‌ ಮೇಲೆ ದಾಳಿ ನಡೆಸಿ – ಟ್ರಂಪ್‌ಗೆ ಹಲವು ಬಾರಿ ಫೋನ್‌ ಮಾಡಿ ಒತ್ತಡ ಹೇರಿದ್ದ ಸೌದಿ

Public TV
By Public TV
6 hours ago
iran
Latest

ಇರಾನ್‌ ದಾಳಿಗೆ ಅಮೆರಿಕದ ಮೂವರು ಸೈನಿಕರು ಸಾವು

Public TV
By Public TV
6 hours ago
Strait of Hormuz closed india oil
Latest

ವಿಶ್ವದ ಪ್ರಮುಖ ತೈಲಮಾರ್ಗ ಹಾರ್ಮೂಜ್‌ ಜಲಸಂಧಿ ಬಂದ್‌ – ಭಾರತದ ಮೇಲೆ ಪರಿಣಾಮ ಏನು?

Public TV
By Public TV
6 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?