Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಜಾರಕಿಹೊಳಿ ಸಹೋದರರ ಗುದ್ದಾಟ- ಜಾನಪದ ಗೀತೆ ಮೂಲಕ ರಮೇಶ್‍ಗೆ ಸತೀಶ್ ಟಾಂಗ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Belgaum | ಜಾರಕಿಹೊಳಿ ಸಹೋದರರ ಗುದ್ದಾಟ- ಜಾನಪದ ಗೀತೆ ಮೂಲಕ ರಮೇಶ್‍ಗೆ ಸತೀಶ್ ಟಾಂಗ್

Belgaum

ಜಾರಕಿಹೊಳಿ ಸಹೋದರರ ಗುದ್ದಾಟ- ಜಾನಪದ ಗೀತೆ ಮೂಲಕ ರಮೇಶ್‍ಗೆ ಸತೀಶ್ ಟಾಂಗ್

Public TV
Last updated: October 9, 2019 11:40 am
Public TV
Share
3 Min Read
satish jarakiholi
SHARE

-ಚುನಾವಣೆಯಲ್ಲಿ ಅವರು ಅತ್ತು ಉಳಿದ 5 ವರ್ಷ ನಿಮ್ಮನ್ನ ಅಳಿಸ್ತಾರೆ
-ಯಾರೇ ದುಡ್ಡು ಕೊಟ್ರೂ ತಗೊಳ್ಳಿ, ಮತ ಮಾತ್ರ ನಮ್ಗೇ ಹಾಕಿ

ಬೆಳಗಾವಿ: ಜಿಲ್ಲೆಯ ಗೋಕಾಕ್ ನಗರಸಭೆಯಲ್ಲಿ ಭಾರೀ ಅವ್ಯವಹಾರ ನಡೆದಿದೆ ಎಂದು ಆರೋಪಿಸಿರುವ ಸತೀಶ್ ಜಾರಕಿಹೊಳಿ ಅದನ್ನು ಹಾಡಿನ ಮುಖಾಂತರವೇ ಹೇಳಿ ರಮೇಶ್ ಜಾರಕಿಹೊಳಿಗೆ ಟಾಂಗ್ ಕೊಟ್ಟಿದ್ದಾರೆ.

ಕಥೆಯ ಕೇಳಿರಣ್ಣ ದ್ರೋಹದ ಕಥೆಯ ಕೇಳಿರಣ್ಣ ಎಂಬ ಹಾಡಿನ ಮೂಲಕ ಸತೀಶ್ ಜಾರಕಿಹೊಳಿ ಗೋಕಾಕ್ ನಗರ ಮತ್ತು ತಾಲೂಕಿನಲ್ಲಿ ನೆರೆ ಬಂದಾಗ ನಡೆದ ಅವ್ಯವಹಾರ ಬಗ್ಗೆ ತಿಳಿಸಿದರು. ಇನ್ನೊಂದೆಡೆ ಮಂಗಳವಾರ ನಡೆದ ಗೋಕಾಕ್ ಪಟ್ಟಣದ ಸ್ವಚ್ಛತಾ ಕಾರ್ಯಕ್ರಮದ ಅಭಿನಂದನಾ ಕಾರ್ಯಕ್ರಮದಲ್ಲಿ ಸತೀಶ್ ಜಾರಕಿಹೊಳಿ ಸಹೋದರ ರಮೇಶ್ ಜಾರಕಿಹೊಳಿಗೆ ಟಾಂಗ್ ಕೊಟ್ಟಿದ್ದಾರೆ. ಅನರ್ಹ ಶಾಸಕ ರಮೇಶ್ ಜಾರಕಿಹೊಳಿ ಅಳಿಯ ಅಂಬಿರಾವ್ ಪಾಟೀಲ, ನಗರ ಸಭೆ ಮಾಜಿ ಅಧ್ಯಕ್ಷ ಹಾಗೂ ಹಾಲಿ ಸದಸ್ಯ ಕೊತ್ವಾಲ್, ನಾವು ಯಾವ ಹಾಡು ಬಿಡುಗಡೆಗೊಳಿಸಬೇಕು ಎಂಬ ಚಿಂತೆಯಲ್ಲಿದ್ದಾರೆ ಎಂದು ಸತೀಶ್ ಟೀಕಿಸಿದರು.

satish jarakiholi

ರಮೇಶ್ ಬೆಂಬಲಿಗ ಕೊತ್ವಾಲ ಹೋಸ 500 ರೂ. ನೋಟು ತಗೊಂರು ಬರುತ್ತಾನೆ. ಹಮಾರಾ ಆದ್ಮಿ ಅಂತ ನೀವು ಮೋಸ ಹೋಗದಿರಿ, ಆತ 500 ಕೊಟ್ಟು 500 ಕೋಟಿ ಲೂಟಿ ಮಾಡುತ್ತಾನೆ. ನನಗೆ ನಮ್ಮ ಸಮಸ್ಯೆಗಳನ್ನ ಕೇಳಲು ಶಾಸಕ ಬರಬೇಕು, ಆದರೆ ರಮೇಶ್ ಬೆಂಬಲಿಗರು ಮತ ಕೇಳಲು ಬೇರೆಯೇ ಸೋಗಿನಲ್ಲಿ ಬರುತ್ತಾರೆ. ಯಾರೇ ದುಡ್ಡು ಕೊಟ್ಟರೂ ತೆಗೆದುಕೊಳ್ಳಿ. ಆದರೆ ಮತ ಮಾತ್ರ ನಮಗೇ ಹಾಕಿ ಎಂದು ಲಖನ್ ಜಾರಕಿಹೊಳಿ ಪರ ಬ್ಯಾಟಿಂಗ್ ಮಾಡಿದರು.

BLG FLOOD

ಕೊತ್ವಾಲ, ಅಂಬಿ ಇಬ್ಬರೂ ಗೋಕಾಕ್‍ನಲ್ಲಿ ಪ್ರವಾಹಕ್ಕೆ ಮನೆ ಕಳೆದುಕೊಂಡವರ ಹೆಸರಲ್ಲಿ ಹಣ ಲೂಟಿ ಮಾಡುತ್ತಿದ್ದಾರೆ. ಗೋಕಾಕ್ ನಗರವನ್ನು ಸ್ವಚ್ಛ ಮಾಡುವ ಹೆಸರಲ್ಲಿ ಲಕ್ಷ ಲಕ್ಷ ಹಣ ಲೂಟಿ ಮಾಡುತ್ತಿದ್ದಾರೆ ಎಂದು ಆರೋಪಿಸಿದರು. ಗೋಕಾಕ್ ತಾಲೂಕಿನಲ್ಲಿ ಹೊರ ಕಾರ್ಖಾನೆ ಬರುತ್ತಿಲ್ಲ, ಕಾರ್ಖಾನೆ ಬಂದರೆ ಅದರಲ್ಲೂ ಪಾಲು ಕೊಡಿ ಅಂತ ರಮೇಶ್ ಬೆಂಬಲಿಗರು ಬಂದು ಕೇಳುತ್ತಾರೆ. ಆದ್ದರಿಂದ ಈ ಬಾರಿ ಉಪಚುಣಾವಣೆಯಲ್ಲಿ ಶಾಸಕರನ್ನ ಬದಲಾವಣೆ ಮಾಡಲೇಬೇಕು. ಸಿಎಂ ಯಡಿಯೂರಪ್ಪ ಅವರನ್ನ ಕರೆಸಿ, ಅವರು ಸ್ಟೇಜ್ ಮೆಲೆ ಕಣ್ಣೀರು ಹಾಕುತ್ತಾರೆ. ರಮೇಶ್ ಜಾರಕಿಹೊಳಿನೂ ಅಳುತ್ತಾನೆ. ಅವರು ಒಂದು ಸಾರಿ ಅತ್ತರೆ ನಿಮ್ಮನ್ನ ಐದು ವರ್ಷ ಕಣ್ಣೀರು ಹಾಕಿಸುತ್ತಾರೆ. ಆದ್ದರಿಂದ ಈ ಬಾರಿ ಲಖನ್ ಅವರನ್ನ ಆರಿಸಿ, ನಗರದ ಅಭಿವೃದ್ಧಿ ಮಾಡಲು ಅವಕಾಶ ನೀಡಿ. ಜನರಿಂದ ನಾವು ಇಷ್ಟೊಂದು ಎತ್ತರಕ್ಕೆ ಬಂದಿದ್ದೆವೆ. ಲಖನ್ ಜಾರಕಿಹೊಳಿ ಮತ್ತು ನಾನು ನಿಮ್ಮ ಪರವಾಗಿದ್ದೇವೆ ಎಂದರು.

Lakhan and Ramesh Jarkiholi

ನಾವೂ ನಿಮ್ಮ ಜೊತೆ ಇದ್ದೇವೆ. ಇಂತಹ 10 ಪ್ರವಾಹ ಬರಲಿ ಗೋಕಾಕ್ ಸ್ವಚ್ಛತೆಗೆ ನಾನೂ ಸದಾ ಸಿದ್ಧ. ಒಂದು ತಿಂಗಳಲ್ಲಿ 40 ಗ್ರಾಮವನ್ನ ಸ್ವಚ್ಛ ಮಾಡಿದ್ದೇವೆ. ಗೋಕಾಕ್ ನಗರದಲ್ಲಿ ಪ್ರವಾಹ ಬಂದ ಬಳಿಕ ಸ್ವಚ್ಛತೆಯನ್ನ ನಾವು ಮಾಡಿದ್ದು. ಆದರೆ ರಮೇಶ್ ಜಾರಕಿಹೊಳಿ ಹಾಗೂ ಅವರ ಬೆಂಬಲಿಗರು ನಗರಸಭೆ ಸ್ವಚ್ಛ ಮಾಡಿದೆ ಎಂದು ಒಂದು ಕೋಟಿ ಲೂಟಿ ಮಾಡಿದ್ದಾರೆ. ಲೂಟಿ ಹಣದಲ್ಲಿ ಅರ್ಧ ಕೊತ್ವಾಲ್ ಗೌಡಾ ಕಿ ಜೆಬ್ ಮೆ, ಅರ್ಧ ಅಂಬಿಗೆ ಎಂದು ಸತೀಶ್ ಮಾರ್ಮಿಕವಾಗಿ ಕಿಡಿಕಾರಿದರು.

satish jarakiholi

ಮುಂಬರುವ ದಿನಗಳಲ್ಲಿ ನಿಮ್ಮ ಪರವಾಗಿ ಇರುವಂತವರು ಶಾಸಕರಾಗಬೇಕು. ನಮ್ಮನ್ನ ಜನ ಶಾಸಕರನ್ನಾಗಿ ಮಾಡಿದ್ದಾರೆ, ಯಾವುದೇ ಶ್ರೀಮಂತಿಕೆ ನಮ್ಮನ್ನ ಶಾಸಕನನ್ನಾಗಿ ಮಾಡಿಲ್ಲ. ಅದರ ಅರಿವು ನಮಗೆ ಇರಬೇಕು. ಈ ಸ್ಥಾನಕ್ಕೆ ಎಷ್ಟು ಮಹತ್ವ ಇದೆ ಎನ್ನುವುದನ್ನು ಈ ಚುನಾವಣೆಯಲ್ಲಿ ತೋರಿಸಬೇಕು. ಈ ಬಾರಿ ಕೊತ್ವಾಲ್, ಅಂಬಿ, ರಮೇಶ್ ಜಾರಕಿಹೊಳಿ ಮೆರೆ ದರ್ಬಾರ್ ಕಿ ಟೀಮ್ ಎನ್ನುತ್ತಾರೆ. ಇವರು ಗೋಕಾಕ್‍ನ ಮೂರು ಅಮೂಲ್ಯ ರತ್ನಗಳು ಇದ್ದಂಗೆ. ಈ ಮೂರು ರತ್ನ ಹೋಗುವವರೆಗೆ ನಿಮ್ಮನ್ನ ಮಲಗಲಿಕ್ಕೆ ಬಿಡಲ್ಲ. ರಮೇಶ್ ಜಾರಕಿಹೊಳಿ ಕಾಂಗ್ರೆಸ್‍ನಲ್ಲಿ ಇದ್ದರೆ ಮತ್ತೆ ಶಾಸಕ ಆಗುತ್ತಿದ್ದ, ಆದರೆ ಈಗ ಅವರು ಬಿಜೆಪಿಗೆ ಹೋಗಿದ್ದಾರೆ ಟಾಂಗ್ ಕೊಟ್ಟರು.

TAGGED:by electionGokakLakhan JarakiholiPublic TVRamesh jarakiholiSatish Jarakiholiಉಪಚುನಾವಣೆಗೋಕಾಕ್ಪಬ್ಲಿಕ್ ಟಿವಿರಮೇಶ್ ಜಾರಕಿಹೊಳಿಲಖನ್ ಜಾರಕಿಹೊಳಿಸತೀಶ್ ಜಾರಕಿಹೊಳಿ
Share This Article
Facebook Whatsapp Whatsapp Telegram

Cinema news

darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories
darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories
darshan ex manager mallikarjun
8 ವರ್ಷ ನಾಪತ್ತೆಯಾಗಿದ್ದ ದರ್ಶನ್‌ ಮಾಜಿ ಮ್ಯಾನೇಜರ್‌ ದಿಢೀರ್‌ ಪ್ರತ್ಯಕ್ಷ – ನಡೆದಿದ್ದೇನು ಅಂತ ಎಳೆಎಳೆಯಾಗಿ ಬಿಚ್ಚಿಟ್ಟ ಮಲ್ಲಿ
Bengaluru City Cinema Latest Main Post Sandalwood
Udupi Rishab Shetty Home Bhajane Kunitha Yakshagana Harake
ನಟ ರಿಷಬ್ ಶೆಟ್ಟಿ ಮನೆಯಲ್ಲಿ ಕುಣಿತ ಭಜನೆ, ಯಕ್ಷಗಾನ ಹರಕೆ ಪ್ರದರ್ಶನ
Cinema Districts Karnataka Latest Sandalwood Top Stories Udupi

You Might Also Like

pm modi parliament
Latest

ಸೂಕ್ಷ್ಮ ನಿರ್ಧಾರ ತೆಗೆದುಕೊಳ್ಳಿ, ತಿದ್ದುಪಡಿಗಳನ್ನು ಬೆಂಬಲಿಸಿ: ಮಹಿಳಾ ಮೀಸಲಾತಿ ಕಾನೂನು ಬೆಂಬಲಕ್ಕೆ ಮೋದಿ ಮನವಿ

Public TV
By Public TV
1 second ago
Yadagiri Bus Fire
Bengaluru City

ಮುಖಾಮುಖಿ ಡಿಕ್ಕಿಯಾಗಿ ಧಗಧಗನೆ ಹೊತ್ತಿಯುರಿದ ಖಾಸಗಿ ಬಸ್‌, ಕಾರು – 7 ಮಂದಿ ಸಜೀವ ದಹನ

Public TV
By Public TV
20 minutes ago
Dharmasthala Temple
Dakshina Kannada

ಧರ್ಮಸ್ಥಳ ದೇವರ ದರ್ಶನ ಸಮಯದಲ್ಲಿ ಬದಲಾವಣೆ

Public TV
By Public TV
23 minutes ago
Bengaluru Sarjapura Murder
Bengaluru City

ಕುಡಿದ ಮತ್ತಲ್ಲಿ ಕಿರಿಕ್ – ತಲೆ ಮೇಲೆ ಕಲ್ಲು ಎತ್ತಿಹಾಕಿ ಸ್ನೇಹಿತನ ಕೊಲೆ

Public TV
By Public TV
23 minutes ago
karnataka trekking SOP
Bengaluru City

ರಾಜ್ಯದಲ್ಲಿ ಟ್ರೆಕ್ಕಿಂಗ್‌ಗೆ ಹೊಸ ಗೈಡ್‌ಲೈನ್ಸ್ – ಚಾರಣಿಗರ ಮೊಬೈಲ್‌ಗೆ ಟ್ರ್ಯಾಕಿಂಗ್ ಆ್ಯಪ್ ಕಡ್ಡಾಯ: ಈಶ್ವರ್ ಖಂಡ್ರೆ

Public TV
By Public TV
36 minutes ago
Weather 1
Bengaluru City

ಉರಿಬಿಸಿಲಿನ ಮಧ್ಯೆಯೂ ಏ.21ರವರೆಗೆ ರಾಜ್ಯದ ಹಲವೆಡೆ ಮಳೆ ಮುನ್ಸೂಚನೆ

Public TV
By Public TV
50 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?