Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮೋದಿ ವಿರುದ್ಧ ತಿರುಗಿ ಬಿದ್ದಿಲ್ಲ: ಜಗ್ಗೇಶ್ ಸ್ಪಷ್ಟನೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಮೋದಿ ವಿರುದ್ಧ ತಿರುಗಿ ಬಿದ್ದಿಲ್ಲ: ಜಗ್ಗೇಶ್ ಸ್ಪಷ್ಟನೆ

Bengaluru City

ಮೋದಿ ವಿರುದ್ಧ ತಿರುಗಿ ಬಿದ್ದಿಲ್ಲ: ಜಗ್ಗೇಶ್ ಸ್ಪಷ್ಟನೆ

Public TV
Last updated: October 22, 2019 5:21 pm
Public TV
Share
2 Min Read
modi jaggesh
SHARE

ಬೆಂಗಳೂರು: ನಾನು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ತಿರುಗಿ ಬಿದ್ದಿಲ್ಲ ಎಂದು ನವರಸನಾಯಕ ಜಗ್ಗೇಶ್ ಭಾನುವಾರ ಮಾಡಿದ ಟ್ವೀಟ್ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ.

ಶನಿವಾರ ರಾತ್ರಿ ಬಾಲಿವುಡ್ ಮಂದಿಯ ಜೊತೆಗೆ ಸಂವಾದ ನಡೆಸಿದ ಮೋದಿಯ ನಿಲುವನ್ನು ಜಗ್ಗೇಶ್ ಪ್ರಶ್ನಿಸಿದ್ದರು. ಈ ವಿಚಾರವಾಗಿ ‘ಕಾಳಿದಾಸ ಕನ್ನಡ ಮೇಷ್ಟ್ರು’ ಸಿನಿಮಾದ ಟ್ರೈಲರ್ ಲಾಂಚ್ ವೇಳೆ ಜಗ್ಗೇಶ್ ಮಾತನಾಡಿದ್ದಾರೆ.  ಇದನ್ನು ಓದಿ: ಗಾಂಧೀಜಿ ಆದರ್ಶಗಳನ್ನು ಜನಪ್ರಿಯಗೊಳಿಸಲು ಬಾಲಿವುಡ್ ಮಂದಿಗೆ ಮೋದಿ ಮಣೆ

vlcsnap 2019 10 22 17h13m01s144

ನಾನು ಒಂದು ವಿಷಯವನ್ನು ಹೇಳಿದೆ. ಅದು ಜನರಿಗೆ ಸರಿಯಾಗಿ ಅರ್ಥ ಆಗಿಲ್ಲ. ಚಿತ್ರರಂಗ ಎಂದರೆ ಬಹುಭಾಷಾ ರಂಗ, ಅದರಲ್ಲಿ ಒಕ್ಕೂಟವಿದೆ. ಎಲ್ಲಾ ರಾಜ್ಯದವರನ್ನು ಕರೆಸಿ ಮಾತನಾಡಿದರೆ ಅದ್ಭುತ ಚರ್ಚೆಯಾಗುತ್ತೆ ಎನ್ನುವುದು ನನ್ನ ಅಭಿಪ್ರಾಯವಾಗಿತ್ತು. ಆದರೆ ನನ್ನ ಟ್ವೀಟ್ ಅನ್ನು ತಪ್ಪಾಗಿ ಅರ್ಥೈಸಿಕೊಳ್ಳಲಾಗಿದೆ. ನರೇಂದ್ರ ಮೋದಿಯಂತಹ ನಾಯಕರು ಸಿಗುವುದು ನಮ್ಮ ಪುಣ್ಯ. ಅವರಿಗೆ ಮನವರಿಕೆ ಮಾಡಿಕೊಡುವುದಕ್ಕೆ ಪ್ರಯತ್ನ ಪಟ್ಟೆ ಹೊರತು, ಅವರ ವಿರುದ್ಧ ತಿರುಗಿ ಬೀಳುವ ಮನಸ್ಥಿತಿ ನಮ್ಮಗಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ. ಇದೇ ವೇಳೆ ವಾಣಿಜ್ಯ ಮಂಡಳಿಯ ಅಧ್ಯಕ್ಷರಿಗೆ ಲೆಟರ್ ಬರೆಯುವುದಕ್ಕೆ ಮನವಿಯನ್ನು ಮಾಡಿರುವುದಾಗಿ ತಿಳಿಸಿದ್ದಾರೆ. ಇದನ್ನೂ ಓದಿ: ಚಿತ್ರರಂಗ ಖಾನ್‍ಗಳದ್ದಲ್ಲ- ಮೋದಿ ವಿರುದ್ಧ ಜಗ್ಗೇಶ್ ಗರಂ

ಕನ್ನಡಿಗರು ಇಂದು ಬಹುತೇಕ ಪರಭಾಷೆ #stars ಗಳಿಗೆ ಚಪ್ಪಾಳೆ ಹೊಡೆದತಪ್ಪಿಗೆ ನಾವು #ಕನ್ನಡಿಗರು ದಾರಿತಪ್ಪಿದವರಂತೆ
ಆಗಿದ್ದೇವೆ! @narendramodi
Ji!ಉತ್ತರ ಭಾರತದ ನಟನಟಿಯರಿಗಿಂತ ನಾವು ಯಾವುದರಲ್ಲು ಕಮ್ಮಿಇಲ್ಲಾ!
ಶಾರುಖ್ ಅಮಿರ್ ಅಲ್ಲಾ ಕಲಾರಂಗಕ್ಕೆ ಒಡೆಯರು!ನಮ್ಮ ಕನ್ನಡದ ಕಲಿಗಳು ಅನೇಕರಿದ್ದಾರೆ!ನಿಮ್ಮ ಭಾವನೆ ಗೌರವಿಸಲು!
ಜೈಹಿಂದ್!

— ನವರಸನಾಯಕ ಜಗ್ಗೇಶ್ (@Jaggesh2) October 20, 2019

ಜಗ್ಗೇಶ್ ಟ್ವೀಟ್ ಮಾಡಿದ್ದೇನು?
ನಟ ಜಗ್ಗೇಶ್ ಭಾನುವಾರ ಎರಡು ಟ್ವೀಟ್ ಮಾಡಿದ್ದರು. ಮೊದಲ ಟ್ವೀಟ್‍ನಲ್ಲಿ, “ಕನ್ನಡಿಗರು ಇಂದು ಬಹುತೇಕ ಪರಭಾಷೆಗಳ ಸ್ಟಾರ್ ಗಳಿಗೆ ಚಪ್ಪಾಳೆ ಹೊಡೆದ ತಪ್ಪಿಗೆ ನಾವು ಕನ್ನಡಿಗರು ದಾರಿ ತಪ್ಪಿದವರಂತೆ ಆಗಿದ್ದೇವೆ. ನರೇಂದ್ರ ಮೋದಿ ಜೀ ಉತ್ತರ ಭಾರತದ ನಟ-ನಟಿಯರಿಗಿಂತ ನಾವು ಯಾವುದರಲ್ಲೂ ಕಮ್ಮಿ ಇಲ್ಲ. ಕಲಾರಂಗಕ್ಕೆ ಶಾರೂಖ್, ಅಮೀರ್ ಒಡೆಯರಲ್ಲ. ನಮ್ಮ ಕನ್ನಡದ ಕಲಿಗಳು ಅನೇಕರಿದ್ದಾರೆ. ನಿಮ್ಮ ಭಾವನೆ ಗೌರವಿಸುತ್ತೇನೆ ಜೈಹಿಂದ್” ಎಂದು ಟ್ವೀಟ್ ಮಾಡಿದ್ದರು.

ಇಂದು ಕರ್ನಾಟಕದಲ್ಲಿ ಹೆಚ್ಚು #Entertainment #tax #collection ಕನ್ನಡದ ನೆಲ ಚಿತ್ರರಂಗದಿಂದ! ನಟರಿಂದ ಆಗುತ್ತಿದೆ!ನೆನಪಿಡಿ!
ಈ ದೇಶದ ಚಿತ್ರರಂಗ ಬಹುಭಾಷಾ ಭಾವನೆಯಿಂದ ಉಳಿದಿದೆ ವಿನಹ ಹಿಂದಿ ಚಿತ್ರರಂಗದಿಂದ ಅಲ್ಲಾ!ಈ ವಿಷಯ ಮನವರಿಕೆ ಮಾಡುವ
ಕನ್ನಡ ಮನಸ್ಸುಗಳು ಇಲ್ಲವೆ ರಾಷ್ಟ್ರಕ್ಕೆ!ತುಂಬಾ ದುಃಖವಾಯಿತು!
ಖಾನ್ ಗಳಲ್ಲಾ ಚಿತ್ರರಂಗ!

— ನವರಸನಾಯಕ ಜಗ್ಗೇಶ್ (@Jaggesh2) October 20, 2019

ಮತ್ತೊಂದು ಟ್ವೀಟ್‍ನಲ್ಲಿ, ಇಂದು ಕರ್ನಾಟಕದಲ್ಲಿ ಹೆಚ್ಚು ತೆರಿಗೆ ಸಂಗ್ರಹ ಕನ್ನಡದ ನೆಲ ಚಿತ್ರರಂಗದಿಂದ ನಟರಿಂದ ಆಗುತ್ತಿದೆ ನೆನಪಿಡಿ. ಈ ದೇಶದ ಚಿತ್ರರಂಗ ಬಹುಭಾಷಾ ಭಾವನೆಯಿಂದ ಉಳಿದಿದೆ ವಿನಃ ಹಿಂದಿ ಚಿತ್ರರಂಗದಿಂದ ಅಲ್ಲ. ರಾಷ್ಟ್ರಕ್ಕೆ ಈ ವಿಷಯ ಮನವರಿಕೆ ಮಾಡುವ ಕನ್ನಡ ಮನಸ್ಸುಗಳು ಇಲ್ಲವೆ ಎಂದು ಪ್ರಶ್ನಿಸಿದ್ದಾರೆ. ತುಂಬಾ ದುಃಖವಾಯಿತು ಖಾನ್ ಗಳಲ್ಲ ಚಿತ್ರರಂಗ ಎಂದು ಬರೆದುಕೊಂಡಿದ್ದರು.

TAGGED:jaggeshnarendra modiPublic TVsandalwoodtwitterಜಗ್ಗೇಶ್ಟ್ವಿಟ್ಟರ್ನರೇಂದ್ರ ಮೋದಿಪಬ್ಲಿಕ್ ಟಿವಿಸ್ಯಾಂಡಲ್‍ವುಡ್
Share This Article
Facebook Whatsapp Whatsapp Telegram

Cinema news

Ravi Basrur
ಕಿಶೋರ್ ಮೇಗಳಮನೆ ನಿರ್ದೇಶನದ ಚಿತ್ರಕ್ಕೆ ಬಸ್ರೂರು ಸಂಗೀತ
Cinema Latest Sandalwood Top Stories
45 movie 3
`45′ ತ್ರಿಮೂರ್ತಿಗಳ ಸಂಗಮ.. ಕಣ್ತುಂಬಿಕೊಂಡ ಪ್ರೇಕ್ಷಕರ ಜೈಕಾರ..!
Cinema Latest Sandalwood Top Stories
Bigg Boss Kannada 12 Gilli Nata Parents
ಗಿಲ್ಲಿಗೆ ಕೋಲಲ್ಲಿ ಹಿಗ್ಗಾಮುಗ್ಗಾ ಬಾರಿಸಿದ ತಂದೆ
Latest Top Stories TV Shows
Radhika Pandit
ಸಾಂತಾ ಕ್ಲಾಸ್‌ಗಲ್ಲ…ಡಾಡಾ ಕ್ಲಾಸ್‌ಗಾಗಿ ಕಾಯ್ತಿರೋ ರಾಧಿಕಾ ಪಂಡಿತ್
Cinema Latest Sandalwood Top Stories

You Might Also Like

Raichuru Mantralaya
Districts

ಮಂತ್ರಾಲಯದಲ್ಲಿ ಕಿಕ್ಕಿರಿದ ಜನಸಾಗರ – ಒಂದೇ ದಿನ ಹರಿದುಬಂದ ಲಕ್ಷಾಂತರ ಭಕ್ತಗಣ

Public TV
By Public TV
15 minutes ago
Train
Bengaluru City

ಬೆಂಗಳೂರಿಂದ ವಿಜಯಪುರಕ್ಕೆ ಹುಬ್ಬಳ್ಳಿ, ಗದಗ ಬೈಪಾಸ್ ಮೂಲಕ ಪ್ರಪ್ರಥಮ ವಿಶೇಷ ರೈಲು

Public TV
By Public TV
25 minutes ago
Satish Jarkiholi 1
Bengaluru City

ರಾಜ್ಯದ ಆಂತರಿಕ ಕಚ್ಚಾಟ ಕಾಂಗ್ರೆಸ್‌ ಹೈಕಮಾಂಡ್ ಸರಿಪಡಿಸಲಿ: ಸತೀಶ್‌ ಜಾರಕಿಹೊಳಿ

Public TV
By Public TV
56 minutes ago
india china map
Latest

ಅರುಣಾಚಲ ಪ್ರದೇಶದಲ್ಲಿ ಉದ್ವಿಗ್ನತೆ ಸಾಧ್ಯತೆ – ಚೀನಾದ ಸಿಕ್ರೇಟ್ ಮಿಷನ್ ಬಹಿರಂಗಗೊಳಿಸಿದ ಯುಎಸ್‌ನ ಪೆಂಟಾಗನ್ ವರದಿ

Public TV
By Public TV
2 hours ago
Ramamurthy Nagar Suicide
Bengaluru City

ಪ್ಯಾಲೆಸ್‌ ಗ್ರೌಂಡ್‌ನಲ್ಲಿ ರಿಸೆಪ್ಷನ್, ಶ್ರೀಲಂಕಾಕ್ಕೆ ಹನಿಮೂನ್ – ಅರ್ಧದಲ್ಲೇ ವಾಪಸ್ಸಾಗಿ ನವವಧು ಆತ್ಮಹತ್ಯೆಗೆ ಯತ್ನ

Public TV
By Public TV
2 hours ago
valmiki idol bellary
Bellary

ಶಿಲ್ಪಿ ಅರುಣ್ ಯೋಗಿರಾಜ್ ಕೆತ್ತಿದ ವಾಲ್ಮೀಕಿ ಮೂರ್ತಿ; ಜ.3 ಕ್ಕೆ ಬಳ್ಳಾರಿಯಲ್ಲಿ ಲೋಕಾರ್ಪಣೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?