Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬರಗಾಲ, ನೆರೆಗೆ ಸ್ಪಂದಿಸದ್ದಕ್ಕೆ ಮೋದಿಗೆ ಜನ ಉತ್ತರ ನೀಡಿದ್ದಾರೆ – ಎಚ್‍ಡಿಕೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಬರಗಾಲ, ನೆರೆಗೆ ಸ್ಪಂದಿಸದ್ದಕ್ಕೆ ಮೋದಿಗೆ ಜನ ಉತ್ತರ ನೀಡಿದ್ದಾರೆ – ಎಚ್‍ಡಿಕೆ

Bengaluru City

ಬರಗಾಲ, ನೆರೆಗೆ ಸ್ಪಂದಿಸದ್ದಕ್ಕೆ ಮೋದಿಗೆ ಜನ ಉತ್ತರ ನೀಡಿದ್ದಾರೆ – ಎಚ್‍ಡಿಕೆ

Public TV
Last updated: October 24, 2019 4:25 pm
Public TV
Share
2 Min Read
modi hdk
SHARE

ಬೆಂಗಳೂರು: ಮಾಜಿ ಪ್ರಧಾನಿ ಇಂದಿರಾಗಾಂಧಿ ತುರ್ತು ಪರಿಸ್ಥಿತಿ ತಂದಾಗ ಜನ ಹೇಗೆ ಉತ್ತರ ಕೊಟ್ಟರೋ ಮುಂದೆ ಬಿಜೆಪಿಗೂ ಇದೇ ಆಗುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಎಚ್‍ಡಿ ಕುಮಾರಸ್ವಾಮಿ ಅವರು ಭವಿಷ್ಯ ನುಡಿದಿದ್ದಾರೆ.

ಮಹಾರಾಷ್ಟ್ರ ಮತ್ತು ಹರ್ಯಾಣ ವಿಧಾನಸಭಾ ಚುನಾವಣಾ ಫಲಿತಾಂಶ ಹೊರಬೀಳುತ್ತಿದ್ದಂತೆಯೇ ನಗರದ ಜೆ.ಪಿ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ದೇಶದಲ್ಲಿ ಆರ್ಥಿಕ ಸ್ಥಿತಿ ಹದಗೆಟ್ಟಿದೆ. ದ್ವೇಷ ರಾಜಕಾರಣವನ್ನು ಕೇಂದ್ರ ಸರ್ಕಾರ ಮಾಡುತ್ತಿದೆ. ಜನರು ಇವರಿಗೆ ಸ್ಪಷ್ಟ ಸಂದೇಶ ಕೊಟ್ಟಿದ್ದಾರೆ. ಇಂದಿರಾಗಾಂಧಿ ತುರ್ತು ಪರಿಸ್ಥಿತಿ ತಂದಾಗ ಜನ ಹೇಗೆ ಉತ್ತರ ಕೊಟ್ರೋ ಮುಂದೆ ಬಿಜೆಪಿಗೂ ಇದೇ ಆಗುತ್ತದೆ. ಇದು ಮೋದಿಗೆ ಎಚ್ಚರಿಕೆ ಸಂದೇಶ ಎಂದರು.

BJP SULLAI 1

ಎರಡು ರಾಜ್ಯ ಗೆಲ್ಲಲು ಪ್ರಧಾನಿ, ಗೃಹ ಸಚಿವರು ಪಣ ತೊಟ್ಟಿದ್ರು. ನಾನು ದೆಹಲಿಗೆ ಹೋದಾಗ ಕೆಲವರು ಹರ್ಯಾಣ ಸರ್ಕಾರ ಜನರ ಆಶೋತ್ತರಗಳನ್ನು ಈಡೇರಿಸಿಲ್ಲ ಹೀಗಾಗಿ ಕಷ್ಟ ಅಂತ ಹೇಳಿದ್ದರು. ಮಹಾರಾಷ್ಟ್ರದಲ್ಲಿ ಸೀಟು ಕಡಿಮೆ ಆಗಿದೆ. ಬರಗಾಲ, ನೆರೆಗೆ ಪ್ರಧಾನಿ ಸ್ಪಂದನೆ ನೀಡಿಲ್ಲ. ಜನರಿಗೆ ಭರವಸೆ ನೀಡೋ ಕೆಲಸ ಮಾಡಿಲ್ಲ. ಕೇವಲ ಆರ್ಟಿಕಲ್ 370 ಬಗ್ಗೆ ಮಾತ್ರ ಮಾತಾಡಿದರು. ಮುಂದೆ ಈ ಫಲಿತಾಂಶ ಏನ್ ಆಗುತ್ತೋ ಗೊತ್ತಿಲ್ಲ ಎಂದು ಹೇಳಿದ್ದರು. ಇಂದಿನ ತೀರ್ಪು ಬಿಜೆಪಿ ಪರ ಜನ ಇಲ್ಲ ಅನ್ನೋದು ತೋರಿಸುತ್ತದೆ. ಈ ತೀರ್ಪು ಮತದಾರರನ್ನ ದಾರಿ ತಪ್ಪಿಸಲು ಸಾಧ್ಯವಿಲ್ಲ ಅನ್ನೋ ಸಂದೇಶ ಕೊಟ್ಟಿದ್ದಾರೆ ಎಂದರು.

ಈ ಚುನಾವಣೆಯಲ್ಲಿ ವಿರೋಧ ಪಕ್ಷಗಳು ಭಯದಲ್ಲಿ ಚುನಾವಣಾ ಪ್ರಚಾರ ಮಾಡಿದವು. ದೇಶದ ವ್ಯವಸ್ಥೆ ಬಗ್ಗೆ ಜನರ ಮುಂದೆ ಇಡೋದಕ್ಕೆ ಹಾಗೂ ಕೆಲವರು ಚುನಾವಣೆ ಪ್ರಚಾರಕ್ಕೂ ಹೋಗದೆ ಭಯ ಬಿದ್ರು. ಚುನಾವಣೆ ಸಮೀಕ್ಷೆ ಕೂಡ ಬಿಜೆಪಿಗೆ ಬಹುಮತ ಅಂತ ಹೆಳುತ್ತಿತ್ತು. ಆದರೆ ಚುನಾವಣಾ ಸಮೀಕ್ಷೆ ಬುಡಮೇಲು ಆಗಿದೆ ಎಂದರು.

HDK e1571914383368

ಆಳುವ ಪಕ್ಷಗಳಿಗೆ ಇದು ಎಚ್ಚರಿಕೆ ಸಂದೇಶವಾಗಿದ್ದು, ಕೇಂದ್ರದಲ್ಲಿ ಬಿಜೆಪಿ ಎರಡನೇ ಬಾರಿ ಬಂದಾಗಿನಿಂದ ದೇಶದ ವ್ಯವಸ್ಥೆ ಬದಲಾಗುತ್ತಿದೆ. ಸ್ವತಂತ್ರವಾಗಿ ಸಂಸ್ಥೆಗಳು ಕೆಲಸ ಮಾಡಲು ಆಗದ ರೀತಿ ಬಂದಿದೆ. ಅಘೋಷಿತ ತುರ್ತು ಪರಿಸ್ಥಿತಿ ದೇಶದಲ್ಲಿ ಇದೆ. ಇತ್ತೀಚೆಗೆ ಮಾಧ್ಯಮಗಳು ಸರ್ಕಾರದ ವಿಷಯಗಳನ್ನ ದಿಟ್ಟವಾಗಿ ಹೇಳುತ್ತಿವೆ. ಕೆಲ ಮಾಧ್ಯಮಗಳು ಸತ್ಯವನ್ನ ಹೇಳುತ್ತಿವೆ ಎಂದು ತಿಳಿಸಿದರು.

ಬಿಜೆಪಿಯವರು ವಿರೋಧ ಪಕ್ಷ ಇರಬಾರದು ಅಂತ ಅಜೆಂಡಾ ಇಟ್ಟುಕೊಂಡು ಇದ್ದಾರೆ. ಆದರೆ ಇದು ಸಾಧ್ಯವಿಲ್ಲ ಅಂತ ಜನ ತೋರಿಸಿದ್ದಾರೆ. ಕೇಂದ್ರ ಸರ್ಕಾರ ತಮ್ಮ ನಡವಳಿಕೆ ಬದಲಾವಣೆ ಮಾಡಿಕೊಳ್ಳದೆ ಇದ್ದರೆ ಮುಂದೆ ಕಷ್ಟ ಅನ್ನೋ ಸಂದೇಶ ಜನ ಕೊಟ್ಟಿದ್ದಾರೆ. ವಿರೋಧ ಪಕ್ಷ ನಾಶ ಮಾಡಲು ಸಾಧ್ಯವಿಲ್ಲ ಅಂತ ಜನ ಸಂದೇಶ ಕೊಟ್ಟಿದ್ದಾರೆ ಎಂದು ಹೇಳಿದರು.

BJP celebrates its 35th foundation day

ಈ ಫಲಿತಾಂಶ ಕರ್ನಾಟಕದ ಉಪ ಚುನಾವಣೆ ಮೇಲೆ ಪ್ರಭಾವ ಬೀರುತ್ತದೆ. ರಾಜ್ಯದಲ್ಲಿ ಬಿಜೆಪಿ ಸರ್ಕಾರ ಶ್ರಮ ಪಟ್ಟು ಸರ್ಕಾರ ರಚನೆ ಮಾಡಿದ್ದಾರೆ. ಸ್ವಲ್ಪ ದಿನದಲ್ಲಿ 100 ದಿನ ಪೂರೈಸುತ್ತಿದ್ದಾರೆ. ಎಲ್ಲವನ್ನೂ ಜನ ಸೂಕ್ಷ್ಮವಾಗಿ ಗಮನಿಸುತ್ತಿದ್ದಾರೆ. ಬಿಜೆಪಿಗೆ ಉಪ ಚುನಾವಣೆ ಸುಲಭವಲ್ಲ. ಉಪ ಚುನಾವಣೆ ನಡೆಯುತ್ತಾ, ಮಧ್ಯಂತರ ಚುನಾವಣೆ ಆಗುತ್ತಾ ನೋಡಬೇಕು. ತೀರ್ಪು ಏನು ಬರುತ್ತೋ ನೋಡೋಣ ಅಂದರು.

ದೇಶದಲ್ಲಿ ಅಮಾಯಕರ ಮೇಲೆ ಕಾನೂನು ಬಾಹಿರವಾಗಿ ದಬ್ಬಾಳಿಕೆ ನಡೆಯುತ್ತಿದೆ. ಸಾಂವಿಧಾನಿಕ ಸಂಸ್ಥೆಗಳು ಇಂದು ಕಪಿಮುಷ್ಠಿಯಲ್ಲಿ ಇವೆ. ದೇಶದಲ್ಲಿ ವಿಪಕ್ಷಗಳು ಅಧಿಕಾರಕ್ಕೆ ಬರಬೇಕು ಅನ್ನೋದಕ್ಕಿಂತ ಒಟ್ಟಾಗಿ ಹೋಗಬೇಕು ಅನ್ನೋ ಸಂದೇಶ ಇವತ್ತು ಸಿಕ್ಕಿದೆ. ರಾಜ್ಯದಲ್ಲಿ ಆಪರೇಷನ್ ಕಮಲಕ್ಕೆ ಪಾಠ ಕಲಿಸ್ತಾರೆ. ಹರ್ಯಾಣ, ಮಹಾರಾಷ್ಟ್ರದಲ್ಲಿ ಆಪರೇಷನ್ ಗೆ ಬಲಿಯಾದವರು ಇವತ್ತು ಸೋತಿದ್ದಾರೆ. ರಾಜ್ಯದಲ್ಲೂ ಇದೇ ಪರಿಸ್ಥಿತಿ ನಿರ್ಮಾಣ ಆಗುತ್ತೆ ಎಂದರು.

TAGGED:bengaluruhariyanaHDKumaraswamymaharastranarendraModiPublic TVಎಚ್‍ಡಿ ಕುಮಾರಸ್ವಾಮಿನರೇಂದ್ರ ಮೋದಿಪಬ್ಲಿಕ್ ಟಿವಿಬೆಂಗಳೂರುಮಹಾರಾಷ್ಟ್ರಹರ್ಯಾಣ
Share This Article
Facebook Whatsapp Whatsapp Telegram

Cinema news

Sudeep
ರೂಮಿನಲ್ಲಿ ಕೆಟ್ಟ ವಾಸನೆ ಬಂದ್ರೆ ಬಿಟ್ಟಿದ್ದು ಯಾರು ಅನ್ನೋದು ಬಿಟ್ಟವನಿಗೆ ಮಾತ್ರ ಗೊತ್ತಿರುತ್ತೆ: ಸುದೀಪ್‌
Cinema Karnataka Latest Main Post National Sandalwood South cinema
Dhurandhar
600 ಕೋಟಿಯತ್ತ ಧುರಂಧರ್ ಕಲೆಕ್ಷನ್ – FA9LA ಸಾಂಗ್‌ಗೆ ಹೆಜ್ಜೆ ಹಾಕಿದ ಶಿಲ್ಪಾ ಶೆಟ್ಟಿ
Bollywood Cinema Latest Top Stories
Sudeep
`ಯುದ್ಧಕ್ಕೆ ಸಿದ್ಧ.. ನಾವು ನಮ್ಮ ಮಾತಿಗೆ ಬದ್ಧ’ – ಸುದೀಪ್ `ಯುದ್ಧ’ ಸಾರಿದ್ದು ಯಾರ ವಿರುದ್ಧ..?
Bengaluru City Cinema Dharwad Districts Karnataka Latest Main Post Sandalwood
chandrachuda
ಪೈರಸಿ ವಿರುದ್ಧ ಕಿಚ್ಚನ ನಡೆ, ಕುಂಬಳಕಾಯಿ ಕಳ್ಳ ಅಂದ್ರೆ ಹೆಗಲು ಮುಟ್ಟಿಕೊಳ್ಳೋದು ಯಾಕೆ? – ಚಕ್ರವರ್ತಿ ಚಂದ್ರಚೂಡ್
Cinema Latest Sandalwood Top Stories

You Might Also Like

Cyber Crime
Crime

ಹಣ ಹೂಡಿ ಅಧಿಕ ಲಾಭಗಳಿಸಿ – ಆಸೆಗೆ ಬಿದ್ದು 76 ಲಕ್ಷ ಪಂಗನಾಮ ಹಾಕಿಸಿಕೊಂಡ ವ್ಯಕ್ತಿ!

Public TV
By Public TV
2 minutes ago
The Elephant that came to Hirekerur town after Byadagi and Ranebennuru
Districts

ಬ್ಯಾಡಗಿ, ರಾಣೆಬೆನ್ನೂರಿನ ಬಳಿಕ ಹಿರೇಕೆರೂರು ಪಟ್ಟಣಕ್ಕೆ ಬಂದ ಕಾಡಾನೆ

Public TV
By Public TV
23 minutes ago
Rahul Gandhi
Latest

ಸಾಂವಿಧಾನಿಕ ಸಂಸ್ಥೆಗಳ ಮೇಲೆ ಬಿಜೆಪಿಯಿಂದ ದಾಳಿ: ಜರ್ಮನಿಯಲ್ಲಿ ರಾಗಾ ಕಿಡಿ

Public TV
By Public TV
32 minutes ago
MUDA Scam Siddaramaiah
Bengaluru City

ಮುಡಾ ಹಗರಣ: ಇಂದು ಸಿಎಂ ಭವಿಷ್ಯ ನಿರ್ಧಾರ

Public TV
By Public TV
49 minutes ago
Mysuru ARREST
Crime

ಅಪಘಾತವಾಗಿ ಬಿದ್ದಿದ್ದವನ ಮೊಬೈಲ್‌ನಿಂದ 80 ಸಾವಿರ ದೋಚಿದ್ದ ಕದೀಮರು ಅರೆಸ್ಟ್‌!

Public TV
By Public TV
1 hour ago
03 11
World

ಬಿಗ್‌ ಬುಲೆಟಿನ್‌ 22 December 2025 ಭಾಗ-3

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?