Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮಡಿಕೇರಿಯಲ್ಲಿ ನಿರಾಶ್ರಿತರಿಗೆ 35 ಆಶ್ರಯ ಮನೆಗಳ ಹಸ್ತಾಂತರ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | States | Karnataka | ಮಡಿಕೇರಿಯಲ್ಲಿ ನಿರಾಶ್ರಿತರಿಗೆ 35 ಆಶ್ರಯ ಮನೆಗಳ ಹಸ್ತಾಂತರ

Karnataka

ಮಡಿಕೇರಿಯಲ್ಲಿ ನಿರಾಶ್ರಿತರಿಗೆ 35 ಆಶ್ರಯ ಮನೆಗಳ ಹಸ್ತಾಂತರ

Public TV
Last updated: October 25, 2019 2:18 pm
Public TV
Share
2 Min Read
mdk home eshwarappa
SHARE

ಕೊಡಗು: ಕಳೆದ ವರ್ಷ ಪ್ರಾಕೃತಿಕ ವಿಕೋಪಕ್ಕೆ ಸಿಕ್ಕಿ ಮನೆಗಳನ್ನು ಕಳೆದುಕೊಂಡವರಿಗ ಕಡೆಗೂ ಸೂರಿನ ಭಾಗ್ಯ ಸಿಕ್ಕಿದ್ದು, ಕರ್ಣಂಗೇರಿಯಲ್ಲಿ ಇಂದು 35 ಮನೆಗಳನ್ನು ಫಲಾನುಭವಿಗಳಿಗೆ ಹಸ್ತಾಂತರಿಸಲಾಯಿತು.

ಮಡಿಕೇರಿ ತಾಲೂಕಿನ ಕರ್ಣಂಗೇರಿಯಲ್ಲಿ ಕಳೆದ ಬಾರಿ ಪ್ರಾಕೃತಿಕ ವಿಕೋಪಕ್ಕೆ ಸಿಲುಕಿದ ನಿರಾಶ್ರಿತರಿಗೆ ಸರ್ಕಾರದ ವತಿಯಿಂದ ನಿರ್ಮಿಸಿದ್ದ 35 ಆಶ್ರಯ ಮನೆಗಳನ್ನು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ಮತ್ತು ಉಸ್ತುವಾರಿ ಸಚಿವ ವಿ.ಸೋಮಣ್ಣ ಹಸ್ತಾಂತರಿಸಿದರು.

vlcsnap 2019 10 25 14h08m19s740

ಉಸ್ತುವಾರಿ ಸಚಿವ ವಿ.ಸೋಮಣ್ಣ ಜಿಲ್ಲಾ ಪ್ರವಾಸ ಕೈಗೊಂಡಿದ್ದು, ಕೊಡಗು ಜಿಲ್ಲಾ ಪಂಚಾಯಿತಿ ನೂತನ ಕಟ್ಟಡ ಉದ್ಘಾಟನಾ ಸಮಾರಂಭ ಹಾಗೆಯೇ ನೆರೆ ಸಂತ್ರಸ್ತರಿಗೆ ಮನೆಗಳ ಹಸ್ತಾಂತರಿಸುವ ಕಾರ್ಯಕ್ರಮಗಳಲ್ಲಿ ಭಾಗಿಯಾಗಿದ್ದರು. ಈಗಾಗಲೇ ಕರ್ಣಂಗೇರಿಯಲ್ಲಿ 35 ಮನೆಗಳು ನಿರ್ಮಾಣವಾಗಿದ್ದು, ಮನೆಗಾಗಿ 100 ಅರ್ಜಿಗಳನ್ನು ಹಾಕಲಾಗಿದೆ.

ಈ ವೇಳೆ ಸಚಿವ ಕೆ.ಎಸ್.ಈಶ್ವರಪ್ಪ ಮಾತನಾಡಿ, ಕೋಲಾರದಲ್ಲಿ ಕಳೆದ ಸಂಸತ್ ಚುನಾವಣೆಯಲ್ಲಿ ನನ್ನ ಸೋಲಿಗೆ ರಮೇಶ್ ಕುಮಾರ್ ಕಾರಣವೆಂದು ಪರಾಭವಗೊಂಡ ಸ್ವಪಕ್ಷದ ಕೆ.ಎಚ್.ಮುನಿಯಪ್ಪ ಅವರೇ ಹೇಳುತ್ತಾರೆ. ಹೀಗಿರುವಾಗ ಸಿದ್ದರಾಮಯ್ಯ ಅವರು ಬೇರೆಯವರ ಬಗ್ಗೆ ಮಾತನಾಡುತ್ತಾರೆ. ಇದು ರಾಜ್ಯಕ್ಕೆ ಬಂದಿರುವ ದುರ್ದೈವ ಎಂದು ಟೀಕಿಸಿದರು.

vlcsnap 2019 10 25 14h08m13s626

ಯಾವುದೇ ಹೇಳಿಕೆಗಳನ್ನು ನೀಡುವ ಮೊದಲು ವೈಯಕ್ತಿಕವಾಗಿ ಮಾಜಿ ಸಿಎಂ ಸಿದ್ದರಾಮಯ್ಯ ಅವರು ತಮಗೆ ತಾವೇ ಪ್ರಶ್ನೆಗಳನ್ನು ಹಾಕಿಕೊಳ್ಳಲಿ. ಅವರೇ ಒಬ್ಬರು ಪಕ್ಷಾಂತರಿಯಾಗಿದ್ದುಕೊಂಡು ಪಕ್ಷಾಂತರ ಶಾಸಕರ ಬಗ್ಗೆ ಮಾತನಾಡುತ್ತಾರೆ. ಮೈತ್ರಿ ಸರ್ಕಾರದ ಪತನಕ್ಕೆ ಸಿದ್ದರಾಮಯ್ಯನವರೇ ಕಾರಣ ಎಂದು ಕುಮಾರಸ್ವಾಮಿ ಅವರೇ ಹೇಳಿದ್ದಾರೆ. ಬಿಜೆಪಿ-ಕೆಜೆಪಿ ವಿಭಜನೆಯಾದ ನಂತರ ಆಕಸ್ಮಿಕವಾಗಿ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಿತು. ಆ ಅವಧಿಯಲ್ಲಿ 5 ವರ್ಷಗಳು ಸಿಎಂ ಆಗಿದ್ದಾಗ ಸಿದ್ದರಾಮಯ್ಯ ನಾವು ಹಿಂದುಳಿದವರು ಹಾಗೂ ದಲಿತರ ಪರ ಇದ್ದೇವೆ ಎಂದು ಬರೀ ಭಾಷಣವನ್ನಷ್ಟೇ ಮಾಡಿದ್ದು ಬಿಟ್ಟರೆ ಬೆರೇನು ಮಾಡಲಿಲ್ಲ ಎಂದು ಕುಟುಕಿದರು.

ರಾಜ್ಯದಲ್ಲೂ ಕಾಂಗ್ರೆಸ್ ಸರ್ಕಾರದ ಹೀನಾಯ ಸ್ಥಿತಿಗೆ ಸಿದ್ದರಾಮಯ್ಯನವರೇ ಕಾರಣ. ಹಿಂದುಳಿದ ವರ್ಗಗಳ ಜಾತಿ ಜನಗಣತಿಗೆ ಹಿಂದುಳಿದ ವರ್ಗಗಳ ಆಯೋಗಕ್ಕೆ 188 ಕೋಟಿ ರೂ. ವ್ಯಯ ಮಾಡಿದರು. ಜಾತಿ ಗಣತಿಯ ವರದಿ ಸಿದ್ಧವಾಗಿದ್ದು ಸಿಎಂ ಅನುಮತಿ ಕೊಟ್ಟರೆ ಬಿಡುಗಡೆ ಮಾಡುತ್ತೇವೆ ಎಂದು ಆ ಸಂಸ್ಥೆಯ ಅಧ್ಯಕ್ಷರಾಗಿದ್ದ ಕಾಂತರಾಜು ಅವರೇ ಒಮ್ಮೆ ನನಗೆ ಹೇಳಿದ್ದರು. ವಿಧಾನ ಪರಿಷತ್‍ನಲ್ಲೂ ಜಾತಿ ಗಣತಿಯನ್ನು ನಾಳೆ, ನಾಡಿದ್ದು ಬಿಡುಗಡೆ ಮಾಡುತ್ತೇವೆ ಎನ್ನಲಾಗಿತ್ತು. ಹೀಗೆ ಹೇಳಿದ್ದು ಬಿಟ್ಟರೆ ಅದನ್ನು ಬಿಡುಗಡೆ ಮಾಡಲೇ ಇಲ್ಲ. ಇದೀಗ ಹಿಂದುಳಿದವರ ಬಗ್ಗೆ ಜೋರಾಗಿ ಮಾತನಾಡುತ್ತಿದ್ದು, ಹಿಂದುಳಿದವರ ಪರವಾಗಿ ಬಿಜೆಪಿ ಸರ್ಕಾರ ಇಲ್ಲ ಎಂದು ಆರೋಪಿಸುತ್ತಾ ಮತ್ತೊಮ್ಮೆ ಮುಖ್ಯಮಂತ್ರಿ ಆಗುವ ಕನಸು ಕಾಣುತ್ತಿದ್ದಾರೆ ಎಂದು ಕಿಡಿಕಾರಿದರು.

siddaramaiah 1

ಮಹಾರಾಷ್ಟ್ರ ಹಾಗೂ ಹರ್ಯಾಣ ಚುನಾವಣೆ ಫಲಿತಾಂಶದ ಬಳಿಕ ಬಿಜೆಪಿ ವರ್ಚಸ್ಸು ಕಡಿಮೆಯಾಗುತ್ತಿದೆ ಎನ್ನುವ ಸಿದ್ದರಾಮಯ್ಯ ಹೇಳಿಕೆಗೆ ಪ್ರತಿಕ್ರಿಯಿಸಿದ ಈಶ್ವರಪ್ಪ, ಕಾಂಗ್ರೆಸ್‍ನಲ್ಲಿ ರಾಹುಲ್ ಗಾಂಧಿ ಅವರನ್ನು ಬಿಟ್ಟರೆ ಸಿದ್ದರಾಮಯ್ಯ ಅವರೇ ರಾಷ್ತ್ರೀಯ ಅಧ್ಯಕ್ಷರಾ? ಹಾಗಿದ್ದರೆ ಅವರೇ ಚುನಾವಣೆ ಸಂದರ್ಭದಲ್ಲಿ ಎಲ್ಲಾ ಕ್ಷೇತ್ರಗಳಿಗೂ ಪ್ರಚಾರಕ್ಕೆ ಹೋಗಬೇಕಿತ್ತು. ಸಮರ್ಥ ರಾಷ್ಟ್ರೀಯ ಅಧ್ಯಕ್ಷರನ್ನು ಆಯ್ಕೆ ಮಾಡಿಕೊಳ್ಳಲು ಆಗದ ಇವರಿಗೆಲ್ಲ ಬಿಜೆಪಿ ಹಾಗೂ ನರೇಂದ್ರ ಮೋದಿ ಅವರ ಬಗ್ಗೆ ಮಾತನಾಡಲು ಯಾವ ಯೋಗ್ಯತೆ, ಅಧಿಕಾರವಿದೆ ಎಂದು ಪ್ರಶ್ನಿಸಿ ಟಾಂಗ್ ನೀಡಿದರು.

TAGGED:eshwarappafloodhomemadikeriPublic TVReliefsiddaramaiahV.Somannaಈಶ್ವರಪ್ಪಪಬ್ಲಿಕ್ ಟಿವಿಪರಿಹಾರಪ್ರವಾಹಮಡಿಕೇರಿಮನೆವಿ.ಸೋಮಣ್ಣಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

Darshan 7
ದರ್ಶನ್ ಹೆಚ್ಚುವರಿ ಬ್ಲಾಂಕೆಟ್‌ ಸೌಲಭ್ಯಕ್ಕೆ ಕುತ್ತು – ಕಾರಾಗೃಹ ಡಿಜಿಪಿ ಹೊಸ ಆದೇಶ
Bengaluru City Cinema Latest Sandalwood
Veer Kambala
ರಾಜೇಂದ್ರ ಸಿಂಗ್ ಬಾಬು ನಿರ್ದೇಶನದ ʻವೀರ ಕಂಬಳʼಕ್ಕೆ ರಿಲೀಸ್ ಡೇಟ್ ಫಿಕ್ಸ್
Cinema Latest Sandalwood Top Stories
Raghavendra Mahatme
ಶ್ರೀ ರಾಘವೇಂದ್ರ ಮಹಾತ್ಮೆ : ವಿವಾಹ ವೈಭವ ಸಂಚಿಕೆ
Cinema Latest Top Stories TV Shows
vidnyan mane and palash smriti
ಬೇರೊಬ್ಬಳೊಂದಿಗೆ ಏಕಾಂತದಲ್ಲಿದ್ದಾಗ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದ ಪಾಲಶ್ – ಸ್ಮೃತಿ ಮಂಧಾನ ಗೆಳೆಯ ವಿಧ್ಯಾನ್ ಮಾನೆ
Bollywood Cricket Latest National Sports Top Stories

You Might Also Like

Rajeev Gowda 1
Chikkaballapur

ಶಿಡ್ಲಘಟ್ಟ ಪೌರಾಯುಕ್ತೆಗೆ ಧಮ್ಕಿ ಕೇಸ್; ಆರೋಪಿ ರಾಜೀವ್ ಗೌಡ ನಿರೀಕ್ಷಣಾ ಜಾಮೀನು ಅರ್ಜಿ ವಜಾ

Public TV
By Public TV
10 minutes ago
Govinda Karajola
Chitradurga

ಸಿದ್ದರಾಮಯ್ಯ ಸರ್ಕಾರ ಅಧಿಕಾರಕ್ಕೆ ಬಂದಾಗಿಂದ ರಾಜ್ಯದಲ್ಲಿ ದ್ವೇಷದ ರಾಜಕಾರಣ ಹೆಚ್ಚಾಗಿದೆ: ಗೋವಿಂದ ಕಾರಜೋಳ

Public TV
By Public TV
33 minutes ago
H.D Deve Gowda
Districts

ರೇವಣ್ಣ ಕುಟುಂಬ ಮುಗಿಸಲು ಬಳಸಿಕೊಂಡ ಎಸ್‌ಐಟಿಗೆ ಉಡುಗೊರೆ ಕೊಟ್ಟಿದ್ದಾರೆ – ಸರ್ಕಾರದ ವಿರುದ್ಧ ಹೆಚ್‌ಡಿಡಿ ವಾಗ್ದಾಳಿ

Public TV
By Public TV
37 minutes ago
Gadag Lakkundi Excavation 1 1
Districts

ಐತಿಹಾಸಿಕ ಲಕ್ಕುಂಡಿಯಲ್ಲಿ 7 ಹೆಡೆಯ ನಾಗರಕಲ್ಲಿನ ಮೂರ್ತಿ ಪತ್ತೆ

Public TV
By Public TV
55 minutes ago
Bangladesh Scotland
Cricket

ಟಿ20 ವಿಶ್ವಕಪ್: ಬಾಂಗ್ಲಾದೇಶ ಔಟ್, ಸ್ಕಾಟ್ಲೆಂಡ್ ಇನ್ – ಐಸಿಸಿಯಿಂದ ಅಧಿಕೃತ ಮಾಹಿತಿ

Public TV
By Public TV
2 hours ago
Chalavadi Narayanswamy
Bengaluru City

ರಾಜಶೇಖರ ಹಿಟ್ನಾಳ್ ಉಚ್ಚಾಟನೆಗೆ ಆಗ್ರಹ – ಕಾಂಗ್ರೆಸ್ ದುರಾಡಳಿತ ಮೇರೆ ಮೀರಿದೆ: ಛಲವಾದಿ ನಾರಾಯಣಸ್ವಾಮಿ ಆಕ್ಷೇಪ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?