Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಧ್ರುವ ಸರ್ಜಾ ಆಹ್ವಾನ ಪತ್ರಿಕೆಯಲ್ಲಿ ಬಾಸ್ ಇದ್ದಾರೆ, ಕೆಳಗಡೆ ಇಡುವಂತಿಲ್ಲ – ಪ್ರಥಮ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಧ್ರುವ ಸರ್ಜಾ ಆಹ್ವಾನ ಪತ್ರಿಕೆಯಲ್ಲಿ ಬಾಸ್ ಇದ್ದಾರೆ, ಕೆಳಗಡೆ ಇಡುವಂತಿಲ್ಲ – ಪ್ರಥಮ್

Bengaluru City

ಧ್ರುವ ಸರ್ಜಾ ಆಹ್ವಾನ ಪತ್ರಿಕೆಯಲ್ಲಿ ಬಾಸ್ ಇದ್ದಾರೆ, ಕೆಳಗಡೆ ಇಡುವಂತಿಲ್ಲ – ಪ್ರಥಮ್

Public TV
Last updated: November 7, 2019 7:08 pm
Public TV
Share
3 Min Read
dhruva sarja pratham
SHARE

ಬೆಂಗಳೂರು: ಧ್ರುವ ಸರ್ಜಾ, ಪ್ರೇರಣ ಅವರ ಮದುವೆಯ ಆಹ್ವಾನ ಪತ್ರಿಕೆ ಪಠ್ಯ ಪುಸ್ತಕದಂತೆ ಇದೆ ಎಂದು ಪ್ರಥಮ್ ಬಣ್ಣಿಸಿದ್ದಾರೆ.

ನಟ ಧ್ರುವ ಸರ್ಜಾ ಮದುವೆ ಇದೇ ತಿಂಗಳು ನಡೆಯಲಿದೆ. ಹೀಗಾಗಿ ಸದ್ಯಕ್ಕೆ ಕುಟುಂಬದವರು ಮದುವೆ ತಯಾರಿಯಲ್ಲಿ ಬ್ಯುಸಿಯಿದ್ದಾರೆ. ಇನ್ನೂ ಮದುವೆ ಹುಡುಗ ಧ್ರುವ ತಮ್ಮ ಆತ್ಮೀಯರಿಗೆ ಆಮಂತ್ರಣ ಪತ್ರಿಕೆಯನ್ನು ಕೊಡುತ್ತಿದ್ದಾರೆ. ಬುಧವಾರಷ್ಟೇ ಧ್ರುವ ನಟ ಪ್ರಥಮ್ ಮನೆಗೆ ಹೋಗಿ ವಿವಾಹಕ್ಕೆ ಆಹ್ವಾನಿಸಿದ್ದಾರೆ. ಆದರೆ ಪ್ರಥಮ್ ಆಮಂತ್ರಣ ಪತ್ರಿಕೆ ನೋಡಿ ಟೆಕ್ಸ್ಟ್ ಬುಕ್ ರೀತಿ ಇದೆ ಎಂದು ಕಮೆಂಟ್ ಮಾಡಿದ್ದಾರೆ.

ಪ್ರಥಮ್ ಧ್ರುವ ಜೊತೆ ಫೋಟೋ ಕ್ಲಿಕ್ಕಿಸಿಕೊಂಡು ಇನ್‌ಸ್ಟಾಗ್ರಾಂನಲ್ಲಿ ಅಪ್ಲೋಡ್ ಮಾಡಿದ್ದಾರೆ. ಜೊತೆಗೆ ಧ್ರುವ ಆಮಂತ್ರಣ ಪತ್ರಿಕೆ ಕೊಡುವ ಫೋಟೋವನ್ನು ಪೋಸ್ಟ್ ಮಾಡಿದ್ದಾರೆ. ಆ ಪೋಸ್ಟ್ ಗೆ  “ಪ್ರೀತಿಯ ಧೃವ ಸರ್ಜಾರವರು ಇರೋದೇ ಹೀಗೇ. ಆಪ್ತರಿಗೆ ಹೆಗಲು ಕೊಡುತ್ತಾರೆ. ಸ್ನೇಹಿತರು ಅಂತ ಬಂದಾಗ ಇನ್ನು ಒಂದು ಹೆಜ್ಜೆ ಬಗ್ಗಿ ಜೊತೆ ನಿಲ್ಲುತ್ತಾರೆ. ಮದುವೆ ಆಮಂತ್ರಣ ಪತ್ರಿಕೆ ಕೊಡುವುದಕ್ಕೆ ಸಂಜೆ ನನ್ನ ಮನೆಗೆ ಬಂದಿದ್ದರು” ಎಂದು ಬರೆದಿದ್ದಾರೆ.

dhruva sarja prathama

ಪ್ರಥಮ್ ಪೋಸ್ಟ್ ಲ್ಲಿ ಏನಿದೆ?
ಅಯ್ಯೋ ಬಿಡಿ.. ಅವರ ಗಡ್ಡಕ್ಕಿಂತ ದೊಡ್ಡದಾಗಿದೆ ಈಯಪ್ಪ ಮಾಡಿಸಿರುವ ಆನಂತ್ರಣ ಪತ್ರಿಕೆ. ಸೆಕೆಂಡ್ ಪಿಯುಸಿ ಕೆಮಿಸ್ಟ್ರಿ  ಟೆಕ್ಸ್ಟ್ ಬುಕ್‌ಗಿಂತ ದೊಡ್ಡದು. ಎಂಜಿನಿಯರಿಂಗ್ ಟೆಕ್ಸ್ಟ್ ಬುಕ್‌ಗಿಂತ ವಿಶಾಲವಾದದ್ದು, ಇವರ ಆಮಂತ್ರಣ ಅಕ್ಷತೆ, ಅರಿಶಿಣ, ಕುಂಕುಮ, ಬಳೆಗಳು ಇನ್ನು ಏನೇನಿಲ್ಲ ಕೇಳಿ ಅದ್ರಲ್ಲಿ. ಇವರು ಮಾಡಿಸಿರುವ ಆಮಂತ್ರಣ ಪತ್ರಿಕೆ ಮದುವೆ ಆದಮೇಲೂ ಸಹಿತ ನಮ್ಮ ಮನೆ ದೇವರ ಕೋಣೆಯಿಂದ ತೆಗೆಯುವ ಹಾಗಿಲ್ಲ. ನೆಲಕ್ಕಂತೂ ಸೋಗಿಸುವ ಹಾಗೇ ಇಲ್ಲ. ಯಾಕೆಂದರೆ ಮದುವೆ ಪತ್ರಿಕೆ ಸುತ್ತಲು ಇವರ ಬಾಸ್ ಆಂಜನೇಯ ಇದ್ದಾರೆ.

 

View this post on Instagram

 

ಪ್ರೀತಿಯ ಧೃವಸರ್ಜಾರವರು ಇರೋದೇ ಹೀಗೇ! ಆಪ್ತರಿಗೆ ಹೆಗಲು ಕೊಡ್ತಾರೆ.ಸ್ನೇಹಿತರು ಅಂತ ಬಂದಾಗ ಇನ್ನು ಒಂದು ಹೆಜ್ಜೆ ಬಗ್ಗಿ ಜೊತೆ ನಿಲ್ತಾರೆ!!!❤ ಸಂಜೆ ನನ್ ಮನೆಗೆ ಬಂದಿದ್ರು…! ಮದುವೆ invitation card ಕೊಡೋಕೆ… ( ಅಯ್ಯೋ ಬಿಡಿ…. ಅವ್ರ ಗಡ್ಡಕ್ಕಿಂತ ದೊಡ್ಡದಾಗಿದೆ ಈಯಪ್ಪ ಮಾಡ್ಸಿರೋ invitation card ????) 2nd PUC chemistry text book ಗಿಂತ ದೊಡ್ಡದು… Engineering Text book ಗಿಂತ ವಿಶಾಲವಾದದ್ದು ಇವ್ರ invitation card… ಅಕ್ಷತೆ, ಅರಿಶಿನ, ಕುಂಕುಮ,ಬಳೆಗಳು …ಇನ್ನು ಏನೇನಿಲ್ಲ ಕೇಳಿ ಅದ್ರಲ್ಲಿ ❤) ಇವ್ರ ಮಾಡ್ಸಿರೋ invitation card ನ ಮದುವೆ ಆದ್ಮೇಲೂ ಸಹಿತ ನಮ್ ಮನೆ ದೇವರ ಕೋಣೆಯಿಂದ ತಗೆಯೋ ಹಾಗಿಲ್ಲ…! ನೆಲಕ್ಕಂತೂ ಸೋಗಿಸುವ ಹಾಗೇ ಇಲ್ಲ….bcoz invitation card fully surrounded by ಇವ್ರ ಬಾಸ್ ಆಂಜನೇಯ! ಖುಷಿ ವಿಷಯ ಏನಂದ್ರೆ ಇವ್ರ ಲಕ್ಕಿ ಕಾರ್ ಲೇ ಬಂದಿದ್ರು…!ತುಂಬಾ ಹೊತ್ತು ಇದ್ರು…! ಈಗ್ಲೇ ಈ ಪುಣ್ಯಾತ್ಮರು ಕೈಗೆ ಸಿಗಲ್ಲ…! ಮದುವೆ ಆದ್ಮೇಲಂತೂ phone ಗೂ ಸಿಗಲ್ಲ…! ಪೊಗರು super hit ಆದ್ಮೇಲಂತೂ ಇಲ್ವೇಇಲ್ಲ…(ನಾವ್ ಬಿಡಬೇಕಲ್ಲಾ ????????) ಆದಷ್ಟು ಬೇಗ ಅಂಜನೇಯ ಸ್ವಾಮಿಗೆ ಇನ್ನೊಬ್ಬ ಭಕ್ತರನ್ನ ಇವ್ರ ಮನೆಯಿಂದನೇ ಕೊಡ್ಲಿ…. I mean junior @dhruva_sarjaa ರವರು ಬರ್ಲಿ… ಅಂತ ಆಶಿಸಿ ಮದುವೆ ಆದ್ಮೇಲೆ ವರ್ಷಕ್ಕೆ ಎರಡು ಸಿನಿಮಾ bro….ಗೊತ್ತಲ್ವಾ ಅಂದ್ರು…! ಅಣ್ಣಾ ಮದುವೆ ಆದ್ಮೇಲೆ ವರ್ಷಕ್ಕೆ ಒಂದು ಮಕ್ಕಳು ಮಿಸ್ ಮಾಡದೇ ಆಗ್ಲಿ…ಅದರ ಬಗ್ಗೆ ಗಮನಿಸಿ ಅಂತ ಹಾರೈಸಿ ಅದ್ಭುತವಾದ ಆಂಜನೇಯನ ಮೂರ್ತಿ ಕೊಟ್ಟು ನಮ್ ಪ್ರೇರಾಣಾ ಅವ್ರಿಗೂ ಒಳ್ಳೇದಾಗ್ಲಿ ಅಂತ ಹಾರೈಸಿ ಒಂದು ಅರ್ಧ ಗಂಟೆ ಗೋಳಿಕೊಂಡು ಆಮೇಲೆ ಹೀರೋ ನ ಕಳಿಸಿಕೊಟ್ಟೆ!!! ಹಾರೈಸೋ ಜವಾಬ್ದಾರಿ ನಿಮ್ಮದು…!

A post shared by Olle Hudga Pratham (@olle_hudga_prathama) on Nov 6, 2019 at 6:54pm PST

ಖುಷಿ ವಿಷಯ ಏನಂದರೆ ಇವರ ಲಕ್ಕಿ ಕಾರಿನಲ್ಲೇ ಬಂದಿದ್ದರು. ಜೊತೆಗೆ ತುಂಬಾ ಹೊತ್ತು ಇದ್ದರು. ಈಗಲೇ ಈ ಪುಣ್ಯಾತ್ಮರು ಕೈಗೆ ಸಿಗಲ್ಲ. ಮದುವೆ ಆದ್ಮೇಲಂತೂ ಫೋನಿಗೂ ಸಿಗಲ್ಲ. ಪೊಗರು ಸೂಪರ್ ಹಿಟ್ ಆದಮೇಲಂತೂ ಇಲ್ವೇಇಲ್ಲ. ನಾವ್ ಬಿಡಬೇಕಲ್ಲಾ. ಆದಷ್ಟು ಬೇಗ ಅಂಜನೇಯ ಸ್ವಾಮಿಗೆ ಇನ್ನೊಬ್ಬ ಭಕ್ತರನ್ನ ಇವರ ಮನೆಯಿಂದನೇ ಕೊಡಲಿ. ಅಂದರೆ ಜೂನಿಯರ್ ಧ್ರುವ ಸರ್ಜಾ ಬರಲಿ ಅಂತ ಆಶಿಸಿ. ಮದುವೆ ಆದ ಮೇಲೆ ವರ್ಷಕ್ಕೆ ಎರಡು ಸಿನಿಮಾ ಬ್ರೋ ಗೊತ್ತಲ್ವಾ ಅಂದ್ರು. ಅಣ್ಣಾ ಮದುವೆ ಆದ ಮೇಲೆ ವರ್ಷಕ್ಕೆ ಒಂದು ಮಕ್ಕಳು ಮಿಸ್ ಮಾಡದೇ ಆಗಲಿ. ಅದರ ಬಗ್ಗೆ ಗಮನಿಸಿ ಅಂತ ಹಾರೈಸಿ ಅದ್ಭುತವಾದ ಆಂಜನೇಯನ ಮೂರ್ತಿ ಕೊಟ್ಟು ನಮ್ ಪ್ರೇರಾಣಾ ಅವರಿಗೂ ಒಳ್ಳೆದಾಗಲಿ ಅಂತ ಹಾರೈಸಿ. ಒಂದು ಅರ್ಧ ಗಂಟೆ ಗೋಳಿಕೊಂಡು ಆಮೇಲೆ ಹೀರೋನ ಕಳಿಸಿಕೊಟ್ಟೆ. ಹಾರೈಸೋ ಜವಾಬ್ದಾರಿ ನಿಮ್ಮದು ಎಂದು ಬರೆದುಕೊಂಡಿದ್ದಾರೆ.

TAGGED:anjaneyadhruva sarjainvitation cardPrathampreranaಆಂಜನೇಯಆಹ್ವಾನ ಪತ್ರಿಕೆಧ್ರುವ ಸರ್ಜಾಪ್ರಥಮ್ಪ್ರೇರಣ
Share This Article
Facebook Whatsapp Whatsapp Telegram

Cinema news

Rashmika Mandanna Father
ರಶ್ಮಿಕಾಗೆ ಮದುವೆಯ ಉಡುಗೊರೆಯಾಗಿ ತಮ್ಮ ಮನೆಯನ್ನೇ ನೀಡಿದ ತಂದೆ ಮದನ್‌ ಮಂದಣ್ಣ
Cinema Districts Karnataka Kodagu Latest South cinema Top Stories
DARSHAN RENUKASWAMY
ರೇಣುಕಾಸ್ವಾಮಿ ಕೊಲೆ ಕೇಸ್‌ ಆಧರಿತ ಸಿನಿಮಾ ‘ಬಾಸ್’‌ ರಿಲೀಸ್‌ಗೆ ಕೋರ್ಟ್‌ ತಡೆಯಾಜ್ಞೆ
Bengaluru City Cinema Court Latest Sandalwood Top Stories
Tamil Actress Subashini
ಪತಿಯೊಂದಿಗೆ ವಿಡಿಯೋ ಕಾಲ್‌ನಲ್ಲಿರುವಾಗಲೇ ನೇಣಿಗೆ ಶರಣು – ತಮಿಳು ನಟಿ ಸುಭಾಷಿಣಿ ಆತ್ಮಹತ್ಯೆ
Cinema Latest Main Post South cinema
shreyas manju
ಶ್ರೇಯಸ್ ಮಂಜುಗೆ ʻದಿಲ್‌ದಾರ್ʼ ಬರ್ತ್‌ಡೇ ಟೀಸರ್ ಗಿಫ್ಟ್‌!
Cinema Latest Sandalwood

You Might Also Like

Illicit Relations
Bengaluru City

ಅನೈತಿಕ ಸಂಬಂಧಕ್ಕೆ ಅಡ್ಡಿ – ಪ್ರೇಯಸಿಯ ಪತಿಯ ಹತ್ಯೆ

Public TV
By Public TV
11 minutes ago
Auto Gas
Bengaluru City

ಗ್ಯಾಸ್ ಅಭಾವದಿಂದ ನಲುಗಿದ ಆಟೋ ಚಾಲಕರು – ಸಚಿವ ಮುನಿಯಪ್ಪ ಮನೆಗೆ ಮುತ್ತಿಗೆ.. ಮನವಿ

Public TV
By Public TV
50 minutes ago
America China AI
Latest

ಯುಎಸ್ ಸೇನೆ ಮಾಹಿತಿ ಇರಾನ್‌ಗೆ ಮಾರಿದ ಚೀನಾ: ಅಮೆರಿಕ

Public TV
By Public TV
1 hour ago
Tolll
Latest

ಏ.10 ರಿಂದ ಟೋಲ್‌ಗಳಲ್ಲಿ ನಗದು ಸ್ವೀಕಾರ ಸಂಪೂರ್ಣ ಬಂದ್‌!

Public TV
By Public TV
1 hour ago
Chikkamagaluru School 2
Chikkamagaluru

ಮಕ್ಕಳ ಭವಿಷ್ಯಕ್ಕಾಗಿ ಅಡಿಕೆ ತೋಟ ಬೆಳೆಸಿದ ಸರ್ಕಾರಿ ಶಾಲೆ – ವಿದ್ಯಾರ್ಥಿಗಳನ್ನ ವಿಮಾನದಲ್ಲಿ ಕರೆದೊಯ್ಯಬೇಕೆಂಬ ಆಸೆ

Public TV
By Public TV
1 hour ago
Chitradurga Nirmithi Kendra Former Accountant Lokayukta Raid
Chitradurga

ಚಿತ್ರದುರ್ಗದಲ್ಲಿ ನಿರ್ಮಿತಿ ಕೇಂದ್ರದ ಮಾಜಿ ಅಕೌಂಟೆಂಟ್ ಮನೆ ಮೇಲೆ ಲೋಕಾಯುಕ್ತ ದಾಳಿ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?