Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಜನ್ಮ ಜನ್ಮಕ್ಕೂ ಮರೆಯದ ತೀರ್ಪು ಕೊಡೋಣ: ಅನರ್ಹರ ವಿರುದ್ಧ ಪ್ರಕಾಶ್ ರಾಜ್ ಕಿಡಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಜನ್ಮ ಜನ್ಮಕ್ಕೂ ಮರೆಯದ ತೀರ್ಪು ಕೊಡೋಣ: ಅನರ್ಹರ ವಿರುದ್ಧ ಪ್ರಕಾಶ್ ರಾಜ್ ಕಿಡಿ

Bengaluru City

ಜನ್ಮ ಜನ್ಮಕ್ಕೂ ಮರೆಯದ ತೀರ್ಪು ಕೊಡೋಣ: ಅನರ್ಹರ ವಿರುದ್ಧ ಪ್ರಕಾಶ್ ರಾಜ್ ಕಿಡಿ

Public TV
Last updated: November 13, 2019 3:45 pm
Public TV
Share
2 Min Read
PRAKASH RAJ
SHARE

ಬೆಂಗಳೂರು: ಜನ್ಮ ಜನ್ಮಕ್ಕೂ ಮರೆಯದ ತೀರ್ಪು ಕೊಡುವುದು ಈಗ ನಮ್ಮ ಜವಾಬ್ದಾರಿ ಎಂದು ನಟ ಪ್ರಕಾಶ್ ರಾಜ್, ಅನರ್ಹ ಶಾಸಕರ ವಿರುದ್ಧ ಕಿಡಿಕಾರಿದ್ದಾರೆ.

ಸ್ಪೀಕರ್ ರಮೇಶ್ ಕುಮಾರ್ ಅನರ್ಹ ಮಾಡಿದ್ದನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿ ವಿಚಾರಣೆ ನಡೆಸಿದ್ದ ನ್ಯಾ. ಎನ್.ವಿ. ರಮಣ, ನ್ಯಾ. ಸಂಜೀವ್ ಖನ್ನಾ, ನ್ಯಾ. ಕೃಷ್ಣ ಮುರಾರಿ ನೇತೃತ್ವದ ಪೀಠ ಇಂದು ಮಹತ್ವದ ಆದೇಶ ಪ್ರಕಟಿಸಿದ್ದು, ಅನರ್ಹರು ಉಪಚುನಾವಣೆಯಲ್ಲಿ ಸ್ಪರ್ಧಿಸಬಹುದು ಎಂದು ತೀರ್ಪಿತ್ತಿದೆ. ಹೀಗಾಗಿ 17 ಮಂದಿ ಅನರ್ಹ ಶಾಸಕರಿಗೆ ಬಿಗ್ ರಿಲೀಫ್ ಸಿಕ್ಕಿದೆ. ಈ ವಿಚಾರವಾಗಿ ಪ್ರಕಾಶ್ ರಾಜ್, ಹಾವೂ ಸಾಯ್ಬಾರ್ದು.. ಕೋಲೂ ಮುರೀಬಾರ್ದು ಎನ್ನುವ ರೀತಿ ತೀರ್ಪು ಬಂದಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

prakash rai

ಈ ಕುರಿತು ಟ್ವೀಟ್ ಮಾಡಿರುವ ಪ್ರಕಾಶ್ ರಾಜ್, ‘ಹಾವೂ ಸಾಯ್ಬಾರ್ದು.. ಕೋಲೂ ಮುರೀಬಾರ್ದು’ ಎನ್ನುವ ತೀರ್ಪಿನ ಆಶೀರ್ವಾದ ಪಡೆದುಕೊಂಡು ‘ತೃಪ್ತ’ ಶಾಸಕರು ಕೊಂಕಣ ಸುತ್ಕೊಂಡು ಮೈಲಾರಕ್ಕೆ ಬಂದಿವೆ. ಒಳ್ಳೇದೆ ಆಯ್ತು, ಸ್ವಾಭಿಮಾನಿ ಕನ್ನಡಿಗರೇ ಇವುಗಳು ಜನ್ಮ ಜನ್ಮಕ್ಕೂ ಮರೆಯದೆ ಇರುವ ತೀರ್ಪು ಕೊಡುವುದು ಈಗ ನಮ್ಮ ಜವಾಬ್ದಾರಿ ಎಂದು ಬರೆದುಕೊಂಡಿದ್ದಾರೆ.

ಸುಪ್ರೀಂಕೋರ್ಟ್ ನಲ್ಲಿ ಗೆದ್ದು ಬೀಗುತ್ತಿರುವ ಅನರ್ಹ ಶಾಸಕರನ್ನು ಉಪ ಚುನಾವಣೆಯಲ್ಲಿ ಸೋಲಿಸಬೇಕು. ಈ ಮೂಲಕ ಅವರಿಗೆ ತಕ್ಕ ಪಾಠವನ್ನು ಕಲಿಸಬೇಕು ಎಂದು ಪ್ರಕಾಶ್ ರಾಜ್ ಮತದಾರರಿಗೆ ಮನವಿ ಮಾಡಿಕೊಂಡಿದ್ದಾರೆ.

“ಹಾವೂ ಸಾಯ್ಬಾರ್ದು..ಕೋಲೂ ಮುರೀಬಾರ್ದು “ಎನ್ನುವ ತೀರ್ಪಿನ ಆಶೀರ್ವಾದ ಪಡಕೊಂಡು “ತ್ರಪ್ತ”ಶಾಸಕರು ..ಕೊಂಕಣ ಸುತ್ಕೊಂಡು ಮ್ಯಲಾರಕ್ ಬಂದವೆ ..ಓಳ್ಳೇದೆ ಆಯ್ತು ..ಸ್ವಾಭಿಮಾನಿ ಕನ್ನಡಿಗರೆ .. ಇವುಗಳು ..ಜನ್ಮ ಜನ್ಮಕ್ಕೂ ಮರೀದೆ ಇರೋ ತೀರ್ಪು ಕೊಡೋದು ಈಗ ನಮ್ಮ ಜವಾಬ್ದಾರಿ ..#justAsking

— Prakash Raj (@prakashraaj) November 13, 2019

17 ಮಂದಿ ಶಾಸಕರನ್ನು ಅನರ್ಹ ಮಾಡಿದ ಸ್ಪೀಕರ್ ನಿರ್ಧಾರ ಸರಿ. ಆದರೆ ವಿಧಾನಸಭೆ ಮುಗಿಯುವರೆಗೆ ಅನರ್ಹ ಮಾಡಿದ ಸ್ಪೀಕರ್ ನಿರ್ಧಾರ ಸರಿಯಲ್ಲ. ಹೀಗಾಗಿ ಅನರ್ಹ ಶಾಸಕರು ಚುನಾವಣೆಗೆ ಸ್ಪರ್ಧಿಸಬಹುದು. ಆದರೆ ಚುನಾವಣೆಗೆ ಆಯ್ಕೆಯಾಗದ ಹೊರತು ಸರ್ಕಾರದಲ್ಲಿ ಯಾವುದೇ ಅಧಿಕಾರ ಹೊಂದುವಂತಿಲ್ಲ. ಸ್ಪೀಕರ್ ಅವರಿಗೆ ಅನರ್ಹತೆ ಮಾಡಲು ಮಾತ್ರ ಅಧಿಕಾರ ಇರುತ್ತದೆ ಹೊರತು ನಿರ್ಧಿಷ್ಟ ಸಮಯದವರೆಗೆ ಅನರ್ಹ ಮಾಡಲು ಅವಕಾಶ ಇಲ್ಲ ಎಂದು ಎಂದು ಸುಪ್ರೀಂಕೋರ್ಟ್ ತನ್ನ ಆದೇಶದಲ್ಲಿ ತಿಳಿಸಿದೆ.

ಅನರ್ಹತೆಯಾದರೂ ಉಪಚುನಾವಣೆಗೆ ಸ್ಪರ್ಧಿಸಬಹುದು ಎಂದು ಸುಪ್ರೀಂಕೋರ್ಟ್ ಆದೇಶ ನೀಡಿದೆ. ಈ ಹಿನ್ನೆಲೆಯಲ್ಲಿ ಅನರ್ಹ ಶಾಸಕರು ಡಿಸೆಂಬರ್ 5ರಂದು ನಡೆಯಲಿರುವ ಉಪ ಚುನಾವಣೆಯಲ್ಲಿ ಸ್ಪರ್ಧಿಸಲು ಸಿದ್ಧತೆ ನಡೆಸಿದ್ದಾರೆ. ಅಷ್ಟೇ ಅಲ್ಲದೆ ಬಿಜೆಪಿಯಿಂದಲೇ ಸ್ಪರ್ಧೆ ಮಾಡುತ್ತೇವೆ ಎಂದು ಕೆಲವರು ಸ್ಪಷ್ಟಪಡಿಸಿದ್ದಾರೆ.

Rebel MLAs C 1

ಅಥಣಿ, ಕಾಗವಾಡ, ಗೋಕಾಕ್, ಯಲ್ಲಾಪುರ, ಹಿರೇಕೆರೂರು, ರಾಣಿಬೆನ್ನೂರು, ವಿಜಯನಗರ, ಚಿಕ್ಕಬಳ್ಳಾಪುರ, ಕೆಆರ್ ಪುರ, ಯಶವಂತಪುರ, ಮಹಾಲಕ್ಷ್ಮೀ ಲೇಔಟ್, ಶಿವಾಜಿನಗರ, ಹೊಸಕೋಟೆ, ಕೆಆರ್ ಪೇಟೆ, ಹುಣಸೂರು ಕ್ಷೇತ್ರಗಳಿಗೆ ಡಿಸೆಂಬರ್ 5ರಂದು ಮತದಾನ ನಡೆಯಲಿದೆ.

TAGGED:Disqualified MLAsPrakash RajPublic TVSupreme Courtverdictಅನರ್ಹ ಶಾಸಕರುಉಪ ಚುನಾವಣೆಪಬ್ಲಿಕ್ ಟಿವಿಪ್ರಕಾಶ್ ರಾಜ್ಸುಪ್ರೀಂಕೋರ್ಟ್
Share This Article
Facebook Whatsapp Whatsapp Telegram

Cinema news

Dhurandhar 2 2
ಒಂದೇ ವಾರದಲ್ಲಿ 1000 ಕೋಟಿ ಕ್ಲಬ್ ಸೇರಿದ `ಧುರಂಧರ್ 2′
Bollywood Cinema Latest Top Stories
Rashmika Vijay 5
ಹನಿಮೂನ್ ಅಲ್ಲ ಬಡ್ಡೀಮೂನ್ – ರಶ್ಮಿಕಾ, ವಿಜಯ್ ಹೊಸ ಟ್ರೆಂಡ್
Cinema Latest South cinema Top Stories
Bhushan Kumar Vivek Agnihotri 2
ಸೆಟ್ಟೇರುತ್ತಿದೆ ʻಆಪರೇಷನ್‌ ಸಿಂಧೂರʼ ಸಿನಿಮಾ – ಭೂಷಣ್ ಕುಮಾರ್, ವಿವೇಕ್ ಅಗ್ನಿಹೋತ್ರಿ ಅಧಿಕೃತ ಘೋಷಣೆ
Bollywood Cinema Latest Main Post National
Zubeen Garg
ಮದ್ಯಪಾನ ಮಾಡಿ ಈಜಲು ತೆರಳಿದ್ದೇ ಗಾಯಕ ಜುಬೀನ್ ಗಾರ್ಗ್ ಸಾವಿಗೆ ಕಾರಣ: ಸಿಂಗಾಪುರ ಕೋರ್ಟ್‌
Bollywood Cinema Court Latest National Top Stories World

You Might Also Like

S Madhu Bangarappa
Bengaluru City

ಕರ್ನಾಟಕದಲ್ಲೂ ದ್ವಿಭಾಷಾ ಸೂತ್ರ ಜಾರಿಗೆ ಚಿಂತನೆ – ಹಿಂದಿ ಹೇರಿಕೆಗೆ ಬ್ರೇಕ್?

Public TV
By Public TV
3 minutes ago
Ramnavami in raichuru
Districts

ರಾಮನವಮಿ ಸಡಗರ – ರಾಯಚೂರಿನ ದೇವಾಲಯಗಳಲ್ಲಿ ನಿರಂತರ ಪೂಜೆ, ಭಕ್ತರಿಗೆ ಅನ್ನಸಂತರ್ಪಣೆ

Public TV
By Public TV
36 minutes ago
Ricky Rai 4
Bengaluru City

ಡ್ರಿಫ್ಟಿಂಗ್ ಬಳಿಕ ರಿಕ್ಕಿ ರೈ ವಿರುದ್ಧ ಮತ್ತೊಂದು FIR – ಕಾರು ರಿಜಿಸ್ಟರ್ ಮಾಡದೇ ಟ್ಯಾಕ್ಟ್ ಕಟ್ಟದೇ ಸರ್ಕಾರಕ್ಕೆ ವಂಚನೆ

Public TV
By Public TV
59 minutes ago
Petrol Lockdown
Latest

ತೈಲ ಬಿಕ್ಕಟ್ಟಿನ ಮಧ್ಯೆ ಲಾಕ್‌ಡೌನ್ ಭೀತಿ – ವದಂತಿ ಅಲ್ಲಗಳೆದ ಕೇಂದ್ರ

Public TV
By Public TV
1 hour ago
Ayodhya Ram
Latest

ರಾಮನವಮಿ | ಅಯೋಧ್ಯೆ ಬಾಲರಾಮನ ಹಣೆಯ ಮೇಲೆ ಮೂಡಿದ ʻಸೂರ್ಯ ತಿಲಕʼ

Public TV
By Public TV
2 hours ago
ಸಾಂದರ್ಭಿಕ ಚಿತ್ರ
Chikkaballapur

ಗ್ಯಾಸ್ ಅಭಾವದ ಮಧ್ಯೆ ಚಿಕ್ಕಬಳ್ಳಾಪುರದಲ್ಲಿ 247 ಸಿಲಿಂಡರ್ ಜಪ್ತಿ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?