Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ವಿಶ್ವಕಪ್ ಫೈನಲಿನಲ್ಲಿ ಶತಕ ವಂಚಿತನಾಗಲು ಧೋನಿಯೇ ಕಾರಣ: ಸತ್ಯ ಬಿಚ್ಚಿಟ್ಟ ಗಂಭೀರ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Sports | Cricket | ವಿಶ್ವಕಪ್ ಫೈನಲಿನಲ್ಲಿ ಶತಕ ವಂಚಿತನಾಗಲು ಧೋನಿಯೇ ಕಾರಣ: ಸತ್ಯ ಬಿಚ್ಚಿಟ್ಟ ಗಂಭೀರ್

Cricket

ವಿಶ್ವಕಪ್ ಫೈನಲಿನಲ್ಲಿ ಶತಕ ವಂಚಿತನಾಗಲು ಧೋನಿಯೇ ಕಾರಣ: ಸತ್ಯ ಬಿಚ್ಚಿಟ್ಟ ಗಂಭೀರ್

Public TV
Last updated: November 18, 2019 3:58 pm
Public TV
Share
3 Min Read
Gambhir MS Dhoni
SHARE

ನವದೆಹಲಿ: ನಾನು 2011ರ ವಿಶ್ವಕಪ್‍ನ ಫೈನಲ್ ಪಂದ್ಯದಲ್ಲಿ ಶತಕ ವಂಚಿತನಾಗಲು ಮಹೇಂದ್ರ ಸಿಂಗ್ ಧೋನಿ ಕಾರಣ ಎಂದು ಬಿಜೆಪಿ ಸಂಸದ ಮತ್ತು ಮಾಜಿ ಕ್ರಿಕೆಟರ್ ಗೌತಮ್ ಗಂಭೀರ್ ಆರೋಪಿಸಿದ್ದಾರೆ.

ಮುಂಬೈನ ವಾಂಖೆಡೆ ಮೈದಾನದಲ್ಲಿ ನಡೆದ 2011ರ ಫೈನಲ್ ಪಂದ್ಯದಲ್ಲಿ ಭಾರತ ಶ್ರೀಲಂಕಾ ವಿರುದ್ಧ 6 ವಿಕೆಟ್‍ಗಳ ಭರ್ಜರಿ ಗೆಲುವು ಸಾಧಿಸಿ ಬರೋಬ್ಬರಿ 28 ವರ್ಷದ ನಂತರ ವಿಶ್ವಕಪ್ ಅನ್ನು ಎತ್ತಿಹಿಡಿದಿತ್ತು. ಈ ಪಂದ್ಯದಲ್ಲಿ ಕೇವಲ ಮೂರು ರನ್‍ಗಳಿಂದ ಶತಕ ವಂಚಿತರಾಗಿದ್ದ ಗೌತಮ್ ಗಂಭೀರ್ ಅವರು, ನಾನು ಶತಕ ವಂಚಿತನಾಗಲು ಅಂದಿನ ನಾಯಕ ಎಂ.ಎಸ್ ಧೋನಿ ಅವರು ಕಾರಣ ಎಂದು ಹೇಳಿದ್ದಾರೆ.

dhoni gambhir

ಈ ವಿಚಾರವಾಗಿ ಮಾತನಾಡಿರುವ ಗಂಭೀರ್ ಅವರು, ನಾನು ಎಲ್ಲೇ ಹೋದರೂ ಯುವಕರು ಆ ದಿನ ನೀವು ಯಾಕೆ ಶತಕ ಹೊಡೆದಿಲ್ಲ ಎಂದು ಪ್ರಶ್ನಿಸುತ್ತಾರೆ. ನನಗೂ ಯಾವಗಲೂ ಅನ್ನಿಸುತ್ತದೆ. ಆ ಶತಕ ಸಿಡಿಸಿದ್ದರೆ ನನ್ನ ಕ್ರಿಕೆಟ್ ಜೀವನ ಇನ್ನೂ ಚೆನ್ನಾಗಿ ಇರುತಿತ್ತು. ಆದರೆ ನನ್ನ ವೈಯಕ್ತಿಕ ಸ್ಕೋರ್ ಅನ್ನು ಹಚ್ಚಿಸಿಕೊಳ್ಳುವ ಬರದಲ್ಲೇ ನಾನು ಅವತ್ತು ಶತಕ ವಂಚಿತನಾದೆ ಎಂದು ಹೇಳಿದ್ದಾರೆ.

ಆ ಪಂದ್ಯದ ವೇಳೆ ನನಗೆ ನಾನು 97 ರನ್ ಹೊಡೆದಿದ್ದೇನೆ ಎಂಬ ಅರಿವೇ ಇರಲಿಲ್ಲ. ಕೇವಲ ನನ್ನ ಗುರಿ ಶ್ರೀಲಂಕಾ ನೀಡಿದ 275 ರನ್‍ಗಳನ್ನು ಬೆನ್ನಟ್ಟವುದು ಆಗಿತ್ತು. ಆದರೆ ಆ ಓವರಿನ ಮಧ್ಯದಲ್ಲಿ ನನ್ನ ಬಳಿಗೆ ಬಂದ ಧೋನಿ ಅವರು, ನೀನು ಈಗ 97 ರನ್ ಹೊಡೆದಿದ್ದಿ. ಇನ್ನು ಮೂರು ರನ್ ಹೊಡೆದರೆ ಶತಕ ಆಗುತ್ತದೆ ಎಂದು ಹೇಳಿ ನನ್ನ ಗಮನಕ್ಕೆ ತಂದರು. ಆಗ ನನಗೆ ನನ್ನ ವೈಯಕ್ತಿಕ ಸ್ಕೋರ್ ಮೇಲೆ ಗಮನ ಹೆಚ್ಚಾಯ್ತು. ಆದ್ದರಿಂದ ನಾನು ಅಂದು ಔಟ್ ಆದೆ. ಧೋನಿ ಅವರು ಅದನ್ನು ನೆನಪಿಸದೆ ಇದ್ದರೆ ಅವತ್ತು ನಾನು ಶತಕ ಸಿಡಿಸುತ್ತಿದ್ದೆ ಎಂದು ನೆನಪಿಸಿಕೊಂಡರು.

Gambhir Hero

2011 ಫೈನಲ್ ಪಂದ್ಯದಲ್ಲಿ ಶ್ರೀಲಂಕಾ ನೀಡಿದ 275 ರನ್‍ಗಳ ಮೊತ್ತವನ್ನು ಬೆನ್ನಟ್ಟಲು ಹೋಗಿ ಅಲ್ಪ ಮೊತ್ತಕ್ಕೆ ಮೊದಲ ಎರಡು ವಿಕೆಟ್ ಕಳೆದುಕೊಂಡು ಸಂಕಷ್ಟ ಸಿಲುಕಿದ್ದ ಭಾರತವನ್ನು ಗೌತಮ್ ಗಂಭೀರ್ ಅವರ ತಾಳ್ಮೆಯ ಆಟವಾಡಿ 3 ರನ್ ಗಳಿಂದ ಶತಕದಿಂದ ವಂಚಿತರಾದರು. ಲಂಕಾ ಬೌಲರ್ ಗಳನ್ನು ಸಮರ್ಥವಾಗಿ ಎದುರಿಸಿದ್ದ ಗೌತಮ್ 97 ರನ್(122 ಎಸೆತ, 9 ಬೌಂಡರಿ) ಹೊಡೆದು ಔಟಾದರು. ಶತಕಕ್ಕೆ ಮೂರು ರನ್‍ಗಳ ಅವಶ್ಯಕತೆ ಇದ್ದಾಗ ಥಿಸರಾ ಪೆರೆರಾ ಅವರಿಗೆ ಬೌಲ್ಡ್ ಆಗಿದ್ದರು.

2011 ಏಪ್ರಿಲ್ 2 ರಂದು ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಭಾರತ 275 ರನ್ ಗಳ ಗುರಿ ಹೊಂದಿತ್ತು. ಆದರೆ ಸಚಿನ್ ತೆಂಡೂಲ್ಕರ್ ಹಾಗೂ ವೀರೇಂದ್ರ ಸೆಹ್ವಾಗ್ ಅವರು ಮಾಲಿಂಗ ಅವರ ಬೌಲಿಂಗ್ ಗೆ ಬೇಗ ಔಟಾದರು. ಈ ವೇಳೆ ಗಂಭೀರ್ ಹಾಗೂ ವಿರಾಟ್ ಕೊಹ್ಲಿ ಜೋಡಿಯಾಗಿ 83 ರನ್ ಗಳ ಕೊಡುಗೆ ನೀಡಿದ್ದರು. ಆದರೆ 22ನೇ ಓವರ್ ಬಳಿಕ ಶ್ರೀಲಂಕಾ ತಂಡ ಮೇಲುಗೈ ಸಾಧಿಸುತ್ತಿತ್ತು. ಈ ವೇಳೆ ವಿರಾಟ್ ಕೊಹ್ಲಿ ಔಟಾಗುತ್ತಿದಂತೆ ಧೋನಿ ಬ್ಯಾಟಿಂಗ್ ಇಳಿದಿದ್ದರು.

post image ca258e5

ಈ ವೇಳೆ ಗಂಭೀರ್ ಜೊತೆ ಉತ್ತಮ ಶತಕದ ಜೊತೆಯಾಟವಾಡಿದ ಧೋನಿ 4 ವಿಕೆಟಿಗೆ 109 ರನ್ ಗಳ ಜೊತೆಯಾಟವಾಡಿದರು. ಈ ಬಳಿಕ ಜೊತೆಯಾದ ಯುವರಾಜ್ ಸಿಂಗ್ ಮತ್ತು ಧೋನಿ ಮುರಿಯದ 5ನೇ ವಿಕೆಟಿಗೆ 54 ರನ್ ಜೊತೆಯಾಟವಾಡಿ 48.2 ಓವರ್ ಗಳಲ್ಲಿ ಪಂದ್ಯವನ್ನು ಗೆಲ್ಲಿಸಿಕೊಟ್ಟರು. ಧೋನಿ 79 ಎಸೆತಗಳಲ್ಲಿ 91 ರನ್ (8 ಬೌಂಡರಿ, 2 ಸಿಕ್ಸರ್) ಹೊಡೆದು ಕೊನೆಗೆ ಸಿಕ್ಸರ್ ಸಿಡಿಸಿ ಭಾರತಕ್ಕೆ ಕಪ್ ಗೆದ್ದುಕೊಟ್ಟಿದ್ದರು.

TAGGED:2011 Finals2011 ಫೈನಲ್ ಪಂದ್ಯcenturyGautam Gambhirms dhoniNew DelhiPublic TVSri Lankaಎಂ ಎಸ್ ಧೋನಿಗೌತಮ್ ಗಂಭೀರ್ನವದೆಹಲಿಪಬ್ಲಿಕ್ ಟಿವಿಶತಕಶ್ರೀಲಂಕಾ
Share This Article
Facebook Whatsapp Whatsapp Telegram

Cinema news

rashmika mandanna
ಮದುವೆಯಂದು ರಶ್ಮಿಕಾ ಮಿನಿಮಲ್ ಮೇಕಪ್ ಹಾಕಿದ್ದು ಯಾಕೆ – ಗುಟ್ಟು ಬಿಚ್ಚಿಟ್ಟ ಮೇಕಪ್ ಆರ್ಟಿಸ್ಟ್‌
Cinema Latest Sandalwood South cinema
Suhana Khan
ಮಗಳನ್ನೇ ಸಹೋದ್ಯೋಗಿ ಥರ ನೋಡುವ ಶಾರುಖ್ ಖಾನ್!
Bollywood Cinema Latest Top Stories
trisha krishnan
ಶ್ರೀಮಂತ ಉದ್ಯಮಿಯನ್ನ ಮದ್ವೆಯಾಗಿ, 4 ಮಕ್ಕಳನ್ನು ಬೆಳೆಸುತ್ತಿದ್ದೇನೆ – ಸಿನಿಮಾ ನಿವೃತ್ತಿ ವದಂತಿಗೆ ನಟಿ ತ್ರಿಶಾ ಕೌಂಟರ್
Cinema Latest South cinema Top Stories
Rashmika Mandanna
ಕೊಡಗಿನಲ್ಲಿ ರಶ್ಮಿಕಾ – ವಿಜಯ್‌ ಡಿನ್ನರ್‌ ಪಾರ್ಟಿ; ಕೊಡವ ಶೈಲಿಯ ಭರ್ಜರಿ ಆತಿಥ್ಯ!
Cinema Kodagu Latest Main Post Sandalwood South cinema

You Might Also Like

baithkol port karwar
Latest

ಕಾರವಾರದಲ್ಲಿ ಮೀನುಗಾರಿಕಾ ಚಟುವಟಿಕೆ ಸಂಪೂರ್ಣ ಸ್ತಬ್ಧ

Public TV
By Public TV
42 seconds ago
By Poll
Bagalkot

ಬೈ ಎಲೆಕ್ಷನ್ ಅಖಾಡದಲ್ಲಿ ಕುರುಡು ಕಾಂಚಾಣ – ಬಾಗಲಕೋಟೆಯಲ್ಲಿ 65.68%, ದಾವಣಗೆರೆಯಲ್ಲಿ 63.04% ಮತದಾನ

Public TV
By Public TV
21 minutes ago
Kota Srinivas Poojary
Latest

ಹಿಂದೂ ಸಮಾಜಕ್ಕೆ ನ್ಯಾಯ ಕೇಳುವ ಸಂಘಟನೆ RSS: ಕೋಟ ಶ್ರೀನಿವಾಸ ಪೂಜಾರಿ

Public TV
By Public TV
33 minutes ago
Sriramulu
Districts

ಮಸ್ಕಿಯಲ್ಲಿ ಕ್ರಿಕೆಟ್ ಪಂದ್ಯಾವಳಿಗೆ ಚಾಲನೆ – ಭರ್ಜರಿ ಬ್ಯಾಟಿಂಗ್ ಮಾಡಿದ ಶ್ರೀರಾಮುಲು

Public TV
By Public TV
36 minutes ago
PUC Student
Bagalkot

2nd PUC Result | ರಾಜ್ಯಕ್ಕೆ ಉಡುಪಿ ಪ್ರಥಮ – ಕಾಮರ್ಸ್‌ನಲ್ಲಿ ಇಬ್ಬರಿಗೆ 600ಕ್ಕೆ 600 ಅಂಕ

Public TV
By Public TV
37 minutes ago
CRIME
Chamarajanagar

ಮಹಿಳೆಯರ ಒಳ ಉಡುಪು ಕಳ್ಳತನ – ಆರೋಪಿ ವಶಕ್ಕೆ

Public TV
By Public TV
58 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?