Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಟಿಪ್ಪು ಜಯಂತಿ ಪ್ಲಾನ್ ವಿಫಲ – ನಾಯಿ ಕತ್ತು ಕತ್ತರಿಸಿ ತನ್ವೀರ್‌ಗೆ ಚಾಕು ಹಾಕ್ದ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಟಿಪ್ಪು ಜಯಂತಿ ಪ್ಲಾನ್ ವಿಫಲ – ನಾಯಿ ಕತ್ತು ಕತ್ತರಿಸಿ ತನ್ವೀರ್‌ಗೆ ಚಾಕು ಹಾಕ್ದ

Districts

ಟಿಪ್ಪು ಜಯಂತಿ ಪ್ಲಾನ್ ವಿಫಲ – ನಾಯಿ ಕತ್ತು ಕತ್ತರಿಸಿ ತನ್ವೀರ್‌ಗೆ ಚಾಕು ಹಾಕ್ದ

Public TV
Last updated: November 22, 2019 8:33 pm
Public TV
Share
3 Min Read
collage Tanveer Sait
SHARE

– ತನಿಖೆಯ ವೇಳೆ ಸ್ಫೋಟಕ ಮಾಹಿತಿ ಬಹಿರಂಗ
– ಮೈಸೂರಿನಲ್ಲಿ ಗಣ್ಯ ವಕ್ತಿಗಳ ಹತ್ಯೆಗೆ ಸಂಚು

ಮೈಸೂರು: ಶಾಸಕ ತನ್ವೀರ್ ಸೇಠ್ ಮೇಲೆ ಹಲ್ಲೆಗೆ ಮುಂದಾಗುವ ಮುನ್ನ ಆರೋಪಿ ನಾಯಿ ಕತ್ತು ಕತ್ತರಿಸಿ ಕತ್ತು ಸೀಳುವ ಅಭ್ಯಾಸ ಮಾಡಿದ್ದ ಎಂಬ ಸ್ಫೋಟಕ ಮಾಹಿತಿ ತನಿಖೆ ವೇಳೆ ಹೊರಬಿದ್ದಿದೆ.

ಭಾನುವಾರ ಮದುವೆ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ತನ್ವೀರ್ ಸೇಠ್ ಅವರ ಕುತ್ತಿಗೆ ಚಾಕು ಹಾಕಿ ಹಲ್ಲೆ ಮಾಡಲಾಗಿತ್ತು. ಈ ವಿಚಾರವಾಗಿ ಆರೋಪಿಯನ್ನು ಬಂಧಿಸಿ ತನಿಖೆ ಮಾಡುತ್ತಿರುವ ಪೊಲೀಸರಿಗೆ ದಿನ ದಿನ ಸ್ಫೋಟಕ ಮಾಹಿತಿ ಲಭ್ಯವಾಗುತ್ತಿದೆ.

mys tanveer sait 4

ಈ ಹಿಂದೆ ಬಾಲಿವುಡ್ ಸಿನಿಮಾ ನೋಡಿ ತನ್ವೀರ್ ಅವರ ಹಲ್ಲೆ ಮಾಡಿದ್ದ ಎಂದು ಫರಾನ್ ಸ್ನೇಹಿತರು ಹೇಳಿದ್ದರು. ಈಗ ತನ್ವೀರ್ ಕತ್ತು ಕುಯ್ಯುವ ಮುನ್ನ ಇಡೀ ತಂಡವೇ ತರಬೇತಿ ಪಡೆದಿತ್ತು. ನಾಯಿಗಳ ಕತ್ತು ಕತ್ತರಿಸಿ ಅಭ್ಯಾಸ ಮಾಡುತ್ತಿದ್ದರು ಎಂಬ ವಿಚಾರ ತಿಳಿದು ಬಂದಿದೆ. ನಾಯಿ ಕುತ್ತಿಗೆ ಭಾಗ ಮನುಷ್ಯನ ಕುತ್ತಿಗೆಗಿಂತ ಗಟ್ಟಿಯಾಗಿದೆ. ಇದೆ ಕಾರಣದಿಂದ ನಾಯಿಗಳ ಕುತ್ತಿಗೆ ಕತ್ತರಿಸಿ ತನ್ವೀರ್ ಕೊಲೆಗೆ ಸಜ್ಜಾಗಿದ್ದ ತಂಡ, ಅಂತಿಮವಾಗಿ ಫರಾನ್ ಅನ್ನು ಕಳುಹಿಸಿ ತನ್ವೀರ್ ಕುತ್ತಿಗೆಗೆ ಚಾಕು ಹಾಕಿಸಿತ್ತು ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಇದನ್ನು ಓದಿ: ತನ್ವೀರ್ ಸೇಠ್ ಹತ್ಯೆ ಯತ್ನಕ್ಕೆ ಬಾಲಿವುಡ್ ಸಿನಿಮಾ ಪ್ರೇರಣೆ

ಫ್ಲಾನ್ ವಿಫಲವಾಗಿತ್ತು:
ಇನ್ನೊಂದು ಸತ್ಯವನ್ನು ಫರಾನ್ ಬಾಯಿಬಿಟ್ಟಿದ್ದು, ಟಿಪ್ಪು ಜಯಂತಿ ವಿಚಾರವನ್ನು ದುರ್ಬಳಕೆ ಮಾಡಿಕೊಳ್ಳಲು ತಂಡ ಮುಂದಾಗಿತ್ತು. ಟಿಪ್ಪು ಜಯಂತಿ ಆಚರಣೆ ವಿಚಾರವಾಗಿ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(ಮುಡಾ) ಆವರಣದಲ್ಲಿ ಪ್ರತಿಭಟನೆ ನಡೆಸಿದ್ದ ತನ್ವೀರ್ ಸೇಠ್ ಅವರನ್ನು ಆ ದಿನವೇ ಮುಗಿಸಲು ಫರಾನ್ ಸಂಚು ರೂಪಿಸಿದ್ದ. ಆದರೆ ಅಂದು ಶಾಂತಿಯುತವಾಗಿ ಪ್ರತಿಭಟನೆ ನಡೆಸಿದ್ದ ತನ್ವೀರ್ ಸೇಠ್ ಯಾವುದೇ ಗಲಾಟೆಗೆ ಅವಕಾಶ ನೀಡದ ಕಾರಣ ಈ ಪ್ಲಾನ್ ವಿಫಲವಾಗಿತ್ತು.

collage Tanveer Sait

ಫರಾನ್ ಮತ್ತು ತಂಡ ಟಿಪ್ಪು ಜಯಂತಿಯಂದೇ ತನ್ವೀರ್ ಸೇಠ್ ಅವರನ್ನು ಕೊಲೆ ಮಾಡಲು ಸ್ಕೆಚ್ ಹಾಕಿತ್ತು. ಮುಡಾ ಆವರಣದಲ್ಲಿ ಪ್ರತಿಭಟನೆ ವೇಳೆ ಉದ್ದೇಶ ಪೂರ್ವಕವಾಗಿ ಗಲಾಟೆ ನಡೆಸುವುದು. ಗಲಾಟೆ ವೇಳೆ ತನ್ವೀರ್ ಸೇಠ್ ಅವರನ್ನು ಕೊಲೆ ಮಾಡುವುದು. ಈ ಗಲಾಟೆ ವೇಳೆ ಯಾರೋ ಅವರನ್ನು ಕೊಲೆ ಮಾಡಿದ್ದಾರೆ ಎಂದು ಬಿಂಬಿಸಲು ತೀರ್ಮಾನ ಮಾಡಲಾಗಿತ್ತು. ಆದರೆ ತನ್ವೀರ್ ಸೇಠ್ ಪ್ರತಿಭಟನೆ ಕೈ ಬಿಟ್ಟು ಕಾನೂನು ಹೋರಾಟದ ಮೊರೆ ಹೋಗಿದ್ದರಿಂದ ನಮ್ಮ ಪ್ಲಾನ್ ವಿಫಲವಾಯ್ತು ಎಂದು ಆರೋಪಿ ಒಪ್ಪಿಕೊಂಡಿದ್ದಾನೆ ಎನ್ನುವ ವಿಚಾರ ಮೂಲಗಳಿಂದ ತಿಳಿದು ಬಂದಿದೆ. ಇದನ್ನು ಓದಿ: ‘ಗಣ್ಯರನ್ನು ಕೊಲೆ ಮಾಡಿ ಫೇಮಸ್ ಆಗ್ತೀನಿ’ – ಸ್ನೇಹಿತರ ಬಳಿ ಕೊಚ್ಚಿಕೊಂಡಿದ್ದ ಫರಾನ್

ಕೊಲೆಗೆ ತಂಡ ರಚನೆ:
ಮೈಸೂರಲ್ಲಿ ಮಹಾ ಮರ್ಡರ್ ಮಾಡಲು ಬಿಗ್ ಸ್ಕೆಚ್ ಹಾಕಲಾಗಿದೆ. ರಾಜಕಾರಣಿಗಳು, ಧರ್ಮಗುರುಗಳು, ಗಣ್ಯವ್ಯಕ್ತಿಗಳೇ ಟಾರ್ಗೆಟ್ ಆಗಿದೆ. 30 ತಂಡಗಳು ಸಕ್ರಿಯವಾಗಿ ಕೆಲಸಮಾಡುತ್ತಿವೆ. ಒಂದು ತಂಡದಲ್ಲಿ 15 ಜನರಂತೆ ಕಾರ್ಯನಿರ್ವಹಿಸುತ್ತಿದ್ದಾರೆ. ಪ್ರತಿ ಹಂತದಲ್ಲಿ ಪ್ರಮುಖ ವ್ಯಕ್ತಿಗಳ ಚಲನವಲನ ಅದರ ಪರಿಣಾಮಗಳನ್ನ ಸಂಘಟನೆ ಮುಖಂಡರಿಗೆ ಸದಸ್ಯರು ತಿಳಿಸುತ್ತಿದ್ದರು.

ತನ್ವೀರ್ ಹತ್ಯೆ ಯತ್ನ ಪ್ರಕರಣವೂ ಇದೇ ರೀತಿ ವಾಚ್ ಮಾಡಿಯೇ ಮಾಡಲಾಗಿತ್ತು. ರಾಜಕೀಯವಾಗಿ ಬೇರೆ ರೀತಿ ಮುಗಿಸಲು ಸಾಧ್ಯವಾಗದಿದ್ದಾಗ ಕೊಲೆ ಯತ್ನ ಮಾಡಲಾಗಿದೆ. ರಾಜು ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಅಬೀದ್ ಪಾಷಾ ತನ್ವೀರ್ ಕೊಲೆ ಯತ್ನ ಪ್ರಕರಣದ ಮಾಸ್ಟರ್ ಮೈಂಡ್ ಎಂಬುದು ತನಿಖೆಯಿಂದ ಖಚಿತವಾಗಿದೆ. ಈಗಾಗಲೇ ಪ್ರಕರಣದ 5 ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

tanveer saith

ನಡೆದಿದ್ದೇನು?
ಭಾನುವಾರ ರಾತ್ರಿ ಮೈಸೂರಿನ ತನ್ವೀರ್ ಸೇಠ್ ಬನ್ನಿ ಮಂಟಪ ಸಮೀಪದ ಪಾರ್ಟಿ ಹಾಲಿಗೆ ತಮ್ಮ ಆತ್ಮೀಯ ಮಗನ ಮದುವೆಯ ಬೀಗರೂಟಕ್ಕೆ ಆಗಮಿಸಿದ್ದರು. ಈ ವೇಳೆ ಯುವಕ ಫರಾನ್ (24) ಚಾಕುವಿನಿಂದ ಹಲ್ಲೆ ಮಾಡಿ ಪರಾರಿಯಾಗಲು ಯತ್ನಿಸಿದ್ದನು. ಆದರೆ ಸ್ಥಳದಿಂದ ಓಡಿ ಹೋಗುತ್ತಿದ್ದಂತೆಯೇ ಫರಾನ್ ಮ್ಯಾಟ್ ಎಡವಿ ಬಿದ್ದಿದ್ದು, ಸಾರ್ವಜನಿಕರು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದರು. ಇತ್ತ ಹಲ್ಲೆಯಿಂದ ತೀವ್ರ ರಕ್ತಸ್ರಾವವಾಗಿ ಬಳಲುತ್ತಿದ್ದ ಸೇಠ್ ಅವರನ್ನು ಕೊಲಂಬಿಯಾ ಏಷ್ಯಾ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ.

Share This Article
Facebook Whatsapp Whatsapp Telegram

Cinema news

Toxic Teaser
`Toxic’ನ ರಣರೋಚಕ ಟೀಸರ್ ರಿಲೀಸ್ – ಡಬಲ್‌ ಶೇಡ್‌ನಲ್ಲಿ ಕಾಣಿಸಿಕೊಂಡ ಯಶ್‌
Cinema Latest Main Post Sandalwood
Kerala Story 2 is false propaganda poisonous work Chief Minister Pinarayi Vijayan
ಫೆ.27ಕ್ಕೆ ಕೇರಳ ಸ್ಟೋರಿ 2 ಬಿಡುಗಡೆ – ಚಿತ್ರ ಬಹಿಷ್ಕರಿಸುವಂತೆ ಪಿಣರಾಯಿ ಕರೆ
Cinema Latest National South cinema Top Stories
MEJESTIC 2 1
ಮೆಜೆಸ್ಟಿಕ್- 2 ಟ್ರೈಲರ್ ರಿಲೀಸ್: ಮಹಾ ಕಲಾವಿದರ ಸಂಗಮ
Cinema Latest Sandalwood
Rakshas kannada Web Series
ತರುಣ್ ಸುಧೀರ್ ನಿರ್ಮಾಣದಲ್ಲಿ ರಾಕ್ಷಸ ವೆಬ್ ಸಿರೀಸ್
Cinema Latest Sandalwood Top Stories

You Might Also Like

red fort
Latest

ದೆಹಲಿಯ ಕೆಂಪು ಕೋಟೆ, ಪ್ರಮುಖ ಧಾರ್ಮಿಕ ಸ್ಥಳಗಳ ಸ್ಫೋಟಕ್ಕೆ ಎಲ್‌ಇಟಿ ಸಂಚು

Public TV
By Public TV
5 minutes ago
BMTC Bus Conductor
Bengaluru City

`ಫ್ರೀ ಅಂತಾ ಊರೂರು ಸುತ್ತುತ್ತೀರಾ’ – ಹೆಚ್ಚಿನ ಮಹಿಳಾ ಪ್ರಯಾಣಿಕರ ಕಂಡು ಕಂಡಕ್ಟರ್ ಕಿರಿಕ್

Public TV
By Public TV
17 minutes ago
Kalaburagi Shivaji Jayanthi Fight
Crime

ಬಾಗಲಕೋಟೆ ಬಳಿಕ ಕಲಬುರಗಿಯಲ್ಲೂ ಶಿವಾಜಿ ಜಯಂತಿ ವೇಳೆ ಎರಡು ಸಮುದಾಯದ ನಡುವೆ ಮಾರಾಮಾರಿ

Public TV
By Public TV
30 minutes ago
basavaraj bommai PS son suicide
Bengaluru City

ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಪರ್ಸನಲ್ ಸೆಕ್ರೆಟರಿ ಮಗ ಆತ್ಮಹತ್ಯೆ

Public TV
By Public TV
55 minutes ago
uttar pradesh couple
Court

33 ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ – ಯುಪಿ ದಂಪತಿಗೆ ಮರಣದಂಡನೆ

Public TV
By Public TV
1 hour ago
AI Teaching
Latest

PUBLiC TV Explained: ಶೈಕ್ಷಣಿಕ ಕಲಿಕೆಗೆ `AI ಪರಿಕರ’ ತರಲು ಸರ್ಕಾರ ಚಿಂತನೆ – ಇದು ಹೇಗೆ ಕಾರ್ಯನಿರ್ವಹಿಸುತ್ತೆ? 

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?