Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ದಿನ ಭವಿಷ್ಯ: 23-11-2019
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Astrology | Dina Bhavishya | ದಿನ ಭವಿಷ್ಯ: 23-11-2019

Dina Bhavishya

ದಿನ ಭವಿಷ್ಯ: 23-11-2019

Public TV
Last updated: November 22, 2019 4:10 pm
Public TV
Share
3 Min Read
DINA BHAVISHYA 5 5 1 1 1
SHARE

ಪಂಚಾಂಗ:
ಶ್ರೀವಿಕಾರಿನಾಮ ಸಂವತ್ಸರ,
ದಕ್ಷಿಣಾಯಣ ಪುಣ್ಯಕಾಲ,
ಶರಧೃತು, ಕಾರ್ತಿಕ ಮಾಸ,
ಕೃಷ್ಣ ಪಕ್ಷ, ದ್ವಾದಶಿ ತಿಥಿ,
ಶನಿವಾರ, ಹಸ್ತ ನಕ್ಷತ್ರ
ಮಧ್ಯಾಹ್ನ 2:44 ನಂತರ ಚಿತ್ತಾ ನಕ್ಷತ್ರ

ರಾಹುಕಾಲ: ಬೆಳಗ್ಗೆ 9:17 ರಿಂದ 10:43
ಗುಳಿಕಕಾಲ: ಬೆಳಗ್ಗೆ 6:24 ರಿಂದ 7:51
ಯಮಗಂಡಕಾಲ: ಮಧ್ಯಾಹ್ನ 1:36 ರಿಂದ 3:02

ಮೇಷ: ಸ್ಥಿರಾಸ್ತಿ ಮೇಲೆ ಸಾಲ ಪಡೆಯುವಿರಿ, ಮಕ್ಕಳಿಂದ ಒತ್ತಡ, ಸರ್ಕಾರಿ ಕೆಲಸಗಳಲ್ಲಿ ಪ್ರಗತಿ, ಪಿತ್ರಾರ್ಜಿತ ಆಸ್ತಿಯಿಂದ ನಷ್ಟ, ತಾಯಿಯೊಂದಿಗೆ ವಾಗ್ವಾದ, ಉದ್ಯಮ-ವ್ಯಾಪಾರದಲ್ಲಿ ಪ್ರಗತಿ, ಬಂದಂತಹ ಲಾಭ ಖರ್ಚು, ವಾಹನ ಅಪಘಾತ ಸಾಧತೆ.

ವೃಷಭ: ಸಂಗಾತಿಯಿಂದ ಅನುಕೂಲ, ಅಹಂಭಾವದಿಂದ ದಾಂಪತ್ಯದಲ್ಲಿ ಮನಃಸ್ತಾಪ, ಮಿತ್ರರಿಂದ ನಿದ್ರಾಭಂಗ, ದೂರ ಪ್ರದೇಶದಲ್ಲಿ ಉದ್ಯೋಗಾವಕಾಶ, ಸರ್ಕಾರಿ ಅಧಿಕಾರಿಗಳಿಂದ ಅನುಕೂಲ, ರಾಜಕೀಯ ವ್ಯಕ್ತಿಗಳಿಂದ ಸಹಕಾರ, ಕೆಲಸ ಕಾರ್ಯಗಳಲ್ಲಿ ಜಯ, ಸ್ನೇಹಿತರು-ಬಂಧುಗಳಿಗಾಗಿ ಖರ್ಚು, ಯಂತ್ರೋಪಕರಣಗಳಿಂದ ನಷ್ಟ, ಸ್ಥಿರಾಸ್ತಿ-ವಾಹನದಿಂದ ಅನುಕೂಲ.

ಮಿಥುನ: ಉದ್ಯೋಗ ನಿಮಿತ್ತ ಪ್ರಯಾಣ, ನೆರೆಹೊರೆಯವರಿಂದ ಒತ್ತಡ, ಸಾಲಗಾರರ ಕಾಟ, ಅಧಿಕವಾದ ಉಷ್ಣ ಬಾಧೆ, ರೋಗ ಬಾಧೆ, ನಿದ್ರಾಭಂಗ, ಆದಾಯದಲ್ಲಿ ಕುಂಠಿತ, ಸ್ನೇಹಿತರು ದೂರವಾಗುವ ಸಾಧ್ಯತೆ, ಅರೋಗ್ಯಕ್ಕಾಗಿ ಖರ್ಚು.

ಕಟಕ: ಮಕ್ಕಳಿಂದ ಲಾಭ-ಧನಾಗಮನ, ಉದ್ಯೋಗದಲ್ಲಿ ಅನುಕೂಲ, ಕುಟುಂಬಸ್ಥರಿಂದ ಸ್ವಾಭಿಮಾನಕ್ಕೆ ಧಕ್ಕೆ, ದಾಯಾದಿಗಳ ಕಲಹ, ರಕ್ತ ದೋಷ-ದೇಹದಲ್ಲಿ ಆಯಾಸ, ಮಕ್ಕಳಲ್ಲಿ ಉತ್ತಮ ಪ್ರಗತಿ, ವಿದ್ಯಾಭ್ಯಾಸದಲ್ಲಿ ಅನುಕೂಲ.

ಸಿಂಹ: ಮೇಲಾಧಿಕಾರಿಗಳಿಂದ ನೋವು, ಉದ್ಯೋಗದಲ್ಲಿ ಪ್ರಗತಿ, ಸ್ವಯಂಕೃತ ಅಪರಾಧಗಳಿಂದ ನಿಂದನೆ, ಗೃಹೋಪಯೋಗಿ ವಸ್ತುಗಳಿಗೆ ಖರ್ಚು, ಅವಕಾಶಗಳು ಕೈ ತಪ್ಪುವುದು, ಭೂಮಿ-ವಾಹನದಿಂದ ಧನಾಗಮನ, ತಂದೆಯಿಂದ ಅನುಕೂಲ, ಎಲೆಕ್ಟ್ರಾನಿಕ್ ವಸ್ತುಗಳಿಂದ ತೊಂದರೆ, ಮಕ್ಕಳ ವಿದ್ಯಾಭ್ಯಾಸದಲ್ಲಿ ಪ್ರಗತಿ, ಪದವಿ ವಿದ್ಯಾರ್ಥಿಗಳಿಗೆ ಸಮಸ್ಯೆ.

ಕನ್ಯಾ: ದಾಂಪತ್ಯದಲ್ಲಿ ವಿರಸ, ಅಧಿಕ ಸಿಟ್ಟು, ಆತುರ ಸ್ವಭಾವ, ಆಕಸ್ಮಿಕ ನಷ್ಟ, ತಂದೆಯಿಂದ ಕಿರಿಕಿರಿ, ಸರ್ಕಾರಿ ಅಧಿಕಾರಿಗಳಿಂದ ನಷ್ಟ, ರಾಜಕೀಯ ವ್ಯಕ್ತಿಗಳಿಂದ ಸಂಕಷ್ಟ, ಅನಿರೀಕ್ಷಿತ ಸೋಲು, ನಷ್ಟ-ನಿರಾಸೆ, ನಿದ್ರಾಭಂಗ, ವಿದ್ಯಾಭ್ಯಾಸಕ್ಕೆ ಒತ್ತಡ, ನೆರೆಹೊರೆ ದಾಯಾದಿಗಳ ಕಲಹ, ಹಳೇ ವಸ್ತುಗಳಿಂದ ಖರ್ಚು.

ತುಲಾ: ಸಂಗಾತಿಯಿಂದ ತೊಂದರೆ, ಪಾಲುದಾರಿಕೆಯಲ್ಲಿ ಸಮಸ್ಯೆ, ಶತ್ರುಗಳ ದಮನ, ಲಾಭ ಪ್ರಮಾಣ ಕುಂಠಿತ, ಅವಕಾಶಗಳು ಕೈ ತಪ್ಪುವುದು, ಸ್ನೇಹಿತರು ದೂರವಾಗುವರು, ಉದ್ಯೋಗ ಪ್ರಾಪ್ತಿ, ವಿಚ್ಛೇದನ ಕೇಸ್‍ಗಳಲ್ಲಿ ಜಯ, ಸಂಬಂಧಿಕರಿಂದ ಅನುಕೂಲ, ವಿದ್ಯಾರ್ಥಿಗಳಲ್ಲಿ ಅನಾರೋಗ್ಯ.

ವೃಶ್ಚಿಕ: ಸರ್ಕಾರಿ ಕೆಲಸ ಕಾರ್ಯಗಳಲ್ಲಿ ಜಯ, ಸ್ವಂತ ಉದ್ಯಮ-ವ್ಯಾಪಾರದಲ್ಲಿ ಲಾಭ, ಮೇಲಾಧಿಕಾರಿಗಳಿಂದ ಪ್ರಶಂಸೆ, ಸರ್ಕಾರಿ ಅಧಿಕಾರಿಗಳಿಗೆ ಅನುಕೂಲ, ಕಂಟ್ರಾಕ್ಟರ್‍ಗಳಿಗೆ ಲಾಭ, ಶುಭ ಕಾರ್ಯದ ಸಂತಸ ಸುದ್ದಿ, ಅಧಿಕ ಉಷ್ಣ ಬಾಧೆ, ವಿದ್ಯಾಭ್ಯಾಸದಲ್ಲಿ ಪ್ರಗತಿ.

ಧನಸ್ಸು; ತಂದೆಯಿಂದ ಅನುಕೂಲ, ಪಿತ್ರಾರ್ಜಿತ ಆಸ್ತಿ ವಿಚಾರದಲ್ಲಿ ಜಯ, ಆರೋಗ್ಯದಲ್ಲಿ ಸಮಸ್ಯೆ, ಭವಿಷ್ಯದ ಚಿಂತನೆ, ಮಕ್ಕಳೊಂದಿಗೆ ವಾಗ್ವಾದ, ಮಾನಸಿಕ ಒತ್ತಡ, ಅತಿಯಾದ ಒಳ್ಳೆತನದಿಂದ ನಷ್ಟ, ದಾಯಾದಿಗಳ ಕಲಹ, ಕೆಲಸ ಕಾರ್ಯಗಳಿಗೆ ಖರ್ಚು, ವಿದ್ಯಾರ್ಥಿಗಳಲ್ಲಿ ಮಂದತ್ವ.

ಮಕರ: ಪತ್ರ ವ್ಯವಹಾರಗಳಲ್ಲಿ ತೊಂದರೆ, ಸ್ಥಿರಾಸ್ತಿ ವಿಚಾರದಲ್ಲಿ ತಗಾದೆ, ಕೋರ್ಟ್ ಕೇಸ್‍ಗಾಗಿ ಓಡಾಟ, ಮಕ್ಕಳಿಂದ ನೋವು, ಸೋಲು-ನಷ್ಟ, ನಿರಾಸೆ, ಸ್ನೇಹಿತರಿಂದ ಆಕಸ್ಮಿಕ ಅವಘಡ, ಅನಿರೀಕ್ಷಿತ ಲಾಭ, ಧನ ಸಂಪತ್ತು ಪ್ರಾಪ್ತಿ, ವಿದ್ಯಾಭ್ಯಾಸದಲ್ಲಿ ಅಡೆತಡೆ.

ಕುಂಭ: ಉದ್ಯೋಗ ಬದಲಾವಣೆಗೆ ಮನಸ್ಸು, ಸಂಗಾತಿಯಿಂದ ಧನಾಗಮನ, ಪಾಲುದಾರಿಕೆಯಲ್ಲಿ ಲಾಭ, ಬಂಧುಗಳೊಂದಿಗೆ ಉತ್ತಮ ಬಾಂಧವ್ಯ, ಉದ್ಯೋಗದಲ್ಲಿ ಅನುಕೂಲ, ಸ್ಥಿರಾಸ್ತಿ ಸಂಪಾದಿಸುವ ಮನಸ್ಸು, ವಾಹನ ಯೋಗ, ಪತ್ರ ವ್ಯವಹಾರಗಳಲ್ಲಿ ತೊಡಗುವಿರಿ, ಆಹಾರ ವ್ಯತ್ಯಾಸದಿಂದ ಅನಾರೋಗ್ಯ, ವಿದ್ಯಾಭ್ಯಾಸದಲ್ಲಿ ಅನುಕೂಲ.

ಮೀನ: ಸ್ವಂತ ಉದ್ಯಮ-ವ್ಯಾಪಾರ ಆರಂಭಕ್ಕೆ ಸಾಲ, ಬಾಯಿ ಹುಣ್ಣು, ತಲೆ ನೋವು, ಉಸಿರಾಟದ ಸಮಸ್ಯೆ, ದೂರ ಪ್ರಯಾಣ ಸಾಧ್ಯತೆ, ಕಾರ್ಯಗಳಲ್ಲಿ ಜಯ, ಮಕ್ಕಳಿಂದ ಆರ್ಥಿಕ ಅನುಕೂಲ, ನೀವಾಡುವ ಮಾತಿನಿಂದ ಶತ್ರುತ್ವ, ತಂದೆಯಿಂದ ಭಾಗ್ಯೋದಯ, ಪದವಿ ವಿದ್ಯಾರ್ಥಿಗಳಲ್ಲಿ ಯಶಸ್ಸು.

Share This Article
Facebook Whatsapp Whatsapp Telegram

Cinema news

Deepika Padukone Ranveer Singh
2ನೇ ಮಗುವಿನ ನಿರೀಕ್ಷೆಯಲ್ಲಿ ದೀಪಿಕಾ ಪಡುಕೋಣೆ, ರಣವೀರ್‌ ಸಿಂಗ್‌ ದಂಪತಿ
Bollywood Cinema Latest Top Stories
darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories
darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories
darshan ex manager mallikarjun
8 ವರ್ಷ ನಾಪತ್ತೆಯಾಗಿದ್ದ ದರ್ಶನ್‌ ಮಾಜಿ ಮ್ಯಾನೇಜರ್‌ ದಿಢೀರ್‌ ಪ್ರತ್ಯಕ್ಷ – ನಡೆದಿದ್ದೇನು ಅಂತ ಎಳೆಎಳೆಯಾಗಿ ಬಿಚ್ಚಿಟ್ಟ ಮಲ್ಲಿ
Bengaluru City Cinema Latest Main Post Sandalwood

You Might Also Like

Modi 1
Latest

ಕಾಂಗ್ರೆಸ್‌ ಜೊತೆ ಸೇರಿ ಟಿಎಂಸಿ ಪಿತೂರಿ, ಬಂಗಾಳದ ಮಹಿಳೆಯರಿಗೆ ಮತ್ತೆ ದ್ರೋಹ: ಮೋದಿ ವಾಗ್ದಾಳಿ

Public TV
By Public TV
11 minutes ago
italy police
Crime

ಇಟಲಿಯಲ್ಲಿ ಇಬ್ಬರು ಭಾರತೀಯರಿಗೆ ಗುಂಡಿಕ್ಕಿ ಹತ್ಯೆ

Public TV
By Public TV
16 minutes ago
vinay kulkarni daughters
Dharwad

ಜೈಲಲ್ಲಿರೋ ತಂದೆ ವಿನಯ್‌ ಕುಲಕರ್ಣಿ ನೆನೆದು ಫೋಟೊ ಜೊತೆ ಭಾವನಾತ್ಮಕ ಪೋಸ್ಟ್‌ ಹಂಚಿಕೊಂಡ ಮಕ್ಕಳು

Public TV
By Public TV
43 minutes ago
Chamarajanagara
Chamarajanagar

ಚಾ.ನಗರ ಆಕ್ಸಿಜನ್ ದುರಂತ ಸಂತ್ರಸ್ತರ ಹೋರಾಟಕ್ಕೆ ಜಯ – 21 ಮಂದಿಗೆ ಸರ್ಕಾರಿ ಕೆಲಸ

Public TV
By Public TV
1 hour ago
stop rape
Crime

ಕಾಡಿನಲ್ಲಿ ಅಪ್ರಾಪ್ತೆ ಮೇಲೆ ರೇಪ್‌ ಆರೋಪ – ಧರ್ಮಸ್ಥಳ ಪೊಲೀಸರಿಂದ ಇಬ್ಬರ ಬಂಧನ

Public TV
By Public TV
2 hours ago
kalaburagi police
Kalaburagi

ಕಲಬುರಗಿ| ವಾಹನ ಡಿಕ್ಕಿ ಹೊಡೆದು ಪೊಲೀಸ್‌ ಕಾನ್‌ಸ್ಟೆಬಲ್‌ ಸಾವು

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?