Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬಿಜೆಪಿ ಕಾರ್ಯಕರ್ತರ ಮೇಲೆ ಹಲ್ಲೆ- ಸೂರಜ್ ರೇವಣ್ಣ ಎ1 ಆರೋಪಿಯಾದ್ರೂ ಬಂಧನವಿಲ್ಲ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಬಿಜೆಪಿ ಕಾರ್ಯಕರ್ತರ ಮೇಲೆ ಹಲ್ಲೆ- ಸೂರಜ್ ರೇವಣ್ಣ ಎ1 ಆರೋಪಿಯಾದ್ರೂ ಬಂಧನವಿಲ್ಲ

Districts

ಬಿಜೆಪಿ ಕಾರ್ಯಕರ್ತರ ಮೇಲೆ ಹಲ್ಲೆ- ಸೂರಜ್ ರೇವಣ್ಣ ಎ1 ಆರೋಪಿಯಾದ್ರೂ ಬಂಧನವಿಲ್ಲ

Public TV
Last updated: December 6, 2019 8:09 am
Public TV
Share
2 Min Read
HASSAN
SHARE

ಹಾಸನ: ಬಿಜೆಪಿ ಕಾರ್ಯಕರ್ತರ ಮೇಲೆ ಹಲ್ಲೆ ಪ್ರಕರಣದಲ್ಲಿ ಮಾಜಿ ಸಚಿವ ರೇವಣ್ಣ ಅವರ ಪುತ್ರ ಸೂರಜ್ ರೇವಣ್ಣ ಎ1 ಆರೋಪಿಯಾದರು ಬಂಧಿಸಿಲ್ಲ ಎಂದು ಬಿಜೆಪಿ ಕಾರ್ಯಕರ್ತರು ಆರೋಪ ಮಾಡಿದ್ದಾರೆ.

ಮಂಗಳವಾರ ರಾತ್ರಿ ಉಪಚುನಾವಣೆಗೆ ಹಣ ಹಂಚಲು ಬಂದಿದ್ದಾರೆ ಎಂದು ಹಾಸನದ ಚನ್ನರಾಯಪಟ್ಟಣ ತಾ. ಕೆ.ಆರ್ ಪೇಟೆ ಗಡಿಭಾಗದ ನಂಬಿಹಳ್ಳಿ ಗ್ರಾಮದಲ್ಲಿ ಸೂರಜ್ ರೇವಣ್ಣ ಮತ್ತು ಅವರ ಕಾರ್ಯಕರ್ತರು ಬಿಜೆಪಿ ಕಾರ್ಯಕರ್ತರ ಮೇಲೆ ಮಾರಣಾಂತಿಕ ಹಲ್ಲೆ ಮಾಡಿದ್ದರು.

ಈ ವಿಚಾರವಾಗಿ ಸೂರಜ್ ರೇವಣ್ಣ ಸೇರಿದಂತೆ ಏಳು ಜನರ ಮೇಲೆ ಬಿಜೆಪಿ ಕಾರ್ಯಕರ್ತರು ಚನ್ನರಾಯಪಟ್ಟಣದ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು, ಎಫ್‍ಐಆರ್ ದಾಖಲಾಗಿದೆ. ಆದರೆ ದೂರು ನೀಡಿ 24 ಗಂಟೆ ಕಳೆದರೂ ಎ1 ಆರೋಪಿ ಬಂಧನವಾಗಿಲ್ಲ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಯಾರನ್ನೂ ಬಂಧಿಸಿಲ್ಲ ಎಂದು ಬಿಜೆಪಿ ಕಾರ್ಯಕರ್ತರು ತಮ್ಮ ಆಕ್ರೋಶವನ್ನು ಹೊರಹಾಕಿದ್ದಾರೆ.

vlcsnap 2019 12 06 08h02m07s163 e1575599947272

ಈ ಹಲ್ಲೆಗೆ ಸಂಬಂಧಿಸಿದ ವಿಡಿಯೋ ಈಗ ಪಬ್ಲಿಕ್ ಟಿವಿಗೆ ಲಭ್ಯವಾಗಿದ್ದು, ನಾನು ಕಳೆದ 20-30 ವರ್ಷಗಳಿಂದ ಜೆಡಿಎಸ್ ಕಾರ್ಯಕರ್ತನಾಗಿ ದುಡಿದ್ದೇನೆ. ಈಗ ಅವರು ಮಾತು ಕೇಳಲಿಲ್ಲ ಎಂದು ನನ್ನ ಮೇಲೆ ರಕ್ತ ಬರುವಂತೆ ಹಲ್ಲೆ ಮಾಡಿದ್ದಾರೆ. ಇವರು ಜನಪ್ರತಿನಿಧಿಗಳ ಅಥವಾ ರೌಡಿಗಳಾ..?. ನಮ್ಮ ಮೇಲೆ ಹಲ್ಲೆ ಮಾಡಿ ರೌಡಿಸಂ ನಡೆಸುತ್ತಿದ್ದಾರೆ. ಪ್ರಾಣ ತೆಗೆಯುವುದಾದರೆ ಎದುರಿಗೆ ಬಂದು ಪ್ರಾಣ ತೆಗೆಯಬೇಕೆಂದು ಎಂದು ವಿಡಿಯೋದಲ್ಲಿ ಬಿಜೆಪಿ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಏನಿದು ಘಟನೆ?
ಮಂಗಳವಾರ ಬೆಂಗಳೂರಿನ ವಿಜಯನಗರ ಮೂಲದ ರವೀಂದ್ರ ಎಂಬವರು ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ನಂಬಿಹಳ್ಳಿ ಗ್ರಾಮದ ಸ್ನೇಹಿತನ ಮನೆಗೆ ತನ್ನ ಸಹಪಾಠಿಗಳೊಂದಿಗೆ ಬಂದಿದ್ದರು. ರವೀಂದ್ರ ಬಂದಿರುವ ವಿಚಾರವನ್ನ ಜೆಡಿಎಸ್ ಕಾರ್ಯಕರ್ತರು ಸೂರಜ್ ರೇವಣ್ಣನವರಿಗೆ ದೂರವಾಣಿ ಮುಖಾಂತರ ತಿಳಿಸಿದ್ದು, ರವೀಂದ್ರ ಕೆಆರ್ ಪೇಟೆಯ ಬಿಜೆಪಿ ಅಭ್ಯರ್ಥಿ ನಾರಾಯಣಗೌಡರ ಪರವಾಗಿ ಹಣ ಹಂಚಲು ಬಂದಿದ್ದಾರೆಂಬ ಅನುಮಾನದ ಮೇಲೆ ಜೆಡಿಎಸ್ ಕಾರ್ಯಕರ್ತರು ಬಿಜೆಪಿಯ ಕೆಲವು ಕಾರ್ಯಕರ್ತರಿಗೆ ಮತ್ತು ಹೊರಬಂದಿದ್ದ ಕಾರಿನ ಮೇಲೆ ಕಲ್ಲು ತೂರಾಟ ನಡೆಸಿ ಮಾರಣಾಂತಿಕ ಹಲ್ಲೆ ನಡೆಸಿದ್ದರು.

vlcsnap 2019 12 06 08h02m14s224

ಹಲ್ಲೆಗೊಳಗಾದ ಮತ್ತು ಗಂಭೀರವಾಗಿ ಗಾಯಗೊಂಡ ಮಾಜಿ ಬಿಬಿಎಂಪಿ ಕಾರ್ಪೊರೇಟರ್ ಸಹಪಾಠಿಗಳಾದ ಆನಂದ್ ಮತ್ತು ಸಂತೋಷ್ ಅವರನ್ನು ಬೆಂಗಳೂರಿನ ಕೊಲಂಬಿಯಾ ಏಪ್ಯಾ ಆಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆಗೆ ಕಳುಹಿಸಿಕೊಡಲಾಗಿದೆ. ಪರಿಸ್ಥಿತಿ ಉಲ್ಬಣಗೊಂಡ ಹಿನ್ನೆಲೆ ಹಾಸನ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಾಮನಿವಾಸ್ ಸೆಪಟ್ ಖುದ್ದು ಸ್ಥಳಕ್ಕೆ ಆಗಮಿಸಿ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತರುವಲ್ಲಿ ಸಫಲತೆ ಕಂಡಿದ್ದರೂ, ಕೈಮೀರಿ ಹೋಗಿದ್ದರಿಂದ ಡಿಎಆರ್ ತುಕಡಿಯನ್ನು ನಿಯೋಜಿಸಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಥಳದಲ್ಲಿದ್ದ ಮಾಜಿ ಸಚಿವ ಹೆಚ್ ಡಿ ರೇವಣ್ಣ ಪುತ್ರ ಸೂರಜ್ ರೇವಣ್ಣನೇ ಕಾರಣ ಎಂಬುದು ಬಿಜೆಪಿ ಕಾರ್ಯಕರ್ತರ ಆರೋಪವಾಗಿದೆ. ಪರಿಸ್ಥಿತಿ ನಿಯಂತ್ರಣಗೊಳ್ಳುವ ತನಕ ಗ್ರಾಮದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದ್ದು, ಕೃತ್ಯದಲ್ಲಿ ಭಾಗಿಯಾಗಿರೋ ಜೆಡಿಎಸ್ ಕಾರ್ಯಕರ್ತರ ಮೇಲೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಮುಂದುವರಿಸಿದ್ದಾರೆ.

TAGGED:ActivitsbjpByElectionshassanjdsPublic TVSuraj Revannaಉಪಚುನಾವಣೆಕಾರ್ಯಕರ್ತರುಜೆಡಿಎಸ್ಪಬ್ಲಿಕ್ ಟಿವಿಬಿಜೆಪಿಸೂರಜ್ ರೇವಣ್ಣಹಾಸನ
Share This Article
Facebook Whatsapp Whatsapp Telegram

Cinema news

Rashmika Mandanna
ಕೊಡಗಿನಲ್ಲಿ ರಶ್ಮಿಕಾ – ವಿಜಯ್‌ ಡಿನ್ನರ್‌ ಪಾರ್ಟಿ; ಕೊಡವ ಶೈಲಿಯ ಭರ್ಜರಿ ಆತಿಥ್ಯ!
Cinema Kodagu Latest Main Post Sandalwood South cinema
Rashmika Mandanna Father
ರಶ್ಮಿಕಾಗೆ ಮದುವೆಯ ಉಡುಗೊರೆಯಾಗಿ ತಮ್ಮ ಮನೆಯನ್ನೇ ನೀಡಿದ ತಂದೆ ಮದನ್‌ ಮಂದಣ್ಣ
Cinema Districts Karnataka Kodagu Latest South cinema Top Stories
DARSHAN RENUKASWAMY
ರೇಣುಕಾಸ್ವಾಮಿ ಕೊಲೆ ಕೇಸ್‌ ಆಧರಿತ ಸಿನಿಮಾ ‘ಬಾಸ್’‌ ರಿಲೀಸ್‌ಗೆ ಕೋರ್ಟ್‌ ತಡೆಯಾಜ್ಞೆ
Bengaluru City Cinema Court Latest Sandalwood Top Stories
Tamil Actress Subashini
ಪತಿಯೊಂದಿಗೆ ವಿಡಿಯೋ ಕಾಲ್‌ನಲ್ಲಿರುವಾಗಲೇ ನೇಣಿಗೆ ಶರಣು – ತಮಿಳು ನಟಿ ಸುಭಾಷಿಣಿ ಆತ್ಮಹತ್ಯೆ
Cinema Latest Main Post South cinema

You Might Also Like

Donald Trump
Latest

ಇಂದು ರಾತ್ರಿ ಒಂದು ಇಡೀ ನಾಗರಿಕತೆಯೇ ಅಂತ್ಯವಾಗಲಿದೆ: ಇರಾನಿಗೆ ಟ್ರಂಪ್‌ ವಾರ್ನಿಂಗ್‌

Public TV
By Public TV
2 minutes ago
Basangouda Patil Yatnal 2
Bagalkot

ವೇದಿಕೆ ಸಜ್ಜಾಗಿದೆ, ಕೆಲವೇ ದಿನಗಳಲ್ಲಿ ಮರಳಿ ಬಿಜೆಪಿಗೆ ಬರಲಿದ್ದಾರೆ ಯತ್ನಾಳ್‌ : ರಮೇಶ್‌ ಜಾರಕಿಹೊಳಿ

Public TV
By Public TV
23 minutes ago
Delhi Assembly Masked man arrested
Court

ದೆಹಲಿ ವಿಧಾನಸೌಧದಲ್ಲಿ ಭದ್ರತಾಲೋಪ ಕೇಸ್ – ಆರೋಪಿಯನ್ನ 8 ದಿನ ಪೊಲೀಸ್ ಕಸ್ಟಡಿಗೆ ನೀಡಿದ ಕೋರ್ಟ್

Public TV
By Public TV
39 minutes ago
sergio gor and donald trump
Latest

ಇರಾನ್‌ ಡೆಡ್‌ಲೈನ್‌| ಅಮೆರಿಕದ ಭಾರತೀಯ ರಾಯಭಾರಿಯನ್ನು ಶ್ವೇತಭವನಕ್ಕೆ ಆಹ್ವಾನಿಸಿದ ಟ್ರಂಪ್‌

Public TV
By Public TV
1 hour ago
Hubballi Gym Trainer Arrest
Crime

ಯುವತಿಯರು, ಮಹಿಳೆಯರಿಗೆ ಬ್ಯಾಡ್ ಟಚ್ ಮಾಡ್ತಿದ್ದ ಜಿಮ್ ಟ್ರೇನರ್ ಅರೆಸ್ಟ್

Public TV
By Public TV
2 hours ago
Goa Car Accident 1
Crime

ಉದ್ಯಮಿಯ ಮಗನ ಶೋಕಿಗೆ ಬಿತ್ತು ಹೆಣ –  ಬೈಕ್‌ಗೆ ಮಿನಿ ಕೂಪರ್‌ ಡಿಕ್ಕಿಯಾಗಿ ಯುವತಿ ಸಾವು, ಚಾಲಕ ಅರೆಸ್ಟ್‌

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?