Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸಿಎಲ್‍ಪಿ ನಾಯಕನ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಸಿಎಲ್‍ಪಿ ನಾಯಕನ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

Bengaluru City

ಸಿಎಲ್‍ಪಿ ನಾಯಕನ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

Public TV
Last updated: December 9, 2019 3:51 pm
Public TV
Share
2 Min Read
Siddarmaiah Resign
SHARE

– ಕೆಪಿಸಿಸಿ ಅಧ್ಯಕ್ಷ ಗಾದಿ ತ್ಯಾಗ ಮಾಡ್ತಾರಾ ಗುಂಡೂರಾವ್!

ಬೆಂಗಳೂರು:  ಉಪ ಚುನಾವಣೆಯ ಸೋಲಿನ ಹೊಣೆ ಹೊತ್ತು ಮಾಜಿ ಸಿಎಂ ಸಿದ್ದರಾಮಯ್ಯನವರು  ಸಿಎಲ್‍ಪಿ ನಾಯಕನ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಮತದಾರರು ನೀಡಿರುವ ತೀರ್ಪನ್ನು ನಾನು ಒಪ್ಪಿಕೊಂಡಿದ್ದೇನೆ. ಕುದುರೆ ವ್ಯಾಪಾರಕ್ಕೆ ಒಳಗಾಗಿದ್ದವರಿಗೆ ಜನರು ಶಿಕ್ಷೆ ನೀಡುತ್ತಾರೆಂಬ ನಿರೀಕ್ಷೆ ಇತ್ತು. ಇಂದು ನನ್ನ ನಿರೀಕ್ಷೆ ಹುಸಿಯಾಗಿದ್ದು, ಜನಾದೇಶವನ್ನು ಒಪ್ಪಿಕೊಂಡಿದ್ದೇನೆ. ಕಾಂಗ್ರೆಸ್ ಶಾಸಕಾಂಗ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದೇನೆ. ವಿಪಕ್ಷ ನಾಯಕನಾಗಿ ಮುಂದುವರಿಯುತ್ತಿದ್ದೇನೆ. ರಾಜೀನಾಮೆ ಪತ್ರವನ್ನು ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿಯವರಿಗೆ ರಾಜೀನಾಮೆ ನೀಡಿದ್ದೇನೆ ಎಂದು ಸಿದ್ದರಾಮಯ್ಯ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

siddu leeter

ಉಪ ಚುನಾವಣೆಯಲ್ಲಿ ಕಾಂಗ್ರೆಸ್ 15ರಲ್ಲಿ ಕೇವಲ 2 ಕ್ಷೇತ್ರಗಳಲ್ಲಿ ಮಾತ್ರ ಜಯಗಳಿಸಿದ್ದು, ಚುನಾವಣೆಯ ಉಸ್ತುವಾರಿ ಹೊತ್ತಿದ್ದ ಮಾಜಿ ಸಿಎಂ ಸಿದ್ದರಾಮಯ್ಯ ವಿಪಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾಗಿದ್ದಾರೆ ಎನ್ನುವ ವಿಚಾರ ಸದ್ದು ಮಾಡಿತ್ತು. ಆದ್ರೆ ಸಿದ್ದರಾಮಯ್ಯನವರು ಸಿಎಲ್ ಪಿ ನಾಯಕನ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ವಿಪಕ್ಷ ನಾಯಕರಾಗಿ ಮುಂದುವರಿಯಲಿದ್ದಾರೆ. ಇದರ ಜೊತೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ದಿನೇಶ್ ಗುಂಡೂರಾವ್ ರಾಜೀನಾಮೆ ನೀಡುತ್ತಾರೆ ಎನ್ನಲಾಗುತ್ತಿದೆ.

I have resigned as Congress Legislative Party leader- Siddaramaiah #KarnatakaByelection #KarnatakaBypolls #KarnatakaByPollResults pic.twitter.com/d02l90hC6O

— PublicTV (@publictvnews) December 9, 2019

15 ಕ್ಷೇತ್ರಗಳಲ್ಲಿಯೂ ಸಿದ್ದರಾಮಯ್ಯನವರು ತಮ್ಮ ಆಪ್ತರಿಗೆ ಟಿಕೆಟ್ ಕೊಡಿಸುವಲ್ಲಿ ಯಶಸ್ವಿಯಾಗಿದ್ದರು. ಟಿಕೆಟ್ ಕೊಡಿಸಿದ್ದ 13 ಜನರನ್ನು ಗೆಲ್ಲಿಸುವಲ್ಲಿ ಸಿದ್ದರಾಮಯ್ಯನವರು ವಿಫಲರಾಗಿದ್ದಾರೆ. ಯಾವುದೇ ಚರ್ಚೆ ನಡೆಸದೇ ಸಿದ್ದರಾಮಯ್ಯನವರು ಆಪ್ತರಿಗೆ ಟಿಕೆಟ್ ಕೊಡಿಸಿದ್ದಾರೆ ಎಂದು ಮುನಿಸಿಕೊಂಡಿದ್ದ ಕಾಂಗ್ರೆಸ್ ಹಿರಿಯ ನಾಯಕರು ಚುನಾವಣೆ ಪ್ರಚಾರದಿಂದ ದೂರವೇ ಉಳಿದುಕೊಂಡಿದ್ದರು. ಮೈತ್ರಿ ಸರ್ಕಾರ ಪತನದ ಬಳಿಕ ಸಿದ್ದರಾಮಯ್ಯನವರ ನಾಯಕತ್ವದ ಬಗ್ಗೆ ಮೂಲ ಕಾಂಗ್ರೆಸ್ಸಿಗರು ಪ್ರಶ್ನೆ ಮಾಡಿದ್ದರು. ಹೀಗೆ ಮೂಲ ಕಾಂಗ್ರೆಸ್ ಮತ್ತು ವಲಸಿಗ ಕಾಂಗ್ರೆಸ್ ಎಂಬ ಎರಡು ಬಣಗಳು ರಾಜ್ಯ ಕೈಕೂಟದಲ್ಲಿ ಹುಟ್ಟುಕೊಂಡಿದ್ದವು.

siddaramaiah 1

ಆಂತರಿಕ ಕಲಹ ಹಿನ್ನೆಲೆಯಲ್ಲಿ ಸಿದ್ದರಾಮಯ್ಯನವರು ಏಕಾಂಗಿಯಾಗಿ 15 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳ ಪರ ಪ್ರಚಾರ ನಡೆಸಿ ಮತ ಯಾಚಿಸಿದ್ದರು. ಹುಣಸೂರಿನಲ್ಲಿ ಹೆಚ್.ಪಿ. ಮಂಜುನಾಥ್ ಮತ್ತು ಶಿವಾಜಿ ನಗರದಲ್ಲಿ ರಿಜ್ವಾನ್ ಅರ್ಷದ್ ಮಾತ್ರ ಗೆಲುವಿನ ನಗೆ ಬೀರಿದ್ದಾರೆ.

ಉಪ ಚುನಾವಣಾ ಫಲಿತಾಂಶ ಹೊರ ಬೀಳುವ ಮೊದಲೇ ಕಾಂಗ್ರೆಸ್ ನಾಯಕರು ರಹಸ್ಯ ಸಭೆ ನಡೆಸಿದ್ದರು. ಡಿಸೆಂಬರ್ 11 ಅಥವಾ 12 ರಂದು ಮೂಲ ಕಾಂಗ್ರೆಸ್ಸಿಗರ ದಂಡು ದೆಹಲಿಗೆ ದೌಡಾಯಿಸಿ ಹೈಕಮಾಂಡ್ ಗೆ ಸಿದ್ದರಾಮಯ್ಯನವರ ವಿರುದ್ಧ ದೂರು ಸಲ್ಲಿಸಲು ಪ್ಲಾನ್ ಮಾಡಿಕೊಂಡಿದೆ ಎನ್ನಲಾಗಿದೆ.

siddaramaiah

ಮೂಲ ಕಾಂಗ್ರೆಸ್ ನಾಯಕರಾದ ಬಿ.ಕೆ.ಹರಿಪ್ರಸಾದ್, ಜಿ.ಸಿ.ಚಂದ್ರಶೇಖರ್, ಪ್ರೊ.ರಾಜೀವ್ ಗೌಡ, ಮಾಜಿ ಕೇಂದ್ರ ಸಚಿವ ಮುನಿಯಪ್ಪ, ಮಾಜಿ ಸಚಿವರಾದ ಮೋಟಮ್ಮ, ರಾಣಿ ಸತೀಶ್ ಸೇರಿದಂತೆ ಹಿರಿಯ ನಾಯಕರಿಂದ ಶನಿವಾರ ಸಂಜೆ ಬೆಂಗಳೂರಿನಲ್ಲಿ ಗುಪ್ತ ಸಭೆ ನಡೆದಿದೆ ಎಂಬ ಮಾಹಿತಿ ಪಬ್ಲಿಕ್ ಟಿವಿಗೆ ಲಭ್ಯವಾಗಿದೆ.

ತಮಗಿಷ್ಟ ಬಂದವರಿಗೆ ಟಿಕೆಟ್ ಕೊಡಿಸಿಕೊಂಡು ಯಾವ ನಾಯಕರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೆ ಪಕ್ಷದ ಹಿನ್ನಡೆಗೆ ಸಿದ್ದರಾಮಯ್ಯ ಅವರೇ ಕಾರಣ ಎಂದು ದೂರು ಕೊಡಲು ರೆಡಿಯಾಗಿದ್ದಾರೆ. ಅಲ್ಲದೆ ಸತತ ಸೋಲು ಹಾಗೂ ಹಿನ್ನಡೆ ಆಗುತ್ತಿದ್ದರೂ ಸಿದ್ದರಾಮಯ್ಯ ಪ್ರಶ್ನಾತೀತ ನಾಯಕರಂತೆ ವರ್ತಿಸುತಿದ್ದಾರೆ ಎಂದು ಆರೋಪ ಕೂಡ ಮಾಡಿದ್ದಾರೆ. ಸಿಎಲ್‍ಪಿ ನಾಯಕನ ಸ್ಥಾನ ಅಥವಾ ವಿಪಕ್ಷ ನಾಯಕನ ಸ್ಥಾನ ಒಂದರಿಂದ ತಲೆದಂಡ ಮಾಡುವಂತೆ ಹೈ ಕಮಾಂಡ್ ಮುಂದೆ ಪಟ್ಟು ಹಿಡಿಯಲು ತೀರ್ಮಾನ ಮಾಡಿದ್ದಾರೆ ಎನ್ನಲಾಗಿದೆ.

TAGGED:congressdinesh gunduraosiddaramaiahಕಾಂಗ್ರೆಸ್ಚುನಾವಣಾ ಫಲಿತಾಂಶಪಬ್ಲಿಕ್ ಟಿವಿಬೆಂಗಳೂರುಮಾಜಿ ಸಿಎಂಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

Monalisa
ಕುಂಭಮೇಳದ ಮೊನಾಲಿಸಾ ಮದುವೆಗೆ ಟ್ವಿಸ್ಟ್‌ – ಪತಿ ಫರ್ಮಾನ್ ಖಾನ್ ವಿರುದ್ಧ ಪೋಕ್ಸೋ ಕೇಸ್
Cinema Latest Main Post National
rashmika mandanna
ಮದುವೆಯಂದು ರಶ್ಮಿಕಾ ಮಿನಿಮಲ್ ಮೇಕಪ್ ಹಾಕಿದ್ದು ಯಾಕೆ – ಗುಟ್ಟು ಬಿಚ್ಚಿಟ್ಟ ಮೇಕಪ್ ಆರ್ಟಿಸ್ಟ್‌
Cinema Latest Sandalwood South cinema
Suhana Khan
ಮಗಳನ್ನೇ ಸಹೋದ್ಯೋಗಿ ಥರ ನೋಡುವ ಶಾರುಖ್ ಖಾನ್!
Bollywood Cinema Latest Top Stories
trisha krishnan
ಶ್ರೀಮಂತ ಉದ್ಯಮಿಯನ್ನ ಮದ್ವೆಯಾಗಿ, 4 ಮಕ್ಕಳನ್ನು ಬೆಳೆಸುತ್ತಿದ್ದೇನೆ – ಸಿನಿಮಾ ನಿವೃತ್ತಿ ವದಂತಿಗೆ ನಟಿ ತ್ರಿಶಾ ಕೌಂಟರ್
Cinema Latest South cinema Top Stories

You Might Also Like

Karnataka PUC Result Student passes with 111 marks out of 100 Hindi
Bengaluru City

2nd PUC Result 2026 – 100ಕ್ಕೆ 111 ಅಂಕ ನೀಡಿದ ಪಿಯು ಬೋರ್ಡ್‌!

Public TV
By Public TV
17 minutes ago
Train
Bengaluru City

ಮೈಸೂರು-ಜಲ್ಪೈಗುಡಿ ಜಂಕ್ಷನ್ ನಡುವೆ ವಿಶೇಷ ರೈಲುಗಳ ಸಂಚಾರ

Public TV
By Public TV
19 minutes ago
China Xi Jinping Taiwan Opposition leader cheng Li wun
Latest

ಚೀನಾ-ತೈವಾನ್‌ ಐತಿಹಾಸಿಕ ಮಾತುಕತೆ – ಈ ಭೇಟಿಗೆ ಇಷ್ಟೊಂದು ಮಹತ್ವ ಯಾಕೆ?

Public TV
By Public TV
22 minutes ago
Rohit Sharma
Cricket

ಮುಂಬೈ ಇಂಡಿಯನ್ಸ್‌ನಲ್ಲಿ 15 ವರ್ಷ ಪೂರೈಸಿದ ರೋಹಿತ್ – ಇತಿಹಾಸ ನಿರ್ಮಿಸಿದ ಹಿಟ್‌ಮ್ಯಾನ್‌

Public TV
By Public TV
23 minutes ago
Israeli Attack On Lebanon
Latest

ಟ್ರಂಪ್‌ ಮಾತಿಗಿಲ್ಲ ಕಿಮ್ಮತ್ತು – ಲೆಬನಾನ್‌ನ 2 ಪಟ್ಟಣಗಳ ಮೇಲೆ ಮತ್ತೆ ಇಸ್ರೇಲ್‌ ದಾಳಿ

Public TV
By Public TV
41 minutes ago
Love
Latest

ಪ್ರೀತಿ ಕೈಬೀಸಿ ಕರೆಯುವಾಗ ಎಲ್ಲವನ್ನೂ ಬಿಟ್ಬಿಡ್ಬೇಕಂತೆ..!

Public TV
By Public TV
52 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?