Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಪೌರತ್ವ ತಿದ್ದುಪಡಿ ಮಸೂದೆಯ ಪ್ರತಿ ಹರಿದು ಹಾಕಿದ ಓವೈಸಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಪೌರತ್ವ ತಿದ್ದುಪಡಿ ಮಸೂದೆಯ ಪ್ರತಿ ಹರಿದು ಹಾಕಿದ ಓವೈಸಿ

Latest

ಪೌರತ್ವ ತಿದ್ದುಪಡಿ ಮಸೂದೆಯ ಪ್ರತಿ ಹರಿದು ಹಾಕಿದ ಓವೈಸಿ

Public TV
Last updated: December 9, 2019 10:35 pm
Public TV
Share
2 Min Read
owaisi
SHARE

ನವದೆಹಲಿ: ಪೌರತ್ವ ತಿದ್ದುಪಡಿ ಮಸೂದೆಯನ್ನು ಸೋಮವಾರ ಗೃಹ ಸಚಿವ ಅಮಿತ್ ಶಾ ಲೋಕಸಭೆಯಲ್ಲಿ ಮಂಡಿಸಿದ್ದು, ಪಾಸ್ ಸಹ ಆಗಿದೆ. ಆದರೆ ಲೋಕಸಭೆಯಲ್ಲಿ ವಿರೋಧ ಪಕ್ಷಗಳು ಭಾರೀ ಗದ್ದಲ ಎಬ್ಬಿಸಿದ್ದು, ಎಐಎಂಐಎಂ ನಾಯಕ ಅಸಾದುದ್ದಿನ್ ಓವೈಸಿ ಮಸೂದೆಯ ಪ್ರತಿಯನ್ನೇ ಹರಿದು ಹಾಕುವ ಮೂಲಕ ತೀವ್ರ ಚರ್ಚೆಗೆ ಕಾರಣರಾಗಿದ್ದಾರೆ.

ಗೃಹ ಸಚಿವರು ಲೋಕಸಭೆಯಲ್ಲಿ ಮಸೂದೆ ಮಂಡಿಸುತ್ತಿದ್ದಂತೆ ವಿರೋಧ ಪಕ್ಷಗಳು ಕೋಲಾಹಲ ಎಬ್ಬಿಸಿವೆ. ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಲೋಕಸಭೆಯಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದು, ಮಸೂದೆಯ ಪ್ರತಿಯನ್ನು ಹರಿದು ಹಾಕಿದ್ದಾರೆ. ಈ ಮಸೂದೆಯ ಮೂಲಕ ಭಾರತವನ್ನು ವಿಭಾಗಿಸಲಾಗುತ್ತಿದೆ. ಹೀಗಾಗಿ ಈ ಮಸೂದೆಯನ್ನು ನಾನು ಹರಿದು ಹಾಕುತ್ತೇನೆ. ಇದು ಎರಡನೇ ವಿಭಜನೆಯಾಗಿದೆ ಎಂದು ಕಿಡಿಕಾರಿದ್ದಾರೆ.

Owaisi tears copy of CAB in Parliament, says it tries to divide India

Read @ANI Story | https://t.co/D1ZQVFL30x pic.twitter.com/tMsSRw0nM7

— ANI Digital (@ani_digital) December 9, 2019

ಇತ್ತ ಈಶ್ವಾನ್ಯ ರಾಜ್ಯಗಳಲ್ಲಿಯೂ ಸಹ ಈ ಕುರಿತು ಜನಾಕ್ರೋಶ ಹೆಚ್ಚಾಗುತ್ತಿದೆ. ಅಕ್ರಮ ವಲಸಿಗರನ್ನು ಧಾರ್ಮಿಕ ಆಧಾರದ ಮೇಲೆ ಹೊರತಾಗಿಯೂ ಗಡಿಪಾರು ಮಾಡುವ 1985ರ ಅಸ್ಸಾಂ ಒಪ್ಪಂದವನ್ನು ರದ್ದುಗೊಳಿಸಿ, ಮಸೂದೆಯನ್ನು ಅಂಗೀಕಾರ ಮಾಡಲಾಗುತ್ತಿದೆ ಎಂದು ಈಶಾನ್ಯ ರಾಜ್ಯಗಳಲ್ಲಿ ವಿದ್ಯಾರ್ಥಿ ಸಂಘಟನೆಗಳು ಸೇರಿದಂತೆ ವಿವಿಧ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿವೆ.

ಮಸೂದೆ ಕುರಿತು ಈಶಾನ್ಯ ರಾಜ್ಯಗಳಲ್ಲಿನ ಬಹುತೇಕ ಜನ ವಿರೋಧ ವ್ಯಕ್ತಪಡಿಸಿದ್ದು, ಪ್ರತಿಭಟನೆ ನಡೆಸುತ್ತಿದ್ದಾರೆ. ಆರು ದಶಕಗಳ ಹಳೆಯ ಪೌರತ್ವ ಕಾಯ್ದೆಗೆ ತಿದ್ದುಪಡಿ ತರಲಾಗುತ್ತಿದ್ದು, ಬಾಂಗ್ಲಾದೇಶ, ಅಫ್ಘಾನಿಸ್ಥಾನ ಹಾಗೂ ಪಾಕಿಸ್ತಾನದ ಮುಸ್ಲಿಮೇತರರಿಗೆ ಭಾರತೀಯ ಪೌರತ್ವ ನೀಡುವುದು ತಿದ್ದುಪಡಿಯ ಉದ್ದೇಶವಾಗಿದೆ.

Lok Sabha 1

ಭಾರೀ ಚರ್ಚೆಗೆ ಕಾರಣವಾಗಿದ್ದ ಪೌರತ್ವ ತಿದ್ದುಪಡಿ ಮಸೂದೆಯು 293 ಮತಗಳಿಂದ ಲೋಕಸಭೆಯಲ್ಲಿ ಪಾಸ್ ಆಗಿದೆ. ಲೋಕಸಭೆಯಲ್ಲಿ ಸೋಮವಾರ ನಡೆದ ಪೌರತ್ವ ತಿದ್ದುಪಡಿ ಮಸೂದೆ ಚರ್ಚೆ ನಡೆಯಿತು. ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಮಸೂದೆಯನ್ನು ಸದನದಲ್ಲಿ ಮಂಡಿಸಿ ಮತಕ್ಕೆ ಹಾಕಿದರು. ಆದರೆ ಇದಕ್ಕೆ ವಿಪಕ್ಷಗಳು ಭಾರೀ ವಿರೋಧ ವ್ಯಕ್ತಪಡಿಸಿ, ಇದು ಅಲ್ಪಸಂಖ್ಯಾತ ವಿರೋಧಿ ಎಂದು ಕರೆದರು. ಆರೋಪವನ್ನು ತಳ್ಳಿ ಹಾಕಿದ ಅಮಿತ್ ಶಾ, ಪೌರತ್ವ ತಿದ್ದುಪಡಿ ಮಸೂದೆಯು ಶೇ.0.001 ರಷ್ಟು ಕೂಡ ದೇಶದ ಅಲ್ಪಸಂಖ್ಯಾತ ಸಮುದಾಯದ ವಿರುದ್ಧವಿಲ್ಲ ಎಂದು ಸ್ಪಷ್ಟಪಡಿಸಿದರು.

ಮಸೂದೆ ಮಂಡನೆಗೂ ಮುನ್ನ ಮಾತನಾಡಿದ ಅಮಿತ್ ಶಾ, ನಿಮ್ಮ ಪ್ರತಿ ಪ್ರಶ್ನೆಗೂ ನಾವು ಉತ್ತರಿಸುತ್ತೇವೆ. ಆದರೆ ಸದನವನ್ನು ಬಹಿಷ್ಕರಿಸಿ ಹೊರ ನಡೆಯಬೇಡಿ. ಈ ಮಸೂದೆಯಲ್ಲಿ ಒಮ್ಮೆಯೂ ಮುಸ್ಲಿಂ ಸಮುದಾಯವನ್ನು ಉಲ್ಲೇಖಿಸಲಾಗಿಲ್ಲ ಎಂದು ಮನವಿ ಮಾಡಿಕೊಂಡರು. ಇದನ್ನು ಲೆಕ್ಕಿಸಿದ ವಿಪಕ್ಷಗಳ ಸಂಸದರು, ಮಸೂದೆ ಮಂಡಿಸುವುದನ್ನು ವಿರೋಧಿಸುತ್ತಲೇ ಇದ್ದರು. ಇದರಿಂದಾಗಿ ಸುಮಾರು ಒಂದು ಗಂಟೆ ಸುದೀರ್ಘ ಚರ್ಚೆಯಾಯಿತು.

Lok Sabha: 293 'Ayes' in favour of introduction of #CitizenshipAmendmentBill and 82 'Noes' against the Bill's introduction, in Lok Sabha pic.twitter.com/z1SbYJbvcz

— ANI (@ANI) December 9, 2019

ಕಾಂಗ್ರೆಸ್‍ನ ಸಂಸದ, ಮುಖಂಡ ಅಧೀರ್ ರಂಜನ್ ಚೌಧರಿ, ಎಐಎಂಐಎಂನ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಸೇರಿದಂತೆ ಅನೇಕ ಸಂಸದರು ಸದನದಲ್ಲಿ ಅಸಮಾಧಾನ ಹೊರಹಾಕಿದರು. ಈ ಎಲ್ಲ ಬೆಳವಣಿಗೆಯಿಂದಾಗಿ ಸ್ಪೀಕರ್ ಓಂ ಬಿರ್ಲಾ ಮಸೂದೆಯನ್ನು ಮಂಡಿಸಿ, ಮತದಾನಕ್ಕೆ ಹಾಕುವಂತೆ ನಿರ್ದೇಶನ ನೀಡಿದರು. ಮಸೂದೆಯನ್ನು ಮತಕ್ಕೆ ಹಾಕಿದಾಗ 375 ಸಂಸದರು ಮತದಾನದಲ್ಲಿ ಭಾಗವಹಿಸಿದ್ದರು. ಈ ಪೈಕಿ 293 ಸಂಸದರು ಮಸೂದೆ ಪರವಾಗಿ ಮತ ಹಾಕಿದರೆ, ಪ್ರತಿಪಕ್ಷದ 82 ಸಂಸದರು ವಿರೋಧವಾಗಿ ಮತ ಹಾಕಿದರು. ಪೌರತ್ವ ತಿದ್ದುಪಡಿ ಮಸೂದೆಯೂ ಬಹುಮತ ಪಡೆದು ಲೋಕಸಭೆಯಲ್ಲಿ ಪಾಸ್ ಆಯಿತು.

TAGGED:Amit ShahAsaduddin OwaisiCitizenship amendment billlok sabhaPublic TVಅಮಿತ್ ಶಾಅಸಾದುದ್ದಿನ್ ಓವೈಸಿಪಬ್ಲಿಕ್ ಟಿವಿಪೌರತ್ವ ತಿದ್ದುಪಡಿ ಮಸೂದೆಲೋಕಸಭೆ
Share This Article
Facebook Whatsapp Whatsapp Telegram

Cinema news

Yelahanka House Theft Arrest
ಸಿನಿಮೀಯ ಶೈಲಿಯಲ್ಲಿ ಮನೆ ಕಳ್ಳತನ – 3.5 ಕೋಟಿ ಮೌಲ್ಯದ ಚಿನ್ನಾಭರಣ ಸೀಜ್
Bengaluru City Cinema Crime Karnataka Latest Top Stories
The trailer of the movie Love Mocktail 3 released Darling Krishna Milana Nagaraj 1
ಬಿಡುಗಡೆಯಾಯ್ತು ಲವ್‌ಮಾಕ್ಟೇಲ್ 3 ಚಿತ್ರದ ಟ್ರೈಲರ್!
Cinema Latest Top Stories
Kamal Haasan Donald Trump
ನಿಮ್ಮ ಕೆಲಸ ಎಷ್ಟಿದೆ ಅದನ್ನಷ್ಟೇ ನೋಡಿಕೊಳ್ಳಿ – ಟ್ರಂಪ್‌ ವಿರುದ್ಧ ಕಮಲ್‌ ಹಾಸನ್‌ ಕಿಡಿ
Cinema Latest National South cinema Top Stories
Jr NTR
ಬೆಂಗ್ಳೂರಲ್ಲಿ ಜ್ಯೂ.ಎನ್‍ಟಿಆರ್ ನೋಡಲು ಮುಗಿಬಿದ್ದ ಫ್ಯಾನ್ಸ್ – ಪೊಲೀಸರಿಂದ ಲಾಠಿಚಾರ್ಜ್‌
Bengaluru City Cinema Latest Top Stories

You Might Also Like

Chikkamagaluru
Chikkamagaluru

ಅಂಗನವಾಡಿ ಬಳಿ ಆಟವಾಡುತ್ತಿದ್ದಾಗ ತಗುಲಿದ ಕಬ್ಬಿಣದ ತಂತಿ – ಮಗುವಿನ ಮರ್ಮಾಂಗಕ್ಕೆ 6 ಹೊಲಿಗೆ

Public TV
By Public TV
19 minutes ago
supreme Court 1
Latest

13 ವರ್ಷಗಳಿಂದ ಕೋಮಾದಲ್ಲಿದ್ದ ವ್ಯಕ್ತಿಗೆ ದಯಾಮರಣ – ಸುಪ್ರೀಂ ಐತಿಹಾಸಿಕ ತೀರ್ಪು

Public TV
By Public TV
29 minutes ago
gas cylinder mariage commercial
Bengaluru City

ಕಲ್ಯಾಣ ಮಂಟಪಗಳಿಗೆ ಗ್ಯಾಸ್‌ ಟ್ರಬಲ್‌ – ಮದ್ವೆ ಮನೆಯರೇ ತರಬೇಕು ಸಿಲಿಂಡರ್!

Public TV
By Public TV
1 hour ago
AI War
Latest

ಯುದ್ಧ ಭೂಮಿಯಲ್ಲಿ AI – ಇರಾನ್‌ ಮೇಲಿನ ದಾಳಿಗೆ ʻಕ್ಲಾಡ್ʼ ಸಹಾಯ ಮಾಡಿದ್ದು ಹೇಗೆ?

Public TV
By Public TV
1 hour ago
Banashankari temple Bengaluru
Bengaluru City

ಬನಶಂಕರಿ ಅಮ್ಮನವರ ಪ್ರಸಾದಕ್ಕೂ ತಟ್ಟಿತು ಯುದ್ಧದ ಬಿಸಿ

Public TV
By Public TV
3 hours ago
Vijayapura Fire Accident
Districts

ಶಾರ್ಟ್ ಸರ್ಕ್ಯೂಟ್‌ನಿಂದ ಹೋಟೆಲ್‌ನಲ್ಲಿ ಬೆಂಕಿ – ಹೊತ್ತಿಯುರಿದ ಲಕ್ಷಾಂತರ ರೂ. ಮೌಲ್ಯದ ವಸ್ತುಗಳು

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?