Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮತ್ತೆ ಚಟುವಟಿಕೆ ಕೇಂದ್ರವಾಯ್ತು ಸಿಎಂ ನಿವಾಸ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಮತ್ತೆ ಚಟುವಟಿಕೆ ಕೇಂದ್ರವಾಯ್ತು ಸಿಎಂ ನಿವಾಸ

Bengaluru City

ಮತ್ತೆ ಚಟುವಟಿಕೆ ಕೇಂದ್ರವಾಯ್ತು ಸಿಎಂ ನಿವಾಸ

Public TV
Last updated: December 17, 2019 3:33 pm
Public TV
Share
2 Min Read
CM BSY
SHARE

– ಬಿಎಸ್‍ವೈ ಭೇಟಿ ಮಾಡುತ್ತಿರುವ ಸಚಿವಾಕಾಂಕ್ಷಿಗಳು

ಬೆಂಗಳೂರು: ಮೂರು ದಿನಗಳ ರೆಸ್ಟ್ ಬಳಿಕ ಮತ್ತೆ ಧವಳಗಿರಿ ಚಟುವಟಿಕೆಯ ಕೇಂದ್ರವಾಗಿದೆ. ಸಿಎಂ ಯಡಿಯೂರಪ್ಪ ನಿವಾಸ ಧವಳಗಿರಿ ನಿವಾಸಕ್ಕೆ ಮತ್ತೆ ಸಚಿವ ಸ್ಥಾನದ ಆಕಾಂಕ್ಷಿಗಳು ಧಾಂಗುಡಿ ಇಡುತ್ತಿದ್ದಾರೆ. ನಿನ್ನೆ ಬಿಜೆಪಿ ಸಂಘಟನಾ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಸಿಎಂ ಯಡಿಯೂರಪ್ಪ ಭೇಟಿ ಮಾಡಿ ಸಂಪುಟ ವಿಸ್ತರಣೆ ಕುರಿತು ಮಹತ್ವದ ಚರ್ಚೆ ನಡೆಸಿದರು. ಸಂಭಾವ್ಯ ಸಚಿವರ ಪಟ್ಟಿಯನ್ನು ಸಿದ್ಧಪಡಿಸಿ ದೆಹಲಿಗೆ ತರುವಂತೆ ಸಂತೋಷ್ ಸಿಎಂಗೆ ತಿಳಿಸಿದ್ದಾರೆ ಎನ್ನಲಾಗಿದೆ. ಈ ಬೆನ್ನಲ್ಲೇ ಚುರುಕಾದ ಸಚಿವಾಕಾಂಕ್ಷಿ ಶಾಸಕರು ತಮ್ಮ ತಮ್ಮ ಕ್ಷೇತ್ರಗಳಿಂದ ಮರಳಿ ಬೆಂಗಳೂರಿಗೆ ಬಂದು ಸಿಎಂ ಭೇಟಿ ಮಾಡುತ್ತಿದ್ದಾರೆ.

Renukacharya

ಇವತ್ತು ಬೆಳಗ್ಗೆಯಿಂದಲೂ ಸಿಎಂ ಅವರ ಧವಳಗಿರಿ ನಿವಾಸ ಚಟುವಟಿಕೆಯ ಕೇಂದ್ರಬಿಂದುವಾಗಿದೆ. ಬೆಳಗ್ಗೆ ಹಲವು ಸಚಿವಾಕಾಂಕ್ಷಿ ಶಾಸಕರು ಸಿಎಂ ಭೇಟಿ ಮಾಡಿ ಸಚಿವ ಸ್ಥಾನಕ್ಕೆ ಬೇಡಿಕೆಯಿಟ್ಟಿದ್ದಾರೆ. ಬೆಳಗಾವಿ ಸಾಹುಕಾರ್ ರಮೇಶ್ ಜಾರಕಿಹೊಳಿ ಇವತ್ತು ಬೆಳಗ್ಗೆಯೇ ಸಿಎಂ ಭೇಟಿ ಮಾಡಿದ್ರು. ಡಿಸಿಎಂ ಸ್ಥಾನ, ಸೋತವರಿಗೆ ಸಚಿವ ಸ್ಥಾನ, ಸಂಪುಟ ವಿಸ್ತರಣೆ ವಿಳಂಬ ಕುರಿತು ಸಿಎಂ ಜೊತೆ ರಮೇಶ್ ಜಾರಕಿಹೊಳಿ ಮಹತ್ವದ ಚರ್ಚೆ ನಡೆಸಿದರು. ಡಿಸಿಎಂ ಹುದ್ದೆಗಾಗಿ ಶ್ರೀರಾಮುಲು ಪಟ್ಟು ಹಿಡಿದಿರುವ ವಿಚಾರ ಕೂಡಾ ಚರ್ಚಿಸಿದ್ದು, ಆ ಸ್ಥಾನ ತಮಗೇ ಕೊಡಬೇಕೆಂದೂ ರಮೇಶ್ ಜಾರಕಿಹೊಳಿ ಸಿಎಂ ಜೊತೆ ಚರ್ಚಿಸಿದ್ದಾರೆ ಎನ್ನಲಾಗಿದೆ. ಜೊತೆಗೆ ತಮಗೆ ಜಲಸಂಪನ್ಮೂಲ ಖಾತೆ ಕೊಡಿ ಎಂದೂ ಸಿಎಂಗೆ ರಮೇಶ್ ಜಾರಕಿಹೊಳಿ ಬೇಡಿಕೆ ಇಟ್ಟಿದ್ದಾರೆ. ರಮೇಶ್ ಜಾರಕಿಹೊಳಿ ತೆರಳಿದ ಬೆನ್ನಲ್ಲೇ ಗೃಹ ಸಚಿವ ಬಸವರಾಜ ಬೊಮ್ಮಾಯಿ ಸಹ ಸಿಎಂ ಭೇಟಿ ಮಾಡಿ ಜಲಸಂಪನ್ಮೂಲ ಖಾತೆಗೆ ಬೇಡಿಕೆ ಇಟ್ಟರು ಎನ್ನಲಾಗಿದೆ. ಜಲಸಂಪನ್ಮೂಲ ಖಾತೆಗೆ ರಮೇಶ್ ಜಾರಕಿಹೊಳಿ ಮತ್ತು ಬಸವರಾಜ ಬೊಮ್ಮಾಯಿ ಇಬ್ಬರೂ ಪಟ್ಟು ಹಿಡಿದಿರುವುದು ಸಿಎಂಗೆ ಮತ್ತೊಂದು ತಲೆನೋವಾಗಿದೆ.

Srimanth Patil

ಇನ್ನು ಬಳ್ಳಾರಿ ನಗರ ಶಾಸಕ ಸೋಮಶೇಖರ್ ರೆಡ್ಡಿ ಕೂಡಾ ಸಿಎಂ ಭೇಟಿ ಮಾಡಿದ್ದು, ಸಚಿವ ಶ್ರೀರಾಮುಲುಗೆ ಉಪಮುಖ್ಯಮಂತ್ರಿ ಸ್ಥಾನ ಕೊಡಬೇಕೆಂದು ಒತ್ತಾಯಿಸಿದರು ಎನ್ನಲಾಗಿದೆ. ಚುನಾವಣಾ ಪೂರ್ವದಲ್ಲಿ ರಾಮುಲು ಅವರಿಗೆ ಭರವಸೆ ಕೊಟ್ಟಂತೆ ಉಪಮುಖ್ಯಮಂತ್ರಿ ಸ್ಥಾನ ಕೊಡಬೇಕೆಂದು ಸೋಮಶೇಖರ್ ರೆಡ್ಡಿ ಆಗ್ರಹಿಸಿದ್ರು ಎನ್ನಲಾಗಿದೆ.

ಇನ್ನು ಹಿರಿಯ ಶಾಸಕ ಉಮೇಶ್ ಕತ್ತಿ, ಸಿಎಂ ರಾಜಕೀಯ ಕಾರ್ಯದರ್ಶಿ ಎಂ ಪಿ ರೇಣುಕಾಚಾರ್ಯ, ರೆಡ್ಡಿ ಲಿಂಗಾಯತ ಸಮುದಾಯದ ಎ.ಎಸ್.ಪಾಟೀಲ್ ನಡಹಳ್ಳಿ, ವೆಂಕಟರೆಡ್ಡಿ ಮುದ್ನಾಳ್, ದೊಡ್ಡನಗೌಡ ಪಾಟೀಲ್ ಸೇರಿ ಹಲವರು ಸಹ ಸಿಎಂ ಭೇಟಿ ಮಾಡಿ ಸಚಿವ ಸ್ಥಾನಕ್ಕೆ ಒತ್ತಾಯಿಸಿದ್ರು. ಸಂಭಾವ್ಯ ಸಚಿವರ ಪಟ್ಟಿಯಲ್ಲಿ ತಮ್ಮ ಹೆಸರು ಸೇರಿಸುವಂತೆ ಸಚಿವಾಕಾಂಕ್ಷಿಗಳು ಸಿಎಂ ಯಡಿಯೂರಪ್ಪಗೆ ಒತ್ರಾಯಿಸಿದ್ರು. ಈ ಮಧ್ಯೆ ಮರಾಠಾ ಕ್ಷತ್ರೀಯ ಸಮಯದಾಯದ ಮುಖಂಡರು ಸಹ ಸಿಎಂ ಭೇಟಿ ಮಾಡಿ ಕಾಗವಾಡ ಶಾಸಕ ಶ್ರೀಮಂತ ಪಾಟೀಲ್ ಗೆ ಸಚಿವ ಸ್ಥಾನಕ್ಕೆ ಒತ್ತಾಯಿಸಿದರು.

Basavaraja Bommai

ಇದೆಲ್ಲದರ ನಡುವೆ ಡಿಸಿಎಂ ಸ್ಥಾನ ಉಳಿಸಿಕೊಳ್ಳಲು ಲಕ್ಷ್ಮಣ ಸವದಿ ಹೋರಾಟ ಮುಂದುವರಿಸಿದ್ದಾರೆ. ದೆಹಲಿಗೆ ತೆರಳಿ ಹೈಕಮಾಂಡ್ ನಾಯಕರ ಜೊತೆ ಡಿಸಿಎಂ ಸ್ಥಾನ, ತಮ್ಮ ಭವಿಷ್ಯ ಕುರಿತು ಚರ್ಚಿಸಿ ಬಂದಿದ್ರು ಲಕ್ಷ್ಮಣ್ ಸವದಿ. ದೆಹಲಿಯಿಂದ ವಾಪಸಾದ ಬಳಿಕ ಇವತ್ತು ಡಿಸಿಎಂ ಲಕ್ಷ್ಮಣ್ ಸವದಿ ಸಿಎಂ ಭೇಟಿ ಮಾಡಿ ಚರ್ಚಿಸಿದರು. ಹೈಕಮಾಂಡ್ ನಾಯಕರ ಜೊತೆಗಿನ ಮಾತುಕತೆಯನ್ನೂ ಸವದಿ ಸಿಎಂ ಜೊತೆ ಹಂಚಿಕೊಂಡ್ರು ಎನ್ನಲಾಗಿದೆ.

ಕಳೆದ ವಾರಾಂತ್ಯದ ಎರಡು ದಿನ ಸಿಎಂ ಅವರ ಧವಳಗಿರಿ ನಿವಾಸದಲ್ಲಿ ಶಾಂತಿ ನೆಲೆಸಿತ್ತು. ಸಂಪುಟ ವಿಸ್ತರಣೆ ವಿಳಂಬ ಹಿನ್ನೆಲೆಯಲ್ಲಿ ಸಚಿವಾಕಾಂಕ್ಷಿಗಳು ಕ್ಷೇತ್ರಗಳಿಗೆ ಮರಳಿದ್ರು. ಆದ್ರೆ ನಿನ್ನೆ ಬಿ ಎಲ್ ಸಂತೋಷ್ ಭೇಟಿ ಮತ್ತೆ ಆಕಾಂಕ್ಷಿಗಳಲ್ಲಿ ನಿರೀಕ್ಷೆ ಕೆದಕುವಂತೆ ಮಾಡಿದೆ.

TAGGED:bjpBL Santoshbs yeddyurappacabinet expansionPublic TVಪಬ್ಲಿಕ್ ಟಿವಿಬಿ.ಎಲ್ ಸಂತೋಷ್ಬಿ.ಎಸ್.ಯಡಿಯೂರಪ್ಪಬಿಜೆಪಿಸಂಪುಟ ವಿಸ್ತರಣೆ
Share This Article
Facebook Whatsapp Whatsapp Telegram

Cinema news

Deepika Padukone Ranveer Singh
2ನೇ ಮಗುವಿನ ನಿರೀಕ್ಷೆಯಲ್ಲಿ ದೀಪಿಕಾ ಪಡುಕೋಣೆ, ರಣವೀರ್‌ ಸಿಂಗ್‌ ದಂಪತಿ
Bollywood Cinema Latest Top Stories
darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories
darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories
darshan ex manager mallikarjun
8 ವರ್ಷ ನಾಪತ್ತೆಯಾಗಿದ್ದ ದರ್ಶನ್‌ ಮಾಜಿ ಮ್ಯಾನೇಜರ್‌ ದಿಢೀರ್‌ ಪ್ರತ್ಯಕ್ಷ – ನಡೆದಿದ್ದೇನು ಅಂತ ಎಳೆಎಳೆಯಾಗಿ ಬಿಚ್ಚಿಟ್ಟ ಮಲ್ಲಿ
Bengaluru City Cinema Latest Main Post Sandalwood

You Might Also Like

Modi 1
Latest

ಕಾಂಗ್ರೆಸ್‌ ಜೊತೆ ಸೇರಿ ಟಿಎಂಸಿ ಪಿತೂರಿ, ಬಂಗಾಳದ ಮಹಿಳೆಯರಿಗೆ ಮತ್ತೆ ದ್ರೋಹ: ಮೋದಿ ವಾಗ್ದಾಳಿ

Public TV
By Public TV
9 minutes ago
italy police
Crime

ಇಟಲಿಯಲ್ಲಿ ಇಬ್ಬರು ಭಾರತೀಯರಿಗೆ ಗುಂಡಿಕ್ಕಿ ಹತ್ಯೆ

Public TV
By Public TV
14 minutes ago
vinay kulkarni daughters
Dharwad

ಜೈಲಲ್ಲಿರೋ ತಂದೆ ವಿನಯ್‌ ಕುಲಕರ್ಣಿ ನೆನೆದು ಫೋಟೊ ಜೊತೆ ಭಾವನಾತ್ಮಕ ಪೋಸ್ಟ್‌ ಹಂಚಿಕೊಂಡ ಮಕ್ಕಳು

Public TV
By Public TV
41 minutes ago
Chamarajanagara
Chamarajanagar

ಚಾ.ನಗರ ಆಕ್ಸಿಜನ್ ದುರಂತ ಸಂತ್ರಸ್ತರ ಹೋರಾಟಕ್ಕೆ ಜಯ – 21 ಮಂದಿಗೆ ಸರ್ಕಾರಿ ಕೆಲಸ

Public TV
By Public TV
1 hour ago
stop rape
Crime

ಕಾಡಿನಲ್ಲಿ ಅಪ್ರಾಪ್ತೆ ಮೇಲೆ ರೇಪ್‌ ಆರೋಪ – ಧರ್ಮಸ್ಥಳ ಪೊಲೀಸರಿಂದ ಇಬ್ಬರ ಬಂಧನ

Public TV
By Public TV
2 hours ago
kalaburagi police
Kalaburagi

ಕಲಬುರಗಿ| ವಾಹನ ಡಿಕ್ಕಿ ಹೊಡೆದು ಪೊಲೀಸ್‌ ಕಾನ್‌ಸ್ಟೆಬಲ್‌ ಸಾವು

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?