Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಶರಾವತಿ ಮುಳುಗಡೆ ಸಂತ್ರಸ್ತರ ಪುನರ್ವಸತಿಗೆ ಜಂಟಿ ಸರ್ವೆ: ಸಚಿವ ಕೆ.ಎಸ್.ಈಶ್ವರಪ್ಪ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಶರಾವತಿ ಮುಳುಗಡೆ ಸಂತ್ರಸ್ತರ ಪುನರ್ವಸತಿಗೆ ಜಂಟಿ ಸರ್ವೆ: ಸಚಿವ ಕೆ.ಎಸ್.ಈಶ್ವರಪ್ಪ

Districts

ಶರಾವತಿ ಮುಳುಗಡೆ ಸಂತ್ರಸ್ತರ ಪುನರ್ವಸತಿಗೆ ಜಂಟಿ ಸರ್ವೆ: ಸಚಿವ ಕೆ.ಎಸ್.ಈಶ್ವರಪ್ಪ

Public TV
Last updated: December 18, 2019 11:07 pm
Public TV
Share
2 Min Read
KS Eshwarappa BJP 3X2
SHARE

ಶಿವಮೊಗ್ಗ: ಶರಾವತಿ ಮುಳುಗಡೆ ಸಂತ್ರಸ್ತರಿಗೆ ಅರಣ್ಯ ಇಲಾಖೆಯಿಂದ ಡಿನೋಟಿಫೈ ಆದ ಪ್ರದೇಶಗಳ ವಿವರ ಹಾಗೂ ಸಂತ್ರಸ್ತರ ಸಮಗ್ರ ಮಾಹಿತಿ ಸಂಗ್ರಹಣೆಗೆ ಅರಣ್ಯ ಇಲಾಖೆ ಹಾಗೂ ಕಂದಾಯ ಇಲಾಖೆ ಜಂಟಿ ಸರ್ವೆ ನಡೆಸುವಂತೆ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ಸೂಚನೆ ನೀಡಿದರು.

ಶರಾವತಿ ಮುಳುಗಡೆ ಸಂತ್ರಸ್ತರ ಪುನರ್ವಸತಿ ಕಾರ್ಯದಲ್ಲಿ ಪ್ರಗತಿ ಕುರಿತು ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆಸಿದ ಉನ್ನತ ಮಟ್ಟದ ಸಭೆಯಲ್ಲಿ ಅವರು ಪ್ರಗತಿ ಪರಿಶೀಲನೆ ನಡೆಸಿದರು. ಹಲವು ದಶಕಗಳಿಂದ ಬಾಕಿ ಉಳಿದಿರುವ ಈ ಸಮಸ್ಯೆಯನ್ನು ಬಗೆಹರಿಸಲು ಜಂಟಿ ಸರ್ವೆ ನಡೆಸಿ 20 ದಿನಗಳ ಒಳಗಾಗಿ ಒಂದು ಹಂತಕ್ಕೆ ತರುವಂತೆ ಅವರು ತಿಳಿಸಿದರು.

smg 1

ಮುಳುಗಡೆ ಸಂತ್ರಸ್ತರಿಗೆ ಶಿವಮೊಗ್ಗ ಜಿಲ್ಲಾ ವ್ಯಾಪ್ತಿಗೆ ಒಳಪಟ್ಟಂತೆ ಅರಣ್ಯ ಪ್ರದೇಶದಲ್ಲಿ 8,285 ಎಕರೆ ಕಂದಾಯ ಭೂಮಿಯಲ್ಲಿ 1,100 ಎಕರೆ ಶಿವಮೊಗ್ಗ ಜಿಲ್ಲಾ ವ್ಯಾಪ್ತಿಯೇತರ ಜಿಲ್ಲೆಗಳಲ್ಲಿ 387 ಎಕರೆ ಸೇರಿದಂತೆ ಒಟ್ಟು 9,773 ಎಕರೆ ಜಮೀನು ಮೀಸಲಿರಿಸಲಾಗಿದೆ. ಇದರಲ್ಲಿ 6,303 ಎಕರೆ ಡಿನೋಟಿಫೈ ಮಾಡಲಾಗಿದೆ. ಸಂತ್ರಸ್ತರಿಗಾಗಿ ಮೀಸಲಾಗಿರಿಸಿರುವ ಪ್ರದೇಶದಲ್ಲಿ ಇನ್ನೂ 1,982 ಎಕರೆ ಡಿನೋಟಿಫೈಮಾಡಲು ಬಾಕಿ ಇದೆ. ಜಂಟಿ ಸಮೀಕ್ಷೆ ನಂತರ ಫಲಾನುಭವಿವಾರು ಡಿನೋಟಿಫಿಕೇಶನ್ ವಿಸ್ತೀರ್ಣಕ್ಕೆ ಆರ್‍ವಿಸಿಯಲ್ಲಿ 3,565 ಎಕರೆ ತಾಳೆಯಾಗಿದೆ. 2,737 ಎಕರೆ ಇನ್ನೂ ತಾಳೆಯಾಗಿಲ್ಲ ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು ಮಾಹಿತಿ ನೀಡಿದರು.

ಇದು ಕ್ಲಿಷ್ಟಕರ ಪ್ರಕ್ರಿಯೆಯಾಗಿದ್ದು, ಜಂಟಿ ಸರ್ವೆ ಮಾಡಿ ಪ್ರಕರಣವಾರು ಸಮಸ್ಯೆ ಬಗೆಹರಿಸಲಾಗುತ್ತಿದೆ. ಈ ಕಾರ್ಯಕ್ಕಾಗಿ ವಿಶೇಷ ಅಧಿಕಾರಿಯನ್ನು ನೇಮಕ ಮಾಡಿದರೆ ಪ್ರಕ್ರಿಯೆ ತ್ವರಿತಗೊಳಿಸಬಹುದಾಗಿದೆ ಎಂದು ಅವರು ಹೇಳಿದರು.

smg 2

ಚಕ್ರಾ, ಸಾವೆಹಕ್ಲು ಯೋಜನೆಯಡಿ ಭೂಮಿ ಕಳೆದುಕೊಂಡಿರುವವರಿಗೆ ಸಮಗ್ರ ಪರಿಹಾರ ಒದಗಿಸಲು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಅವರೊಂದಿಗೆ ಸಭೆ ನಡೆಸಿ ಅಂತಿಮಗೊಳಿಸಲಾಗುವುದು ಎಂದು ಸಚಿವರು ತಿಳಿಸಿದರು. ತೀರ್ಥಹಳ್ಳಿ ತಾಲೂಕಿನಲ್ಲಿ ಹಲವು ಕಂದಾಯ ಜಮೀನನ್ನು ಪ್ರಸ್ತಾವಿತ ಅರಣ್ಯ ಎಂದು ಆರ್‍ವಿಸಿಯಲ್ಲಿ ನಮೂದು ಮಾಡಿರುವ ಹಿನ್ನೆಲೆಯಲ್ಲಿ ಅಲ್ಲಿ ಹಕ್ಕುಪತ್ರ ನೀಡಲು ಸಾಧ್ಯವಾಗುತ್ತಿಲ್ಲ. ತಕ್ಷಣ ಅದನ್ನು ಸರಿಪಡಿಸಬೇಕು ಎಂದು ಶಾಸಕ ಅರಗ ಜ್ಞಾನೇಂದ್ರ ಅವರು ಒತ್ತಾಯಿಸಿದರು.

ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ, ಶಾಸಕ ಹರತಾಳು ಹಾಲಪ್ಪ, ಶಿವಮೊಗ್ಗ ಮಹಾನಗರ ಪಾಲಿಕೆ ಉಪ ಮೇಯರ್ ಚನ್ನಬಸಪ್ಪ, ಸಿಸಿಎಫ್ ಶ್ರೀನಿವಾಸುಲು, ಅಪರ ಜಿಲ್ಲಾಧಿಕಾರಿ ಅನುರಾಧ ಇನ್ನಿತರ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.

TAGGED:BY RaghavendraJoint Surveyks eshwarappaPublic TVSharavatishivamoggaಕೆ.ಎಸ್.ಈಶ್ವರಪ್ಪಜಂಟಿ ಸರ್ವೆಪಬ್ಲಿಕ್ ಟಿವಿಬಿ.ವೈ.ರಾಘವೇಂದ್ರಶರಾವತಿಶಿವಮೊಗ್ಗ
Share This Article
Facebook Whatsapp Whatsapp Telegram

Cinema news

nikhil kumaraswamy actor chetan
ಡಾ.ರಾಜ್‌ಕುಮಾರ್ ಎಂದರೆ ಆರು ಕೋಟಿ ಕನ್ನಡಿಗರ ಭಾವನೆ: ನಟ ಚೇತನ್‌ಗೆ ನಿಖಿಲ್ ಕುಮಾರಸ್ವಾಮಿ ಕಿಡಿ
Bengaluru City Cinema Latest Sandalwood Top Stories
Sanjay Dutt
ಸರ್ಸೆ ಸೆರಗ ಸರ್ಸೆ ಹಾಡಿನ ವಿವಾದ – ಕ್ಷಮೆಯಾಚಿಸಿದ ಸಂಜಯ್ ದತ್, ಬುಡಕಟ್ಟು ಜನಾಂಗದ 50 ಹುಡುಗಿಯರ ಶಿಕ್ಷಣಕ್ಕೆ ಹಣದ ಭರವಸೆ
Bollywood Cinema Latest National Sandalwood Top Stories
ChetanKumar Ahimsa
ರಾಜ್‌ಕುಮಾರ್‌ ಸಮಾಧಿ ಬಗ್ಗೆ ವಿವಾದಾತ್ಮಕ ಪೋಸ್ಟ್‌ – ಅಭಿಮಾನಿಗಳು ಮುತ್ತಿಗೆ ಹಾಕುತ್ತಿದ್ದಂತೆ ಕ್ಷಮೆಯಾಚಿಸಿದ ಚೇತನ್‌
Cinema Karnataka Latest Top Stories
chetan 13 5
ರಾಜ್‌ಕುಮಾರ್‌ ಸಮಾಧಿಗೆ 2.5 ಎಕರೆ ಜಾಗ ನೀಡಿದ್ದು ಸರಿಯೇ? – ನಟ‌ ಚೇತನ್ ವಿರುದ್ಧ ಡಾಕ್ಟರ್ ರಾಜ್‌ ಅಭಿಮಾನಿಗಳಿಂದ ದೂರು
Bengaluru City Cinema Latest Sandalwood Top Stories

You Might Also Like

Vaibhav Sooryavanshi 4
Cricket

ನನ್ನ ಜೊತೆ ಸೆಲ್ಫಿ ಬೇಕಾ? ಹಾಗಾದ್ರೆ 100 ರೂಪಾಯಿ ಕೊಡಿ – ಪುಟಾಣಿಗಳ ಜೊತೆ ವೈಭವ್ ಸೂರ್ಯವಂಶಿ ತುಂಟಾಟ!

Public TV
By Public TV
45 minutes ago
k.h.muniyappa delhi
Latest

ದೆಹಲಿಗೆ ಸಚಿವರ ದಂಡು – ಮುಖ್ಯಮಂತ್ರಿ ಗೊಂದಲ ಇತ್ಯರ್ಥಪಡಿಸಲು ಸಚಿವರ ಒತ್ತಡ

Public TV
By Public TV
57 minutes ago
GBA
Bengaluru City

ಜಿಬಿಎ ಚುನಾವಣೆ ನಡೆಸುವಂತೆ ರಾಜ್ಯಪಾಲರಿಗೆ ಜೆಡಿಎಸ್ ನಿಯೋಗ ದೂರು

Public TV
By Public TV
59 minutes ago
odisha man
Latest

ಬ್ಯಾಂಕ್ ಖಾತೆಯಲ್ಲಿದ್ದ ಹಣ ಪಡೆಯಲು ಸಾಕ್ಷಿ ಕೇಳಿದ ಬ್ಯಾಂಕ್ – ಮೃತ ತಂಗಿ ಅಸ್ಥಿಪಂಜರವನ್ನೇ ಬ್ಯಾಂಕ್‌ಗೆ ಹೊತ್ತುತಂದ ಅಣ್ಣ

Public TV
By Public TV
1 hour ago
ಸಾಂದರ್ಭಿಕ ಚಿತ್ರ
Districts

ಯಾದಗಿರಿಯಲ್ಲಿ ಸಿಡಿಲು ಬಡಿದು 60 ಕುರಿಗಳು ಸಾವು

Public TV
By Public TV
2 hours ago
Amravati 2.0 In Kolhapur Man 22 Sexually Exploits Women In Maharashtra
Crime

ಮತ್ತೊಂದು `ಮಹಾʼ ಲೈಂಗಿಕ ದೌರ್ಜನ್ಯ ಪ್ರಕರಣ – 350 ಅಶ್ಲೀಲ ವಿಡಿಯೋ ಪತ್ತೆ, ಕಾಮುಕ ಅಂದರ್‌

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?