Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನನ್ನ ಮೇಲೆ ದ್ವೇಷ ಇದ್ದರೆ ಪ್ರತಿಕೃತಿಯನ್ನು ಸುಟ್ಟುಹಾಕಿ, ಸಾರ್ವಜನಿಕ ಆಸ್ತಿಯನಲ್ಲ – ಮೋದಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ನನ್ನ ಮೇಲೆ ದ್ವೇಷ ಇದ್ದರೆ ಪ್ರತಿಕೃತಿಯನ್ನು ಸುಟ್ಟುಹಾಕಿ, ಸಾರ್ವಜನಿಕ ಆಸ್ತಿಯನಲ್ಲ – ಮೋದಿ

Latest

ನನ್ನ ಮೇಲೆ ದ್ವೇಷ ಇದ್ದರೆ ಪ್ರತಿಕೃತಿಯನ್ನು ಸುಟ್ಟುಹಾಕಿ, ಸಾರ್ವಜನಿಕ ಆಸ್ತಿಯನಲ್ಲ – ಮೋದಿ

Public TV
Last updated: December 22, 2019 4:21 pm
Public TV
Share
3 Min Read
MODI
SHARE

– ನಾವು ಸಮಸ್ಯೆಗಳನ್ನು ಮುಂದುವರಿಸುವುದಿಲ್ಲ, ಬಗೆಹರಿಸುತ್ತೇವೆ

ನವದೆಹಲಿ: ನನ್ನ ಮೇಲೆ ದ್ವೇಷ ಇದ್ದರೆ ನನ್ನ ಪ್ರತಿಕೃತಿಯನ್ನು ಸುಟ್ಟು ಹಾಕಿ, ಸಾರ್ವಜನಿಕ ಆಸ್ತಿಗಳನಲ್ಲ ಎಂದು ಪ್ರಧಾನಿ ನರೇಂದ್ರ ಸಿಎಎ ವಿರುದ್ಧ ಪ್ರತಿಭಟನೆ ನಡೆಯುತ್ತಿರುವ ಪ್ರತಿಭಟನಾಕಾರರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಪೌರತ್ವ ತಿದ್ದುಪಡಿ ಕಾಯ್ದೆ ದೇಶದ ಮುಸ್ಲಿಂ ಮತ್ತು ಹಿಂದೂಗಳಿಗೆ ಸಂಬಂಧಿಸದಲ್ಲ ಭಾರತದ ಮೂಲ ನಿವಾಸಿಗಳು ನೀವ್ಯಾರು ಆತಂಕ ಪಡುವ ಅಗತ್ಯ ಇಲ್ಲ ಎಂದು ಅಭಯ ನೀಡಿದ್ದಾರೆ. ಅಕ್ರಮ ಕಾಲೋನಿಗಳನ್ನು ಸಕ್ರಮ ಮಾಡಿದ ಹಿನ್ನೆಲೆ ದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಅಭಿನಂದನಾ ಕಾರ್ಯಕ್ರಮ ಆಯೋಜಿಸಲಾಗಿತ್ತು. ರಾಮಲೀಲಾ ಮೈದಾನದಲ್ಲಿ ನಡೆದ ಬೃಹತ್ ಸಮಾವೇಶದಲ್ಲಿ ಮಾತನಾಡಿದ ಮೋದಿ ವಿರೋಧ ಪಕ್ಷಗಳ ವಿರುದ್ಧ ಹರಿಹಾಯ್ದರು.

#WATCH PM Narendra Modi: Ye jo jhooth failane waale hain main unko chunauti deta hoon. Jaaiye mere har kaam ki padtal kijiye, kahin par door door tak bhed bhaav ki boo aati hai toh desh ke saamne lakar ke rakh dijiye. pic.twitter.com/QsG5DpZbc6

— ANI (@ANI) December 22, 2019

ಕಾಂಗ್ರೆಸ್ ಸೇರಿ ಕೆಲವು ವಿರೋಧ ಪಕ್ಷಗಳ ಪರದೆ ಹಿಂದೆ ಕೂತು ಜನರನ್ನು ದಾರಿ ತಪ್ಪಿಸುತ್ತಿದ್ದಾರೆ. ನಕಲಿ ವಿಡಿಯೋಗಳ ಮೂಲಕ ಜನರನ್ನು ಉದ್ವೇಗಕ್ಕೆ ಒಳಡಪಸುತ್ತಿದ್ದಾರೆ. ಇದುವರೆಗೆ ಭಾರತದಲ್ಲಿ ಯಾವುದೇ ನಿರಾಶ್ರಿತರ ಕೇಂದ್ರಗಳನ್ನೇ ಸ್ಥಾಪಿಸಿಲ್ಲ. ಸುಖಾಸುಮ್ಮನೆ ಆರೋಪ ಮಾಡುವ ಮೂಲಕ ವೋಟ್ ಬ್ಯಾಂಕ್ ರಾಜಕಾರಣ ಮಾಡಲಾಗುತ್ತಿದೆ ನಾವು ಸಮಸ್ಯೆಗಳನ್ನು ಮುಂದುವರಿಸಿಕೊಂಡು ಹೋಗುವುದಿಲ್ಲ ಕೊಟ್ಟ ಮಾತಿನಂತೆ ನಡೆದುಕೊಳ್ಳುತ್ತಿದ್ದೇವೆ ಸಮಸ್ಯೆಗಳನ್ನು ಪರಿಹರಿಸಲು ನಮ್ಮ ಸರ್ಕಾರ ಸಿದ್ಧವಾಗಿದೆ ಎಂದರು.

ಚಳಿಗಾಲದ ಅಧಿವೇಶನ ಒಂದರಲ್ಲಿ ನಾವು 40 ಲಕ್ಷಕ್ಕೂ ಹೆಚ್ಚು ಜನರಿಗೆ ನೆಲೆ ಕೊಡುವ ನಿಟ್ಟಿನಲ್ಲಿ ಅಕ್ರಮ ಕಾಲೋನಿಗಳ ಸಕ್ರಮಕ್ಕೆ ಬಿಲ್ ಪಾಸ್ ಮಾಡಿದ್ದೇವೆ. ಅದೇ ಅಧಿವೇಶನದಲ್ಲಿ ದೇಶದ ಜನರನ್ನು ದೇಶ ಬಿಟ್ಟು ಕಳಿಸುವ ಬಿಲ್ ಪಾಸ್ ಮಾಡು ಮಾಡುತ್ತೇವಾ? ವಿಪಕ್ಷಗಳ ನಾಯಕರು ದಾರಿ ತಪ್ಪಿಸುತ್ತಿದ್ದಾರೆ. ಕಾಂಗ್ರೆಸ್ ಕೈಯಿಂದ ಆಗದ ಕೆಲಸವನ್ನು ನಾವು ಮಾಡಿದ್ದೇವೆ ಇದರಿಂದ ಲಕ್ಷಾಂತರ ಜನರು ನೆಮ್ಮದಿಯಿಂದ ಬದುಕಲಿದ್ದಾರೆ. ಪಾರ್ಲಿಮೆಂಟ್ ತೆಗೆದುಕೊಂಡಿರುವ ಈ ನಿರ್ಧಾರವನ್ನು ಎಲ್ಲರೂ ಎದ್ದು ನಿಂತು ಬೆಂಬಲಿಸಬೇಕು ಎಂದು ಮೋದಿ ಕರೆ ನೀಡಿದ್ದರು. ಅಲ್ಲದೇ ಎನ್.ಆರ್.ಸಿ ನಾವು ಜಾರಿ ಮಾಡಿದಲ್ಲ ಕಾಂಗ್ರೆಸ್ ಸಮಯದಲ್ಲೇ ಈ ಪ್ರಸ್ತಾವನೆ ಇತ್ತು ಸುಪ್ರೀಂಕೋರ್ಟ್ ನಿರ್ದೇಶನ ಮೇರೆಗೆ ನಾವು ಅಸ್ಸಾಂನಲ್ಲಿ ಮಾತ್ರ ಜಾರಿ ಮಾಡಿದ್ದೇವೆ. ಕಾಂಗ್ರೆಸ್ ಪ್ರಯತ್ನಪಟ್ಟಾಗ ಯಾಕೆ ಯಾರು ವಿರೋಧ ವ್ಯಕ್ತಪಡಿಸಲಿಲ್ಲ ಎಂದು ಮೋದಿ ಪ್ರಶ್ನಿಸಿದರು.

#WATCH PM Narendra Modi, in Delhi: Congress and its friends, some urban naxals are spreading rumours that all Muslims will be sent to detention centres…Respect your education, read what is Citizenship Amendment Act and NRC. You are educated. pic.twitter.com/30kQc7pdhO

— ANI (@ANI) December 22, 2019

ಕೇಂದ್ರ ಸರ್ಕಾರ ಆಯುಷ್ಮಾನ್, ಉಜ್ವಲ್ ಸೇರಿದಂತೆ ಸಾಕಷ್ಟು ಯೋಜನೆಗಳನ್ನು ಜಾರಿಗೆ ತಂದಿದೆ. ಇಲ್ಲಿ ಯಾರಿಗೂ ಜಾತಿ ಕೇಳಿ ಸೌಲಭ್ಯಗಳನ್ನು ವಿತರಿಸಿಲ್ಲ. ಭಾರತೀಯ ನಾಗರಿಕರು ಎಲ್ಲರೂ ಕೇಂದ್ರ ಸರ್ಕಾರದ ಲಾಭ ಪಡೆದಿದ್ದಾರೆ. ಪೌರತ್ವ ತಿದ್ದುಪಡಿ ವಿಚಾರದಲ್ಲಿ ನಾವು ಜಾತಿ ತಾರತಮ್ಯ ಮಾಡಿಲ್ಲ ಎಂದು ಸ್ಪಷ್ಟಪಡಿದರು. ದಲಿತರ ಅಭಿವೃದ್ಧಿಗೆ ಕೇಂದ್ರ ಸರ್ಕಾರ ಬದ್ಧವಾಗಿದೆ. ದಲಿತರ ಅಭಿವೃದ್ಧಿ ಮಾತನಾಡುವ ವಿಪಕ್ಷ ನಾಯಕರು ಏನು ಮಾಡಿಲ್ಲ. ದಲಿತರು ಇನ್ನು ಅದೇ ಪರಿಸ್ಥಿತಿಯಲ್ಲಿದ್ದಾರೆ. ಪೌರತ್ವ ಕಾಯ್ದೆ ಪಾಕಿಸ್ತಾನ ಅಫ್ಘಾನಿಸ್ತಾನ ಬಾಂಗ್ಲಾದೇಶದಲ್ಲಿ ಧಾರ್ಮಿಕ ದೌರ್ಜನ್ಯಕ್ಕೆ ಒಳಗಾದವರಿಗೆ ನೆಲೆಯನ್ನು ನೀಡಲಿದೆ. ಪಾಕಿಸ್ತಾನದಲ್ಲಿ ದಲಿತರು ಇಂದೂ ಕೂಡಾ ಚಹಾದ ಜೊತೆಗೆ ಲೋಟದ ಹಣವನ್ನು ಸಂದಾಯ ಮಾಡಬೇಕು. ಅಲ್ಲದೇ ಆ ಲೋಟವನ್ನು ಚಹಾ ಕುಡಿದ ಬಳಿಕ ತೆಗೆದುಕೊಂಡು ಹೋಗಬೇಕು ಪಾಕಿಸ್ತಾನದಲ್ಲಿ ಒತ್ತಾಯ ಪೂರ್ವಕವಾಗಿ ಸಾಕಷ್ಟು ಮತಾಂತರಗಳಾಗಿವೆ. ಹೀಗೇ ಕಿರುಕುಳಕ್ಕೆ ಒಳಗಾದವರಿಗೆ ನಾವು ದೇಶದಲ್ಲಿ ನೆಲೆ ಕೊಡಲು ಬದ್ಧವಾಗಿದ್ದೇವೆ. ಇಂತಹ ಸಂಧರ್ಭದಲ್ಲಿ ನಮ್ಮ ಜನರನ್ನು ದೇಶ ಬಿಟ್ಟು ಕಳಿಸುತ್ತೇವೆ ಎನ್ನುವುದು ಶುದ್ಧ ಸುಳ್ಳು ಎಂದರು.

CAA Lucknow

ದೆಹಲಿಯಲ್ಲಿ ಕೇಂದ್ರ ಸರ್ಕಾರ ಸಾಕಷ್ಟು ಅಭಿವೃದ್ಧಿ ಮಾಡಿದೆ. ಅದರೆ ರಾಜ್ಯ ಸರ್ಕಾರ ಸಹಕಾರ ನೀಡಿಲ್ಲ ಒಂದು ವೇಳೆ ರಾಜ್ಯ ಸರ್ಕಾರ ಸಹಕಾರ ನೀಡಿದ್ದರೇ ದೆಹಲಿಯಲ್ಲಿ ಮತ್ತಷ್ಟು ಅಭಿವೃದ್ಧಿ ಮಾಡಬಹುದಿತ್ತು. ಅದ್ಯಾಗೂ ದೆಹಲಿಯಲ್ಲಿ ಮೆಟ್ರೋ ವಿಸ್ತರಣೆ ಆಗಿದೆ ಹೈವೇ ಗಳನ್ನು ಮಾಡಿದ್ದೇವೆ ಶುದ್ಧ ಕುಡಿಯುವ ನೀರು ಕೊಡುತ್ತಿದ್ದೇವೆ ಎಂದು ಸಿಎಂ ಅರವಿಂದ್ ಕೇಜ್ರಿವಾಲ್ ವಿರುದ್ಧ ಕಿಡಿಕಾರಿದರು.

TAGGED:CitizenShip ActcongressmodimuslimsNew DelhiprotestPublic TVRamleela Groundಕಾಂಗ್ರೆಸ್ನವದೆಹಲಿಪಬ್ಲಿಕ್ ಟಿವಿಪೌರತ್ವ ಕಾಯ್ದೆಪ್ರತಿಭಟನೆಮುಸ್ಲಿಮರುಮೋದಿ
Share This Article
Facebook Whatsapp Whatsapp Telegram

Cinema news

YASH 5
ಮುಂಬೈ ಏರ್‌ಪೋರ್ಟ್‌ನಲ್ಲಿ ಕ್ಯಾಮೆರಾ ಕಣ್ಣಿಗೆ ಬಿದ್ದ ರಾಕಿಭಾಯ್
Cinema Sandalwood
TVK Vijay
ಕರೂರು ಕಾಲ್ತುಳಿತ ಪ್ರಕರಣ – 7 ಗಂಟೆಗೂ ಹೆಚ್ಚು ಕಾಲ ನಟ ವಿಜಯ್‌ಗೆ CBI ಗ್ರಿಲ್
Bengaluru City Cinema Latest Sandalwood Top Stories
Toxic
ಯಶ್ ʻಟಾಕ್ಸಿಕ್ʼ ಟೀಸರ್ ವಿರುದ್ಧ ಮಹಿಳಾ ಆಯೋಗಕ್ಕೆ ದೂರು!
Bengaluru City Cinema Districts Karnataka Latest Sandalwood Top Stories
Karikaada
ʻಕರಿಕಾಡʼ ಸಿನಿಮಾದ ಮಾದಕ ಸಾಂಗ್‌ಗೆ ಸೊಂಟ ಬಳುಕಿಸಿದ ಕೃತಿ ವರ್ಮಾ
Cinema Latest Sandalwood

You Might Also Like

Rahul Gandhi Siddaramaiah DK Shivakumar
Districts

15 ನಿಮಿಷ ಮಾತ್ರ ಮೈಸೂರಿನಲ್ಲಿ ಇರಲಿದ್ದಾರೆ ರಾಹುಲ್!

Public TV
By Public TV
47 minutes ago
Narendra Modi Donald Trump
Latest

ಇರಾನ್‌ ಜೊತೆ ವ್ಯಾಪಾರ ಮಾಡಿದ್ರೆ 25% ಸುಂಕ – ಭಾರತದ ಮೇಲೆ ಪರಿಣಾಮ ಏನು?

Public TV
By Public TV
1 hour ago
Nitin Nabin
Districts

ಜ.20ಕ್ಕೆ ಬಿಜೆಪಿಯ ಪೂರ್ಣ ಪ್ರಮಾಣದ ಅಧ್ಯಕ್ಷರಾಗಿ ನಬಿನ್ ಅಧಿಕಾರ ಸ್ವೀಕಾರ

Public TV
By Public TV
2 hours ago
Tumakuru Mahatma Gandhi Stadium Renamed As G Parameshwar Stadium
Districts

ಮಹಾತ್ಮಾ ಗಾಂಧಿ ಕ್ರೀಡಾಂಗಣಕ್ಕೆ ಪರಮೇಶ್ವರ್ ಹೆಸರು – ಬಿಜೆಪಿ ಕೆಂಡ

Public TV
By Public TV
2 hours ago
Techie arrested for cheating on wife DCRE Police Bengaluru 1
Bengaluru City

ಪತ್ನಿಗೆ ವಂಚನೆ – ಪ್ರೇಯಸಿ ಜೊತೆ ಪಲ್ಲಂಗದಲ್ಲಿದ್ದಾಗ ಸಿಕ್ಕಿ ಬಿದ್ದ ಟೆಕ್ಕಿ ಅರೆಸ್ಟ್‌

Public TV
By Public TV
3 hours ago
Gavi Gangadhareshwara Temple
Bengaluru City

ಸಂಕ್ರಾತಿಯಂದು ಗವಿಗಂಗಾಧರನಿಗೆ ಭಾಸ್ಕರನ ನಮನ – 2 ನಿಮಿಷಗಳ ಕಾಲ ನಡೆಯಲಿದೆ ಸೂರ್ಯ ಪೂಜೆ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?