Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Chitradurga

9 ವರ್ಷದ ನಂತರ ಮೈಸೂರು ಅರಸರ ಕಾಲದ ಜಲಾಶಯಕ್ಕೆ‌ ಹರಿದು ಬಂತು 101 ಅಡಿ ನೀರು

Public TV
Last updated: December 23, 2019 6:40 pm
Public TV
Share
3 Min Read
CTD DAM copy
SHARE

– ಬರದನಾಡಿನ ಜೀವನಾಡಿ ವಾಣಿವಿಲಾಸ ಸಾಗರ ಭರ್ತಿ

ಚಿತ್ರದುರ್ಗ: ಮೈಸೂರು ಅರಸರ ಕಾಲದಲ್ಲಿ ನಿರ್ಮಾಣವಾದ ರಾಜ್ಯದ ಹಳೆಯ ಅಣೆಕಟ್ಟುಗಳಲ್ಲಿ ಒಂದಾಗಿರೋ ಜಿಲ್ಲೆಯ, ರೈತರ ಏಕೈಕ ಜೀವನಾಡಿ ಅನಿಸಿರುವ ಹಿರಿಯೂರು ತಾಲೂಕಿನ ವಾಣಿವಿಲಾಸ ಸಾಗರ ಜಲಾಶಯ ಕಳೆದ ಆರು ವರ್ಷಗಳಿಂದ ಮಳೆಯಿಲ್ಲದೇ ಡೆಡ್ ಸ್ಟೋರೇಜ್ ಹಂತಕ್ಕೆ ತಲುಪಿತ್ತು. ಆದರೆ ಸತತ ಒಂಬತ್ತು ವರ್ಷಗಳ ನಂತರ ಇದೇ ಮೊದಲ ಬಾರಿಗೆ 101 ಅಡಿಗೂ ಹೆಚ್ಚು ನೀರಿನ ಮಟ್ಟವನ್ನು ತಲುಪಿದೆ.

ಸುಮಾರು 112 ವರ್ಷಗಳ ಇತಿಹಾಸ ಇರುವ ಹಿರಿಯೂರು ತಾಲೂಕಿನ ವಾಣಿವಿಲಾಸ ಸಾಗರ ಜಲಾಶಯ 57ನೇ ಬಾರಿ 100 ಅಡಿ ದಾಟಿದೆ. ಆ ದೃಶ್ಯವನ್ನು ಕಣ್ತುಂಬಿಕೊಳ್ಳಲು ರಾಜ್ಯದ ವಿವಿಧೆಡೆಯಿಂದ ರೈತರು, ಸಾರ್ವಜನಿಕರು ಹಾಗೂ ಪ್ರವಾಸಿಗರು ಇಲ್ಲಿಗೆ ಬರುತ್ತಿದ್ದಾರೆ. ಮೈಸೂರು ಅರಸರ ಕಾಲದಲ್ಲಿ ನಿರ್ಮಾಣವಾಗಿರೋ ಈ ಜಲಾಶಯಕ್ಕೆ 2010ರಲ್ಲಿ 112.75 ಅಡಿ, 2011ರಲ್ಲಿ 106.05 ಅಡಿ ನೀರು ಬಂದಿತ್ತು. ಅದು ಬಿಟ್ಟರೆ ಯಾವುದೇ ಪ್ರಮಾಣದಲ್ಲಿ ಜಲಾಶಯಕ್ಕೆ ನೀರು ಹರಿದು ಬಂದಿರಲಿಲ್ಲ. ಆದರೆ ಈ ವರ್ಷ 101.4 ಅಡಿ ನೀರು ಹರಿದು ಬಂದಿದೆ.

CTD DAM 1

ಕಳೆದ ಮೂರು ತಿಂಗಳ ಹಿಂದೆ ವಿವಿ ಸಾಗರದ ಜಲಾಶಯದ ನೀರಿನ ಮಟ್ಟ 61 ಅಡಿಗೆ ಕುಸಿದಿತ್ತು. ಚಿತ್ರದುರ್ಗ ಜಿಲ್ಲೆಯಾದ್ಯಂತ ನೀರಿನ ಬವಣೆ ಶುರುವಾಗಿತ್ತು. ಆದರೆ ಚಿಕ್ಕಮಗಳೂರು ಭಾಗದಲ್ಲಿ ಕಳೆದ ತಿಂಗಳು ಸುರಿದ ಮಹಾ ಮಳೆಯಿಂದಾಗಿ ಸುಮಾರು 9 ಟಿಎಂಸಿ ಮತ್ತು ಭದ್ರಾ ಮೇಲ್ದಂಡೆ ಯೋಜನೆಯ 2 ಟಿಎಂಸಿ ನೀರಿನೊಂದಿಗೆ 101.4 ಅಡಿಯಾಗಿದ್ದು, ಸುಮಾರು 11 ಟಿಎಂಸಿ ಜಲಾಶಯದಲ್ಲಿ ಸಂಗ್ರಹವಾಗಿದೆ.

1911ರಲ್ಲಿ ಮೊದಲ ಬಾರಿಗೆ 109.66 ಅಡಿ ನೀರು ಸಂಗ್ರಹವಾಗಿತ್ತು. ತದನಂತರ 1933 ರಲ್ಲಿ 135.25 ಅಡಿ ನೀರು ಸಂಗ್ರಹವಾಗಿತ್ತು. ಭದ್ರಾದಿಂದ ಪ್ರತಿದಿನ 450 ರಿಂದ 550 ಕ್ಯೂಸೆಕ್ಸ್ ನೀರು ಸಂಗ್ರಹವಾಗುತ್ತದೆ. ಈ ನೀರು ಮಾರ್ಚ್ ಅಂತ್ಯದವರಿಗೂ ಭದ್ರಾ ನೀರು ವಿವಿ ಸಾಗರಕ್ಕೆ ಹರಿದು ಬರುತ್ತಿದೆ.

CTD DAM 2

ನಾಲ್ವಡಿ ಕೃಷ್ಣರಾಜ ಒಡೆಯರ ಅವಧಿಯಲ್ಲಿ ನಿರ್ಮಾಣ:
ವಾಣಿ ವಿಲಾಸ ಜಲಾಶಯವನ್ನು ಮೈಸೂರು ಮಹಾರಾಜರಾದ ನಾಲ್ವಡಿ ಕೃಷ್ಣರಾಜ ಒಡೆಯರ ಕಾಲದಲ್ಲಿ 1898 ರಿಂದ 1907 ರಲ್ಲಿ ನಿರ್ಮಾಣ ಮಾಡಲಾಗಿದೆ. ಅಣೆಕಟ್ಟು ಈಗ ಶತಮಾನ ದಾಟಿದೆ. ಮೈಸೂರು ಅರಸರ ಕಾಲದಲ್ಲಿ ನಿರ್ಮಿಸಿದ ಈ ಜಲಾಶಯವು ಹಿರಿಯೂರು ತಾಲೂಕಿನ ವಾಣಿವಿಲಾಪುರ ಹತ್ತಿರ ಮಾರಿಕಣಿವೆ ಎಂಬ ಪ್ರದೇಶದಲ್ಲಿದ್ದು, ಈ ಜಲಾಶಯವನ್ನು ವೇದಾವತಿ ನದಿಗೆ ಅಡ್ಡಲಾಗಿ ಅರಸರ ತಾಯಿ ಕೆಂಪನಂಜಮ್ಮಣ್ಣಿ ನೆನಪಿಗೆ ನಿರ್ಮಿಸಿದ್ದಾರೆ.

1897 ರಲ್ಲಿ ಪ್ರಾರಂಭವಾದ ಕಾಮಗಾರಿ 10 ವರ್ಷದಲ್ಲಿ ಸುಮಾರು 45 ಲಕ್ಷ ವೆಚ್ಚದಲ್ಲಿ ಕಾಮಗಾರಿ ಮುಗಿಸಿ ಜಲಾಶಯವನ್ನು ನಿರ್ಮಿಸಲಾಗಿದೆ. ಈ ಜಲಾಶಯ ಚಿತ್ರದುರ್ಗ ಭಾಗದ ಜನರಿಗೆ ಕುಡಿಯುವ ನೀರು ಮತ್ತು ಕೃಷಿ ಚಟುವಟಿಕೆಗೆ ಹೆಚ್ಚು ಸಹಕಾರಿಯಾಗಿದೆ. ಈ ಜಲಾಶಯದ ಒಟ್ಟು ಎತ್ತರ 43.28 ಮೀಟರ್ (142 ಅಡಿ), ಉದ್ದ 405.50. ಮೀಟರ್, ಜಲಾವೃತ ಪ್ರದೇಶ 5374. ಚದರ ಕಿ.ಮೀ, ಡ್ಯಾಂನಲ್ಲಿ 850.30 (30 ಟಿಎಂಸಿ) ನೀರು ಸಂಗ್ರಹವಾಗುತ್ತದೆ.

CTD DAM 3

ಹಿರಿಯೂರಿನ ಜೀವನಾಡಿ ವಿವಿ ಸಾಗರ ಡ್ಯಾಂ:
ರಾಜ್ಯದ ಅತ್ಯಂತ ಹಳೆಯ ಅಣೆಕಟ್ಟುಗಳಲ್ಲಿ ಹೊಂದಾದ ಹಿರಿಯೂರಿನ ವಿವಿ ಸಾಗರ ಬರಪೀತ ಪ್ರದೇಶಗಳಿಗೆ ನೀರು ಉಣಿಸುವ ಜಲಾಶಯವಾಗಿದೆ. ಹಿರಿಯೂರು, ಚಿತ್ರದುರ್ಗ, ಚಳ್ಳಕೆರೆ ಡಿಆರ್‌ಡಿಓಗೆ ಕುಡಿಯವ ನೀರು ಪೂರೈಸಲಾಗುತ್ತಿದೆ. ಈ ಹಿಂದೆ ಕೃಷಿ ಚಟುವಟಿಕೆಗಳಿಗೆ ವಿವಿ ಸಾಗರದ ನೀರಿನಿಂದ ಕಬ್ಬು, ಭತ್ತ, ರಾಗಿ, ಹತ್ತಿ, ತೆಂಗು, ಅಡಿಕೆ, ಬಾಳೆ ಮತ್ತಿತರರ ಬೆಳೆಗಳನ್ನು ಬೆಳೆಯುತ್ತಿದ್ದರಿಂದ ಹಿರಿಯೂರು ಮಲೆನಾಡಿನಂತೆ ಕಂಗೊಳಿಸುತಿತ್ತು. ಈಗ ಹಿರಿಯೂರು ಬರದನಾಡಗಿದ್ದು, ವಾಣಿವಿಲಾಸ ಸಾಗರಕ್ಕೆ ಹೆಚ್ಚಿನ ಪ್ರಮಾಣದ ನೀರು ಹರಿದು ಬರ್ತಿರೋದು ರೈತರಲ್ಲಿ ಉಳುಮೆ ಮಾಡುವ ಉತ್ಸಾಹ ಹೆಚ್ಚಿಸಿದೆ.

TAGGED:ChitradurgafarmersmysuruPublic TVVani Vilasa Sagara damwaterಅರಸರುಚಿತ್ರದುರ್ಗನೀರುಪಬ್ಲಿಕ್ ಟಿವಿಮೈಸೂರುರೈತರುವಾಣಿವಿಲಾಸ ಸಾಗರ ಜಲಾಶಯ
Share This Article
Facebook Whatsapp Whatsapp Telegram

Cinema Updates

Kamal Haasan Sudha rani
ಕರ್ನಾಟಕ, ಕನ್ನಡ ಭಾಷೆ ಬಗ್ಗೆ ಯಾರೇ ತಪ್ಪಾಗಿ ಮಾತಾಡಿದ್ರೂ ಒಪ್ಪಲ್ಲ: ಸುಧಾರಾಣಿ
31 minutes ago
Rachita Ram
ಫೈನಲ್‌ಗೆ ಲಗ್ಗೆಯಿಟ್ಟ ಆರ್‌ಸಿಬಿ – `ಈ ಸಲ ಕಪ್‌ ನಮ್ದೇʼ ಎಂದ ಡಿಂಪಲ್ ಕ್ವೀನ್
2 hours ago
shivarajkumar
ಕಮಲ್ ಹಾಸನ್ ಹೇಳಿಕೆಯನ್ನು ಸಮರ್ಥನೆ ಮಾಡಿಕೊಳ್ಳಲ್ಲ: ಕೊನೆಗೂ ಮೌನ ಮುರಿದ ಶಿವಣ್ಣ
19 hours ago
smriti Irani e1500383222701
ಮತ್ತೆ ಬಣ್ಣ ಹಚ್ಚಿದ ಸ್ಮೃತಿ ಇರಾನಿ – 12 ವರ್ಷಗಳ ನಂತರ ಸೀರಿಯಲ್‌ಗೆ ರೀ ಎಂಟ್ರಿ
21 hours ago

You Might Also Like

Vidhana Soudha Guided Tour 1
Bengaluru City

ವಿಧಾನಸೌಧ ನೋಡ್ಬೇಕಾ? ಶುರುವಾಗಿದೆ ಗೈಡೆಡ್ ಟೂರ್ – ಮೊದಲ ದಿನವೇ ಭರ್ಜರಿ ರೆಸ್ಪಾನ್ಸ್

Public TV
By Public TV
2 minutes ago
Gaza Open Fire
Latest

ನೆರವು ಕೇಂದ್ರದ ಬಳಿ ಇಸ್ರೇಲಿ ಪಡೆಗಳಿಂದ ಗುಂಡಿನ ದಾಳಿ – 26 ಮಂದಿ ಪ್ಯಾಲೆಸ್ಟೀನಿಯನ್ನರು ಸಾವು

Public TV
By Public TV
10 minutes ago
Hatti Gold Mine Air blast at 2800 feet depth Worker dies
Crime

ಹಟ್ಟಿ ಚಿನ್ನದಗಣಿ | 2,800 ಅಡಿ ಆಳದಲ್ಲಿ ಏರ್ ಬ್ಲಾಸ್ಟ್ – ಕಾರ್ಮಿಕ ದುರ್ಮರಣ

Public TV
By Public TV
16 minutes ago
Koppala Murder
Crime

ಕೊಪ್ಪಳ | 2 ಕುಟುಂಬಗಳ ನಡುವೆ ಆಸ್ತಿ ಕಲಹ – ಯುವಕನ ಕೊಲೆ

Public TV
By Public TV
49 minutes ago
Raichur RCB Fans Arrest
Crime

Raichur | ಗೆಲುವಿನ ಸಂಭ್ರಮಾಚರಣೆ ವೇಳೆ ಹುಚ್ಚಾಟ – 8 ಮಂದಿ RCB ಫ್ಯಾನ್ಸ್ ಅರೆಸ್ಟ್

Public TV
By Public TV
2 hours ago
tumakuru outrage erupts against hemavati express link canal project work temporarily halted 1
Districts

ಹೇಮಾವತಿ ಲಿಂಕ್ ಕೆನಾಲ್ ಕದನ – ಇಬ್ಬರು ಸ್ವಾಮೀಜಿಗಳು ಸೇರಿ ನೂರಾರು ರೈತರ ವಿರುದ್ಧ FIR

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?