Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Districts

ಆನ್‍ಲೈನ್ ಪರೀಕ್ಷೆ ರದ್ದತಿಗೆ ಒತ್ತಾಯಿಸಿ ಐಟಿಐ ತರಬೇತುದಾರರ ಪ್ರತಿಭಟನೆ

Public TV
Last updated: December 24, 2019 11:14 am
Public TV
Share
2 Min Read
KPL EXAM
SHARE

ಕೊಪ್ಪಳ: ಐಟಿಐ ತರಬೇತಿ ಪಡೆಯುತ್ತಿರುವ ತರಬೇತುದಾರರಿಗೆ ಉದ್ಯೋಗ ಮತ್ತು ತರಬೇತಿ ಇಲಾಖೆ ಆನ್‍ಲೈನ್ ಮೂಲಕ ಪರೀಕ್ಷೆ ನಡೆಸಲು ನಿರ್ಧಾರ ಕೈಗೊಂಡಿದ್ದು, ಕೂಡಲೇ ಆನ್‍ಲೈನ್ ಪರೀಕ್ಷೆ ರದ್ಧತಿಪಡಿಸಿ ಮ್ಯನುವಲ್ ಪರೀಕ್ಷೆಗೆ ಅನುಕೂಲ ಮಾಡಿಕೊಡಬೇಕು ಎಂದು ವಿದ್ಯಾರ್ಥಿ ಪರಿಷತ್ ಸಂಘಟನೆಗಳು ಗ್ರೇಡ್-2 ವಿಜಯಾ ಮುಂಡರಗಿ ಅವರಿಗೆ ಮನವಿಪತ್ರ ಸಲ್ಲಿಸಿದರು.

ಕೊಪ್ಪಳದ ಕುಷ್ಟಗಿ ಕನಕದಾಸ ವೃತ್ತದಿಂದ ಬಸವೇಶ್ವರ ವೃತ್ತದವರೆಗೂ ಐಟಿಐ ಕಾಲೇಜಿನ ತರಬೇತುದಾರರು ಮೆರವಣಿಗೆ ನಡೆಸಿ ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರಗಳ ವಿರುದ್ಧ ಘೋಷಣೆ ಕೂಗಿ ಬಸವೇಶ್ವರ ವೃತ್ತದಲ್ಲಿ ಜಮಾವಣೆಗೊಂಡು ಪ್ರತಿಭಟನೆ ನಡೆಸಿದರು.

PKL 3

ಕರ್ನಾಟಕ ವಿದ್ಯಾರ್ಥಿ ಸಂಘಟನೆಯ ತಾಲೂಕು ಅಧ್ಯಕ್ಷ ದೇವರಾಜ ಅರಸೂ ಮಾತನಾಡಿ, ಐಟಿಐ ವಿದ್ಯರ್ಥಿಗಳಿಗೆ ಆನ್‍ಲೈನ್ ಪರೀಕ್ಷೆ ನಡೆಸುವಂತೆ ಈಗಾಗಲೇ ಇಲಾಖೆ ಆದೇಶ ಹೊರಡಿಸಿದ್ದು, ಅವೈಜ್ಞಾನಿಕದಿಂದ ಕೂಡಿದ್ದು, ಐಟಿಐ ತರಬೇತುದಾರರಿಗೆ ಏಕಾ ಏಕಿಯಾಗಿ ಆನ್‍ಲೈನ್ ಪರೀಕ್ಷೆ ನಡೆಸಲಾಗುತ್ತಿದ್ದು, ಬೇರೆ ಯಾವುದೇ ಉನ್ನತ ಕೋರ್ಸ್ ಗಳಾದ ಮೆಡಿಕಲ್, ಇಂಜಿನೀಯರ್, ಡಿಪ್ಲೋಮಾ, ನ್ಯಾಯಾಂಗ ಸೇರಿದಂತೆ ಇತರೆ ಕೋರ್ಸ್ ಗಳಿಗೆ ಆನ್‍ಲೈನ್ ಪರೀಕ್ಷೆ ಜಾರಿಯಾಗಿರುವುದಿಲ್ಲ. ಆದರೆ ಐಟಿಐ ತರಬೇತುದಾರರಿಗೆ ಆನ್‍ಲೈನ್ ಪರೀಕ್ಷೆ ನಡೆಸುತ್ತಿರುವುದರಿಂದ ಬಹಳ ತೊಂದರೆಯಾಗುತ್ತಿದ್ದು, ಇದರಿಂದಾಗಿ ಕೇಂದ್ರ ಸರ್ಕಾರ ಹೊರಡಿಸಿದ ಆದೇಶವನ್ನು ಕೂಡಲೇ ರದ್ದತಿಗೊಳಿಸಿ ಮ್ಯಾನ್ವಲ್ ಪರೀಕ್ಷೆಗೆ ಅನುಕೂಲ ಕಲ್ಪಿಸಿಕೊಡಬೇಕು.

ಕೇಂದ್ರ ಸರ್ಕಾರದ ಉದ್ಯೋಗ ಮತ್ತು ತರಬೇತಿ ಇಲಾಖೆ (RFEN) ವತಿಯಿಂದ ಜನವರಿ ತಿಂಗಳಿನಲ್ಲಿ ಅಖಿಲ ಬಾರತ ವೃತ್ತಿ ಪರೀಕ್ಷೆ ನಡೆಸಲಾಗುತ್ತಿದೆ. ಈ ಹಿಂದೆ ಪರೀಕ್ಷೆಯಲ್ಲಿ ಅನುತ್ತೀರ್ಣರಾದ ತರಬೇತುದಾರರಿಗೆ ಮತ್ತು ಪ್ರಸಕ್ತಸಾಲಿನ ಪ್ರಥಮ ಮತ್ತು ದ್ವಿತೀಯ ವರ್ಷದ ತರಬೇತುದಾರರಿಗೆ ಆನ್‍ಲೈನ್ ಪರೀಕ್ಷೆ ನಡೆಸಲು ನಿರ್ಧಾರ ಕೈಗೊಂಡಿದೆ. ಈ ಹಿಂದೆ ಪರೀಕ್ಷೆಯಲ್ಲಿ ಅನುತ್ತೀರ್ಣರಾದ ತರಬೇತುದಾರರಿಗೆ ಆನ್‍ಲೈನ್ ಪರೀಕ್ಷೆ ಕುರಿತು ಮಾಹಿತಿ ಇರುವುದಿಲ್ಲ ಏಕಾಏಕಿ RFEN ಇಂಥಹ ನಿರ್ಧಾರ ಕೈಗೊಂಡಿದ್ದು, ಕೂಡಲೇ ಆನ್‍ಲೈನ್ ಪರೀಕ್ಷೆ ಆದೇಶ ಹಿಂಪಡೆಯಬೇಕು ಎಂದು ಒತ್ತಾಯಿಸಿದರು.

PKL 7

ಉದ್ಯೋಗ ಮತ್ತು ತರಬೇತು ಇಲಾಖೆ ವತಿಯಿಂದ ನೀಡುವಂತಹ RFEN ಆನ್‍ಲೈನ್ ವೆಬ್‍ಸೈಟ್ ಸರಿಯಾಗಿ ಕಾರ್ಯನಿರ್ವಹಿಸುತ್ತಿಲ್ಲ ಇದರಿಂದಾಗಿ ಅದೇಷ್ಟೋ ಕಾಲೇಜುಗಳಿಗೆ ಇಲಾಖೆಯ ನಿಯಮಗಳು ಆದೇಶಗಳು ಮಾಹಿತಿ ದೊರೆಯದೇ ಸಾಕಷ್ಟು ತೊಂದರೆ ಪಡುವಂತಾಗಿದೆ. ಇಲಾಖೆ ಎಚ್ಚೆತ್ತುಕೊಂಡು ವೆಬ್‍ಸೈಟ್ ಸುಸರ್ಜಿತವಾಗಿ ಕಾರ್ಯನಿರ್ವಹಿಸುವಂತೆ ಕ್ರಮಕೈಗೊಳ್ಳಬೇಕು. ಇಂತಹ ಅವೈಜ್ಞಾನಿಕ ಆದೇಶಗಳಿಂದ ಅದೆಷ್ಟೋ ಕಾಲೇಜಿನ ತರಬೇತುದಾರರು ಸಮಸ್ಯೆಯ ಸುಳಿಯಲ್ಲಿ ಸಿಲುಕಿ ಹಾಕಿಕೊಂಡಿದ್ದಾರೆ ಎಂದರು.

ಕಲ್ಯಾಣ ಕರ್ನಾಟಕ ಭಾಗದ ಜಿಲ್ಲೆಗಳಲ್ಲಿ ಶಿಕ್ಷಣ ಮಟ್ಟ ಅತ್ಯಂತ ಹಿಂದುಳಿದ ಪ್ರದೇಶವೆಂಬ ಹಣೆಪಟ್ಟಿ ಹೊಂತ್ತುಕೊಂಡಿದ್ದು, ಇಂತಹ ಸಂದಿಗ್ಧ ಪರಿಸ್ಥಿತಿಯಲ್ಲಿ ಸರ್ಕಾರಿ ಅರೆಸರ್ಕಾರಿ ಅನುದಾನಿತ ಐಟಿಐ ಸಂಸ್ಥೆಗಳಲ್ಲಿ ಜ್ಞಾನಾರ್ಜನೆ ಪಡೆಯುತ್ತಿರುವ ತರಬೇತುದರರಿಗೆ ಆನ್‍ಲೈನ್ ಮೂಲಕ ಪರೀಕ್ಷೆ ನಡೆಸಲಾಗುವುದು ಎಂದು ಇಲಾಖೆ ಆದೇಶ ಹೊರಡಿಸಿದೆ. ಈ ಭಾಗದಲ್ಲಿ ಇಲಾಖೆಯ ದೃಢ ನಿರ್ಧಾರದಿಂದ ಮತ್ತಷ್ಟು ಶಿಕ್ಷಣದಿಂದ ಹಿದೆ ಉಳಿಯುವಂತಾಗುತ್ತದೆ. ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರ ಮಧ್ಯ ಪ್ರವೇಶಿಸಿ ಆನ್‍ಲೈನ್ ಪರೀಕ್ಷೆ ರದ್ಧುಗೊಳಿಸಿ ಈ ಭಾಗದ ಐಟಿಐ ರಬೇತುದಾರರಿಗೆ ಅನೂಕೂಲಕರ ವಾತಾವರಣವನ್ನು ಕಲ್ಪಿಸಿಕೊಡಬೇಕು ಎಂದು ಒತ್ತಾಯಿಸಿದರು.

PKL 5

TAGGED:KoppalOnline ExamprotestPublic TVstudentsಆನ್‍ಲೈನ್ ಪರೀಕ್ಷೆಕೊಪ್ಪಳಪಬ್ಲಿಕ್ ಟಿವಿಪ್ರತಿಭಟನೆವಿದ್ಯಾರ್ಥಿಗಳು
Share This Article
Facebook Whatsapp Whatsapp Telegram
Leave a Comment

Leave a Reply

Your email address will not be published. Required fields are marked *

Cinema News

Ajay Rao Swapna 2
ಸಿನಿಮಾ ನಿರ್ಮಾಣಕ್ಕೆ ಕೈ ಹಾಕಿದ್ದರಿಂದ ಅಜಯ್‌ ರಾವ್‌ ಬಾಳಲ್ಲಿ ಬಿರುಗಾಳಿ!
Bengaluru City Cinema Karnataka Latest Main Post
Vasishta Simha
ಕೃಷ್ಣ ಜನ್ಮಾಷ್ಟಮಿಯಂದೇ ಮಗನ ನಾಮಕರಣ ಮಾಡಿದ `ಸಿಂಹಪ್ರಿಯ’ ಜೋಡಿ – ಹೆಸರೇನು ಗೊತ್ತಾ?
Cinema Karnataka Latest Sandalwood Top Stories
Ajay Rao 2
ಸ್ಯಾಂಡಲ್‌ವುಡ್‌ ನಟನ ಬಾಳಲ್ಲಿ ಬಿರುಗಾಳಿ – ನಟ ಅಜಯ್ ರಾವ್ ಪತ್ನಿಯಿಂದ ವಿಚ್ಛೇದನಕ್ಕೆ ಅರ್ಜಿ
Cinema Latest Main Post Sandalwood
Green Girl Cinema
`ಗ್ರೀನ್ ಗರ್ಲ್’ಗೆ ಸಿಕ್ತು ಕನ್ನಡದ ಪ್ರತಿಷ್ಠಿತ ನಿರ್ಮಾಣ ಸಂಸ್ಥೆಯ ಸಾಥ್
Cinema Latest Sandalwood
Darshan Pavithra
ಡಿ ಗ್ಯಾಂಗ್‌ಗೆ ಮತ್ತಷ್ಟು ಢವಢವ – ಫಾಸ್ಟ್‌ ಟ್ರ್ಯಾಕ್ ಕೋರ್ಟ್‌ಗೆ ಮನವಿ ಸಲ್ಲಿಸಲು ಪೊಲೀಸರ ತಯಾರಿ
Bengaluru City Cinema Court Districts Karnataka Latest Top Stories

You Might Also Like

R Ashok
Bengaluru City

ಎಸ್‌ಐಟಿ ಮಧ್ಯಂತರ ವರದಿ ಬಿಡುಗಡೆ ಮಾಡ್ಬೇಕು, ಇಲ್ಲದಿದ್ರೆ ಸದನದಲ್ಲಿ ಹೋರಾಟ: ಆರ್.ಅಶೋಕ್

Public TV
By Public TV
12 minutes ago
Pakistan Man
Crime

ಬಲವಂತದ ಮತಾಂತರ, ಮೋಸದ ಮದ್ವೆ – ಪಾಕಿಸ್ತಾನದ ವ್ಯಕ್ತಿ ಹೈದರಾಬಾದ್‌ನಲ್ಲಿ ಅರೆಸ್ಟ್

Public TV
By Public TV
17 minutes ago
Ramanagara Ramadevara Betta Pratap Simha
Districts

ರಾಮದೇವರ ಬೆಟ್ಟಕ್ಕೆ ಪ್ರತಾಪ್ ಸಿಂಹ ಭೇಟಿ – ಪಟ್ಟಾಭಿರಾಮನಿಗೆ ವಿಶೇಷ ಪೂಜೆ ಸಲ್ಲಿಕೆ

Public TV
By Public TV
28 minutes ago
Chamarajanagar Woman Suicide copy
Chamarajanagar

ಅಂಬೇಡ್ಕರ್ ಭವನ ನಿರ್ಮಾಣಕ್ಕೆ ಕಂದಾಯ ಇಲಾಖೆಯಿಂದ ಜಮೀನು ವಶ – ಮನನೊಂದು ಮಹಿಳೆ ಆತ್ಮಹತ್ಯೆ

Public TV
By Public TV
45 minutes ago
Dharmasthala 05
Dakshina Kannada

ಧರ್ಮಸ್ಥಳ ಬುರುಡೆ ರಹಸ್ಯ| ಗುಂಡಿ ತೋಡಿದ್ದ ಕಾರ್ಮಿಕರ ಸಹಿ ಪಡೆದು ಕಳುಹಿಸಿದ ಎಸ್‌ಐಟಿ

Public TV
By Public TV
1 hour ago
Kolar Shravan Saturday Temple Rush
Districts

ಶ್ರಾವಣ ಶನಿವಾರ – ಕೋಲಾರದ ಚಿಕ್ಕ ತಿರುಪತಿ, ಬಂಗಾರ ತಿರುಪತಿ ದೇವಾಲಯದಲ್ಲಿ ಭಕ್ತ ಸಾಗರ

Public TV
By Public TV
1 hour ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?