Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಜನರೇ ನನ್ನ ಅಡ್ರೆಸ್ ಏನು ಅಂತಾ ಮುಂದಿನ ದಿನಗಳಲ್ಲಿ ತೋರಿಸ್ತಾರೆ: ಎಚ್‍ಡಿಕೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಜನರೇ ನನ್ನ ಅಡ್ರೆಸ್ ಏನು ಅಂತಾ ಮುಂದಿನ ದಿನಗಳಲ್ಲಿ ತೋರಿಸ್ತಾರೆ: ಎಚ್‍ಡಿಕೆ

Districts

ಜನರೇ ನನ್ನ ಅಡ್ರೆಸ್ ಏನು ಅಂತಾ ಮುಂದಿನ ದಿನಗಳಲ್ಲಿ ತೋರಿಸ್ತಾರೆ: ಎಚ್‍ಡಿಕೆ

Public TV
Last updated: December 25, 2019 7:27 am
Public TV
Share
2 Min Read
hdk
SHARE

ರಾಮನಗರ: ನನ್ನ ಅಡ್ರೆಸ್ ಈಗ ಇಲ್ಲದಿರಬಹುದು. ಅವರೇ 2006ರಲ್ಲಿ ನನ್ನ ಅಡ್ರೆಸ್ ಹುಡುಕಿಕೊಂಡು ಬಂದವರು. ನಾನು ಅವರ ಅಡ್ರೆಸ್ ಹುಡುಕಿಕೊಂಡು ಹೋಗಿರಲಿಲ್ಲ.ಇವತ್ತು ನನಗೆ ಅಡ್ರೆಸ್ ಇಲ್ಲದಿರಬಹುದು ಜನರ ಮಧ್ಯೆ ನಾನಿದ್ದೇನೆ. ಇದೇ ಜನರೇ ನನ್ನ ಅಡ್ರೆಸ್ ಏನೂ ಅಂತಾ ಮುಂದಿನ ದಿನಗಳಲ್ಲಿ ತೋರಿಸ್ತಾರೆ ಎಂದು ಸಿಎಂ ಯಡಿಯೂರಪ್ಪನವರ ಟ್ವೀಟ್ ಗೆ ಮಾಜಿ ಸಿಎಂ ಎಚ್‍ಡಿ ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ.

ಚನ್ನಪಟ್ಟಣ ತಾಲೂಕಿನ ವಿವಿಧ ಅಭಿವೃದ್ದಿ ಕಾರ್ಯಕ್ರಮಗಳ ಶಂಕುಸ್ಥಾಪನ ಕಾರ್ಯಕ್ರಮದಲ್ಲಿ ಕುಮಾರಸ್ವಾಮಿ ಅವರು ಭಾಗಿಯಾಗಿದ್ದರು. ಇದೇ ವೇಳೆ ಮಳೂರು ಪಟ್ಟಣದಲ್ಲಿ 5 ಕೋಟಿ ರೂ. ವೆಚ್ಚದ ಮೂರು ರಸ್ತೆಗಳ ಕಾಮಗಾರಿಗೆ ಗುದ್ದಲಿ ಪೂಜೆ ಕಾರ್ಯ ನೆರವೇರಿಸಿದರು.

ನಾನು ಹಾಸನದ ಹರದನಹಳ್ಳಿಯ 'ದೇವೇಗೌಡ'ರ ಮಗ ಕುಮಾರಸ್ವಾಮಿ. ರಾಮನಗರ ಜಿಲ್ಲೆಯ ಬಿಡದಿಯ ಕೇತಗಾನಹಳ್ಳಿ ನನ್ನ ಶಾಶ್ವತ ವಿಳಾಸ.
ಅಧಿಕಾರದ ಮದ ಕೆಲ ರಾಜಕಾರಣಿಗಳಲ್ಲಿ ಮರೆವು ತರಿಸಿದೆ. ನನ್ನ ಅಡ್ರೆಸ್ ಕೂಡಾ ಮರೆತಿದ್ದಾರೆ. 2006ಕ್ಕೂ ಮುನ್ನ ಮಂತ್ರಿಗಿರಿಗಾಗಿ ನನ್ನ ಅಡ್ರೆಸ್ ಹುಡುಕಿಕೊಂಡು ಬಂದವರು ಬಿಎಸ್ವೈ ಮಾತ್ರ ಅಲ್ಲ.

— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) December 24, 2019

ಇದೇ ವೇಳೆ ಮಂಗಳೂರು ಗಲಭೆ ವಿಚಾರವಾಗಿ ಮಾತನಾಡಿದ ಅವರು, ಕಲ್ಲು ತುಂಬಿಕೊಂಡು ಬರುವ ಗಾಡಿಯ ವಿಡಿಯೋ ಸತ್ಯವೋ, ಅಸತ್ಯವೋ ತನಿಖೆಯಾಗಲಿ. ಯಾರಾದ್ರೂ ಕಾನೂನು ಬಾಹಿರವಾಗಿ ಗಲಭೆಗೆ ಕಾರಣಕರ್ತರು ಇದ್ದರೆ ತಕ್ಷಣ ಕ್ರಮ ತೆಗೆದುಕೊಳ್ಳಬೇಕಾದ್ದು ಸರ್ಕಾರದ ಕ್ರಮ. ಗಲಭೆ ನಡೆಸುವಂತವರಿಗೆ ಬೆಂಬಲ ಕೊಡಲು ನಾನಿಲ್ಲ ಎಂದು ತಿಳಿಸಿದರು. ಅಲ್ಲದೇ ವಿಡಿಯೋ ವೈರಲ್ ಬಗ್ಗೆ ಹಲವಾರು ರೀತಿಯ ಸಂಶಯಗಳಿವೆ. ಸಿಎಂ ಮತ್ತು ಪೊಲೀಸ್ ಕಮಿಷನರ್ ಒಂದೊಂದು ಕಾಂಟ್ರವರ್ಷಿಯಲ್ ಹೇಳಿಕೆ ನೀಡ್ತಿದ್ದಾರೆ. ಇವರ ತಪ್ಪುಗಳನ್ನು ಮುಚ್ಚಿಡಲು ಬೇರೆ ರೀತಿಯ ಹುನ್ನಾರ ನಡೆಸಿದ್ರೆ, ಅದನ್ನ ಕೇಳಿಕೊಂಡಿರಲು ನಾವು ಹೂವು ಮುಡಿದುಕೊಂಡಿಲ್ಲ ಎಂದು ಆಕ್ರೋಶ ಹೊರಹಾಕಿದರು.

ಬಿಎಸ್ವೈ, ಶೆಟ್ಟರ್, ಈಶ್ವರಪ್ಪ. ಈ ತ್ರಿಮೂರ್ತಿಗಳು ನನ್ನ ಅಡ್ರೆಸ್ನಲ್ಲಿ ನಿಂತಿದ್ದರು. ನನ್ನನ್ನು ಕೆಣಕಿ ತ್ರಿಮೂರ್ತಿಗಳು ಈಗ ಬೆತ್ತಲಾಗಿದ್ದಾರೆ

ನಾನು ಈಗಲೂ ಹೇಳುತ್ತೇನೆ 'ಮರೆವು ರೋಗ' ಬಂದವರಿಗೆಲ್ಲ ಶೀಘ್ರವೇ ನಮ್ಮ ಜನ ನನ್ನ ಅಡ್ರೆಸ್ ತೋರಿಸುತ್ತಾರೆ. ಇದು ಅಹಂ ಅಲ್ಲ… ನನ್ನ ಜನ ನನಗೆ ಕೊಟ್ಟ ಬಲ.

— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) December 24, 2019

ರಾಜ್ಯದಾದ್ಯಂತ ಪ್ರತಿಭಟನೆಗೆ ಮೊದಲು ಅವಕಾಶ ನೀಡಿ ಆನಂತರ ನಿಷೇಧಾಜ್ಞೆ ಜಾರಿ ಮಾಡಿದ್ದಾರೆ. ಇವರಿಗೆ ಗಲಭೆ ಆಗುತ್ತೆ ಅಂತಾ ಮಾಹಿತಿ ಕೊಟ್ಟವರು ಯಾರು? 14 ತಿಂಗಳ ಮೈತ್ರಿ ಆಡಳಿತದಲ್ಲಿ ಒಂದೇ ಒಂದು ಗಲಭೆಗೆ ಕರಾವಳಿಯಲ್ಲಿ ಅವಕಾಶ ನೀಡಿರಲಿಲ್ಲ. ಗಲಭೆ ಆರಂಭವಾಗಿದ್ದೇ ಪೊಲೀಸರಿಂದ ಅವರಿಗೆ ಆದೇಶ ಕೊಟ್ಟಿದ್ದು ಯಾರು? ಮಂಗಳೂರಿನಲ್ಲಿ ಮತ್ತೊಂದು ಪ್ಯಾರಲಲ್ ಸರ್ಕಾರ ನಡೆಸುತ್ತಿದೆ. ಅಲ್ಲಿನ ಪ್ರಭಾಕರ್ ಭಟ್ ಎಂಬವರ ಸೂಚನೆ ಮೇರೆಗೆ ಪೊಲೀಸರು ಕೆಲಸ ಮಾಡ್ತಿದ್ದಾರೆ ಎಂದು ತಿಳಿಸಿದ್ರು. ಕೆಲಸ ಮಾಡಲು ಹೋಗಿದ್ದವ, ಮಕ್ಕಳನ್ನು ಶಾಲೆಯಿಂದ ಕರೆತಂದು ಇಣುಕಿ ನೋಡಿದವ ಪೊಲೀಸರ ಗುಂಡೇಟಿಗೆ ಬಲಿಯಾದ್ರು. ಮಾಜಿ ಮೇಯರ್ ಶಾಂತಿ ಸಭೆಗೆ ಕರೆದು ರಬ್ಬರ್ ಗುಂಡು ಹಾರಿಸಿ ಐಸಿಯುನಲ್ಲಿ ಮಲಗುವಂತೆ ಮಾಡಿದ್ದಾರೆ. ಇದು ಈ ಸರ್ಕಾರದ ಸಾಧನೆ ಎಂದು ತಿಳಿಸಿದ್ರು.

ಅನರ್ಹರಿಗಾಗಿ ನಡೆದ ಉಪಚುನಾವಣೆಯಲ್ಲಿ ಗೆದ್ದ ಮಾತ್ರಕ್ಕೆ ಬಿಜೆಪಿ ನಾಯಕರು ನನ್ನ ಅಡ್ರೆಸ್ ಹುಡುಕುತ್ತಿದ್ದಾರೆ. ನನ್ನ ಅಡ್ರೆಸ್ ಕೇಳಿದ ಬಿಎಸ್ವೈ ಸೂಕ್ತ ಉತ್ತರ ಪಡೆದುಕೊಂಡರು. ಈಗ 'ದೊಡ್ಡ ದೊಡ್ಡ ನಾಯಕರ' ಮೂಲಕ ನನ್ನ ಅಡ್ರೆಸ್ ಕೇಳಿಸುತ್ತಿದ್ದಾರೆ. ಅವರಿಗೆಲ್ಲ ಉತ್ತರಿಸುವಷ್ಟು ದೊಡ್ಡವನಲ್ಲದಿದ್ದರೂ ನಾನೇ ಉತ್ತರಿಸುವೆ.

— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) December 24, 2019

ತೇಜಸ್ವಿ ಸೂರ್ಯ ವಿರುದ್ಧ ಗರಂ: ಅವನ್ಯಾರೋ ಬೆಂಗಳೂರಿನ ಲೋಕಸಭಾ ಸದಸ್ಯ ಅಂತೇ, ಪಂಕ್ಚರ್ ಹಾಕುವವರು, ಎದೆ ಸೀಳಿದ್ರೆ ಎರಡಕ್ಷರ ಇಲ್ಲದವರು ಪ್ರತಿಭಟನೆ ಮಾಡ್ತಾರೆ. ನೋಡಿ ನಮ್ಮ ಜೊತೆ ಪ್ರತಿಭಟನೆ ಮಾಡಲು ಬಂದವರು ಸಾಫ್ಟ್ ವೇರ್ ಇಂಡಸ್ಟ್ರಿಯ ಕಾರ್ಪೋರೇಟ್ ಕಂಪನಿಯ ಜನ ಬಂದು ಕೂತಿದ್ದಾರೆ ಅಂತಾರೆ. ಆದ್ರೆ ಸ್ವಾಮಿ ಈ ದೇಶ ಆಳುತ್ತಿರುವವರು ಸರ್ಕಾರದ ಹಲವು ರಿಯಾಯಿತಿಗಳನ್ನ ಪಡೆದುಕೊಂಡು, ಬ್ಯಾಂಕ್‍ಗಳಲ್ಲಿ ದೊಡ್ಡಮಟ್ಟದ ಸಾಲ ಪಡೆದುಕೊಂಡು ದೇಶ ಬಿಟ್ಟು ಹೋಗುವಂತಹ ರೀತಿಯ ಕ್ರಿಮಿನಲ್‍ಗಳು ನಿಮ್ಮ ಜೊತೆ ಇರಬಹುದು. ಪ್ರತಿಭಟನೆ ಮಾಡ್ತಿರುವವರು ಎರಡು ಹೊತ್ತಿನ ಜೀವನಕ್ಕಾಗಿ ಹೋರಾಟ ಮಾಡುವ ಶ್ರಮಜೀವಿಗಳು. ಇವರ ಬಗ್ಗೆ ಅಗೌರವವಾಗಿ ಮಾತನಾಡ್ತೀರಾ? ಅಮೆರಿಕಾ ದೇಶದಲ್ಲಿ ಚಮ್ಮಾರನೊಬ್ಬ ಆಳಿದ ಇತಿಹಾಸವಿದೆ, ಯಾರಿಗೂ ವಿದ್ಯೆಯನ್ನ ಬರೆದುಕೊಟ್ಟಿಲ್ಲ. ಪಾರ್ಲಿಮೆಂಟ್‍ನಲ್ಲಿ ನಿಮಗೆ ಮೆಜಾರಿಟಿ ಇದೆ ಅಂತಾ ಕಾನೂನು ತರಲಿಕ್ಕಲ್ಲ ಅಧಿಕಾರ ಕೊಟ್ಟಿರುವುದು ಎಂದು ಕಿಡಿ ಕಾರಿದರು.

ಮಂಗಳೂರಿನ ಪ್ರತಿಭಟನೆ ವೇಳೆ ಸೈಜುಗಲ್ಲುಗಳನ್ನು ತಂದ ವಿಡಿಯೋಗಳನ್ನು ಇಷ್ಟೊಂದು ತಡವಾಗಿ ಬಿಡುಗಡೆಗೊಳಿಸುತ್ತಿರುವ ಸರ್ಕಾರ ಅದಕ್ಕೆ ಸಂಬಂಧಿಸಿದಂತೆ ಯಾರನ್ನು ಬಂಧಿಸಿದೆ? ಎಷ್ಟು ವಾಹನಗಳನ್ನು ವಶಕ್ಕೆ ತೆಗೆದುಕೊಂಡಿದೆ?

ಕಲ್ಲು ತೂರಾಟಕ್ಕೆ ತಂದ ವಾಹನಗಳ ವಿಡಿಯೋ ಮಂಗಳೂರಿನ ಗಲಭೆಯದೋ? ಅಥವಾ ಬೇರೆಡೆಯದೋ?
(3/4)

— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) December 24, 2019

TAGGED:ಜೆಡಿಎಸ್ಪಬ್ಲಿಕ್ ಟಿವಿಬಿಜೆಪಿಮಂಗಳೂರುರಾಮನಗರಹೆಚ್ ಡಿ ಕುಮಾರಸ್ವಾಮಿ
Share This Article
Facebook Whatsapp Whatsapp Telegram

Cinema news

aindrita ray garbage issue
ಕಸದ ಸಮಸ್ಯೆಗೆ ನಟಿ ಐಂದ್ರಿತಾ ರೈ ಬೇಸರ – ಜಿಬಿಎಗೂ ಕರೆ ಮಾಡಿದ್ರೂ ನೋ ರೆಸ್ಪಾನ್ಸ್
Cinema Latest Sandalwood Top Stories
Rachita Ram 3
ಲ್ಯಾಂಡ್ ಲಾರ್ಡ್ ಚಿತ್ರದ `ನಿಂಗವ್ವ ನಿಂಗವ್ವ’ ಸಾಂಗ್ ರಿಲೀಸ್
Cinema Latest Sandalwood Top Stories
Darshan Pavithra
ಪರಪ್ಪನ ಅಗ್ರಹಾರದಲ್ಲಿ ದರ್ಶನ್ ಭೇಟಿಗೆ ಪವಿತ್ರಗೌಡ ಶತಪ್ರಯತ್ನ – ನಯವಾಗೇ ನಿರಾಕರಿಸಿದ ದರ್ಶನ್!
Bengaluru City Cinema Crime Latest Top Stories
Nagachaitanya Shobitha Wedding
ಸಮಂತಾಗೂ ಮುನ್ನ ಗುಡ್‌ನ್ಯೂಸ್ ಕೊಡಲು ಸಜ್ಜಾದ್ರಾ ಮಾಜಿ ಪತಿ?
Cinema Latest South cinema Top Stories

You Might Also Like

Bangladesh 1
Latest

ಬಾಂಗ್ಲಾದಲ್ಲಿ ಹಿಂಸಾಚಾರಕ್ಕೆ ಅವಕಾಶ ಇಲ್ಲ – ಹಿಂದೂ ವ್ಯಕ್ತಿಯ ಗುಂಪುಹತ್ಯೆ ಖಂಡಿಸಿದ ಯೂನಸ್‌ ಸರ್ಕಾರ

Public TV
By Public TV
4 minutes ago
MB Patil 2
Bengaluru City

ಬೆಂಗಳೂರಿನಲ್ಲಿ 2ನೇ ವಿಮಾನ ನಿಲ್ದಾಣ – ಷರತ್ತಿನ ಅರಿವಿದೆ, ಮುಂದಾಲೋಚನೆಯಿಂದ ಟೆಂಡರ್ ಆಹ್ವಾನ: ಎಂ.ಬಿ ಪಾಟೀಲ್‌

Public TV
By Public TV
7 minutes ago
man assault on child
Bengaluru City

ಆಟವಾಡುತ್ತಿದ್ದ 5 ವರ್ಷದ ಮಗುವನ್ನು ಕಾಲಿನಿಂದ ಒದ್ದು ವಿಕೃತಿ – ಪಕ್ಕದ್ಮನೆ ನಿವಾಸಿಯಿಂದ ಕೃತ್ಯ

Public TV
By Public TV
10 minutes ago
Sudha Murty 3
Latest

AI ದುರ್ಬಳಕೆ – ರಾಜ್ಯಸಭಾ ಸದಸ್ಯೆ ಸುಧಾ ಮೂರ್ತಿಗೂ ತಪ್ಪದ ಡೀಪ್‌ಫೇಕ್‌ ಕಾಟ

Public TV
By Public TV
55 minutes ago
DK Shivakumar 1
Belgaum

ಸತೀಶ್ ಜಾರಕಿಹೊಳಿ ಡಿನ್ನರ್ ಮೀಟಿಂಗ್ ಮಾಡಿರೋದ್ರಲ್ಲಿ, ಎಲ್ಲ ಸೇರಿರೋದ್ರಲ್ಲಿ ತಪ್ಪೇನಿದೆ: ಡಿಕೆಶಿ ಮರುಪ್ರಶ್ನೆ

Public TV
By Public TV
58 minutes ago
Urea
Bengaluru City

ಬೆಂಗಳೂರಲ್ಲಿ ಜಪ್ತಿಯಾದ 1,90,000 ಕೆಜಿ ಯೂರಿಯಾ ಕೇರಳದ್ದಲ್ಲ, ಕರ್ನಾಟಕದ್ದೇ – ವರದಿ ಹೇಳೋದೇನು?

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?