Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬಡತನ, ಅಂಗವೈಕಲ್ಯ ಮೆಟ್ಟಿನಿಂತು ಕೆಎಎಸ್ ಪರೀಕ್ಷೆಯಲ್ಲಿ ಪಾಸ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru Rural | ಬಡತನ, ಅಂಗವೈಕಲ್ಯ ಮೆಟ್ಟಿನಿಂತು ಕೆಎಎಸ್ ಪರೀಕ್ಷೆಯಲ್ಲಿ ಪಾಸ್

Bengaluru Rural

ಬಡತನ, ಅಂಗವೈಕಲ್ಯ ಮೆಟ್ಟಿನಿಂತು ಕೆಎಎಸ್ ಪರೀಕ್ಷೆಯಲ್ಲಿ ಪಾಸ್

Public TV
Last updated: December 26, 2019 1:12 pm
Public TV
Share
2 Min Read
ANE SADANE
SHARE

ಬೆಂಗಳೂರು: ಒಂದು ಬಡ ರೈತ ಕುಟುಂಬದಲ್ಲಿ ಹುಟ್ಟಿದ ಮಹಿಳೆಯೊಬ್ಬರು ಅಂಗವೈಕಲ್ಯವಿದ್ದರೂ, ಬಡತನವಿದ್ದರೂ ಪುಟ್ಟ ಗ್ರಾಮದಲ್ಲಿ ಹುಟ್ಟಿ ದೊಡ್ಡ ಸಾಧನೆಯನ್ನು ಮಾಡಿದ್ದಾರೆ.

ಹುಟ್ಟುತ್ತಲೇ ಅಂಗವೈಕಲ್ಯದಿಂದ ಹುಟ್ಟುವವರು ಇದು ದೊಡ್ಡ ಶಾಪ ಅಂದುಕೊಳ್ಳುತ್ತಾರೆ. ಅದರೆ ಅದೇ ಅಂಗವೈಕಲ್ಯ ನಮ್ಮ ಶಕ್ತಿ ಎಂದು ಬೆಂಗಳೂರು ಹೊರವಲಯ ಆನೇಕಲ್ ತಾಲೂಕಿನ ಗ್ರಾಮೀಣ ಭಾಗದ ಒಂದು ಪುಟ್ಟ ಗ್ರಾಮ ನಾಗನಾಯಕನಹಳ್ಳಿಯಲ್ಲಿ ಜನಸಿದ ಗೌರಮ್ಮ ಸಾಧನೆ ಮಾಡಿದ್ದಾರೆ. ಪದವಿ ಮುಗಿಸಿ ಸರ್ಕಾರಿ ಶಾಲೆಯೊಂದರಲ್ಲಿ ಶಿಕ್ಷಕಿಯಾಗಿ ಕೆಲಸ ಮಾಡುತ್ತಾ ಓದುವ ಛಲವನ್ನು ಬಿಡದೆ ಸಾಧನೆ ಮಾಡಿದ್ದಾರೆ. ರೈತ ಕುಟುಂಬದಲ್ಲಿ ಬೆಳೆದಿದ್ದ ಗೌರಮ್ಮ ಅವರು ಈಗ ಕೆಎಎಸ್ ಪರೀಕ್ಷೆ ಬರೆದು ಉತ್ತೀರ್ಣರಾಗಿದ್ದಾರೆ. ಈ ಮೂಲಕ ಇಡೀ ಕುಟುಂಬಕ್ಕೂ ಹಾಗೂ ತಾಲೂಕಿಗೆ ಹೆಮ್ಮೆ ತರುವಂತಹ ಸಾಧನೆ ಮಾಡಿ ತೋರಿಸಿದ್ದಾರೆ. ಇದನ್ನೂ ಓದಿ: ಕೆಎಎಸ್ ಪರೀಕ್ಷೆಯಲ್ಲಿ ಪಾಸ್ – ಕೂಲಿ ಮಾಡಿ ಓದಿಸಿದ್ದ ತಾಯಿಗೆ ಮಗನ ಗಿಫ್ಟ್

ANE SADANE 1

ಹುಟ್ಟುತ್ತಲೇ ಅಂಗವೈಕಲ್ಯದಿಂದ ಹುಟ್ಟಿದ್ದ ಗೌರಮ್ಮ ಕುಟುಂಬದ ಸಹಕಾರದಿಂದ ಸರ್ಕಾರಿ ಶಾಲೆ ಹಾಗೂ ಕಾಲೇಜಿನಲ್ಲಿ ವಿದ್ಯಾಭ್ಯಾಸ ಮಾಡಿದರು. ಬಿಟಿಎಲ್ ಕಾಲೇಜಿನಲ್ಲಿ ಪದವಿ ಮುಗಿಸಿದ ಬಳಿಕ ತಾವು ಓದಿದ್ದ ಆನೇಕಲ್ ತಾಲೂಕಿನ ಇಗ್ಗಲೂರು ಗ್ರಾಮದ ಸರ್ಕಾರಿ ಶಾಲೆಯಲ್ಲಿಯೇ ಶಿಕ್ಷಕಿಯಾಗಿ ಕೆಲಸ ನಿರ್ವಹಿಸುತ್ತಿದ್ದಾರೆ. ಕಾಲೇಜಿನಲ್ಲಿ ವ್ಯಾಸಂಗ ಮಾಡುವಾಗಲೇ ಐಎಎಸ್ ಹಾಗೂ ಕೆಎಎಸ್ ಪರೀಕ್ಷೆ ಬರೆದು ಸಾಧನೆ ಮಾಡಬೇಕೆಂದು ಗೌರಮ್ಮ ಅವರು ಛಲ ಹೊಂದಿದ್ದರು. ಅವರ ತಂದೆಗೂ ಸಹ ಮಗಳನ್ನು ಚೆನ್ನಾಗಿ ಓದಿಸಬೇಕೆಂದು ಕನಸು ಇತ್ತು. ಆದ್ದರಿಂದ ವ್ಯವಸಾಯ ಮಾಡುತ್ತಲೇ ಮಗಳಿಗೆ ವಿಧ್ಯಾಭ್ಯಾಸ ಮಾಡಿಸಿದ್ದರು. ಇದನ್ನೂ ಓದಿ: ಚಿಕ್ಕಬಳ್ಳಾಪುರ ಜಿಲ್ಲೆಯ 12 ಮಂದಿ ಕೆಎಎಸ್ ಅಧಿಕಾರಿಗಳಾಗಿ ಆಯ್ಕೆ

ANE SADANE 2

ಶಿಕ್ಷಕಿಯಾಗಿ ಕೆಲಸ ನಿರ್ವಹಿಸುತ್ತಲೇ ಕೆಎಎಸ್ ಪರೀಕ್ಷೆಗೆ ತಯಾರಿ ಮಾಡಿಕೊಂಡು, ಪರೀಕ್ಷೆ ಎದುರಿಸಿದ ಗೌರಮ್ಮ ಅವರು ಮೊದಲನೇ ಹಂತದಲ್ಲಿಯೇ ತಹಶೀಲ್ದಾರ್ ಗ್ರೇಡ್ ಪರೀಕ್ಷೆ ಬರೆದು 1,500 ಅಂಕಗಳಿಗೆ 884 ಅಂಕ ಪಡೆಯುವ ಮೂಲಕ ಉತ್ತೀರ್ಣರಾಗಿದ್ದಾರೆ. ತಮ್ಮ ಸಾಧನೆಯಿಂದ ಕುಟುಂಬಕ್ಕೆ ಹಾಗೂ ತಾಲೂಕಿಗೆ ಹೆಮ್ಮೆ ತಂದು ಕೊಟ್ಟಿದ್ದಾರೆ.

ANE SADANE 3

ಗೌರಮ್ಮ ತಮ್ಮ ಗುರಿ ಹಾಗೂ ತಂದೆಯ ಆಸೆಯಂತೆ ಓದುವಾಗ ಸಾಕಷ್ಟು ಅಡೆತಡೆಗಳು ಎದುರಾದರು ಯಾವುದಕ್ಕೂ ಜಗ್ಗಲಿಲ್ಲ. ತಮ್ಮ ಕಠಿಣ ಪರಿಶ್ರಮ ಹಾಗೂ ಕುಟುಂಬದ ಸಹಕಾರದಿಂದ ಸಾಧನೆ ಮಾಡಿದ್ದಾರೆ. ಗೌರಮ್ಮ ಪೋಷಕರಿಗೆ ಏಳು ಜನ ಮಕ್ಕಳಿದ್ದು, ಗೌರಮ್ಮ ಕೊನೆಯ ಮಗಳು. ಕಷ್ಟದ ಸಂದರ್ಭದಲ್ಲಿಯೂ ಎಲ್ಲಾ ಮಕ್ಕಳನ್ನು ಹೆತ್ತವರು ಒಂಬತ್ತನೇ ಹಾಗೂ ಹತ್ತನೇ ತರಗತಿ ಓದಿಸಿದ್ದು, ಕೊನೆಯ ಮಗಳಾದ ಗೌರಮ್ಮ ಚೆನ್ನಾಗಿ ಓದಬೇಕು, ಉನ್ನತ ಸ್ಥಾನಕ್ಕೆ ಹೋಗಬೇಕೆನ್ನುವುದು ಅವರ ತಂದೆಯ ಕನಸಾಗಿತ್ತು. ಕಳೆದ ಮೂರು ವರ್ಷಗಳ ಹಿಂದೆ ತಂದೆ ಪಿಲ್ಲಣ್ಣ ಮೃತ ಪಟ್ಟರು ಸಹ ತಮ್ಮ ಛಲವನ್ನು ಬಿಡದೆ ಕುಟುಂಬದ ಸಹಕಾರದಿಂದ ಓದಿ, ಇಂದು ಗೌರಮ್ಮ ತಂದೆಯ ಕನಸನ್ನು ನನಸು ಮಾಡಿದ್ದಾರೆ. ಈ ಸಾಧನೆಯಿಂದ ಕುಟುಂಬಸ್ಥರು ಹಾಗೂ ಗ್ರಾಮಸ್ಥರು ಸೇರಿದಂತೆ ಅನೇಕರು ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆಂದು ಗೌರಮ್ಮ ತಾಯಿ ಕೃಷ್ಣಮ್ಮ ಖುಷಿಯನ್ನು ಹಂಚಿಕೊಂಡಿದ್ದಾರೆ. ಇದನ್ನೂ ಓದಿ: ಅಣ್ಣಂದಿರ ಆಸೆ ಈಡೇರಿಸಿದ ಸಹೋದರ

ANE SADANE 4

ಅಂಗವೈಕಲ್ಯ ಹಾಗೂ ಬಡತನದ ನಡುವೆಯೂ ಒಂದು ಪುಟ್ಟ ಹಳ್ಳಿಯ ಹೆಣ್ಣುಮಗಳು ಎಲ್ಲರೂ ಮೆಚ್ಚುವಂತಹ ಸಾಧನೆ ಮಾಡಿದ್ದು ಕುಟುಂಬದವರಿಗೆ ಹಾಗೂ ತಾಲೂಕಿನ ಜನರಿಗೆ ಹೆಮ್ಮೆ ತಂದಿದೆ. ಅಂಗವೈಕಲ್ಯ ಹಾಗೂ ಬಡತನ ದೊಡ್ಡ ಶಾಪ ಅಂದುಕೊಳ್ಳುವಂತವರಿಗೆ ಗೌರಮ್ಮರ ಈ ಸಾಧನೆಯಿಂದ ನಿರಂತರ ಪರಿಶ್ರಮ ಹಾಗೂ ಶ್ರದ್ಧೆ ಇದ್ದರೆ ಯಾವುದನ್ನು ಬೇಕಾದರು ಸಾಧಿಸಿಬಹುದು ಎಂಬುದನ್ನು ಸಾಬೀತು ಮಾಡಿದ್ದಾರೆ.

TAGGED:anekalbengaluruKAS ExamPublic TVteacherಆನೇಕಲ್ಕೆಎಎಸ್ ಪರೀಕ್ಷೆಪಬ್ಲಿಕ್ ಟಿವಿಬೆಂಗಳೂರುಶಿಕ್ಷಕಿ
Share This Article
Facebook Whatsapp Whatsapp Telegram

Cinema news

Raghavendra Chitravani 1
ರಾಘವೇಂದ್ರ ಚಿತ್ರವಾಣಿಗೆ 50ರ ಸಂಭ್ರಮ – ಸಿನಿ ಗಣ್ಯರಿಂದ ಲೋಗೋ ಲಾಂಚ್
Cinema Latest Sandalwood Top Stories
Gilli Nata 6
ಚನ್ನಪಟ್ಟಣದಲ್ಲಿ ಗಿಲ್ಲಿ ಕ್ರೇಜ್ – ವೇದಿಕೆ ಏರಿದ ಅಭಿಮಾನಿಗಳ ನಿಯಂತ್ರಣಕ್ಕೆ ಪೊಲೀಸರ ಹರಸಾಹಸ
Cinema Districts Karnataka Latest Ramanagara States Top Stories
Anantha Padmanabha
ಹಿಟ್‌ ಡೈಲಾಗ್‌ ರೈಟರ್‌ ಪ್ರಶಾಂತ್‌ ರಾಜಪ್ಪ ನಿರ್ದೇಶನದ ಚೊಚ್ಚಲ ಚಿತ್ರದ ಟೈಟಲ್ ರಿವೀಲ್
Cinema Latest Sandalwood
rashmika vijay devarakonda geetha govindam
ರಶ್ಮಿಕಾ, ವಿಜಯ್‌ ಮದುವೆಗೆ ಬೆಂಗಳೂರಿನಿಂದ ಹೂ ಪೂರೈಕೆ
Bengaluru City Cinema Latest Main Post Sandalwood South cinema Top Stories

You Might Also Like

Rajeev Gowda 1
Bengaluru City

ಪರಾರಿಯಾಗಿದ್ದ ಧಮ್ಕಿ ಪುಢಾರಿ ರಾಜೀವ್‌ ಗೌಡ ಕೊನೆಗೂ ಅರೆಸ್ಟ್‌

Public TV
By Public TV
29 seconds ago
Zameer Ahmed
Davanagere

ಎಲ್ಲರೂ ರಾತ್ರಿ ಕನಸು ಕಂಡ್ರೆ ಕುಮಾರಸ್ವಾಮಿ ಹಗಲುಗನಸು ಕಾಣ್ತಾರೆ: ಹೆಚ್‌ಡಿಕೆಗೆ ಜಮೀರ್ ಟಾಂಗ್‌

Public TV
By Public TV
17 minutes ago
NAVAMI 1
Chikkamagaluru

ಚಿಕ್ಕಮಗಳೂರು | ಹಿಟ್ & ರನ್‍ಗೆ ಸಹಕಾರ ಸಂಘದ ಸಿಬ್ಬಂದಿ ಬಲಿ

Public TV
By Public TV
1 hour ago
Shivalinge Gowda 1
Districts

ಜೆಡಿಎಸ್‌ ಬಿಟ್ಟಿದ್ದು ದ್ರೋಹ ಹೇಗಾಗುತ್ತೆ? ನಾನಿದ್ದಿದ್ರೆ ಇನ್ನೊಂದು ಸೀಟ್ ಜಾಸ್ತಿ ಆಗೋದಷ್ಟೇ: ಶಿವಲಿಂಗೇಗೌಡ

Public TV
By Public TV
1 hour ago
ಹುಬ್ಬಳ್ಳಿ ಕಚೇರಿಯಲ್ಲಿ ನಡೆದ ಗಣರಾಜ್ಯೋತ್ಸವ
Dharwad

ಪ್ರಹ್ಲಾದ್ ಜೋಶಿ ಕಾರ್ಯಾಲಯದಲ್ಲಿ ಸ್ವಚ್ಛ ವಾಹಿನಿ ಚಾಲಕಿ, ರಕ್ಷಣಾ ಸಿಬ್ಬಂದಿಯಿಂದ ಧ್ವಜಾರೋಹಣ

Public TV
By Public TV
2 hours ago
belagavi money robbery
Belgaum

ನಾಪತ್ತೆಯಾದ 400 ಕೋಟಿ ಹಣ ಗುಜರಾತಿನ ಪ್ರಭಾವಿ ರಾಜಕಾರಣಿಯದ್ದು?

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?