Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ದೆಹಲಿ ಗೆಲುವಿಗೆ ಎಎಪಿ ಪ್ರಚಾರ ತಂತ್ರ ಅನುಸರಿಸಲಿರುವ ಬಿಜೆಪಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ದೆಹಲಿ ಗೆಲುವಿಗೆ ಎಎಪಿ ಪ್ರಚಾರ ತಂತ್ರ ಅನುಸರಿಸಲಿರುವ ಬಿಜೆಪಿ

Latest

ದೆಹಲಿ ಗೆಲುವಿಗೆ ಎಎಪಿ ಪ್ರಚಾರ ತಂತ್ರ ಅನುಸರಿಸಲಿರುವ ಬಿಜೆಪಿ

Public TV
Last updated: January 9, 2020 1:12 pm
Public TV
Share
3 Min Read
AAP BJP
SHARE

ನವದೆಹಲಿ: ದೆಹಲಿ ವಿಧಾನಸಭೆ ಚುನಾವಣೆಗೆ ದಿನಾಂಕ ನಿಗದಿಯಾಗಿದೆ. ದಿನದಿಂದ ದಿನಕ್ಕೆ ರಾಷ್ಟ್ರ ರಾಜಧಾನಿ ಚುನಾವಣೆ ರಣಕಣ ರಂಗು ಪಡೆದುಕೊಳ್ಳುತ್ತಿದೆ. ಈ ನಡುವೆ ಚುನಾವಣಾ ಪ್ರಚಾರಕ್ಕೆ ಬಿಜೆಪಿ, ಆಮ್ ಅದ್ಮಿ ತಂತ್ರಗಳನ್ನ ಅನುಸರಿಸಲಿದೆ ಎಂದು ತಿಳಿದು ಬಂದಿದೆ.

2015 ರಲ್ಲಿ 70 ವಿಧಾನಸಭಾ ಕ್ಷೇತ್ರಗಳ ಪೈಕಿ 67 ಸ್ಥಾನಗಳನ್ನು ಗೆಲ್ಲುವ ಮೂಲಕ ದೆಹಲಿಯಲ್ಲಿ ಆಪ್ ದಾಖಲೆಯ ಗೆಲವು ಸಾಧಿಸಿತ್ತು. ಹೆಚ್ಚು ಆಡಂಬರದ ಬೃಹತ್ ಸಮಾವೇಶಗಳ ಮೊರೆ ಹೋಗದೆ ತನ್ನ ವಿಶಿಷ್ಟ ಪ್ರಚಾರ ಕಾರ್ಯಗಳಿಂದ ದೆಹಲಿಯ ಜನರನ್ನು ನೇರವಾಗಿ ತಲುಪಲು ಪ್ರಯತ್ನ ಮಾಡಿತ್ತು. ಇದೇ ತಂತ್ರವನ್ನು ಬಿಜೆಪಿ ಈ ಬಾರಿ ಚುನಾವಣೆಯಲ್ಲಿ ಅನುಸರಿಸುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.

BJP Congress

ಆಪ್ ತನ್ನೆಲ್ಲ ಚುನಾವಣೆಗಳಲ್ಲೂ ಮೊಹಲ್ಲಾ ಮೀಟಿಂಗ್, ಮನೆ ಮನೆ ಪ್ರಚಾರ, ವಾರ್ಡ್ ಸಭೆಗಳು, ಕರಪತ್ರ ಹಂಚುವ ಮೂಲಕ ನೇರವಾಗಿ ಜನರನ್ನ ತಲುಪಿ ಪಕ್ಷದ ನಿಲುವುಗಳನ್ನು ಹೇಳುವ ಪ್ರಯತ್ನ ಮಾಡಲಾಗಿತ್ತು. ಇದೇ ಮಾದರಿಯನ್ನು ಬಿಜೆಪಿ ಈ ಬಾರಿ ಫಾಲೋ ಮಾಡಲಿದೆ ಎನ್ನಲಾಗುತ್ತಿದೆ. ಬೃಹತ್ ಸಮಾವೇಶಗಳು, ಪೋಸ್ಟರ್ ಗಳು, ಹೋಲ್ಡಿಂಗ್ಸ್ ಬ್ಯಾನರ್ ಗಳಿಗೆ ಹೆಚ್ಚು ಆದ್ಯತೆ ನೀಡದೆ ಮೊಹಲ್ಲಾ ಮೀಟಿಂಗ್ ಮಾಡಲು ಬಿಜೆಪಿ ನಿರ್ಧರಿಸಿದೆಯಂತೆ. ಇದನ್ನೂ ಓದಿ: ಆಪ್‍ಗಿಂತ ಐದು ಪಟ್ಟು ಹೆಚ್ಚು ಸಬ್ಸಿಡಿ- ಬಿಜೆಪಿಗೆ ಕೇಜ್ರಿವಾಲ್ ತಿರುಗೇಟು

2013 ಮತ್ತು 2015ರ ಚುನಾವಣೆಗಳಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ಹೆಚ್ಚು ಸಂಪನ್ಮೂಲ ಹೊಂದಿದ್ದ ಪಕ್ಷಗಳಾಗಿದ್ದವು ಹೀಗಾಗೀ ದೊಡ್ಡ ಪ್ರಮಾಣದ ಸಮಾವೇಶ, ಕಟ್ಟೌಟ್ ಗಳನ್ನು ಹಾಕುವ ಮೂಲಕ ಅದ್ಧೂರಿ ಪ್ರಚಾರ ಮಾಡಿದ್ದವು. ಆದರೆ ಸಂಪನ್ಮೂಲ ಕೊರತೆ ಹೊಂದಿದ್ದ ಆಪ್ ತನ್ನ ಸ್ವಯಂ ಸೇವಕ ಕಾರ್ಯಕರ್ತರ ಮೂಲಕ ನೇರವಾಗಿ ಮೊಹಲ್ಲಾ ಮೀಟಿಂಗ್, ವಾರ್ಡ್ ಸಭೆಗಳು, ಮನೆ ಮನೆ ಪ್ರಚಾರ, ಕರಪತ್ರಗಳನ್ನು ಹಂಚುವ ಮೂಲಕ ಹೊಸ ಪ್ರಚಾರ ಪ್ರಯತ್ನ ಮಾಡಿದ್ದರು. ಅಲ್ಲದೇ ಆಪ್ ನ ಈ ಪ್ರಯತ್ನ ಯಶಸ್ವಿ ಆಗುವದಲ್ಲದೇ ಹೊಸ ಪಕ್ಷವೊಂದು 2013ರಲ್ಲಿ 28 ಮತ್ತು 2015 ರಲ್ಲಿ 67 ಸ್ಥಾನಗಳನ್ನು ಪಡೆಯುವಲ್ಲಿ ಯಶಸ್ಸು ಕಂಡಿತ್ತು. ಅದ್ಧೂರಿ ಪ್ರಚಾರ ಮಾಡಿದ್ದ ಬಿಜೆಪಿ ಮೂರು ಸ್ಥಾನ ಪಡೆದರೆ ಕಾಂಗ್ರೆಸ್ ಧೂಳಿಪಟವಾಗಿತ್ತು. ಸರಳ ಪ್ರಚಾರದ ಮೂಲಕ ಆಪ್ ದಾಖಲೆಯ ವಿಜಯ ಸಾಧಿಸಿತು. ಇದನ್ನೂ ಓದಿ: ಜನವರಿ 20ರೊಳಗೆ ಪ್ರಣಾಳಿಕೆ ಬಿಡುಗಡೆ- 2015ಕ್ಕಿಂತ ಚಿಕ್ಕದಿರಲಿದೆ ಆಪ್ ಭರವಸೆ ಪಟ್ಟಿ

bjp1 1534219301

ಇದೇ ತಂತ್ರವನ್ನು ಬಿಜೆಪಿ ಅನುಸರಿಸಲು ರಾಷ್ಟ್ರೀಯ ಅಧ್ಯಕ್ಷ ಸೂಚಿಸಿದ್ದಾರೆ ಎನ್ನಲಾಗಿದೆ. ಅಲ್ಲದೇ ಕಳೆದ ವಾರ ತಮ್ಮ ಭಾಷಣದಲ್ಲಿ ನಮ್ಮ ದೊಡ್ಡ ಕಾರ್ಯಕರ್ತರ ಪಡೆ ಪ್ರತಿ ಮನೆ ಮನೆಗೂ ತೆರಳಬೇಕು ಮೊಹಲ್ಲಾ ಸಭೆ ಮಾಡಬೇಕು ಅಂತಾ ಕರೆ ನೀಡಿದ್ದರು. ಅಲ್ಲದೇ ದೆಹಲಿಯಲ್ಲಿ ಸ್ವತಃ ಸಿಎಎ ಪರ ಮನೆ ಮನೆ ಅಭಿಯಾನ ಮಾಡುವ ಮೂಲಕ ಮಾದರಿಯಾಗುವ ಪ್ರಯತ್ನ ಮಾಡಿದ್ದರು. ಇದನ್ನೂ ಓದಿ: ಆಪ್ ಗೆ ಕಾಮ್, ಬಿಜೆಪಿಗೆ ಮೋದಿ ಜನಪ್ರಿಯತೆ, ಸಿಎಎ ಚುನಾವಣಾ ಅಸ್ತ್ರ

ಮಾಹಿತಿಯ ಪ್ರಕಾರ, ಪ್ರತಿ ಕ್ಷೇತ್ರದ ಹಾಲಿ ಮತ್ತು ಮಾಜಿ ಶಾಸಕರು, ಮಂಡಲ ಅಧ್ಯಕ್ಷರು, ಜಿಲ್ಲಾಧ್ಯಕ್ಷರು, ವಾರ್ಡ್ ಕೌನ್ಸಿಲರ್ ಗಳ ನೇತೃತ್ವದಲ್ಲಿ ಕಾರ್ಯಕರ್ತರ ಗುಂಪುಗಳನ್ನು ಮಾಡಿಕೊಂಡು ಮೊಹಲ್ಲಾಗಳಿಗೆ ಭೇಟಿ ಮಾಡಿ 50 ರಿಂದ 150 ಜನರ ಒಳಗೊಳ್ಳುವ ಸಣ್ಣ ಸಣ್ಣ ಸಭೆಗಳನ್ನು ಮಾಡಿ ಅಭ್ಯರ್ಥಿಗಳು ಭಾವಚಿತ್ರ ಪಕ್ಷದ ಚಿಹ್ನೆ ಸೇರಿದಂತೆ ಕೇಂದ್ರ ಸರ್ಕಾರದ ಸಾಧನೆ ಹಾಗೂ ಪೌರತ್ವ ತಿದ್ದುಪಡಿ ಕಾಯ್ದೆಯ ಬಗ್ಗೆ ಜಾಗೃತಿ ಮೂಡಿಸಲು ಅಮಿತ್ ಶಾ ಸೂಚಿಸಿದ್ದಾರೆ ಎಂದು ಬಿಜೆಪಿ ಮೂಲಗಳ ಹೇಳಿದ್ದಾರೆ. ಇದಲ್ಲದೇ ಕೇಂದ್ರ ಸರ್ಕಾರದ ಪ್ರಮುಖ ನಾಯಕರು ಮಾತ್ರ ಬೃಹತ್ ಸಮಾವೇಶದಲ್ಲಿ ಪಾಲ್ಗೊಳ್ಳಲು ಅಮಿತ್ ಶಾ ಸೂಚಿಸಿದ್ದಾರೆ ಎನ್ನಲಾಗಿದೆ. ಇದನ್ನೂ ಓದಿ:

TAGGED:aapbjpcongressDelhi Assembly ElectionDelhi ElectionPublic TVಎಎಪಿಕಾಂಗ್ರೆಸ್ದೆಹಲಿ ಚುನಾವಣೆದೆಹಲಿ ವಿಧಾನಸಭಾ ಚುನಾವಣೆಪಬ್ಲಿಕ್ ಟಿವಿಬಿಜೆಪಿ
Share This Article
Facebook Whatsapp Whatsapp Telegram

Cinema news

shiva rajkumar
ಫ್ಯಾನ್ಸ್ ವಾರ್ ಬಗ್ಗೆ ನಟ ಶಿವರಾಜ್‌ಕುಮಾರ್ ಖಡಕ್ ರಿಯಾಕ್ಷನ್
Cinema Latest Sandalwood Top Stories
Ravi Basrur
ಕಿಶೋರ್ ಮೇಗಳಮನೆ ನಿರ್ದೇಶನದ ಚಿತ್ರಕ್ಕೆ ಬಸ್ರೂರು ಸಂಗೀತ
Cinema Latest Sandalwood Top Stories
45 movie 3
`45′ ತ್ರಿಮೂರ್ತಿಗಳ ಸಂಗಮ.. ಕಣ್ತುಂಬಿಕೊಂಡ ಪ್ರೇಕ್ಷಕರ ಜೈಕಾರ..!
Cinema Latest Sandalwood Top Stories
Bigg Boss Kannada 12 Gilli Nata Parents
ಗಿಲ್ಲಿಗೆ ಕೋಲಲ್ಲಿ ಹಿಗ್ಗಾಮುಗ್ಗಾ ಬಾರಿಸಿದ ತಂದೆ
Latest Top Stories TV Shows

You Might Also Like

Tiger 1
Districts

ಮೈಸೂರು | ಅನಾರೋಗ್ಯದಿಂದ ಬಳಲುತ್ತಿದ್ದ ಐದು ವರ್ಷದ ತಾಯಮ್ಮ ಹುಲಿ ಸಾವು

Public TV
By Public TV
30 minutes ago
DK Shivakumar 9
Bengaluru City

ಕಾರ್ಯಕರ್ತನಾಗಿ ಕಸ ಗುಡಿಸಿ, ಅಧ್ಯಕ್ಷನಾಗಿ ಪಕ್ಷದ ಬಾವುಟ ಕಟ್ಟಿ, ಎಲ್ಲ ಕೆಲಸ ಮಾಡಿದ್ದೇನೆ: ಡಿಕೆಶಿ

Public TV
By Public TV
38 minutes ago
BY Vijayendra
Bengaluru City

ಕಾಂಗ್ರೆಸ್ ವಿರುದ್ಧ ಆಡಳಿತ ವಿರೋಧಿ ಅಲೆ; ಯಾವಾಗ ಚುನಾವಣೆ ನಡೆದರೂ ಬಿಜೆಪಿಗೆ ಬಹುಮತ: ವಿಜಯೇಂದ್ರ

Public TV
By Public TV
41 minutes ago
Raichuru Mantralaya
Districts

ಮಂತ್ರಾಲಯದಲ್ಲಿ ಕಿಕ್ಕಿರಿದ ಜನಸಾಗರ – ಒಂದೇ ದಿನ ಹರಿದುಬಂದ ಲಕ್ಷಾಂತರ ಭಕ್ತಗಣ

Public TV
By Public TV
58 minutes ago
Train
Bengaluru City

ಬೆಂಗಳೂರಿಂದ ವಿಜಯಪುರಕ್ಕೆ ಹುಬ್ಬಳ್ಳಿ, ಗದಗ ಬೈಪಾಸ್ ಮೂಲಕ ಪ್ರಪ್ರಥಮ ವಿಶೇಷ ರೈಲು

Public TV
By Public TV
1 hour ago
Satish Jarkiholi 1
Bengaluru City

ರಾಜ್ಯದ ಆಂತರಿಕ ಕಚ್ಚಾಟ ಕಾಂಗ್ರೆಸ್‌ ಹೈಕಮಾಂಡ್ ಸರಿಪಡಿಸಲಿ: ಸತೀಶ್‌ ಜಾರಕಿಹೊಳಿ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?