Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮಂಡ್ಯ ವಿವಿ ಉಳಿಸಲು ಹೋರಾಟಕ್ಕೆ ಮುಂದಾದ ವಿದ್ಯಾರ್ಥಿಗಳು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಮಂಡ್ಯ ವಿವಿ ಉಳಿಸಲು ಹೋರಾಟಕ್ಕೆ ಮುಂದಾದ ವಿದ್ಯಾರ್ಥಿಗಳು

Districts

ಮಂಡ್ಯ ವಿವಿ ಉಳಿಸಲು ಹೋರಾಟಕ್ಕೆ ಮುಂದಾದ ವಿದ್ಯಾರ್ಥಿಗಳು

Public TV
Last updated: January 13, 2020 1:17 pm
Public TV
Share
2 Min Read
mnd student protest
SHARE

ಮಂಡ್ಯ: ಜಿಲ್ಲೆಯಲ್ಲಿ ಇದೀಗ ವಿಶ್ವವಿದ್ಯಾಲಯದ ಕಿಚ್ಚು ಎದ್ದಿದ್ದು, ಮಂಡ್ಯ ವಿವಿ ಉಳಿಸಿಕೊಳ್ಳಲು ವಿದ್ಯಾರ್ಥಿಗಳು ಪ್ರತಿಭಟನೆ ನಡೆಸುತ್ತಿದ್ದಾರೆ.

ಮಂಡ್ಯ ವಿಶ್ವವಿದ್ಯಾಲಯವನ್ನು ಸ್ಥಗಿತ ಮಾಡಿ ಎಂದಿನಂತೆ ಅಟೋನೋಮಸ್‍ನಲ್ಲೇ ಮುಂದುವರಿಸಿಕೊಂಡು ಹೋಗುವಂತೆ ರಾಜ್ಯ ಸರ್ಕಾರ ಆದೇಶ ನೀಡಿದೆ. ಈ ಆದೇಶವನ್ನು ವಿರೋಧಿಸಿ ಇದೀಗ ವಿದ್ಯಾರ್ಥಿಗಳು ಎಲ್ಲಾ ಪರೀಕ್ಷೆಗಳನ್ನು ಬಹಿಷ್ಕಾರ ಮಾಡಿ, ಮಂಡ್ಯ ವಿವಿಗಾಗಿ ಪ್ರತಿಭಟನೆ ನಡೆಸುತ್ತಿದ್ದಾರೆ. ಮಂಡ್ಯ ಸರ್ಕಾರಿ ಮಹಾವಿದ್ಯಾಲಯದ ಮುಂಭಾಗ ಇದೀಗ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸುತ್ತಿದ್ದಾರೆ.

ಈಗಾಗಲೇ ವಿದ್ಯಾರ್ಥಿಗಳು ಒಂದು ಸೆಮಿಸ್ಟರ್ ಪರೀಕ್ಷೆಯನ್ನು ಮಂಡ್ಯ ವಿವಿಯ ನಿರ್ದೇಶನದಲ್ಲಿ ಬರೆದಿದ್ದು, ಇದೀಗ ಅಟೊನೋಮಸ್‍ನಲ್ಲಿ ಪರೀಕ್ಷೆ ಬರೆಯಿರಿ ಎಂದು ಸರ್ಕಾರ ನಿರ್ದೇಶನ ನೀಡಿದೆ. ಸರ್ಕಾರದ ಈ ನಿರ್ಧಾರದಿಂದ ವಿದ್ಯಾರ್ಥಿಗಳ ಭವಿಷ್ಯ ಹಾಳಾಗುತ್ತಿದೆ. ಹೀಗಾಗಿ ಸರ್ಕಾರ ಮಂಡ್ಯ ವಿವಿಯನ್ನು ಉಳಿಸಬೇಕು ಎಂದು ಆಗ್ರಹಿಸಿದರು.

mnd student protest 2

ಸಂಸದೆ ಸುಮಲತಾ ಅಂಬರೀಶ್ ಅವರು ಸ್ವಾಭಿಮಾನದ ಹೆಸರಲ್ಲಿ ಗೆದ್ದಿದ್ದಾರೆ. ಅವರ ಗೆಲುವಿಗೆ ವಿದ್ಯಾರ್ಥಿಗಳ ಮತಗಳು ಸಹ ಪ್ರಮುಖ ಕಾರಣ. ಹೀಗಾಗಿ ಅವರು ಸ್ವಾಭಿಮಾನದಿಂದ ಬಂದು ವಿದ್ಯಾರ್ಥಿಗಳಿಗೆ ಬಂಬಲ ನೀಡಿ ಮಂಡ್ಯ ವಿವಿಯನ್ನು ಉಳಿಸಬೇಕು. ಯಶ್-ದರ್ಶನ್ ಸಹ ಜೋಡೆತ್ತು ಎಂದು ಸುಮಲತಾ ಅವರ ಪರ ನಿಂತು ಅವರನ್ನು ಗೆಲ್ಲಿಸಿದ್ದಾರೆ. ಈಗ ಮಂಡ್ಯ ವಿವಿ ಉಳಿಸಲು ಸಹ ಅವರು ಮುಂದಾಗಬೇಕು. ಮಂಡ್ಯ ಶಾಸಕ ಶ್ರೀನಿವಾಸ್ ಕೂಡ ಈ ಬಗ್ಗೆ ಧ್ವನಿ ಎತ್ತಬೇಕು ಎಂದು ವಿದ್ಯಾರ್ಥಿಗಳು ಒತ್ತಾಯಿಸಿದರು.

ರದ್ದು ಮಾಡಿದ್ದು ಯಾಕೆ?
ಒಂದು ವರ್ಷದ ಹಿಂದೆ ಸರ್ಕಾರ ಮಂಡ್ಯ ವಿಶ್ವವಿದ್ಯಾಲಯ ಎಂದು ಘೋಷಣೆ ಮಾಡಿತ್ತು. ಈಗ ಮಂಡ್ಯ ವಿವಿ ವಿಶೇಷ ಅಧಿಕಾರಿಯಾಗಿದ್ದ ಮಹದೇವನಾಯಕ ಅವರು ಅಕ್ರಮವೆಸಗಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಅಕ್ರಮ ನೇಮಕಾತಿ ಹಾಗೂ ಕೋರ್ಸ್‍ಗಳನ್ನು ತೆರೆದಿದ್ದ ಮಹದೇವನಾಯಕ ಅವರನ್ನು ಸರ್ಕಾರ ಅಮಾನತುಗೊಳಿಸಿದ ಬೆನ್ನಲ್ಲೇ ವಿಶ್ವವಿದ್ಯಾಲಯವನ್ನು ಸರ್ಕಾರ ರದ್ದು ಪಡಿಸಿ ಆದೇಶಿಸಿದೆ.

mnd student protest 3

ಈಗಾಗಲೇ ಒಂದು ಸೆಮಿಸ್ಟರ್ ಪರೀಕ್ಷೆಯನ್ನು ಮಂಡ್ಯ ವಿಶ್ವವಿದ್ಯಾಲಯದ ನಿರ್ದೇಶನದ ಮೇರೆಗೆ ಪರೀಕ್ಷೆ ಬರೆದಿರುವ ವಿದ್ಯಾರ್ಥಿಗಳಿಗೆ ಇದೀಗ ಅಟೊನೋಮಸ್‍ನಲ್ಲಿ ಪರೀಕ್ಷೆ ಎದುರಿಸಿ ಎಂದು ಹೇಳಲಾಗುತ್ತಿದೆ. ಇದಕ್ಕೆ ವಿರೋಧ ವ್ಯಕ್ತಪಡಿಸಿರು ವಿದ್ಯಾರ್ಥಿಗಳು ನಾವು ಅಟೊನೋಮಸ್‍ನಲ್ಲಿ ಪರೀಕ್ಷೆ ಬರೆಯಲ್ಲ. ನಾವು ಕಾಲೇಜಿಗೆ ಸೇರ್ಪಡೆಯಾಗಿದ್ದು ಮಂಡ್ಯ ವಿಶ್ವವಿದ್ಯಾಲಯ ಎಂದು ಆದರೆ ಈಗ ನಾವು ಅಟೊನೋಮಸ್ ಎಂದು ಹೇಗೆ ಪರೀಕ್ಷೆ ಬರೆಯುವುದು. ವಿಶ್ವವಿದ್ಯಾಲಯದ ಸರ್ಟಿಫಿಕೇಟ್‍ಗೆ ಬೆಲೆ ಇದೆ, ಆದರೆ ಅಟೊನೋಮಸ್‍ನ ಸರ್ಟಿಫಿಕೇಟ್‍ಗೆ ಬೆಲೆ ಕಡಿಮೆ. ಹೀಗಾಗಿ ನಾವು ಪರೀಕ್ಷೆ ಬರೆಯುವುದಿಲ್ಲ ಎಂದು ಪರೀಕ್ಷೆಗಳನ್ನು ಬಹಿಷ್ಕಾರ ಮಾಡಿದ್ದಾರೆ.

ಯಾರೋ ಅವರ ಸ್ವಾರ್ಥಕ್ಕಾಗಿ ಎಸಗಿರುವ ಅಕ್ರಮಕ್ಕೆ ಸರ್ಕಾರ ವಿದ್ಯಾರ್ಥಿಗಳಿಗೆ ಶಿಕ್ಷೆ ನೀಡುತ್ತಿದೆ. ಇದರಿಂದ ವಿದ್ಯಾರ್ಥಿಗಳ ಭವಿಷ್ಯದಲ್ಲಿ ಸರ್ಕಾರ ಹಾಗೂ ಶಿಕ್ಷಣ ಇಲಾಖೆಗಳು ಚೆಲ್ಲಾಟ ಆಡುತ್ತಿವೆ. ಈಗ ಮಂಡ್ಯದಲ್ಲಿ ವಿದ್ಯಾರ್ಥಿಗಳು ವಿಶ್ವವಿದ್ಯಾಲಯವನ್ನು ಉಳಿಸಿಕೊಳ್ಳಬೇಕು ಎಂದು ವಿದ್ಯಾರ್ಥಿಗಳು ಕಿಡಿಕಾರುತ್ತಿದ್ದಾರೆ.

TAGGED:mandyaMandya universityMLA SrinivasprotestPublic TVstudentsSumalathaಪಬ್ಲಿಕ್ ಟಿವಿಪ್ರತಿಭಟನೆಮಂಡ್ಯಮಂಡ್ಯ ವಿವಿವಿದ್ಯಾರ್ಥಿಗಳುಶಾಸಕ ಶ್ರೀನಿವಾಸ್ಸುಮಲತಾ
Share This Article
Facebook Whatsapp Whatsapp Telegram

Cinema news

Bigg Boss runner up Rakshita Shetty gets a grand welcome in Padubidri
ತೆರೆದ ವಾಹನದಲ್ಲಿ ಮೆರವಣಿಗೆ – ಬಂಗುಡೆ ಮೀನು ಹಿಡಿದು ಸಂಭ್ರಮಿಸಿದ ರಕ್ಷಿತಾ
Cinema Districts Karnataka Latest Main Post TV Shows Udupi
kantara chapter 1
ಜೀ ಕನ್ನಡ ವಾಹಿನಿಯಲ್ಲಿ ಬರಲಿದೆ ಕಾಂತಾರ ಚಾಪ್ಟರ್ 1
Cinema Latest Sandalwood Top Stories
Udaya Kannadiga 2025
ವರ್ಣರಂಜಿತ ಉದಯ ಕನ್ನಡಿಗ-2025 ಪುರಸ್ಕಾರದಲ್ಲಿ ತಾರಾಮೇಳ
Cinema Latest Sandalwood Top Stories TV Shows
Gilli Kavya 1
BBK 12 | ಗಿಲ್ಲಿಯನ್ನ ಮದ್ವೆ ಆಗ್ತೀರಾ ಅಂದಿದ್ದಕ್ಕೆ ಕಾವ್ಯ ಕೊಟ್ಟ ಉತ್ತರವೇನು?
Cinema Latest Top Stories TV Shows

You Might Also Like

Donald Trump Diego Garcia
Latest

ಗ್ರೀನ್‌ಲ್ಯಾಂಡ್ ಬಳಿಕ ಹಿಂದೂ ಮಹಾಸಾಗರದ ಮೇಲೆ ಟ್ರಂಪ್ ಕಣ್ಣು

Public TV
By Public TV
12 minutes ago
thawarchand gehlot join session exit
Bengaluru City

ವಿಧಾನಸಭೆಯಲ್ಲಿ ಭಾರೀ ಹೈಡ್ರಾಮಾ – ಭಾಷಣ ಓದದೇ ತೆರಳಿದ ಗೆಹ್ಲೋಟ್‌

Public TV
By Public TV
18 minutes ago
Siddaramaiah 2 1
Bengaluru City

ಸಂವಿಧಾನದ ಉಲ್ಲಂಘನೆಯಾಗಿದೆ, ರಾಜ್ಯಪಾಲರು ಕೇಂದ್ರದ ಕೈಗೊಂಬೆಯಾಗಿ ವರ್ತಿಸುತ್ತಿದ್ದಾರೆ: ಸಿದ್ದರಾಮಯ್ಯ ತೀವ್ರ ಆಕ್ಷೇಪ

Public TV
By Public TV
24 minutes ago
VidhanSoudha
Bengaluru City

ವಿಧಾನಸೌಧಕ್ಕೆ ರಾಜ್ಯಪಾಲರ ಆಗಮನ – ಹೂಗುಚ್ಛ ನೀಡಿ ಆತ್ಮೀಯ ಸ್ವಾಗತ ಕೋರಿದ ಸಿಎಂ

Public TV
By Public TV
53 minutes ago
Thawar Chand Gehlot Siddaramaiah
Bengaluru City

ರಾಜ್ಯಪಾಲರು ಅಧಿವೇಶನಕ್ಕೆ ಬರ್ತಾರೆ; ಲೋಕಭವನದಿಂದ ಸರ್ಕಾರಕ್ಕೆ ಅಧಿಕೃತ ಮಾಹಿತಿ

Public TV
By Public TV
1 hour ago
NAGENDRA
Bengaluru City

ವಾಲ್ಮೀಕಿ ಹಗರಣ | ಮಾಜಿ ಸಚಿವ ಬಿ.ನಾಗೇಂದ್ರಗೆ ಮತ್ತೆ ಸಂಕಷ್ಟ – ಜಾಮೀನು ರದ್ದು ಕೋರಿ ಹೈಕೋರ್ಟ್‌ಗೆ ಸಿಬಿಐ ಅರ್ಜಿ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?