Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • Live TV
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ಸರಣಿ ಗೆಲುವಿನ ತವಕದಲ್ಲಿ ಟೀಂ ಇಂಡಿಯಾ- ನ್ಯೂಜಿಲೆಂಡ್‍ಗೆ ಗೆಲುವು ಅನಿವಾರ್ಯ

Public TV
Last updated: January 29, 2020 9:37 am
Public TV
Share
2 Min Read
CRICKET 3
SHARE

ಬೆಂಗಳೂರು: ಭರ್ಜರಿ ಲಯದಲ್ಲಿರೋ ಟೀಂ ಇಂಡಿಯಾ ಅತಿಥೇಯ ನ್ಯೂಜಿಲೆಂಡ್ ವಿರುದ್ಧ ನಡೆಯುತ್ತಿರೋ ಟಿ20 ಸರಣಿ ವಶಪಡಿಸಿಕೊಳ್ಳೋ ಹುಮ್ಮಸ್ಸಿನಲ್ಲಿದೆ. ಇಂದು 3ನೇ ಟಿ20 ಪಂದ್ಯ ನಡೆಯಲಿದ್ದು, ಪಂದ್ಯದಲ್ಲಿ ಗೆಲುವು ಸಾಧಿಸಿ ಸರಣಿ ವಶಪಡಿಸಿಕೊಳ್ಳೋ ತವಕದಲ್ಲಿದ್ದಾರೆ ಕೊಹ್ಲಿ ಬಾಯ್ಸ್.

ಸತತ ಎರಡು ಸೋಲುಗಳಿಂದ ಕಂಗೆಟ್ಟಿರೋ ನ್ಯೂಜಿಲೆಂಡ್ ತಂಡಕ್ಕೆ ಇಂದು ಮಾಡು ಇಲ್ಲವೇ ಮಡಿ ಪಂದ್ಯ. ಸರಣಿ ಉಳಿಸಿಕೊಳ್ಳಬೇಕಾದ್ರೆ ಉಳಿದಿರೋ 3 ಪಂದ್ಯ ಗೆಲ್ಲಲೇಬೇಕು. ಸರಣಿ ಜೀವಂತವಾಗಿಡಬೇಕಾದ್ರೆ ಇಂದಿನ ಪಂದ್ಯ ಗೆಲ್ಲಲೇಬೇಕಾದ ಒತ್ತಡದಲ್ಲಿದೆ ನ್ಯೂಜಿಲೆಂಡ್ ತಂಡ.

CRICKET 4

ನ್ಯೂಜಿಲೆಂಡ್‍ನ ಸೆಡನ್ ಪಾರ್ಕ್ ಮೈದಾನದಲ್ಲಿ ಪಂದ್ಯ ನಡೆಯಲಿದೆ. ಬ್ಯಾಟಿಂಗ್ ಸ್ನೇಹಿಯಾಗಿರೋ ಈ ಕ್ರೀಡಾಂಗಣದಲ್ಲಿ ರನ್ ಹೊಳೆ ಹರಿಯೋ ಸಾಧ್ಯತೆ ಇದೆ. ಭಾರತೀಯ ಕಾಲಮಾನದ ಪ್ರಕಾರ ಮಧ್ಯಾಹ್ನ ಪಂದ್ಯ ಆರಂಭವಾಗಲಿದೆ.

ಎರಡು ಪಂದ್ಯ ಗೆದ್ದು ಭರ್ಜರಿ ಫಾರ್ಮ್‍ನಲ್ಲಿರೋ ಟೀಂ ಇಂಡಿಯಾ 3 ನೇ ಪಂದ್ಯ ಗೆಲ್ಲುವ ವಿಶ್ವಾಸದಲ್ಲಿದೆ. ಬ್ಯಾಟಿಂಗ್, ಬೌಲಿಂಗ್ ವಿಭಾಗದಲ್ಲಿ ಅದ್ಭುತ ಪ್ರದರ್ಶನ ನೀಡುತ್ತಿರೋ ಕೊಹ್ಲಿ ಬಾಯ್ಸ್ ಇಂದು ಕೂಡ ಅದೇ ಪ್ರದರ್ಶನ ನೀಡೋಕೆ ಸಿದ್ಧರಾಗಿದ್ದಾರೆ. ಕೆ.ಎಲ್ ರಾಹುಲ್, ಶ್ರೇಯಸ್ ಅಯ್ಯರ್, ಮನೀಶ್ ಪಾಂಡೆ ಕೊಹ್ಲಿ, ರೋಹಿತ್ ಶರ್ಮಾ ಭಾರತದ ಬ್ಯಾಟಿಂಗ್ ಅಸ್ತ್ರ. ಮೊದಲೆರಡು ಪಂದ್ಯದಲ್ಲಿ ರೋಹಿತ್ ಶರ್ಮಾ ನಿರೀಕ್ಷಿತ ಪ್ರದರ್ಶನ ತೋರಿಲ್ಲ. ಹೀಗಾಗಿ ಈ ಪಂದ್ಯದಲ್ಲಿ ಲಯ ಕಂಡುಕೊಳ್ಳುವ ಸಾಧ್ಯತೆ ಇದೆ. ಉಳಿದಂತೆ ಶಿವಂ ದುಬೆ, ರವೀಂದ್ರ ಜಡೇಜಾ ಅಲ್ರೌಂಡರ್ ವಿಭಾಗದಲ್ಲಿ ಅದ್ಭುತ ಪ್ರದರ್ಶನ ತೋರುತ್ತಿದ್ದಾರೆ. ಶಮಿ, ಬೂಮ್ರಾ, ಚಹಲ್, ಶಾರ್ದೂಲ್ ಠಾಕೂರ್ ಬೌಲಿಂಗ್ ಅಸ್ತ್ರವಾಗಿದ್ದಾರೆ. ನಾಯಕ ಕೊಹ್ಲಿ ಮೊದಲೆರಡು ಪಂದ್ಯದಲ್ಲಿ ಆಡಿದ ತಂಡವನ್ನೇ ಉಳಿಸಿಕೊಳ್ಳುವ ಸಾಧ್ಯತೆ ಇದೆ.

CRICKET 1

ನ್ಯೂಜಿಲೆಂಡ್ ತಂಡ ತವರು ನೆಲದಲ್ಲಿಯೇ ಮುಖಭಂಗ ಅನುಭವಿಸಿದೆ. ಮೊದಲ ಪಂದ್ಯದಲ್ಲಿ ಬ್ಯಾಟಿಂಗ್ ಅದ್ಭುತವಾಗಿ ನಡೆಸಿದ್ರು, ಬೌಲಿಂಗ್‍ನಲ್ಲಿ ಕಳಪೆ ಪ್ರದರ್ಶನ ತೋರಿ ಸೋಲು ಕಂಡಿತ್ತು. ಎರಡನೇ ಪಂದ್ಯದಲ್ಲಿ ಬ್ಯಾಟಿಂಗ್ ಪಡೆ ವಿಫಲವಾಗಿ ಸೋತಿತ್ತು. ಕಳೆದೆರಡು ಪಂದ್ಯದ ತಪ್ಪು ತಿದ್ದುಕೊಂಡು, ಟೀಂ ಇಂಡಿಯಾಗೆ ತಿರುಗೇಟು ಕೊಡೋಕೆ ನ್ಯೂಜಿಲೆಂಡ್ ಸಿದ್ಧವಾಗಿದೆ. ಗಪ್ಟಿಲ್, ಮನ್ರೋ, ವಿಲಿಯಮ್ಸನ್, ಟೇಲರ್ ನ್ಯೂಜಿಲೆಂಡ್ ಬ್ಯಾಟಿಂಗ್ ಬಲ. ಗ್ರಾಂಡ್ ಹೋಮ್, ಸ್ಯಾಂಟ್ನರ್ ಅಲ್ರೌಂಡರ್ ವಿಭಾಗದಲ್ಲಿ ಇದ್ದರೆ, ಸೋಧಿ, ಟಿಮ್ ಸೌಥಿ, ಹ್ಯಾಮಿಶ್, ಬೆನ್ನೆಟ್, ಬ್ಲೇರ್ ಟಿಕ್ನೆರ್ ಬೌಲಿಂಗ್ ಪಡೆಯಲಿದ್ದಾರೆ.

ಸಂಭವನೀಯ ಆಟಗಾರರು:
ಭಾರತ: ವಿರಾಟ್ ಕೊಹ್ಲಿ(ನಾಯಕ) ರೋಹಿತ್, ರಾಹುಲ್, ಶ್ರೇಯಸ್ ಅಯ್ಯರ್, ಪಾಂಡೆ, ಶಿವಂ ದುಬೆ, ಜಡೇಜಾ, ಶಮಿ, ಬೂಮ್ರಾ, ಚಹಲ್, ಶಾರ್ದೂಲ್ ಠಾಕೂರ್.

CRICKET 2

ನ್ಯೂಜಿಲೆಂಡ್: ವಿಲಿಯಮ್ಸನ್(ನಾಯಕ) ಗಪ್ಟಿಲ್, ಮನ್ರೋ,ಟೇಲರ್, ಸೀಫರ್ಟ್, ಗ್ರಾಂಡ್ ಹೋಮ್, ಸ್ಯಾಂಟ್ನರ್, ಸೋಧಿ, ಟಿಮ್ ಸೌಥಿ, ಹ್ಯಾಮಿಶ್ ಬೆನ್ನೆಟ್, ಬ್ಲೇರ್ ಟಿಕ್ನೆರ್.

TAGGED:cricketindianew zealandPublic TVTeam indiaಕ್ರಿಕೆಟ್ಟೀಂ ಇಂಡಿಯಾನ್ಯೂಜಿಲೆಂಡ್ಪಬ್ಲಿಕ್ ಟಿವಿಭಾರತ
Share This Article
Facebook Whatsapp Whatsapp Telegram

Cinema Updates

Karisma Kapoor Sunjay Kapur
ನಟಿ ಕರಿಷ್ಮಾ ಕಪೂರ್‌ ಮಾಜಿ ಪತಿ ಸಂಜಯ್‌ ಹೃದಯಾಘಾತದಿಂದ ನಿಧನ
1 hour ago
Kantara
ಕಾಂತಾರ ಚಾಪ್ಟರ್-1 | ದೈವದ ನೇಮೋತ್ಸವ ಚಿತ್ರೀಕರಣಕ್ಕೂ ಮುನ್ನವೇ ಸಹ ಕಲಾವಿದ ಸಾವು
20 hours ago
Kantara 3
ʻಕಾಂತಾರ ಚಾಪ್ಟರ್-1ʼಗೆ ಸಾಲು ಸಾಲು ವಿಘ್ನ – ಒಂದೇ ತಿಂಗಳಲ್ಲಿ ಮೂರು ಸಾವು!
20 hours ago
Kantara Death copy
ಕಾಂತಾರ ಚಾಪ್ಟರ್-1 ಚಿತ್ರದ ಸಹ ಕಲಾವಿದ ವಿಜು ಹೃದಯಾಘಾತದಿಂದ ಸಾವು
21 hours ago

You Might Also Like

Raichur PDO
Districts

ಕಾಮಗಾರಿ, ಸಾಮಗ್ರಿಗಳ ಖರೀದಿ ಬಿಲ್‌ನಲ್ಲಿ ಲಕ್ಷ ಲಕ್ಷ ಹಣ ಗೋಲ್ಮಾಲ್‌ – ಇಬ್ಬರು ಪಿಡಿಓ ಅಮಾನತು

Public TV
By Public TV
21 minutes ago
Pratik Joshi Family
Latest

ಲಂಡನ್‌ನಲ್ಲಿ ಭವಿಷ್ಯದ ಕನಸು ಕಟ್ಟಿ ವಿಮಾನದಲ್ಲಿ ಹಾರಿದ್ದ ಒಂದೇ ಕುಟುಂಬದ ಐವರು ದುರಂತ ಅಂತ್ಯ

Public TV
By Public TV
31 minutes ago
Modi
Latest

Ahmedabad | ವಿಮಾನ ದುರಂತ ನಡೆದ ಸ್ಥಳಕ್ಕೆ ಇಂದು ಮೋದಿ ಭೇಟಿ

Public TV
By Public TV
1 hour ago
bus accident
Bengaluru Rural

ತಿರುಪತಿಯಿಂದ ಬರುತ್ತಿದ್ದ ಆಂಧ್ರ ಬಸ್‌, ಲಾರಿ ನಡುವೆ ಭೀಕರ ಅಪಘಾತ – ಮೂವರು ಸ್ಥಳದಲ್ಲೇ ಸಾವು

Public TV
By Public TV
2 hours ago
Ahmedabad Planecrash 5
Latest

ಅಹಮದಾಬಾದ್‌ ವಿಮಾನ ದುರಂತದಲ್ಲಿ 241 ಮಂದಿ ಸಾವು, ಪವಾಡ ಸದೃಶವಾಗಿ ಏಕೈಕ ಪ್ರಯಾಣಿಕ ಪಾರು: ಏರ್‌ ಇಂಡಿಯಾ

Public TV
By Public TV
2 hours ago
2
Big Bulletin

ಬಿಗ್‌ ಬುಲೆಟಿನ್‌ 12 June 2025 ಭಾಗ-1

Public TV
By Public TV
9 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?