Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Latest

ಚೀನಾದಲ್ಲಿ ಕೊರೊನಾಗೆ 908 ಮಂದಿ ಬಲಿ – ಕೇರಳದಲ್ಲೂ ಹೆಚ್ಚಿದ ಭೀತಿ

Public TV
Last updated: February 10, 2020 3:38 pm
Public TV
Share
2 Min Read
coronavirus 1
SHARE

ಬೀಜಿಂಗ್: ದಿನೇ ದಿನೇ ಮಹಾಮಾರಿ ಕೊರೊನಾ ವೈರಸ್‍ಗೆ ಬಲಿಯಾಗುತ್ತಿರುವವ ಸಂಖ್ಯೆ ಹೆಚ್ಚಾಗುತ್ತಿದ್ದು, ಭಾನುವಾರ 800 ಮಂದಿ ಚೀನಾದಲ್ಲಿ ಕೊರೊನಾಗೆ ಸಾವನ್ನಪ್ಪಿದ್ದರೆ ಈ ಸಂಖ್ಯೆ ಸೋಮವಾರ 908ಕ್ಕೆ ತಲುಪಿದೆ.

ಭಾನುವಾರ 3 ಸಾವಿರ ಹೊಸ ಪ್ರಕರಣ ಚೀನಾದಲ್ಲಿ ದಾಖಲಾಗಿದ್ದು, ಈವರೆಗೆ ಚೀನಾದಲ್ಲಿ ಒಟ್ಟು 40 ಸಾವಿರ ಮಂದಿಗೆ ಕೊರೊನಾ ಸೋಂಕು ತಗುಲಿದೆ ಎಂದು ವರದಿಯಾಗಿದೆ. ದಿನೇ ದಿನೇ ಸಾವಿನ ಸಂಖ್ಯೆ ಏರಿಕೆ ಆಗುತ್ತಿರುವುದು ಚೀನಾದಲ್ಲಿ ಭೀತಿ ಹೆಚ್ಚಿಸಿದ್ದು, ಈ ಬಗ್ಗೆ ಚೀನಾ ಸರ್ಕಾರ ಅಗತ್ಯ ಕ್ರಮಕೈಗೊಳ್ಳುತ್ತಿದ್ದು, ಸೋಂಕು ಹರಡದಂತೆ ನಿಗವಹಿಸುತ್ತಿದೆ. ಇದನ್ನೂ ಓದಿ: 10 ದಿನದಲ್ಲಿ 1 ಸಾವಿರ ಬೆಡ್ ಸಾಮರ್ಥ್ಯದ ಆಸ್ಪತ್ರೆ ನಿರ್ಮಾಣಗೊಂಡಿದ್ದು ಹೇಗೆ? ಚೀನಾದ ಜೈವಿಕ ಅಸ್ತ್ರ ಕೊರೋನಾ?

coronavirus 2

2002-2003ರಲ್ಲಿ ಸಾರ್ಸ್ ಹೆಸರಿನ ವೈರಸ್ ಚೀನಾದಲ್ಲಿ 650 ಮಂದಿಯನ್ನು ಬಲಿ ಪಡೆದಿತ್ತು. ಆದರೆ ಕೊರೊನಾ ವೈರಸ್ ಈ ದಾಖಲೆ ಮುರಿದು ತನ್ನ ಕರಾಳತೆಯನ್ನು ಮುಂದುವರಿಸಿದೆ. ಚೀನಾದಿಂದ ಸುಮಾರು 20 ಇತರೆ ರಾಷ್ಟ್ರಗಳಿಗೂ ಕೊರೊನಾ ಹರಡಿದೆ. ಈ ಹಿನ್ನೆಲೆ ಭಾರತದ ಎಲ್ಲಾ ವಿಮಾನ ನಿಲ್ದಾಣಗಳಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ಚೀನಾದಿಂದ ಬರುವ ಪ್ರಯಾಣಿಕರು ಮತ್ತು ಚೀನಾಗೆ ತೆರಳುವ ಪ್ರಯಾಣಿಕರ ಮೇಲೂ ನಿರ್ಬಂಧ ವಿಧಿಸಲಾಗಿದ್ದು, ಮುಂಜಾಗೃತ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ. ಇದನ್ನೂ ಓದಿ: ಕೊರೊನಾ ವೈರಸ್ ಎಂದರೇನು? ಹೇಗೆ ಹರಡುತ್ತೆ? ರೋಗ ಲಕ್ಷಣವೇನು?

ಈ ಸೋಂಕಿನ ಬಗ್ಗೆ ಹೆಚ್ಚಿನ ಅಧ್ಯಯನ ನಡೆಸಲು ವಿಶ್ವ ಆರೋಗ್ಯ ಸಂಸ್ಥೆಯ ತಜ್ಞರು ಶೀಘ್ರವೇ ಚೀನಾಗೆ ಭೇಟಿ ನೀಡುವ ಸಾಧ್ಯತೆ ಇದೆ ಎನ್ನುವ ಮಾಹಿತಿ ಇದ್ದು, ಈ ಭೀಕರ ವೈರಸ್‍ಗೆ ಔಷಧ ಕಂಡು ಹಿಡಿಯುವ ಪ್ರಯತ್ನ ನಡೆಯುತ್ತಿದೆ.

corona virus 2

ಕೇರಳದಲ್ಲೂ ಕೊರನಾ ಭೀತಿ:
ಕೇರಳದಲ್ಲೂ ಕೊರೊನಾ ವೈರಸ್ ಭೀತಿ ಮುಂದುವರಿದಿದೆ. 3,252 ಮಂದಿಯನ್ನು ಪರಿಶೀಲನೆಯಲ್ಲಿ ಇಡಲಾಗಿದೆ. ಕೊರೊನಾ ವೈರಸ್ ಭೀತಿ ತಗುಲಿದೆ ಎಂದು ಹೇಳಲಾದ 345 ಜನರ ರಕ್ತ ಪರೀಕ್ಷೆ ಮಾಡಲಾಗಿದ್ದು, ಇವರಲ್ಲಿ 326 ಮಂದಿಗೆ ಕೊರನಾ ವೈರಸ್ ಸೋಂಕು ತಗುಲಿಲ್ಲ ಎನ್ನುವುದು ಧೃಡಪಟ್ಟಿದೆ. ಇದನ್ನೂ ಓದಿ: ಕೊರೊನಾ ವೈರಸ್‍ನಿಂದ ಆಸ್ಪತ್ರೆ ಸೇರಿದ ತಂದೆ – ಹಸಿವಿನಿಂದ ಬಳಲಿ ಶವವಾದ ವಿಶೇಷಚೇತನ ಮಗ

ಔಷಧಿ ಕಂಡುಹಿಡಿಯುತ್ತಿರುವ ಭಾರತೀಯ ವಿಜ್ಞಾನಿ:
ಆಸ್ಟ್ರೇಲಿಯಾದ ಪ್ರಮುಖ ವೈಜ್ಞಾನಿಕ ಸಂಸ್ಥೆಯಾದ ಸಿಎಸ್‍ಐಆರ್‍ಓ(ಕಾಮನ್ವೆಲ್ತ್ ವೈಜ್ಞಾನಿಕ ಮತ್ತು ಕೈಗಾರಿಕಾ ಸಂಶೋಧನಾ ಸಂಸ್ಥೆ)ಯಲ್ಲಿ ಕೊರೊನಾಗೆ ಔಷಧಿ ಕಂಡುಹಿಡಿಯುವ ಪ್ರಯತ್ನ ನಡೆಸಲಾಗುತ್ತಿದೆ. ಇದರ ನೇತೃತ್ವವನ್ನು ಭಾರತೀಯ ವಿಜ್ಞಾನಿ ಎಸ್.ಎಸ್ ವಾಸನ್ ವಹಿಸಿದ್ದಾರೆ. ವಾಸನ್ ಅವರು ಆಕ್ಸ್‍ಫರ್ಡ್ ವಿಶ್ವವಿದ್ಯಾಲಯದ ಸ್ಕಾಲರ್ ಹಾಗೂ ಬೆಂಗಳೂರಿನ ಐಐಎಸ್‍ಸಿ(ಇಂಡಿಯನ್ ಇನ್‍ಸ್ಟಿಟ್ಯೂಟ್ ಆಫ್ ಸೈನ್ಸ್) ನ ಹಳೆಯ ವಿದ್ಯಾರ್ಥಿಯಾಗಿದ್ದಾರೆ.

Professor S S Vasan

ಇವರ ನೇತೃತ್ವದ ತಂಡ ಆಸ್ಟ್ರೇಲಿಯಾದ ಸಿಎಸ್‍ಐಆರ್‍ಓನಲ್ಲಿ ಚಿಕಿತ್ಸಾತ್ಮಕವಾಗಿ ಮೊದಲ ಹಂತದಲ್ಲಿ ಕೊರೊನಾ ವೈರಸ್‍ಗಳನ್ನು ಬೆಳೆಸಿದೆ. ಮಾನವ ದೇಹದಿಂದ ಪಡೆದ ಸ್ಯಾಂಪಲ್ ಕೊರೊನಾ ವೈರಸ್‍ಗಳನ್ನು ವಿನಾಶಗೊಳಿಸಲು ಮೊದಲ ಹಂತದಲ್ಲಿ ಯಶಸ್ವಿಯಾಗಿದೆ. ಈ ಹಿಂದೆ ಎಸ್.ಎಸ್ ವಾಸನ್ ತಂಡದ ನೇತೃತ್ವದಲ್ಲೇ ಡೆಂಗ್ಯೂ, ಚಿಕನ್ ಗುನ್ಯಾ ಸೇರಿ ಹಲವು ರೋಗಗಳಿಗೆ ಔಷಧಿ ಕಂಡುಹಿಡಿಯಲಾಗಿತ್ತು.

TAGGED:BeijingchinaCorona ViruskeralaPublic TVWorld Health Organizationಕೇರಳಕೊರೊನಾ ವೈರಸ್ಚೀನಾಪಬ್ಲಿಕ್ ಟಿವಿಬೀಜಿಂಗ್ವಿಶ್ವ ಆರೋಗ್ಯ ಸಂಸ್ಥೆ
Share This Article
Facebook Whatsapp Whatsapp Telegram
Leave a Comment

Leave a Reply

Your email address will not be published. Required fields are marked *

Cinema News

mammootty
ಅನಾರೋಗ್ಯದಿಂದ ಚೇತರಿಸಿಕೊಂಡ ಮಮ್ಮುಟ್ಟಿ; ಚೇತರಿಕೆ ಬೆನ್ನಲ್ಲೇ ಗುಡ್‌ನ್ಯೂಸ್
Cinema Latest South cinema Top Stories
Prabhas Anuksha
ಫ್ಯಾನ್ಸ್‌ಗೆ ಗುಡ್‌ನ್ಯೂಸ್ ಕೊಟ್ಟ ಪ್ರಭಾಸ್-ಅನುಷ್ಕಾ
Cinema Latest South cinema Top Stories
Chahal Dhanashree
ಚಹಲ್‌ಗೆ ಟಕ್ಕರ್ ಕೊಟ್ಟ ಮಾಜಿ ಪತ್ನಿ ಧನಶ್ರೀ
Cinema Cricket Latest Top Stories
amitabh bacchan house
ಮುಂಬೈನಲ್ಲಿ ನಿಲ್ಲದ ವರುಣಾರ್ಭಟ – ಬಾಲಿವುಡ್ ನಟ, ನಟಿಯರ ಮನೆಗಳು ಜಲಾವೃತ
Cinema Latest National Top Stories
Rukmini Vasanth Pot Making
ಕೈಯ್ಯಾರೆ ಮಣ್ಣಿನ ಮಡಿಕೆ ಮಾಡಿದ ಕಾಂತಾರ ಕನಕವತಿ ರುಕ್ಮಿಣಿ ವಸಂತ್
Cinema Latest Sandalwood Top Stories

You Might Also Like

Nikki Haley
Latest

ಚೀನಾವನ್ನ ಎದುರಿಸಬೇಕಾದ್ರೆ ಭಾರತ-ಅಮೆರಿಕ ಸಂಬಂಧವನ್ನ ಹಳಿಗೆ ತನ್ನಿ – ಟ್ರಂಪ್‌ಗೆ ನಿಕ್ಕಿ ಹ್ಯಾಲಿ ಮತ್ತೆ ಎಚ್ಚರಿಕೆ

Public TV
By Public TV
2 minutes ago
naseer ahmed 2
Bengaluru City

ಮೋದಿ ದೇಶದ ದೊಡ್ಡ ಫ್ರಾಡ್, ಹೀಗೆ ಮಾಡಿದ್ದಕ್ಕೆ ಟ್ರಂಪ್‌ 50% ಸುಂಕ ಹಾಕಿದ್ದು: ನಜೀರ್ ಅಹಮದ್

Public TV
By Public TV
58 minutes ago
Dharmasthala Chalo
Bengaluru City

ಬಿಜೆಪಿಯ ಮತ್ತೊಂದು ತಂಡದಿಂದ ಇಂದು `ಧರ್ಮಸ್ಥಳ ಚಲೋ’ – 500 ಕಾರುಗಳಲ್ಲಿ ಹೊರಟ ಕಾರ್ಯಕರ್ತರು

Public TV
By Public TV
1 hour ago
Bagalakote Rain 2
Bagalkot

ʻಮಹಾʼ ಮಳೆಗೆ ಮೈದುಂಬಿದ ಕೃಷ್ಣೆ, ಭೀಮಾ, ಘಟಪ್ರಭಾ ನದಿಗಳು – ಮುಳುಗಿದ ಸೇತುವೆ

Public TV
By Public TV
2 hours ago
ELEPHANT
Districts

ಹಾಸನ | ನಾಯಿ ಬೊಗಳಿದ್ದಕ್ಕೆ ಕಾರನ್ನೇ ಎತ್ತಿ ಎಸೆದ ಒಂಟಿ ಸಲಗ!

Public TV
By Public TV
2 hours ago
Basanagouda Patil Yatnal
Districts

ಮುಸ್ಲಿಂ ಯುವತಿಯರನ್ನ ಮದ್ವೆಯಾದ್ರೆ 5 ಲಕ್ಷ ರೂ. ಹೇಳಿಕೆ – ಶಾಸಕ ಯತ್ನಾಳ್‌ ವಿರುದ್ಧ FIR

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?