Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • Live TV
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ನಂಗೆ ಕೆಲ್ಸ ಮಾಡೋದು ಗೊತ್ತು, ಮಾತಾಡೋದಾದ್ರೆ ನೀವೇ ಮಾಡ್ಕೊಳ್ಳಿ: ಮೇಯರ್

Public TV
Last updated: February 19, 2020 11:49 am
Public TV
Share
2 Min Read
MAYOR
SHARE

ಬೆಂಗಳೂರು: ಬೆಳ್ಳಂಬೆಳ್ಳಗ್ಗೆ ಚಿಕ್ಕಪೇಟೆ ಮತ್ತು ಗಾಂಧಿನಗರ ವಾರ್ಡ್ ನಲ್ಲಿ ಮೇಯರ್ ಗೌತಮ್ ಕುಮಾರ್ ಮತ್ತು ಕಮಿಷನರ್ ಅನಿಲ್ ಕುಮಾರ್ ತಪಾಸಣೆ ನಡೆಸಿದ್ದಾರೆ. ಈ ವೇಳೆ ಸಮಸ್ಯೆ ಹೇಳಲು ಬಂದ ಸಾರ್ವಜನಿಕರ ವಿರುದ್ಧ ಮೇಯರ್ ಗರಂ ಆದ ಘಟನೆ ನಡೆದಿದೆ.

ಸಾರ್ವಜನಿಕರು ಮ್ಯಾನ್ ಹೋಲ್ ವಿಚಾರಕ್ಕೆ ಗಾಂಧಿನಗರ ವಾರ್ಡ್ ದೂರು ನೀಡಿದರು. ದೂರಿನಲ್ಲಿ, ಮ್ಯಾನ್ ಹೋಲ್ ಸರಿಯಿಲ್ಲ. ಹಾಗೇ ಹೀಗೆ ಎಂದು ಸಾರ್ವಜನಿಕರು ಕೂಗಾಡಿದರು. ಸಾರ್ವಜನಿಕರ ಏರುಧ್ವನಿಯಲ್ಲಿ ಸಮಸ್ಯೆ ಪ್ರಶ್ನಿಸಿದ್ದಕ್ಕೆ, ನಮಗೆ ಕೆಲಸ ಮಾಡೋದು ಗೊತ್ತಿದೆ. ಜಾಸ್ತಿ ಎಕ್ಸಪ್ಲೈನ್ ಮಾಡಬೇಡಿ. ನಾವು ಕೆಲಸ ಮಾಡೋಕೆ ಬಂದಿರೋದು. ಹೀಗೆ ಮಾತಾಡ್ತಾ ಇದ್ರೆ ನೀವೇ ಮಾಡ್ಕೋಳಿ ನಾವು ಹೋಗ್ತೀವಿ ಎಂದು ಮೇಯರ್ ಕಿಡಿಕಾರಿದರು. ಮೇಯರ್ ಮಾತಿಗೆ ಸಾರ್ವಜನಿಕರು ಸುಮ್ಮನಾದರು.

mayor 3

ತಪಾಸಣೆ ವೇಳೆ ಮೇಯರ್ ಗೆ ಸಮಸ್ಯೆಗಳ ಸುರಿಮಳೆಗಳೇ ಬಂದಿವೆ. ಸಾರ್ವಜನಿಕರ ಸಮಸ್ಯೆಗಳ ದೂರಿನ ಹಿನ್ನೆಲೆ ಜಲಮಂಡಳಿ ಅಧಿಕಾರಿಗೆ ಕ್ಲಾಸ್ ತೆಗೆದುಕೊಂಡ ಪ್ರಸಂಗವೂ ನಡೆಯಿತು. ಬರೀ ನೀರಿನ ಸಮಸ್ಯೆನೇ ಮನೆಗೆ ನೀರು ನುಗ್ಗುತ್ತೆ. ರೋಡಲ್ಲಿ ನೀರು ನಿಲ್ಲುತ್ತೆ ಅಂತ. ನಿಮ್ಮಿಂದ ನಾವು ಬೈಯಿಸಿಕೊಳ್ಳುವಂತಾಯ್ತು. ಕೆಲಸ ಮಾಡೋಕೆ ಏನ್ರಿ ಅಂತ ಮೇಯರ್ ಅಧಿಕಾರಿಗಳ ವಿರುದ್ಧ ಗರಂ ಆದರು. ಅಲ್ಲದೆ ಜಲಮಂಡಳಿಯಿಂದ ಸರಿಯಾಗಿ ಕೆಲಸ ಮಾಡಿ ಅಂತ ಅಧಿಕಾರಿಗೆ ಸೂಚನೆ ನೀಡಿದರು.

mayor 1

ಸುಭಾಷಿತ ಬರೆದು ಮೇಯರ್‍ಗೆ ಟಾಂಗ್:
ಮೇಯರ್ ಆಗಮನಕ್ಕೆ ಸುಭಾಷಿತ ಬರೆದು ಬಿವಿಕೆ ಅಯ್ಯಂಗಾರ್ ರಸ್ತೆಯ ಸಾರ್ವಜನಿಕರು ಬೋರ್ಡ್ ನೇತು ಹಾಕಿದರು. ಈ ಮೂಲಕ ಮೇಯರ್ ಗೆ ಪರೋಕ್ಷವಾಗಿ ಟಾಂಗ್ ಕೊಟ್ಟರು. ಮೇಯರ್ ಬಂದರೆ ಬೀದಿಗಳು ಸ್ವಚ್ಛವಾಗುತ್ತೆ, ಮಳೆ ಬಂದರೆ ಊರು ಸ್ವಚ್ಛವಾಗುತ್ತೆ ಎಂದು ಸುಭಾಷಿತ ಬರೆಯುವ ಮೂಲಕ ಮೇಯರ್ ತಪಾಸಣೆಗೆ ವಿರೋಧ ವ್ಯಕ್ತಪಡಿಸಲಾಗಿತ್ತು.

mayor 2

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಮೇಯರ್ ಗೌತಮ್ ಕುಮಾರ್, ತಪಾಸಣೆಯಲ್ಲಿ ಹಲವಾರು ಸಮಸ್ಯೆಗಳು ಕಂಡು ಬಂದಿದೆ. ಇಲ್ಲೇ ಹುಟ್ಟಿ ಬೆಳೆದಿರುವ ಸಂಸದ ಮೋಹನ್ ಅವರ ಸಲಹೆ ಪಡೆದಿದ್ದೇವೆ. ಯಾವ ರೀತಿ ಕಾಮಗಾರಿ ನಡೆಸಬೇಕು. ಕಸ ವಿಲೇವಾರಿ ಸೇರಿದಂತೆ ಹಲವು ಕೆಲಸಗಳ ಬಗ್ಗೆ ಸಲಹೆ ನೀಡಿದ್ದಾರೆ. 10 ರಿಂದ 15 ದಿನಗಳಲ್ಲಿ ಮೀಟಿಂಗ್ ಮಾಡಿ ಅಭಿವೃದ್ಧಿ ಕೆಲಸಗಳನ್ನು ಹಮ್ಮಿಕೊಳ್ಳುತ್ತೇವೆ ಎಂದರು.

mayor 4

ಇದೇ ವೇಳೆ ಮೇಯರ್ ಬಂದ್ರೆ ರಸ್ತೆ ಸ್ವಚ್ಛ ಆಗುತ್ತೆ ವಿಚಾರಕ್ಕೆ ಸಂಬಂಧ ಪ್ರತಿಕ್ರಿಯಿಸಿದ ಅವರು, ಜನ ಎಷ್ಟು ಬೈತರೊ ಅಷ್ಟು ನಾವು ಕಲೀತಿವಿ. ಜನ ಹೇಳಿರೋದನ್ನು ಮನಸಲ್ಲಿ ಇಟ್ಟಕೊಂಡು ಕೆಲಸ ಮಾಡುವುದಾಗಿ ತಿಳಿಸಿದರು.

TAGGED:bbmpbengalurugowtham kumarmayorPublic TVಗೌತಮ್ ಕುಮಾರ್ಪಬ್ಲಿಕ್ ಟಿವಿಬಿಬಿಎಂಪಿಬೆಂಗಳೂರುಮೇಯರ್
Share This Article
Facebook Whatsapp Whatsapp Telegram

Cinema Updates

Karisma Kapoor Sunjay Kapur
ನಟಿ ಕರಿಷ್ಮಾ ಕಪೂರ್‌ ಮಾಜಿ ಪತಿ ಸಂಜಯ್‌ ಹೃದಯಾಘಾತದಿಂದ ನಿಧನ
6 hours ago
Kantara
ಕಾಂತಾರ ಚಾಪ್ಟರ್-1 | ದೈವದ ನೇಮೋತ್ಸವ ಚಿತ್ರೀಕರಣಕ್ಕೂ ಮುನ್ನವೇ ಸಹ ಕಲಾವಿದ ಸಾವು
1 day ago
Kantara 3
ʻಕಾಂತಾರ ಚಾಪ್ಟರ್-1ʼಗೆ ಸಾಲು ಸಾಲು ವಿಘ್ನ – ಒಂದೇ ತಿಂಗಳಲ್ಲಿ ಮೂರು ಸಾವು!
1 day ago
Kantara Death copy
ಕಾಂತಾರ ಚಾಪ್ಟರ್-1 ಚಿತ್ರದ ಸಹ ಕಲಾವಿದ ವಿಜು ಹೃದಯಾಘಾತದಿಂದ ಸಾವು
1 day ago

You Might Also Like

Haveri Fake Death Certificate
Crime

ಜೀವಂತ ತಾಯಿಯ ನಕಲಿ ಮರಣ ಪ್ರಮಾಣ ಪತ್ರ ಸೃಷ್ಟಿಸಿ, ಜಮೀನು ಕಬಳಿಕೆ ಹುನ್ನಾರ – ಮಗನ ಬಂಧನ

Public TV
By Public TV
8 seconds ago
air india flight
Latest

ವಿಮಾನ ದುರಂತ ಬೆನ್ನಲ್ಲೇ ಏರ್‌ ಇಂಡಿಯಾಗೆ ಬಾಂಬ್‌ ಬೆದರಿಕೆ – ಥೈಲ್ಯಾಂಡಲ್ಲಿ ತುರ್ತು ಭೂಸ್ಪರ್ಶ

Public TV
By Public TV
6 minutes ago
Ahmedabad Air India Air Crash
Latest

8 ಸೆಕೆಂಡ್ ನಂತ್ರ ವಿಮಾನ ಹಾರಾಟದಲ್ಲಿ ಅಸಹಜತೆ ಪತ್ತೆ; 7-12 ಸೆಕೆಂಡ್‌ ವರೆಗಿನ ಹಾರಾಟದ ಮೇಲೆ ತನಿಖೆ

Public TV
By Public TV
49 minutes ago
Raichur PDO
Districts

ಕಾಮಗಾರಿ, ಸಾಮಗ್ರಿಗಳ ಖರೀದಿ ಬಿಲ್‌ನಲ್ಲಿ ಲಕ್ಷ ಲಕ್ಷ ಹಣ ಗೋಲ್ಮಾಲ್‌ – ಇಬ್ಬರು ಪಿಡಿಓ ಅಮಾನತು

Public TV
By Public TV
58 minutes ago
bus accident
Bengaluru Rural

ತಿರುಪತಿಯಿಂದ ಬರುತ್ತಿದ್ದ ಆಂಧ್ರ ಬಸ್‌, ಲಾರಿ ನಡುವೆ ಭೀಕರ ಅಪಘಾತ – ಮೂವರು ಸ್ಥಳದಲ್ಲೇ ಸಾವು

Public TV
By Public TV
1 hour ago
Ramanagara Paramedical Student
Crime

ಪ್ಯಾರಾಮೆಡಿಕಲ್ ವಿದ್ಯಾರ್ಥಿನಿ ಕೆರೆಯಲ್ಲಿ ಶವವಾಗಿ ಪತ್ತೆ – ಆತ್ಮಹತ್ಯೆ ಶಂಕೆ

Public TV
By Public TV
1 hour ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?