Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಜಲಸಂಪನ್ಮೂಲ ಖಾತೆ ಸಚಿವರಿದ್ದೂ, ಜಲ ವಿವಾದಗಳನ್ನ ನಿಭಾಯಿಸುವ ಹೊಣೆ ಬೊಮ್ಮಾಯಿ ಹೆಗಲಿಗೆ ಹಾಕಿದ್ರಾ ಸಿಎಂ?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಜಲಸಂಪನ್ಮೂಲ ಖಾತೆ ಸಚಿವರಿದ್ದೂ, ಜಲ ವಿವಾದಗಳನ್ನ ನಿಭಾಯಿಸುವ ಹೊಣೆ ಬೊಮ್ಮಾಯಿ ಹೆಗಲಿಗೆ ಹಾಕಿದ್ರಾ ಸಿಎಂ?

Bengaluru City

ಜಲಸಂಪನ್ಮೂಲ ಖಾತೆ ಸಚಿವರಿದ್ದೂ, ಜಲ ವಿವಾದಗಳನ್ನ ನಿಭಾಯಿಸುವ ಹೊಣೆ ಬೊಮ್ಮಾಯಿ ಹೆಗಲಿಗೆ ಹಾಕಿದ್ರಾ ಸಿಎಂ?

Public TV
Last updated: February 23, 2020 7:11 pm
Public TV
Share
2 Min Read
BSY Bommai A 1
SHARE

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ರಾಜ್ಯದ ಜಲ ವಿವಾದಗಳನ್ನು ನಿಭಾಯಿಸುವ ಜವಾಬ್ದಾರಿ ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಅವರಿಗೆ ನೀಡಿದ್ರಾ? ಇಂಥದ್ದೊಂದು ಪ್ರಶ್ನೆ ಈಗ ಸರ್ಕಾರದ ಮಟ್ಟದಲ್ಲಿ ಎದ್ದಿದೆ.

ಮಹದಾಯಿ ಕುರಿತ ನ್ಯಾಯಾಧೀಕರಣದ ತೀರ್ಪಿನ ಮೇಲೆ ಕೇಂದ್ರ ಸರ್ಕಾರ ಇನ್ನೂ ಗೆಜೆಟ್ ನೋಟಿಫಿಕೇಷನ್ ಹೊರಡಿಸಿಲ್ಲ. ಈ ಕುರಿತು ಸಿಎಂ ಯಡಿಯೂರಪ್ಪ ಅವರು ಇಂದು ತಮ್ಮ ಧವಳಗಿರಿ ನಿವಾಸದಲ್ಲಿ ನಡೆಸಿದ ಸಭೆಯೇ ಈ ಪ್ರಶ್ನೆ ಎದ್ದೇಳಲು ಕಾರಣವಾಗಿದೆ. ಇಷ್ಟು ದಿನ ಜಲಸಂಪನ್ಮೂಲ ಇಲಾಖೆಗೆ ಪ್ರತ್ಯೇಕ ಸಚಿವರು ಇರಲಿಲ್ಲ. ಆದರೆ ಈಗ ಗೋಕಾಕ್ ಶಾಸಕರಾಗಿರುವ ರಮೇಶ್ ಜಾರಕಿಹೊಳಿ ಜಲಸಂಪನ್ಮೂಲ ಇಲಾಖೆಯನ್ನು ಅಧಿಕೃತವಾಗಿ ವಹಿಸಿಕೊಂಡಿದ್ದಾರೆ. ರಮೇಶ್ ಜಾರಕಿಹೊಳಿ ಇಲಾಖೆಯ ಹೊಣೆ ಹೊತ್ತುಕೊಂಡ ಬಳಿಕ ಮಹದಾಯಿ ತೀರ್ಪಿನ ಕುರಿತು ಗೆಜೆಟ್ ನೋಟಿಫಿಕೇಷನ್ ಹೊರಡಿಸುವಂತೆ ಕೇಂದ್ರಕ್ಕೆ ಸುಪ್ರೀಂಕೋರ್ಟ್ ಗ್ರೀನ್ ಸಿಗ್ನಲ್ ಕೊಟ್ಟಿದೆ.

BSY 1 3

ಕಳೆದ ಗುರುವಾರ ಸುಪ್ರೀಂಕೋರ್ಟ್ ನಿಂದ ಈ ಕುರಿತು ಮಧ್ಯಂತರ ಆದೇಶ ಬಂದ ಹಿನ್ನೆಲೆಯಲ್ಲಿ ಇವತ್ತು ಸಿಎಂ ಸಭೆ ನಡೆಸಿದರು. ಸಭೆಯಲ್ಲಿ ಗೃಹ ಸಚಿವ ಬಸವರಾಜ್ ಬೊಮ್ಮಾಯಿ, ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ ವಿಜಯ ಭಾಸ್ಕರ್ ಹಾಗೂ ಜಲಸಂಪನ್ಮೂಲ ಇಲಾಖೆಯ ಪ್ರಧಾನ ಕಾರ್ಯದರ್ಶಿ ರಾಕೇಶ್ ಸಿಂಗ್ ಉಪಸ್ಥಿತರಿದ್ದರು. ಆದರೆ ಬೆಳಗಾವಿಯಲ್ಲಿರುವ ಜಲಸಂಪನ್ಮೂಲ ಇಲಾಖೆ ಸಚಿವ ರಮೇಶ್ ಜಾರಕಿಹೊಳಿ ಸಭೆಗೆ ಆಗಮಿಸಿರಲಿಲ್ಲ.

ಹಾಲಿ ಜಲಸಂಪನ್ಮೂಲ ಖಾತೆ ಸಚಿವ ರಮೇಶ್ ಜಾರಕಿಹೊಳಿ ಬದಲು ಗೃಹ ಸಚಿವ ಬೊಮ್ಮಾಯಿ ಜೊತೆ ಮಹದಾಯಿ ವಿಚಾರವನ್ನು ಸಿಎಂ ಯಡಿಯೂರಪ್ಪ ಚರ್ಚೆ ನಡೆಸಿರುವುದು ಹಲವು ಪ್ರಶ್ನೆಗಳನ್ನು ಎಬ್ಬಿಸಿದೆ. ಮಹದಾಯಿ ವಿಚಾರದಲ್ಲಿ ರಮೇಶ್ ಜಾರಕಿಹೊಳಿ ಅವಗಿಂತಲೂ ಬಸವರಾಜ್ ಬೊಮ್ಮಾಯಿ ಅವರಿಗೆ ಹೆಚ್ಚು ಆದ್ಯತೆ ಕೊಟ್ರಾ ಸಿಎಂ ಎಂದು ವಿಶ್ಲೇಷಣೆ ಮಾಡಲಾಗುತ್ತಿದೆ.

ramesh jarakiholi 1

ಸಿಎಂ ಯಡಿಯೂರಪ್ಪ ಅವರು ಕೆಲ ತಿಂಗಳ ಹಿಂದೆಯೂ ಮಹಾರಾಷ್ಟ್ರಕ್ಕೆ ಹೋಗಿದ್ದಾಗಲೂ ಬಸವರಾಜ್ ಬೊಮ್ಮಾಯಿ ಅವರನ್ನು ಜೊತೆಯಲ್ಲೇ ಕರೆದುಕೊಂಡು ಹೋಗಿದ್ದರು. ಮಹಾರಾಷ್ಟ್ರದ ಮಾಜಿ ಸಿಎಂ ದೇವೇಂದ್ರ ಫಡ್ನವಿಸ್ ಭೇಟಿ ಮಾಡಿದ್ದಾಗಲೂ ಗೃಹ ಸಚಿವ ಬಸವರಾಜ ಬೊಮ್ಮಾಯಿ ಸಿಎಂ ಜತೆಯೆ ಇದ್ದರು. ಆ ನಂತರ ಮಹದಾಯಿ ಕುರಿತು ಏನೇ ಸಮಸ್ಯೆಗಳು ಉಂಟಾದಾಗ ಅದನ್ನು ಬೊಮ್ಮಾಯಿ ಮಾಡುತ್ತಾರೆ ಎಂದು ಸಿಎಂ ಯಡಿಯೂರಪ್ಪ ಹೇಳುತ್ತಿದ್ದರು. ಇದೀಗ ಕೇಂದ್ರದ ಗೆಜೆಟ್ ನೊಟಿಫಿಕೇಶನ್ ಹೊರಡಿಸುವ ಬಗ್ಗೆಯೂ ಬಸವರಾಜ್ ಬೊಮ್ಮಾಯಿ ಅವರ ಜೊತೆಗೆ ಸಿಎಂ ಚರ್ಚಿಸಿದ್ದಾರೆ. ಹೀಗಾಗಿ ಜಲವಿವಾದಗಳನ್ನು ನಿಭಾಯಿಸಲು ನೀರಾವರಿ ಕ್ಷೇತ್ರದ ಆಳ-ಅಗಲಗಳನ್ನು ಅರ್ಥ ಮಾಡಿಕೊಂಡಿರುವ, ಜಲ ವಿವಾದಗಳ ಕುರಿತು ಪರಿಣಿತರಾಗಿರುವ ಬಸವರಾಜ್ ಬೊಮ್ಮಾಯಿ ಅವರೇ ಸೂಕ್ತ ಅನ್ನುವ ತೀರ್ಮಾನಕ್ಕೆ ಸಿಎಂ ಯಡಿಯೂರಪ್ಪ ಬಂದ್ರಾ ಎನ್ನುವ ಪ್ರಶ್ನೆ ಎದ್ದಿದೆ.

BSY Bommai B

ಸಭೆಯಲ್ಲಿ ಏನು ಚರ್ಚೆಯಾಯ್ತು?
ಮಹದಾಯಿ ನೀರು ಹಂಚಿಕೆ ಬಗ್ಗೆ ಕೇಂದ್ರದಿಂದ ಗೆಜೆಟ್ ನೋಟಿಫಿಕೇಷನ್ ಹೊರಡಿಸುವ ವಿಚಾರವಾಗಿ ಸಿಎಂ ಸಭೆಯಲ್ಲಿ ಚರ್ಚಿಸಲಾಯ್ತು. ಕಳೆದ ವಾರ ಕೇಂದ್ರದ ಗೆಜೆಟ್ ನೋಟಿಫಿಕೇಷನ್‍ಗೆ ಸುಪ್ರೀಂಕೋರ್ಟ್ ಸಮ್ಮತ ಕೊಟ್ಟಿತ್ತು. ಆದರೆ ಈ ನಿಟ್ಟಿನಲ್ಲಿ ಕೇಂದ್ರದಿಂದ ಪ್ರಕ್ರಿಯೆ ನಡೆಯುತ್ತಿರುವ ಸುಳಿವು ಇನ್ನೂ ಸಿಕ್ಕಿಲ್ಲ. ಈ ಹಿನ್ನೆಲೆಯಲ್ಲಿ ಗೆಜೆಟ್ ನೋಟಿಫಿಕೇಷನ್ ಹೊರಡಿಸುವ ಸಂಬಂಧ ಕೇಂದ್ರದ ಮೇಲೆ ಒತ್ತಾಯ ಹಾಕುವ ಬಗ್ಗೆ ಸಿಎಂ – ಬೊಮ್ಮಾಯಿ ಚರ್ಚೆ ನಡೆಸಿದರು ಎನ್ನಲಾಗಿದೆ. ಈ ಸಂಬಂಧ ಕೇಂದ್ರ ಸರ್ಕಾರಕ್ಕೆ ಮನವರಿಕೆ ಮಾಡಿಕೊಡುವುದು, ಸಾಧ್ಯವಾದರೆ ಮುಂದಿನ ವಾರ ದೆಹಲಿಗೆ ಒಂದು ನಿಯೋಗ ಕೊಂಡೊಯ್ದು ಕೇಂದ್ರದ ಜತೆ ಮಾತುಕತೆ ನಡೆಸುವ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಸಲಾಯ್ತು ಎಂಬ ಮಾಹಿತಿ ಮೂಲಗಳಿಂದ ಲಭಿಸಿದೆ.

mahadayi e1582190359905

TAGGED:Basavaraj Bommaibs yeddyurappamahadayi riverPublic TVWater disputeಜಲಸಂಪನ್ಮೂಲ ಖಾತೆಪಬ್ಲಿಕ್ ಟಿವಿಬಸವರಾಜ್ ಬೊಮ್ಮಾಯಿಬಿ.ಎಸ್.ಯಡಿಯೂರಪ್ಪ
Share This Article
Facebook Whatsapp Whatsapp Telegram

Cinema news

Rachita Ram
ಪ್ರೇಮಿಗಳ ದಿನದಂದೆ I Love You ಅಂತ ರಚ್ಚು ಪ್ರಪೋಸ್‌ – ಹೇಳಿದ್ದು ಯಾರಿಗೆ?
Bengaluru City Cinema Latest Main Post Sandalwood
ranveer singh 2
ಬಿಷ್ಣೋಯ್ ಗ್ಯಾಂಗ್‌ನಿಂದ ಮತ್ತೆ ರಣವೀರ್ ಸಿಂಗ್‌ಗೆ ಬೆದರಿಕೆ
Cinema Latest Top Stories
Joe Simon
ಫಿಲ್ಮ್‌ ಚೇಂಬರ್‌ನಲ್ಲೇ ಹೃದಯಾಘಾತ – ಸಾಹಸಸಿಂಹ ಚಿತ್ರದ ನಿರ್ದೇಶಕ ಜೊ ಸೈಮನ್ ನಿಧನ
Cinema Latest Main Post
rishab shetty public tv anniversary
ಪಬ್ಲಿಕ್‌ ಟಿವಿಗೆ ಇನ್ನೂ ಟೀನೇಜ್‌, ರಂಗಣ್ಣ ಸರ್‌ ಈ ಸಮಾಜಕ್ಕೆ ದೊಡ್ಡ ಕೊಡುಗೆ: ರಿಷಬ್‌ ಶೆಟ್ಟಿ
Bengaluru City Cinema Latest Main Post Sandalwood

You Might Also Like

India vs Pakistan shake hands row
Cricket

ಮ್ಯಾಚ್‌ನಲ್ಲಿ ಪಾಕ್‌ ಆಟಗಾರರ ಜೊತೆ ಹ್ಯಾಂಡ್‌ಶೇಕ್‌ ಮಾಡ್ತೀರಾ?- ಪ್ರಶ್ನೆಗೆ ಸೂರ್ಯಕುಮಾರ್‌ ಹೇಳಿದ್ದೇನು?

Public TV
By Public TV
37 minutes ago
Noida Suicide
Crime

Valentine’s Day Tragedy – ಶೂಟ್ ಮಾಡಿಕೊಂಡು ಕಾರಿನಲ್ಲೇ ಪ್ರೇಮಿಗಳು ಆತ್ಮಹತ್ಯೆ

Public TV
By Public TV
43 minutes ago
Spa 1
Bidar

ಸ್ಪಾ ಹೆಸರಲ್ಲಿ ವೇಶ್ಯಾವಾಟಿಕೆ ದಂಧೆ – ಐವರು ಯುವತಿಯರ ರಕ್ಷಣೆ, ಇಬ್ಬರು ಅರೆಸ್ಟ್

Public TV
By Public TV
1 hour ago
DK Shivakumar 9
Haveri

ಮುಂದಿನ ಚುನಾವಣೆಯಲ್ಲಿ ನಮಗೆ 141 ಸೀಟು ಬರುತ್ತೆ, ಬರೆದಿಟ್ಟುಕೊಳ್ಳಿ: ಡಿಕೆಶಿ

Public TV
By Public TV
2 hours ago
Mahashivratri Fasting Vrat
Bengaluru City

Mahashivratri 2026: ಉಪವಾಸ ವ್ರತ ಹೇಗೆ ತೆಗೆದುಕೊಳ್ಳಬೇಕು?- ಯಾವಾಗ ಉಪವಾಸ ಮುರಿಯಬೇಕು?

Public TV
By Public TV
3 hours ago
Basavaraj Bommai
Bengaluru City

ಬಡವರ ತಲೆ ಮೇಲೆ ಆರ್ಥಿಕ ಭಾರ ಹೇರಿದ ಶೂನ್ಯ ಸಾಧನೆ ಸಮಾವೇಶ: ಬಸವರಾಜ ಬೊಮ್ಮಾಯಿ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?