Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Search
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Latest

21 ದಿನ ಭಾರತ ಲಾಕ್‍ಡೌನ್- ಏನಿರುತ್ತೆ? ಏನಿರಲ್ಲ?

Public TV
Last updated: March 24, 2020 11:44 pm
Public TV
Share
2 Min Read
Bharath Lockdown copy
SHARE

ನವದೆಹಲಿ: ಕೊರೊನಾ ವಿರುದ್ಧದ ಯುದ್ಧಕ್ಕೆ ಪ್ರಧಾನಿ ನರೇಂದ್ರ ಮೋದಿ ರಣಕಹಳೆ ಮೊಳಗಿಸಿದ್ದು, ಮುಂದಿನ ಮೂರು ವಾರ ಸಂಪೂರ್ಣ ಲಾಕ್‍ಡೌನ್ ಆಗಲಿದೆ. ಇಂದು ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ಏಪ್ರಿಲ್ 14ರವರೆಗೆ ನಿಮಗೆ ನೀವು ಲಕ್ಷ್ಮಣ ರೇಖೆ ಹಾಕಿಕೊಂಡು ಮನೆಯಿಂದ ಹೊರ ಬರಬೇಡಿ ಎಂದು ಮನವಿ ಮಾಡಿಕೊಂಡಿದ್ದರು. ಜೊತೆಗೆ ಲಾಕ್‍ಡೌನ್ ಆದ್ರೂ ಅಗತ್ಯ ಸೇವೆಗಳು ಲಭ್ಯವಿರಲಿದೆ ಎಂದು ತಿಳಿಸಿದ್ದಾರೆ.

ಮುಂದಿನ 21 ದಿನ ದೇಶದಲ್ಲಿ ಏನಿರುತ್ತೆ? ಏನಿರಲ್ಲ? ಸರ್ಕಾರ ಸೂಚಿಸಿರುವ ಮಾರ್ಗಸೂಚಿಗಳನ್ನು ಪಾಲಿಸದಿದ್ರೆ ಕಾನೂನಾತ್ಮಕ ಕ್ರಮಗಳನ್ನು ಜರುಗಿಸಲಾಗುತ್ತದೆ.

Modi Corona

ಏನಿರುತ್ತೆ:
1. ಸರ್ಕಾರಿ ಕಚೇರಿಗಳು ತೆರೆದಿರುತ್ತವೆ. ಡಿಫೆನ್ಸ್, ಸೆಂಟ್ರಲ್ ಆರ್ಮಡ್ ಪೊಲೀಸ್ ಫೋರ್ಸ್, ಅಗತ್ಯ ಸೇವೆಗಳು (ಪೆಟ್ರೋಲಿಯಂ, ಸಿಎನ್‍ಜಿ, ಎಲ್‍ಪಿಜಿ ಮತ್ತು ಪಿಎನ್‍ಜಿ), ವಿಪತ್ತು ನಿರ್ವಹಣೆ, ವಿದ್ಯುತ್ ಪ್ರಸರಣ ಕೇಂದ್ರಗಳು, ಅಂಚೆ ಕಚೇರಿಗಳು ತೆರೆದಿರುತ್ತವೆ.
2. ರಾಜ್ಯ ಸರ್ಕಾರದ ಅಧೀನಕ್ಕೆ ಒಳಪಡುವ ಕಚೇರಿಗಳು. ಪೊಲೀಸ್, ಹೋಮ್ ಗಾರ್ಡ್ಸ್ , ವಿದ್ಯುತ್ ಪ್ರಸರಣ, ಜಲ ಮಂಡಳಿ ಸೇರಿದಂತೆ ಅಗತ್ಯ ಸೇವೆಗಳು ಲಭ್ಯ .

Modi Corona 2
3. ಆಸ್ಪತ್ರೆ ಮತ್ತು ವೈದ್ಯಕೀಯ ಸೇವೆ (ಖಾಸಗಿ ಮತ್ತು ಸರ್ಕಾರಿ), ಅಂಬುಲೆನ್ಸ್, ಮೆಡಿಕಲ್, ಲ್ಯಾಬ್, ಕ್ಲಿನಿಕ್, ನರ್ಸಿಂಗ್ ಹೋಮ್
4. ಪ್ರಾವಿಸನ್ ಸ್ಟೋರ್, ಹಾಲು, ಹಣ್ಣು, ತರಕಾರಿ, ಮಾಂಸ, ಮೀನು, ಪ್ರಾಣಿಗಳ ಆಹಾರ
5. ಬ್ಯಾಂಕ್, ವಿಮೆ ಕಚೇರಿಗಳು ಮತ್ತು ಎಟಿಎಂ
6. ಮುದ್ರಣ ಮತ್ತು ಎಲೆಕ್ಟ್ರಾನಿಕ್ ಮಾಧ್ಯಮ
7. ಇ-ಕಾಮರ್ಸ್ ನಲ್ಲಿ ಆಹಾರ, ಮೆಡಿಸಿನ್ ಮತ್ತು ಔಷಧ ಉತ್ಪನ್ನಗಳು
8. ಪೆಟ್ರೋಲ್ ಪಂಪ್, ಎಲ್‍ಪಿಜಿ ಸೇರಿದಂತೆ ಇಂಧನ ಲಭ್ಯ
9. ಶೀತಘಟಕ (ಕೋಲ್ಡ್ ಸ್ಟೋರೇಜ್)
10. ಖಾಸಗಿ ಭದ್ರತೆ ಸೇವೆ
11. ಅಗತ್ಯ ವಸ್ತುಗಳ ಉತ್ಪಾದನ ಘಟಕಗಳು
12. ರಾಜ್ಯ ಸರ್ಕಾರದಿಂದ ಅನುಮತಿ ಪಡೆದ ಸಂಸ್ಥೆಗಳು
13. ಅಗತ್ಯ ವಸ್ತು ಮತ್ತು ತುರ್ತು ಸೇವೆಗಳಿಗೆ ಮಾತ್ರ ವಾಹನ ಸೌಲಭ್ಯ
14. ಪ್ರವಾಸಿ ಸ್ಥಳದಲ್ಲಿರುವ ಹೋಟೆಲ್, ಮಾರ್ಗ ಮಧ್ಯೆ ಸಿಲುಕಿದ ಪ್ರವಾಸಿಗರಿಗಾಗಿ ಲಾಡ್ಜ್, ಹೋಂ ಸ್ಟೇ ಸೌಲಭ್ಯ
15. ಅಂತ್ಯಕ್ರಿಯೆಗಳಲ್ಲಿ 20ಕ್ಕಿಂತ ಜನರು ಸೇರುವಂತಿಲ್ಲ.

Modi Corona 1

ಏನೇನು ಬಂದ್ ಆಗಲಿವೆ?
1. ಎಲ್ಲ ವಾಣಿಜ್ಯ ಹಾಗೂ ಖಾಸಗಿ ಸಂಸ್ಥೆಗಳು
2. ವಿನಾಯಿತಿ ಪಡೆದ ಹಾಗೂ ವರ್ಕ್ ಫ್ರಮ್ ಹೋಮ್ ಬಿಟ್ಟು ಎಲ್ಲ ಸಂಸ್ಥೆಗಳು
3. ಕೈಗಾರಿಕಾ ಸಂಸ್ಥೆಗಳು
4. ವಿಮಾನ, ರೈಲು, ರಸ್ತೆ ಸಾರಿಗೆ ಸೇರಿ ಎಲ್ಲ ಸಾರಿಗೆ ಸೌಲಭ್ಯ
5. ಶಿಕ್ಷಣ ಸಂಸ್ಥೆಗಳು
6. ಸಾಮೂಹಿಕ ಪೂಜಾ ಕೈಂಕರ್ಯ, ಧಾರ್ಮಿಕ ಕಾರ್ಯಕ್ರಮ, ಸಭೆಗಳಿಗೆ ನಿರ್ಬಂಧ
7. ಎಲ್ಲ ಸಾಮಾಜಿಕ, ರಾಜಕೀಯ, ಕ್ರೀಡಾ, ಮನರಂಜನೆ, ಶೈಕ್ಷಣಿಕ, ಸಾಂಸ್ಕøತಿಕ ಹಾಗೂ ಧಾರ್ಮಿಕ ಕಾರ್ಯಕ್ರಮಗಳನ್ನು ನಿಷೇಧಿಸಲಾಗಿದೆ.

ಮಾರ್ಗಸೂಚಿಗಳನ್ನು ಪಾಲಿಸದಿದ್ದಲ್ಲಿ ಏನಾಗುತ್ತೆ?
* ಅಧಿಕೃತ ವ್ಯಕ್ತಿಯ ಕರ್ತವ್ಯಕ್ಕೆ ಅಡ್ಡಿಪಡಿಸಿದರೆ ಒಂದು ವರ್ಷ ಜೈಲು ಅಥವಾ ದಂಡ ಇಲ್ಲವೇ ಎರಡೂ ಶಿಕ್ಷೆ ವಿಧಿಸಲಾಗುವುದು.
* ಲಾಕ್‍ಡೌನ್ ಉಲ್ಲಂಘಿಸಿ ಸುಳ್ಳು ಮಾಹಿತಿ ನೀಡಿದರೆ 2 ವರ್ಷಳವರೆಗೆ ಜೈಲು ಮತ್ತು ದಂಡ ವಿಧಿಸಬಹುದು.
* ಕೃತಕ ಬೆಲೆ ಏರಿಕೆಯಲ್ಲಿ ಭಾಗಿಯಾದರೆ, ಪರಿಹಾರ ಸಾಮಗ್ರಿಗಳ ಬೆಲೆ ಹೆಚ್ಚಿಸಿದರೆ 2 ವರ್ಷ ಜೈಲು ಹಾಗೂ ದಂಡ
* ಸುಳ್ಳು ಸುದ್ದಿ ಹಬ್ಬಿಸಿ ಭಯ ಹುಟ್ಟಿಸಿದರೆ ಒಂದು ವರ್ಷ ಜೈಲು ಶಿಕ್ಷೆ ಅಥವಾ ದಂಡ ವಿಧಿಸಲಾಗುವುದು.

TAGGED:Corona VirusCorona Virus In Karnatakaindiaಕೊರೊನಾ ವೈರಸ್ಭಾರತ ಲಾಕ್‍ಡೌನ್ಮೋದಿ ಕೊರೊನಾ ಭಾಷಣ
Share This Article
Facebook Whatsapp Whatsapp Telegram

You Might Also Like

Tata Group Air India
Latest

ಮೃತ ಪ್ರಯಾಣಿಕರ ಕುಟುಂಬಕ್ಕೆ 1 ಕೋಟಿ ಪರಿಹಾರ: ಟಾಟಾ ಗ್ರೂಪ್‌ ಘೋಷಣೆ

Public TV
By Public TV
18 minutes ago
WTC SA 3
Cricket

ಚೋಕರ್ಸ್‌ ಹಣೆಪಟ್ಟಿ ಕಳಚಿದ ಹರಿಣರು – ದ. ಆಫ್ರಿಕಾಗೆ ವಿಶ್ವ ಟೆಸ್ಟ್‌ ಚಾಂಪಿಯನ್‌ ಕಿರೀಟ, ದಶಕಗಳ ಕನಸು ನನಸು

Public TV
By Public TV
29 minutes ago
M.P Renukacharya
Davanagere

ಜಾತಿಗಣತಿ ವರದಿ ಬಿಡುಗಡೆ ಮಾಡ್ತೀನಿ ಎಂದಿದ್ದ ಸಿಎಂ ಪೌರುಷ ಏನಾಯ್ತು? – ರೇಣುಕಾಚಾರ್ಯ

Public TV
By Public TV
35 minutes ago
Forever Naveen Kumar Kannada Cinema Sandalwood
Cinema

ಸೆಲೆಬ್ರಿಟಿ ವಸ್ತ್ರವಿನ್ಯಾಸಕ ನವೀನ್ ಕುಮಾರ್‌ಗೆ ಅಮೆರಿಕ ಗೌರವ

Public TV
By Public TV
54 minutes ago
Mangaluru Rain
Dakshina Kannada

ಮಂಗಳೂರಿನಲ್ಲಿ ಭಾರೀ ಮಳೆ – ಪಂಪ್‌ವೆಲ್ ಸರ್ಕಲ್ ಮತ್ತೆ ಮುಳುಗಡೆ

Public TV
By Public TV
1 hour ago
ED 1
Bengaluru City

Exclusive | ವಾಲ್ಮೀಕಿ ಹಗರಣ: ಬಳ್ಳಾರಿ ಚುನಾವಣೆಗೆ 27 ಕೋಟಿ ಬಳಕೆಯಾಗಿದ್ದು ಹೇಗೆ? – 87 ಕೋಟಿ ಎಲ್ಲೆಲ್ಲಿ ಹಂಚಿಕೆಯಾಯ್ತು?

Public TV
By Public TV
1 hour ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?