Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Corona

ಕೋವಿಡ್-19 ಚಿಕಿತ್ಸೆಗೆ ಗುರುತಿಸಲಾದ ಆಸ್ಪತ್ರೆಗಳಲ್ಲಿ ತುರ್ತಾಗಿ ಅಗತ್ಯ ವ್ಯವಸ್ಥೆ ಕಲ್ಪಿಸಿ: ಶ್ರೀರಾಮುಲು

Public TV
Last updated: March 26, 2020 4:28 pm
Public TV
Share
2 Min Read
sriramulu 1
SHARE

ಬಳ್ಳಾರಿ: ಕೋವಿಡ್-19 ಸೊಂಕಿತರ ಚಿಕಿತ್ಸೆ ಪ್ರಮಾಣ ಹೆಚ್ಚಾದಲ್ಲಿ ಮುಂಜಾಗ್ರತಾ ಕ್ರಮವಾಗಿ ಬಳ್ಳಾರಿ ಜಿಲ್ಲಾಸ್ಪತ್ರೆ, ವಿಮ್ಸ್ ಮತ್ತು ಜಿಲ್ಲಾ ಆಸ್ಪತ್ರೆಯ ಎರಡು ಸೆಂಟರ್ ಗಳನ್ನು ಗುರುತಿಸಲಾಗಿದೆ. ಈ ಆಸ್ಪತ್ರೆಗಳಲ್ಲಿ ವೆಂಟಿಲೇಟರ್ ಸೇರಿದಂತೆ ಇನ್ನಿತರ ಅಗತ್ಯ ವ್ಯವಸ್ಥೆಗಳನ್ನು ತುರ್ತಾಗಿ ಕೈಗೊಳ್ಳುವಂತೆ ಆರೋಗ್ಯ ಸಚಿವ ಬಿ. ಶ್ರೀರಾಮುಲು ಅವರು ಜಿಲ್ಲಾಡಳಿತಕ್ಕೆ ನಿರ್ದೇಶನ ನೀಡಿದ್ದಾರೆ.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಕೋವಿಡ್-19ಗೆ ಸಂಬಂಧಿಸಿದಂತೆ ನಡೆದ ಸಭೆ ನಡೆಸಿ ಬಳಿಕ ಮಾತನಾಡಿದ ಅವರು, ಸುದೈವದಿಂದ ಇದೂವರೆಗೆ ಬಳ್ಳಾರಿ ಜಿಲ್ಲೆಯಲ್ಲಿ ಕೋವಿಡ್-19 ಸೊಂಕಿತ ಪ್ರಕರಣಗಳು ಪತ್ತೆಯಾಗಿಲ್ಲ. ಮುಂಜಾಗ್ರತಾ ಕ್ರಮವಾಗಿ ಅನೇಕ ಸಭೆಗಳನ್ನು ನಡೆಸುವುದರ ಮುಖಾಂತರ ಎಲ್ಲ ಸಿದ್ಧತೆಗಳನ್ನು ಬಳ್ಳಾರಿ ಜಿಲ್ಲಾಡಳಿತ ಕೈಗೊಂಡಿರುವುದು ಪ್ರಶಂಸನೀಯ ಎಂದು ಹೇಳಿದರು.

Corona Virus 10

ಜಿಲ್ಲೆಯಲ್ಲಿರುವ ಎಲ್ಲ ಆಸ್ಪತ್ರೆಗಳಲ್ಲಿ ವೆಂಟಿಲೇಟರ್, ಎಂಆರ್ ಐ ಸ್ಕ್ಯಾನಿಂಗ್, ಸಿಟಿ ಸ್ಕ್ಯಾನ್, ಅಲ್ಟ್ರಾಸೌಂಡ್ ಸೇರಿದಂತೆ ಇನ್ನಿತರ ವೈದ್ಯಕೀಯ ಪರಿಕರಗಳು ಕೆಟ್ಟು ನಿಂತಿದ್ದರೆ ಜಿಲ್ಲಾಡಳಿತದ ಬಳಿ ಅಗತ್ಯ ಅನುದಾನ ಲಭ್ಯವಿದ್ದು ಕೂಡಲೇ ಅವುಗಳನ್ನು ದುರಸ್ತಿಪಡಿಸಬೇಕು ಎಂದು ಸೂಚಿಸಿದರು.

ಖಾಸಗಿ ವೈದ್ಯರ, ಆಸ್ಪತ್ರೆಗಳ ಸಹಕಾರ ಕೋರಿದ ಸಚಿವರು:
ಜಿಲ್ಲೆಯಲ್ಲಿರುವ ಎಲ್ಲ ಖಾಸಗಿ ವೈದ್ಯರುಗಳು ಹಾಗೂ ಆಸ್ಪತ್ರೆಗಳು ಕೋವಿಡ್-19 ವಿರುದ್ಧ ಸರ್ಕಾರ ನಡೆಸುತ್ತಿರುವ ಈ ಸವಾಲಿನ ಹೋರಾಟಕ್ಕೆ ಕೈಜೋಡಿಸಬೇಕು ಎಂದು ಮನವಿ ಮಾಡಿದ ಸಚಿವ ಶ್ರೀರಾಮುಲು, ಕೋವಿಡ್-19 ಚಿಕಿತ್ಸೆಗೆ ಖಾಸಗಿ ಆಸ್ಪತ್ರೆಯೊಂದು ಮೀಸಲಿರಿಸುವ ಮತ್ತು ಖಾಸಗಿ ವೈದ್ಯರು ಈ ಹೋರಾಟದಲ್ಲಿ ಸಹಕರಿಸುವಂತೆ ಅವರು ಮನವಿ ಮಾಡಿದರು. ಇದಕ್ಕೆ ಐಎಂಎ ಜಿಲ್ಲಾಧ್ಯಕ್ಷ ಡಾ. ಅರುಣ ಹಾಗೂ ಡಾ.ಬಿ.ಕೆ.ಎಸ್ ಸುಂದರ್ ಅವರು ಈ ಹೋರಾಟದಲ್ಲಿ ನಮ್ಮ ಸಹಕಾರ ಸದಾ ಇರುತ್ತದೆ ಎಂದು ಸಮ್ಮತಿ ಸೂಚಿಸಿದರು.

Corona Virus 2 1

2 ಸಾವಿರ ವೆಂಟಿಲೇಟರ್ ಖರೀದಿಗೆ ನಿರ್ಧಾರ:
ಕೋವಿಡ್-19 ಹಿನ್ನೆಲೆಯಲ್ಲಿ 2 ಸಾವಿರ ವೆಂಟಿಲೇಟರ್ ಗಳನ್ನು ಖರೀದಿಸಲು ರಾಜ್ಯ ಸರ್ಕಾರ ನಿರ್ಧರಿಸಿದ್ದು, ಶೀಘ್ರದಲ್ಲಿ ಅವುಗಳನ್ನು ವಿದೇಶದಿಂದ ಖರೀದಿಸಿ ತರಲಾಗುವುದು ಎಂದು ಅವರು ಸಭೆಗೆ ತಿಳಿಸಿದರು. ಕೇಂದ್ರ ಸರ್ಕಾರವು ವೆಂಟಿಲೇಟರ್ ಗಳನ್ನು ಖರೀದಿಸಿ ನೀಡಲಾಗುವುದು ಎಂದು ತಿಳಿಸಿದೆ. ಈ ಕೋವಿಡ್-19 ವಿರುದ್ಧದ ಹೋರಾಟಕ್ಕೆ ಸಾಕಷ್ಟು ಪ್ರಮಾಣದಲ್ಲಿ ಹಣ ಮೀಸಲಿರಿಸಿದೆ ಎಂಬುದನ್ನು ಅವರು ಸಭೆಗೆ ತಿಳಿಸಿದರು.

ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ಕೋವಿಡ್-19 ಚಿಕಿತ್ಸಗೆ ಸಂಬಂಧಿಸಿದಂತೆ ವೆಂಟಿಲೆಟರ್ ಸೇರಿದಂತೆ ಅಗತ್ಯ ಪರಿಕರಗಳನ್ನು ಸಮರ್ಪಕವಾಗಿ ಒದಗಿಸುವ ನಿಟ್ಟಿನಲ್ಲಿ ಇತ್ತೀಚೆಗೆ ನಡೆದ ಟಾಸ್ಕ್‍ಪೋರ್ಸ್ ಸಮಿತಿ ಸಭೆಯಲ್ಲಿ ಸೂಚಿಸಿದ್ದಾರೆ ಎಂದು ವಿವರಿಸಿದ ಅವರು, ದೇಶಕ್ಕೆ ಕೋವಿಡ್-19 ರೂಪದಲ್ಲಿ ಸಂಕಷ್ಟದ ಸ್ಥಿತಿ ಎದುರಾಗಿದೆ. ಈ ಹೋರಾಟದಲ್ಲಿ ವೈದ್ಯರು, ಪೊಲೀಸರು, ಜಿಲ್ಲಾಡಳಿತ, ಮಾಧ್ಯಮ ಸೇರಿದಂತೆ ಎಲ್ಲರ ಪಾತ್ರ ಶ್ಲಾಘನೀಯ ಎಂದರು.

ಇಂದು ಬಳ್ಳಾರಿಯ ಜಿಲ್ಲಾಸ್ಪತ್ರೆಯ #Covid19 Isolation Wardಗೆ ಭೇಟಿ ನೀಡಿ, ರೋಗಿಗಳ ಆರೋಗ್ಯ ವಿಚಾರಿಸಿ, ಸೌಕರ್ಯಗಳ ಪರಿಶೀಲನೆ ನಡೆಸಲಾಯಿತು. ವೈದ್ಯರು ಹಾಗೂ ಸಿಬ್ಬಂದಿಗಳೊಂದಿಗೆ ಮಾತುಕತೆ ನಡೆಸಿ, ನಾಡಿನ ಜನರ ಹಿತ ಕಾಯಲು ವೈಯಕ್ತಿಕ ಜೀವನವನ್ನು ಬದಿಗೊತ್ತಿ, ಹಗಲಿರುಳು ಸಲ್ಲಿಸುತ್ತಿರುವ ಸೇವೆಗೆ ಕೃತಜ್ಞತೆಗಳನ್ನು ಸಲ್ಲಿಸಲಾಯಿತು. pic.twitter.com/AAUunRFoTU

— B Sriramulu (@sriramulubjp) March 26, 2020

ಪ್ರಧಾನಮಂತ್ರಿಗಳು ಹೇಳಿದಂತೆ 21 ದಿನಗಳ ಕಾಲ ಮನೆಯಲ್ಲಿಯೇ ಇರುವುದಕ್ಕೆ ಲಕ್ಷ್ಮಣರೇಖೆ ಹಾಕಿಕೊಳ್ಳುವುದರ ಮೂಲಕ ಈ ಸರಪಳಿಯನ್ನು ನಾವು ಮುರಿಯಬೇಕು ಮತ್ತು ಈ ಸವಾಲನ್ನು ಗೆಲ್ಲಬೇಕು ಎಂದು ಅವರು ಮನವಿ ಮಾಡಿದರು.

TAGGED:bellaryCorona VirusCovid 19Public TVಕೊರೊನಾ ವೈರಸ್ಕೋವಿಡ್ 19ಪಬ್ಲಿಕ್ ಟಿವಿಬಳ್ಳಾರಿ
Share This Article
Facebook Whatsapp Whatsapp Telegram

Cinema Updates

Katrina Kaif
ಭಾರತದ ಜೊತೆ ಸಂಘರ್ಷ ನಡೆಸಿದ್ದ ಮಾಲ್ಡೀವ್ಸ್‌ ಪ್ರವಾಸೋದ್ಯಮಕ್ಕೆ ಕತ್ರಿನಾ ಕೈಫ್‌ ರಾಯಭಾರಿ
4 hours ago
ZEE Kannada 2
ಹೊಸ ಅಧ್ಯಾಯಕ್ಕೆ ʻಜೀ ಕನ್ನಡʼ ಮುನ್ನುಡಿ…
17 hours ago
Deepika padukone
ಪಡುಕೋಣೆ ಸ್ಕೂಲ್ ಆಫ್ ಬ್ಯಾಡ್ಮಿಂಟನ್ ಘೋಷಿಸಿದ ದೀಪಿಕಾ ಪಡುಕೋಣೆ
20 hours ago
Kamal Hassan Surya 2
ನಟ ಸೂರ್ಯ ಜೊತೆಗೆ ಬಿಗ್‌ ಬಜೆಟ್‌ ಸಿನಿಮಾಗೆ ಕಮಲ್‌ ಪ್ಲ್ಯಾನ್‌
23 hours ago

You Might Also Like

Janardhana Reddy 2
Bellary

ಜನಾರ್ದನ ರೆಡ್ಡಿಗೆ ಬಿಗ್‌ ರಿಲೀಫ್‌ – ತೆಲಂಗಾಣ ಹೈಕೋರ್ಟ್‌ನಿಂದ ಜಾಮೀನು

Public TV
By Public TV
20 minutes ago
Bellary Election Valmiki Scam Money ED Raid
Bellary

ಬಳ್ಳಾರಿ ಚುನಾವಣೆಗೆ ವಾಲ್ಮೀಕಿ ಹಣ ಬಳಕೆ; ಮತದಾರರಿಗೆ ತಲಾ 200 ರೂ. ಹಂಚಿಕೆ – ಯಾವ ಕ್ಷೇತ್ರಕ್ಕೆ ಎಷ್ಟು?

Public TV
By Public TV
26 minutes ago
Kerala Cargo Ship Fire
Crime

ಕೇರಳ ಕರಾವಳಿಯಲ್ಲಿ ಹಡಗು ಅಗ್ನಿ ದುರಂತ – ಬೆಂಕಿ ತಗುಲಿ 48 ಗಂಟೆ ಕಳೆದ್ರೂ ಆರದ ಬೆಂಕಿಯ ಜ್ವಾಲೆ

Public TV
By Public TV
1 hour ago
Ballari Tukaram
Bellary

ಬಳ್ಳಾರಿ ಚುನಾವಣೆಗೆ 21 ಕೋಟಿ ಹಣ ಬಳಕೆ ಆರೋಪ – ಸಂಸದ ತುಕಾರಾಂ ಇಡಿ ವಶಕ್ಕೆ

Public TV
By Public TV
2 hours ago
rain weather
Bengaluru City

ರಾಜ್ಯದಲ್ಲಿ ಮುಂದಿನ 4 ದಿನಗಳವರೆಗೆ ಭಾರೀ ಮಳೆ – 30 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

Public TV
By Public TV
2 hours ago
tukaram 1 2
Bellary

ವಾಲ್ಮೀಕಿ ಹಗರಣ; ಸಂಸದ ತುಕಾರಾಂ, ಮೂವರು ಶಾಸಕರ ಮನೆ ಮೇಲೆ ED ದಾಳಿ

Public TV
By Public TV
3 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?