Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಇದೊಂದು ಸಣ್ಣ ಜ್ವರ, ಕೊರೊನಾಗೆ ಭಯಪಡಬೇಕಾಗಿಲ್ಲ – ವೆಂಕಟ್ ರಾಘವ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಇದೊಂದು ಸಣ್ಣ ಜ್ವರ, ಕೊರೊನಾಗೆ ಭಯಪಡಬೇಕಾಗಿಲ್ಲ – ವೆಂಕಟ್ ರಾಘವ್

Bengaluru City

ಇದೊಂದು ಸಣ್ಣ ಜ್ವರ, ಕೊರೊನಾಗೆ ಭಯಪಡಬೇಕಾಗಿಲ್ಲ – ವೆಂಕಟ್ ರಾಘವ್

Public TV
Last updated: March 31, 2020 11:46 pm
Public TV
Share
2 Min Read
venkat raghav corona
SHARE

– ಸರ್ಕಾರಿ ಆಸ್ಪತ್ರೆಯಲ್ಲಿ ಉತ್ತಮ ವ್ಯವಸ್ಥೆಯಿದೆ
– ಡಿಸ್ಚಾರ್ಜ್ ಆಗಿ ಹೋಮ್ ಕ್ವಾರಂಟೈನ್‍ನಲ್ಲಿದ್ದಾರೆ ವೆಂಕಟ್ ರಾಘವ್

ಬೆಂಗಳೂರು: ಇದೊಂದು ಸಣ್ಣ ಜ್ವರ ಅಷ್ಟೇ. ಕೊರೊನಾಗೆ ಭಯಪಡಬೇಕಾದ ಅಗತ್ಯವಿಲ್ಲ. ಸರಿಯಾಗಿ ಚಿಕಿತ್ಸೆ ಪಡೆದರೆ ರೋಗ ಖಂಡಿತವಾಗಿ ವಾಸಿಯಾಗುತ್ತದೆ ಎಂದು ಸೋಂಕುನಿಂದ ಗುಣಮುಖರಾದ ವೆಂಕಟ್ ರಾಘವ್ ತಿಳಿಸಿದ್ದಾರೆ.

ಮಾರ್ಚ್ 8 ರಂದು ಅಮೆರಿಕದಿಂದ ಬೆಂಗಳೂರು ವಿಮಾನ ನಿಲ್ದಾಣಕ್ಕೆ ಬಂದಿಳಿದ ವೆಂಕಟ್ ರಾಘವ್‍ರನ್ನು ರಾಜೀವ್ ಗಾಂಧಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. 20 ದಿನಗಳ ಕಾಲ ಐಸೋಲೇಷನ್ ವಾರ್ಡ್‍ನಲ್ಲಿ ಚಿಕಿತ್ಸೆ ಪಡೆದ ವೆಂಕಟ್ ರಾಘವ್ ಸಂಪೂರ್ಣ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಮುಂಜಾಗ್ರತಾ ಕ್ರಮವಾಗಿ ಅವರನ್ನು ಹೋಂ ಕ್ವಾರಂಟೈನ್‍ನಲ್ಲಿ ಇರಿಸಲಾಗಿದೆ.

ಪಬ್ಲಿಕ್ ಟಿವಿಯ ಬಿಗ್ ಬುಲೆಟಿನ್ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಚಿಕ್ಕವನಿದ್ದಾಗ ಜ್ವರ ಬಂದಿತ್ತು. ಆದಾದ ನಂತರ ನನಗೆ ಈ ಪ್ರಮಾಣದ ಜ್ವರ ಬಂದಿರಲಿಲ್ಲ. ಪ್ರತಿದಿನ 100 ಡಿಗ್ರಿ ಮೇಲೆ ಜ್ವರ ಇತ್ತು. ಈ ಸಂದರ್ಭದಲ್ಲಿ ನಾನು ಮಹಾಮೃತ್ಯಂಜಯ ಮಂತ್ರವನ್ನು ಜಪಿಸುತ್ತಿದ್ದೆ. ಈ ಜ್ವರದ ಸಮಸ್ಯೆ ಏನೆಂದರೆ ವಿಪರೀತ ಸುಸ್ತಾಗುತ್ತದೆ. ಅಷ್ಟೇ ಅಲ್ಲದೇ ಮನಸ್ಸು ನಿಯಂತ್ರಣ ಕಳೆದುಕೊಂಡು ಬಿಡುತ್ತದೆ. ಜ್ವರ ಉತ್ಸಾಹವನ್ನು ಇಳಿಸಿಬಿಡುತ್ತದೆ ಎಂದು ತಮಗಾದ ಅನುಭವವನ್ನು ವಿವರಿಸಿದರು.

Venkat Raghav Corona Virus Bengaluru COVID 19 1

ಕುಟುಂಬದ ಬೆಂಬಲ ಇತ್ತು ಚೆನ್ನಾಗಿ ಇತ್ತು. ಆತ್ಮೀಯರು ಸಹ ನನ್ನ ಜೊತೆ ಚೆನ್ನಾಗಿ ಮಾತನಾಡುತ್ತಿದ್ದರು. ನಾನು ಆತ್ಮವಿಶ್ವಾಸ ಕಳೆದುಕೊಂಡಿರಲಿಲ್ಲ. ಎಲ್ಲರ ಆತ್ಮವಿಶ್ವಾಸದ ನುಡಿಗಳಿಂದ ನಾನು ಚೇತರಿಕೆಯಾಗಿದ್ದೇನೆ ಎಂದು ಅವರು ಹೇಳಿದರು.

ಸರ್ಕಾರಿ ಆಸ್ಪತ್ರೆಯಲ್ಲಿ ವ್ಯವಸ್ಥೆ ಹೇಗಿತ್ತು ಎನ್ನುವ ಪ್ರಶ್ನೆಗೆ, ನಾನು ತೆರಿಗೆ ಪಾವತಿಸುವ ಸರ್ಕಾರಿ ಆಸ್ಪತ್ರೆ ಅಂದ್ರೆ ಏನೋ ಅಂದುಕೊಂಡಿದ್ದೆ. ನಾನು ಚಿಕಿತ್ಸೆಗೆ ಕಾರ್ಪೋರೇಟ್ ಆಸ್ಪತ್ರೆಗೆ ಹೋಗುತ್ತಿದ್ದೆ. ಆದರೆ ಇಲ್ಲಿಯವರೆಗೆ ಸರ್ಕಾರಿ ಆಸ್ಪತ್ರೆಯ ಬಗ್ಗೆ ಏನು ಭ್ರಮೆಯಿತ್ತೋ ಅದೆಲ್ಲವು ಈಗ ಬಿದ್ದು ಹೋಯ್ತು. ವೈದ್ಯರು ನನ್ನನ್ನು ಬಹಳ ಚೆನ್ನಾಗಿ ನೋಡಿಕೊಂಡಿದ್ದಾರೆ. ಪ್ರತಿ ದಿನವು ಉತ್ತಮ ಸಲಹೆಗಳನ್ನು ನೀಡುತ್ತಿದ್ದರು. ಕೌನ್ಸಿಲಿಂಗ್ ಮಾಡುವ ಮೂಲಕ ನನ್ನಲ್ಲಿ ಆತ್ಮವಿಶ್ವಾಸ ತುಂಬುತ್ತಿದ್ದರು. ಅವರಿಗೆಲ್ಲ ನಾನು ಥ್ಯಾಂಕ್ಸ್ ಹೇಳುತ್ತೇನೆ ಎಂದು ತಿಳಿಸಿದರು.

ಡಿಸ್ಚಾರ್ಜ್ ವೇಳೆ ವೈದ್ಯರು ಮತ್ತು ಆಸ್ಪತ್ರೆಯ ಸಿಬ್ಬಂದಿ ಜನರಲ್ಲಿ ಕೊರೊನಾ ಭಯವನ್ನು ಹೊಗಲಾಡಿಸಬೇಕು ಎಂದು ತಿಳಿಸಿದ್ದಾರೆ. ಅದಕ್ಕಾಗಿ ನಾನು ಕನ್ನಡ ಮತ್ತು ಇಂಗ್ಲಿಷಿನಲ್ಲಿ ವಿಡಿಯೋ ಮಾತನಾಡಿದ್ದೇನೆ ಎಂದು ಆತ್ಮವಿಶ್ವಾಸದ ನುಡಿಯನ್ನು ಆಡಿದರು.

corona 14

ಕೊರೊನಾ ವೈರಸ್ ಹೇಗೆ ಬಂದಿರಬಹುದು ಎನ್ನುವ ಪ್ರಶ್ನೆಗೆ, ಕೊರೊನಾ ವಿಚಾರ ಗೊತ್ತಾಗಿ ನಾನು ವಿಮಾನದಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳುತ್ತಿದೆ. ಆದರೆ ವಿಮಾನ ನಿಲ್ದಾಣದ ಸೆಕ್ಯೂರಿಟಿ ಚೆಕ್ಕಿಂಗ್ ನಲ್ಲಿ ನಾನು ಸಿಕ್ಕಿಬಿದ್ದೆ. ಅಲ್ಲಿ ಫಿಂಗರ್ ಪ್ರಿಂಟ್ ಚೆಕ್ ಆಗಲೇಬೇಕಿತ್ತು. ಇದರಿಂದಾಗಿ ನನಗೆ ಸೋಂಕು ಬಂದಿರಬಹುದು ಎಂದು ಅವರು ವಿವರಿಸಿದರು.

ಬೇರೆ ದೇಶಗಳಿಗೆ ಹೋಲಿಸಿದರೆ ನಮ್ಮ ದೇಶದಲ್ಲಿ ಹಲವು ಕ್ರಮಗಳನ್ನು ಕೈಗೊಳ್ಳಲಾಗಿದೆ. ಇಟಲಿ, ಅಮೆರಿಕದಲ್ಲಿನ ಘಟನೆ ನೋಡುವಾಗ ಬಹಳ ಬೇಸರವಾಗುತ್ತದೆ. ಲಾಕ್‍ಡೌನ್ ನಿಯಮವನ್ನು ಪಾಲಿಸಿ ಮನೆಯಲ್ಲೇ ಇರಿ. ಸಾಮಾಜಿಕ ಆಂತರವನ್ನು ಕಾಯ್ದುಕೊಳ್ಳಿ ಎಂದು ವೆಂಕಟ್ ರಾಘವ್ ಮನವಿ ಮಾಡಿದರು.

TAGGED:CoronaCorona ViruskannadanewskarnatakaVenkat Raghavಕರ್ನಾಟಕಕೊರೊನಾಕೊರೊನಾ ವೈರಸ್ಬೆಂಗಳೂರುಸರ್ಕಾರಿ ಆಸ್ಪತ್ರೆ
Share This Article
Facebook Whatsapp Whatsapp Telegram

Cinema news

Daali Dhananjaya
ಮೊದಲ ಮಗುವಿನ ನಿರೀಕ್ಷೆಯಲ್ಲಿ ಡಾಲಿ ಧನಂಜಯ್‌ ದಂಪತಿ
Cinema Latest Main Post Sandalwood
Darshan
ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕದ ತಟ್ಟಿದ ದರ್ಶನ್‌
Cinema Court Latest Main Post Sandalwood
yash toxic
ಜಾಗತಿಕ ಮಟ್ಟದಲ್ಲಿ ಅಬ್ಬರಿಸಲು ಸಜ್ಜಾದ ಯಶ್ – ಟಾಕ್ಸಿಕ್ ಬಿಡುಗಡೆ ದಿನಾಂಕ ಮತ್ತೆ ಮುಂದಕ್ಕೆ
Cinema Latest Main Post
Pooja Hegde Udupi
ಉಡುಪಿಯಲ್ಲಿ ನಾಗದೇವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟಿ ಪೂಜಾ ಹೆಗ್ಡೆ
Cinema Districts Karnataka Latest Top Stories Udupi

You Might Also Like

Pawan Khera
Court

ಬಂಧನ ಭೀತಿಯಿಂದ ಪಾರು – ಪವನ್ ಖೇರಾಗೆ ಸುಪ್ರೀಂ ಜಾಮೀನು

Public TV
By Public TV
15 minutes ago
Untitled 1 copy 1
Crime

ಪ್ರೀತಿ ಹೆಸರಲ್ಲಿ ವಂಚನೆ ಆರೋಪ – ಕಾಂಗ್ರೆಸ್‌ ಮುಖಂಡ ಮದನ್‌ ರಾಜ್‌ ವಿರುದ್ಧ ದೂರು

Public TV
By Public TV
23 minutes ago
ಸಾಂದರ್ಭಿಕ ಚಿತ್ರ
Latest

24 ಗಂಟೆಯಲ್ಲಿ ಇಸ್ರೇಲಿಗೆ ಅಮೆರಿಕದಿಂದ ಬಂತು 6,500 ಟನ್ ಯುದ್ಧಸಾಮಗ್ರಿ – ಮತ್ತೆ ಯುದ್ಧ ಆರಂಭ?

Public TV
By Public TV
44 minutes ago
Young man arrested for pursuing her in the name of love Bengaluru
Bengaluru City

ತರಬೇತಿ ನಿರತ ಗಗನಸಖಿಗೆ ಕಿರುಕುಳ: ಪ್ರೀತಿ ಹೆಸರಲ್ಲಿ ಬೆನ್ನಟ್ಟಿದ್ದ ಕಾಮುಕ ಅರೆಸ್ಟ್‌

Public TV
By Public TV
1 hour ago
Mother dies trying to save drowning children in Chintamani Murugamalla Dargah Lake
Chikkaballapur

ಕೆರೆಯಲ್ಲಿ ಮುಳುಗುತ್ತಿದ್ದ ಮಕ್ಕಳನ್ನು ರಕ್ಷಿಸಲು ಹೋಗಿ ತಾಯಿ ಸಾವು

Public TV
By Public TV
2 hours ago
West Bengal exit poll sparks alarm in Dhaka Bangladesh MP Akhter Hossen fears refugee crisis if BJP wins
Latest

ಬಂಗಾಳದಲ್ಲಿ ಬಿಜೆಪಿಗೆ ಗೆಲುವಿನ ಮುನ್ಸೂಚನೆ – ದೊಡ್ಡ ಚಿಂತೆಯ ವಿಷಯ ಎಂದ ಬಾಂಗ್ಲಾ ಸಂಸದ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?