Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕರ್ನಾಟಕಕ್ಕೆ ಕಂಟಕ ತರುತ್ತಾ ದೆಹಲಿ ಸಭೆ? ಯಾವ ಜಿಲ್ಲೆಯಿಂದ ಎಷ್ಟು ಮಂದಿ ಭಾಗಿ?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಕರ್ನಾಟಕಕ್ಕೆ ಕಂಟಕ ತರುತ್ತಾ ದೆಹಲಿ ಸಭೆ? ಯಾವ ಜಿಲ್ಲೆಯಿಂದ ಎಷ್ಟು ಮಂದಿ ಭಾಗಿ?

Bengaluru City

ಕರ್ನಾಟಕಕ್ಕೆ ಕಂಟಕ ತರುತ್ತಾ ದೆಹಲಿ ಸಭೆ? ಯಾವ ಜಿಲ್ಲೆಯಿಂದ ಎಷ್ಟು ಮಂದಿ ಭಾಗಿ?

Public TV
Last updated: April 1, 2020 9:13 pm
Public TV
Share
2 Min Read
Nizamuddin A
SHARE

– ಜಮಾತ್ ಸಭೆಯಲ್ಲಿ ರಾಜ್ಯದ 391 ಜನರು ಭಾಗಿ
– ಎಲ್ಲರಿಗೂ ಹೋಮ್ ಕ್ವಾರಂಟೈನ್ ಎಂದ ಬೊಮ್ಮಾಯಿ

ಬೆಂಗಳೂರು: ದೆಹಲಿಯ ಮರ್ಕಜ್ ಮಸೀದಿ ಕರ್ನಾಟಕಕ್ಕೂ ಮುಳುವಾಗುತ್ತಾ ಎಂಬ ಪ್ರಶ್ನೆ ಎದ್ದಿದೆ. ಯಾಕಂದ್ರೆ ರಾಜ್ಯದ ಬಹುತೇಕ ಜಿಲ್ಲೆಗಳಿಂದ ಮೌಲ್ವಿಗಳು ದೆಹಲಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ವಾಪಸ್ ಆಗಿದ್ದಾರೆ.

ಪಬ್ಲಿಕ್ ಟಿವಿಗೆ ಲಭ್ಯವಾದ ಪ್ರಾಥಮಿಕ ಮಾಹಿತಿ ಪ್ರಕಾರ, ರಾಜ್ಯದಿಂದ ದೆಹಲಿಗೆ ಹೋಗಿ ಬಂದವರ ಸಂಖ್ಯೆ 430 ದಾಟುತ್ತದೆ. ಈ ಕುರಿತು ಮಾಧ್ಯಮ ಪ್ರಕಟಣೆ ಹೊರಡಿಸಿರುವ ಬಸವರಾಜ ಬೊಮ್ಮಾಯಿ ಅವರು, ದೆಹಲಿಯ ನಿಜಾಮುದ್ದೀನ್ ಜಮಾತ್ ಧಾರ್ಮಿಕ ಸಭೆಯಲ್ಲಿ ಭಾಗವಹಿಸಿದ್ದವರ ರಾಜ್ಯದ ಮೌಲ್ವಿಗಳ ಸಂಖ್ಯೆ ಏರಿಕೆಯಾಗಿದೆ. ಕರ್ನಾಟಕದ 391 ಮಂದಿ ದೆಹಲಿ ಧಾರ್ಮಿಕ ಸಭೆಯಲ್ಲಿ ಭಾಗವಹಿಸಿದ್ದರು. ಎಲ್ಲ 391 ಜನರನ್ನೂ ಕ್ವಾರಂಟೈನ್ ಮಾಡಲಾಗಿದೆ. ಕೆಲವರು ತಮ್ಮ ನಿವಾಸದಲ್ಲಿ ಇರೇ ಬೇರೆ ಬೇರೆ ಕಡೆ ತೆರಳಿದ್ದಾರೆ. ಅವರನ್ನು ಪತ್ತೆ ಹಚ್ಚುವ ಕೆಲಸ ನಡೆದಿದೆ. ಇನ್ನು ಕೆಲವರು ಕಾಶ್ಮೀರ, ಗುಜರಾತ್, ಮಹಾರಾಷ್ಟ್ರ, ಉತ್ತರಪ್ರದೇಶ, ರಾಜಸ್ಥಾನ ರಾಜ್ಯಗಳಿಗೆ ತೆರಳಿದ್ದು ಕರ್ನಾಟಕಕ್ಕೆ ತಲುಪಿಲ್ಲ. ಅವರ ಬಗ್ಗೆಯೂ ಶೋಧ ಕಾರ್ಯ ನಡೆಯುತ್ತಿದೆ ಎಂದು ಸ್ಪಷ್ಟನೆ ನೀಡಿದ್ದಾರೆ.

Nizamuddin Aulia Dargah

ಯಾರ್ಯಾರು ದೆಹಲಿ ಧಾರ್ಮಿಕ ಸಭೆಗೆ ಹೋಗಿ ಬಂದಿದ್ದೀರೋ ಅವರೆಲ್ಲಾ ಸ್ವಯಂಪ್ರೇರಿತವಾಗಿ ಮುಂದೆ ಬಂದು ಮಾಹಿತಿ ನೀಡಬೇಕು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮಂಗಳವಾರ ಮನವಿ ಮಾಡಿಕೊಂಡಿದ್ದರು. ಈ ಬೆನ್ನಲ್ಲೇ ಜಮಾತ್‍ಗೆ ಹೋಗಿ ಬಂದು ರಾಜ್ಯದ ವಿವಿಧೆಡೆ ನೆಲೆಸಿರುವ 50 ವಿದೇಶಿಗರನ್ನು ಕ್ವಾರಂಟೈನ್ ಮಾಡಲಾಗಿದೆ. ಇದನ್ನೂ ಓದಿ: ತಮಿಳುನಾಡಿನಲ್ಲಿ ಇಂದು 110 ಮಂದಿಗೆ ಕೊರೊನಾ – ಪಾಸಿಟಿವ್ ಬಂದವರೆಲ್ಲ ದೆಹಲಿ ಸಭೆಯಲ್ಲಿ ಭಾಗಿ

ಯಾವ ಜಿಲ್ಲೆಯಿಂದ ಎಷ್ಟೆಷ್ಟು ಮಂದಿ?
ಬೆಂಗಳೂರಿನಿಂದ 60 ಮಂದಿ ದೆಹಲಿಯಲ್ಲಿ ನಡೆದಿದ್ದ ತಬ್ಲಘಿ ಜಮಾತ್ ಸಭೆಯಲ್ಲಿ ಭಾಗವಹಿಸಿದ್ರು. ಆದರೆ ಈವರೆಗೂ 9 ಮಂದಿ ಮಾತ್ರ ಪತ್ತೆಯಾಗಿದ್ದಾರೆ. ಬೆಳಗಾವಿ ಜಿಲ್ಲೆಯಿಂದ ಭಾಗಿಯಾಗಿದ್ದ 70 ಮಂದಿ ಪತ್ತೆಯಾಗಿದ್ದಾರೆ. ಮೈಸೂರಿನಿಂದ ಕಾರ್ಯಕ್ರಮಕ್ಕೆ ಹಾಜರಾಗಿದ್ದ 63 ಮಂದಿ ಪೈಕಿ 43 ಮಂದಿ ಮಾತ್ರ ಪತ್ತೆಯಾಗಿದ್ದಾರೆ. ಬೀದರ್ ಜಿಲ್ಲೆಯ 26 ಹಾಗೂ ಬಾಗಲಕೋಟೆ ಜಿಲ್ಲೆಯ 21 ಜನರು ಹಾಜರಾಗಿದ್ದರು.

ದೆಹಲಿಯ ಬಾಂಗ್ಲಾವಲಿಯ ನಿಜಾಮುದ್ದೀನ್ ಜಮಾತ್ ಮಸೀದಿಯಲ್ಲಿ ನಡೆದ ಪ್ರಾರ್ಥನೆಯಲ್ಲಿ ಭಾಗವಹಿಸಿದ ಕರ್ನಾಟಕ ಮೂಲದ 342 ಜನರಲ್ಲಿ, ಈಗ ಬೆಂಗಳೂರಿಂದ 4 ಹಾಗೂ ಬೆಳಗಾವಿ ಜಿಲ್ಲೆಯಿಂದ 5 ಜನರನ್ನು ಸೇರಿ ಒಟ್ಟು 200 ಜನರನ್ನು Quarantine ಮಾಡಲಾಗಿದೆ. ಉಳಿದವರನ್ನು ಶೀಘ್ರವೇ ಗುರುತಿಸುವ ಕಾರ್ಯ ನಡೆದಿದೆ

— B Sriramulu (@sriramulubjp) April 1, 2020

ಕಲಬುರಗಿ ಜಿಲ್ಲೆಯಿಂದ ದೆಹಲಿ ಸಭೆಗೆ ಹಾಜರಾಗಿದ್ದ 26 ಜನರ ಪೈಕಿ 14 ಮಂದಿ ಮಾತ್ರ ಪತ್ತೆಯಾಗಿದ್ದಾರೆ. ವಿಜಯಪುರ ಜಿಲ್ಲೆಯ 13 ಜನರು, ಚಿಕ್ಕಬಳ್ಳಾಪುರದ 17 ಮಂದಿ, ಚಿತ್ರದುರ್ಗದ 9 ಜನರು, ದಾವಣಗೆರೆಯ ಇಬ್ಬರು, ಧಾರವಾಡದ 15 ಮಂದಿ ಹಾಗೂ ಕಲಬುರಗಿಯ 19 ಜನರು ಜಮಾತ್ ಸಭೆಗೆ ಹೋಗಿದ್ದರು.

ಪ್ರಾರ್ಥನೆಯಲ್ಲಿ ಭಾಗವಹಿಸಿದ ಇಂಡೋನೇಷ್ಯಾ ಹಾಗೂ ಮಲೇಶಿಯಾದ 62 ಪ್ರಜೆಗಳು ಕರ್ನಾಟಕಕ್ಕೆ ಬಂದ ಮಾಹಿತಿ‌ ಲಭಿಸಿದೆ. ಇದರಲ್ಲಿ 12 ಜನರನ್ನ ಪತ್ತೆ ಹಚ್ಚಿ Quarantine ಮಾಡಲಾಗುತ್ತಿದೆ. ತಮ್ಮ ದೇಶಕ್ಕೆ ಹಿಂತಿರುಗದೆ ಇಲ್ಲೇ ಉಳಿದಿರುವವರನ್ನು ಗೃಹ ಇಲಾಖೆ ಹಾಗೂ ಆರೋಗ್ಯ ಇಲಾಖೆ ಕಾರ್ಯಾಚರಣೆ ನಡೆಸಿ, ಪತ್ತೆ ಹಚ್ಚಿ Quarantine ಮಾಡಲಾಗುವುದು

— B Sriramulu (@sriramulubjp) April 1, 2020

ಕೊಪ್ಪಳ ಜಿಲ್ಲೆಯ 14 ಜನ, ಉತ್ತರ ಕನ್ನಡ ನಾಲ್ವರು ಜಮಾತ್ ಸಭೆಗೆ ಹಾಜರಾಗಿದ್ದರು. ದಕ್ಷಿಣ ಕನ್ನಡದ 28 ಜನರು ಭಾಗವಹಿಸಿದ್ದು, 21 ಜನರು ಮಾತ್ರ ಪತ್ತೆಯಾಗಿದ್ದಾರೆ. ಯಾದಗಿರಿ ಜಿಲ್ಲೆಯ ಐವರು, ಕೋಲಾರದ 8 ಮಂದಿ, ಗದಗ ಜಿಲ್ಲೆಯ 6 ಜನರು, ತುಮಕೂರು ಜಿಲ್ಲೆಯ 11 ಮಂದಿ ಹಾಜರಾಗಿದ್ದರು. ಕೊಡಗು ಜಿಲ್ಲೆಯ 11 ಜನರು ಭಾಗವಹಿಸಿದ್ದು, ಕುಶಾಲನಗರದ ಯಾರು ವಾಪಸ್ ಆಗಿಲ್ಲ. ಉಡುಪಿಯಿಂದ 16 ಜನರು ಭಾಗವಹಿಸಿದ್ದರೆ, ಚಾಮರಾಜನಗರ ಜಿಲ್ಲೆಯ 14 ಜನರ ಪೈಕಿ 4 ಪತ್ತೆಯಾಗಿದ್ದಾರೆ.

TAGGED:Basavaraj BommaiCoronavirusdelhiHome QuarantinekarnatakaNizamuddinPublic TVಕರ್ನಾಟಕಕೊರೊನಾದೆಹಲಿನಿಜಾಮುದ್ದೀನ್ಪಬ್ಲಿಕ್ ಟಿವಿಬೆಂಗಳೂರುಸಭೆ
Share This Article
Facebook Whatsapp Whatsapp Telegram

Cinema news

rishab shetty public tv anniversary
ಪಬ್ಲಿಕ್‌ ಟಿವಿಗೆ ಇನ್ನೂ ಟೀನೇಜ್‌, ರಂಗಣ್ಣ ಸರ್‌ ಈ ಸಮಾಜಕ್ಕೆ ದೊಡ್ಡ ಕೊಡುಗೆ: ರಿಷಬ್‌ ಶೆಟ್ಟಿ
Bengaluru City Cinema Latest Main Post Sandalwood
Sathish Ninasam Public TV Anniversary
ಆಟೋ ಡ್ರೈವರ್‌ಗಳಿಂದ ಕಾರಿನಲ್ಲಿ ಓಡಾಡೋರು ನಿಮ್ಮನ್ನ ಇಷ್ಟ ಪಡ್ತಾರೆ, ರಂಗಣ್ಣ ಸರ್‌ ಮಾಸ್‌ ಹೀರೋ: ನೀನಾಸಂ ಸತೀಶ್‌ ಬಣ್ಣನೆ
Bengaluru City Cinema Latest Main Post Sandalwood
Toxic
ʻಟಾಕ್ಸಿಕ್‌ʼ ಚಿತ್ರತಂಡಕ್ಕೆ ಮತ್ತೊಂದು ಸಂಕಷ್ಟ – ಸಿನಿಮಾ ವಿರುದ್ಧ ಕ್ರೈಸ್ತರ ಒಕ್ಕೂಟ ದೂರು
Bengaluru City Cinema Latest Main Post Sandalwood
nandini milk sudha rani
ನಂದಿನಿ ಉತ್ಪನ್ನಗಳ ಪ್ರಚಾರ ರಾಯಭಾರಿಯಾಗಿ ನಟಿ ಸುಧಾರಾಣಿ ಆಯ್ಕೆ
Bengaluru City Cinema Latest Main Post Sandalwood

You Might Also Like

Kaduru Officer 2
Chikkamagaluru

ಶಾಸಕರ ಪಿಎ ಕಿರುಕುಳ ಆರೋಪ – ಡೆತ್‍ನೋಟ್ ಬರೆದಿಟ್ಟು ನಾಪತ್ತೆಯಾಗಿದ್ದ ಸರ್ಕಾರಿ ನೌಕರ ಡಿಸಿ ಮುಂದೆ ಹಾಜರ್

Public TV
By Public TV
25 minutes ago
DK Shivakumar Rahul Gandhi Sonia Gandhi
Bengaluru City

ಸಿಎಂ ಪಟ್ಟಕ್ಕೆ ಡಿಕೆಶಿ ಪಟ್ಟು – ಸೋನಿಯಾ, ರಾಹುಲ್‌ ಕೊಟ್ಟ ಅಭಯವೇನು?

Public TV
By Public TV
26 minutes ago
Train
Bengaluru City

ಮಹಾಶಿವರಾತ್ರಿ: ಯಶವಂತಪುರ – ಕಲಬುರಗಿ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು ಸಂಚಾರ

Public TV
By Public TV
45 minutes ago
Chamarajanagar Male Mahadeshwar Hill 1
Chamarajanagar

ಮಲೆ ಮಹದೇಶ್ವರ ದರ್ಶನಕ್ಕೆ ಪಾದಯಾತ್ರೆ; ಪೊಲೀಸ್, ಅರಣ್ಯ ಸಿಬ್ಬಂದಿ ಸೇರಿ 18 ತಂಡ ರಚನೆ

Public TV
By Public TV
59 minutes ago
industrial township
Bagalkot

ರಾಜ್ಯದ ಕೈಗಾರಿಕೆಗಳಿಗೆ ಸಿಹಿ ಸುದ್ದಿ| ಭೂಮಿ ಬಳಕೆಗೆ ಇದ್ದ ಹಲವು ನಿರ್ಬಂಧ ಸಡಿಲ – ಹಿಂದೆ ಎಷ್ಟು? ಈಗ ಏನು ಬದಲಾವಣೆ?

Public TV
By Public TV
1 hour ago
kims hospital
Dharwad

ಕಿಮ್ಸ್ ಆಸ್ಪತ್ರೆಯಲ್ಲಿ ಶವ ಪ್ಯಾಕ್‌ ಮಾಡಲೂ ಲಂಚ – ಐವರು ಸಿಬ್ಬಂದಿ ಅಮಾನತು

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?