Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬಡವರಿಗೆ ಆಹಾರ ಪದಾರ್ಥ ಹಂಚಿದ ಸಾಧುಕೋಕಿಲಾ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಬಡವರಿಗೆ ಆಹಾರ ಪದಾರ್ಥ ಹಂಚಿದ ಸಾಧುಕೋಕಿಲಾ

Bengaluru City

ಬಡವರಿಗೆ ಆಹಾರ ಪದಾರ್ಥ ಹಂಚಿದ ಸಾಧುಕೋಕಿಲಾ

Public TV
Last updated: April 3, 2020 5:38 pm
Public TV
Share
2 Min Read
sadhukokila
SHARE

ಬೆಂಗಳೂರು: ಆರೋಗ್ಯ ತುರ್ತು ಪರಿಸ್ಥಿತಿಯಿಂದಾಗಿ ಇಡೀ ದೇಶವೇ ಲಾಕ್‍ಡೌನ್ ಆಗಿದ್ದು, ಇದರಿಂದಾಗಿ ಆಹಾರವಿಲ್ಲದೆ ಸಾಕಷ್ಟು ಜನರು ಪರದಾಡುತ್ತಿದ್ದಾರೆ. ಕಾರ್ಮಿಕರು, ಬಡವರು, ನಿರ್ಗತಿಕರ ಕಷ್ಟ ಹೇಳತೀರದಾಗಿದೆ. ಹಲವರು ಸಹಾಯ ಮಾಡುತ್ತಿದ್ದರೂ ಸರಿಯಾಗಿ ತಲುಪುತ್ತಿಲ್ಲ. ಹಲವು ನಟರು ಕಾರ್ಮಿಕರಿಗೆ ಸಹಾಯ ಮಾಡುತ್ತಿದ್ದರೆ, ಇನ್ನೂ ಕೆಲವರು ತಮ್ಮ ಸುತ್ತಲಿನವರಿಗೆ ನೆರವು ನೀಡುತ್ತಿದ್ದಾರೆ. ಅದೇ ರೀತಿ ಕಾಮಿಡಿ ಕಿಂಗ್ ಸಾಧುಕೋಕಿಲ ಸಹ ತಮ್ಮ ಸುತ್ತಲಿನ ಜನರ ನೆರವಿಗೆ ನಿಂತಿದ್ದಾರೆ.

ಹಲವು ನಟ, ನಟಿಯರು ಪಿಎಂ ಕೇರ್ಸ್ ಹಾಗೂ ಸಿಎಂ ಪರಿಹಾರ ನಿಧಿಗೆ ಹಣ ನೀಡುವ ಮೂಲಕ ಧನ ಸಹಾಯ ಮಾಡುತ್ತಿದ್ದಾರೆ. ಇನ್ನೂ ಕೆಲವರು ಸಿನಿಮಾ ಕಾರ್ಮಿಕರ ಬಗ್ಗೆ ಒಲವು ತೋರಿದ್ದಾರೆ. ಹಲವು ನಟ, ನಟಿಯರು ಪ್ರಾಣಿಗಳ ಮೇಲೆ ಅಕ್ಕರೆ ತೋರಿಸುತ್ತಿದ್ದಾರೆ. ಅದೇ ರೀತಿ ಸಾಧು ಕೋಕಿಲಾ ತಮ್ಮ ನೆರೆ ಹೊರೆಯ ಜನರಿಗೆ ನೆರವು ನೀಡುತ್ತಿದ್ದಾರೆ. ಈ ಮೂಲಕ ನಿಮ್ಮೊಂದಿಗೆ ನಾವಿದ್ದೇವೆ ಎಂದು ಹೇಳಿದ್ದಾರೆ.

vlcsnap 2020 04 03 17h27m00s389

ಬಡವರಿಗೆ ಉಚಿತವಾಗಿ ಆಹಾರ ಪದಾರ್ಥಗಳನ್ನು ವಿತರಿಸಿದ್ದು, ತಾವು ವಾಸಿಸುವ ಹೊಸಕೆರೆ ಹಳ್ಳಿ ಸುತ್ತಮುತ್ತಲಿನ ಜನರಿಗೆ ಆಹಾರ ಸಾಮಗ್ರಿ ವಿತರಿಸಿ ಮಾನವೀಯತೆ ಮೆರೆದಿದ್ದಾರೆ. ಸ್ಲಂ ನಿವಾಸಿಗಳ ಮನೆಗೆ ಭೇಟಿ ನೀಡಿ ಪರಿಸ್ಥಿತಿ ತಿಳಿದಿದ್ದಾರೆ. ನಂತರ ಆಹಾರ ಪದಾರ್ಥಗಳನ್ನು ನೀಡಿದ್ದಾರೆ.

ಈ ವೇಳೆ ತಮ್ಮ ಅಭಿಪ್ರಾಯ ಹಂಚಿಕೊಂಡಿರುವ ಸಾಧುಕೋಕಿಲಾ, ನಾವು ಆಹಾರ ಪದಾರ್ಥಗಳನ್ನು ತಂದಿದ್ದೇವೆ. ಆದರೆ ಯಾರಿಗೆ ಕೊಡಬೇಕೆಂಬುದು ತಿಳಿಯುತ್ತಿಲ್ಲ. ನಿಜವಾಗಿಯೂ ಅಗತ್ಯವಿದ್ದವರಿಗೆ ನೀಡಿದರೆ ನಮಗೂ ಸಮಾಧಾನ, ಅವಿರಿಗೂ ಸಂತೃಪ್ತಿ ದೊರೆಯುತ್ತದೆ. ಹೀಗಾಗಿ ಅಗತ್ಯವಿರುವ ಜನರ ಪಟ್ಟಿಯನ್ನು ಸರ್ಕಾರ ಮಾಡಬೇಕು. ಸಹಾಯ ಮಾಡಲು ಬಂದವರನ್ನು ಅಲ್ಲಿಗೆ ಕಳುಹಿಸಬೇಕು. ಎಲ್ಲ ಮನೆಗಳ ಲಿಸ್ಟ್ ಮಾಡಿ ಯಾರಿಗೆ ಅವಶ್ಯಕತೆ ಇದೆ ಎನ್ನುವುನ್ನು ತಿಳಿಸಬೇಕು ಎಂದರು.

SADHUKOKILA 3

ಮಂತ್ರಿಗಳು, ಶಾಸಕರು ಅವರವರ ಕೆಲಸದಲ್ಲಿ ಬ್ಯುಸಿಯಾಗಿರುತ್ತಾರೆ. ಆದರೆ ಅವರ ಏರಿಯಾದ ಬಗ್ಗೆ ತಿಳಿದುಕೊಂಡವರು ಕಾರ್ಪೋರೇಟರ್‍ಗಳು. ಅವರು ಕಾರ್ಯಕರ್ತರು ಹಾಗೂ ಇತರೆ ವಿಧಾನಗಳ ಮೂಲಕ ಇವರು ಬಡವರಿದ್ದಾರೆ, ಇವರಿಗೆ ಆಹಾರ ಪದಾರ್ಥಗಳ ಅವಶ್ಯಕತೆ ಇದೆ ಎಂಬುದರ ಪಟ್ಟಿ ನೀಡಿದರೆ, ಅಂತಹವರಿಗೆ ನಾವು ನೀಡಬಹುದು. ತುಂಬಾ ಜನ ಆಹಾರ ಹಾಗೂ ಆಹಾರ ಪದಾರ್ಥಗಳನ್ನು ತಂದಿದ್ದಾರೆ. ಆದರೆ ಅದನ್ನು ಯಾರಿಗೆ ಹಂಚಬೇಕೆಂದು ತಿಳಿಯುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

vlcsnap 2020 04 03 17h26m32s514

ಎಲ್ಲ ಮನೆಗಳಿಗೆ ಸ್ಯಾನಿಟೈಸರ್ ಹಂಚುತ್ತೇವೆ ಎಂದರು. ಆದರೆ ಇನ್ನೂ ನೀಡಿಲ್ಲ. ಏನು ನಡೆಯುತ್ತಿದೆ ಎಂಬುದೇ ತಿಳಿಯುತ್ತಿಲ್ಲ. ಪೊಲೀಸರು ಕೆಲಸ ಮಾಡುತ್ತಿದ್ದಾರೆ. ಆದರೆ ಕಾರ್ಪೋರೇಟರ್ ಕೆಲಸ ಮಾಡುತ್ತಿಲ್ಲ. ಅಗತ್ಯ ವಸ್ತುಗಳನ್ನು ಕೊಳ್ಳಲು ಜನ ಹೊರಗಡೆ ಬರುತ್ತಿದ್ದಾರೆ. ಈ ವ್ಯವಸ್ಥೆಯನ್ನು ಸರಿ ಮಾಡಿದರೆ ಜನ ಹೊರಗಡೆ ಬರುವುದಿಲ್ಲ. ಅಲ್ಲದೆ ಕೊರೊನಾ ಪೀಡೆ ತೊಲಗಿಸಬೇಕಾದಲ್ಲಿ ನಮ್ಮ ಪಕ್ಕದ ಮನೆಯವರಿಗೆ ನಾವು ಸಹಾಯ ಮಾಡಿದರೆ ಸಾಕು. ಹೀಗಾಗಿ ಜನರೇ ಒಬ್ಬರಿಗೊಬ್ಬರು ಸಹಾಯ ಮಾಡಬೇಕು ಎಂದು ಕರೆ ನೀಡಿದ್ದಾರೆ.

Lockdown 5

ಅಲ್ಲದೆ ಎಲ್ಲೆಂದರಲ್ಲಿ ರಾಸಾಯನಿಕ ಸಿಂಪಡಿಸುತ್ತಿದ್ದಾರೆ, ವಿದೇಶದಿಂದ ಬಂದವರೇ ಕೊರೊನಾ ತರುತ್ತಿದ್ದಾರೆ ಅವರು ನೆಲೆಸಿರುವ ಏರಿಯಾಗಳಲ್ಲಿ ಬಿಟ್ಟು, ಸ್ಲಂಗಳಲ್ಲಿ ರಾಸಾಯನಿಕ ಸಿಂಪಡಿಸುತ್ತಿದ್ದಾರೆ ಎಂದರು.

TAGGED:Corona VirusfoodLockdownPublic TVSadhu KokilaSahayaಆಹಾರ ಪದಾರ್ಥಕೊರೊನಾ ವೈರಸ್ಪಬ್ಲಿಕ್ ಟಿವಿಲಾಕ್‍ಡೌನ್ಸಾಧುಕೋಕಿಲಾಸಾಹಯ
Share This Article
Facebook Whatsapp Whatsapp Telegram

Cinema news

actor mayur patel car accident
ಕುಡಿದು ವಾಹನ ಚಲಾಯಿಸಿ ಕಾರುಗಳಿಗೆ ಸರಣಿ ಅಪಘಾತ; ನಟ ಮಯೂರ್ ಪಟೇಲ್ ವಿರುದ್ಧ FIR
Cinema Crime Latest Main Post Sandalwood
Ranveer Singh Rishab Shetty Kantara
ತುಳುನಾಡಿನ ದೈವಕ್ಕೆ ʻಹೆಣ್ಣು ದೆವ್ವʼ ಅಂತ ಅಪಮಾನ – ರಣವೀರ್ ಸಿಂಗ್‌ ವಿರುದ್ಧ FIR
Bengaluru City Cinema Crime Latest Main Post
Suri Anna 2
ಹರೀಶ್ ರಾಯ್ ನಟಿಸಿದ ಕೊನೆ ಚಿತ್ರ ಸೂರಿ ಅಣ್ಣ ಟ್ರೈಲರ್ ಬಿಡುಗಡೆ
Cinema Latest Main Post Sandalwood
Arijith Singh
ಹಿನ್ನೆಲೆ ಗಾಯನಕ್ಕೆ ಗುಡ್ ಬೈ ಹೇಳಿದ ಅರಿಜಿತ್ ಸಿಂಗ್
Bollywood Cinema Latest Main Post

You Might Also Like

Snehamayi Krishna
Districts

ನ್ಯಾಯ ಸಿಗುತ್ತೆ, ಎದೆಗುಂದ ಬೇಡಿ ಎಂದು ಕಾಂಗ್ರೆಸ್ಸಿನವ್ರೇ ಹೇಳಿದ್ದಾರೆ: ಸ್ನೇಹಮಯಿ ಕೃಷ್ಣ

Public TV
By Public TV
2 minutes ago
29 year old dies of KFD in Thirthahalli
Districts

ತೀರ್ಥಹಳ್ಳಿ | ಮಂಗನ ಕಾಯಿಲೆಗೆ 29 ವರ್ಷದ ಯುವಕ ಬಲಿ

Public TV
By Public TV
32 minutes ago
Jagalur Accident Gangadarappa
Crime

ಲಾರಿ ಹರಿದು ಪಾದಾಚಾರಿ ಸಾವು ಪ್ರಕರಣ – 32 ವರ್ಷಗಳ ಬಳಿಕ ಚಾಲಕ ಸೆರೆ

Public TV
By Public TV
1 hour ago
Ajit Pawar farewell
Latest

ಇಂದು ಮಹಾರಾಷ್ಟ್ರ ಡಿಸಿಎಂ ಅಜಿತ್‌ ಪವಾರ್‌ ಅಂತ್ಯಕ್ರಿಯೆ – ಅಂತಿಮ ದರ್ಶನಕ್ಕೆ ಜನಸ್ತೋಮ

Public TV
By Public TV
1 hour ago
Car School Bus Accident Bengaluru 1
Bengaluru Rural

ಬೆಂಗಳೂರು | ಸಿಗ್ನಲ್ ತಪ್ಪಿಸಲು ಹೋಗಿ ಶಾಲಾ ಬಸ್‍ಗೆ ಕಾರು ಡಿಕ್ಕಿ

Public TV
By Public TV
2 hours ago
ajit pawar plane crash flight attendant
Latest

ಅಪ್ಪ.. ನಾನು ಅಜಿತ್‌ ಪವಾರ್‌ ಅವ್ರ ವಿಮಾನದಲ್ಲಿ ಹೋಗ್ತಿದ್ದೇನೆ, ನಾಳೆ ಊರಿಗೆ ಬರ್ತೀನಿ: ತಂದೆ ಜೊತೆ ಫ್ಲೈಟ್‌ ಅಟೆಂಡೆಂಟ್‌ ಕೊನೆ ಮಾತು

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?