Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬಿಜೆಪಿ ಸಂಸ್ಥಾಪನಾ ದಿನ ಆಚರಣೆಗೆ ದೀಪ ಬೆಳಗಬೇಕಾ?- ಮೋದಿ ಕರೆಗೆ ಎಚ್‍ಡಿಕೆ ಪ್ರಶ್ನೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಬಿಜೆಪಿ ಸಂಸ್ಥಾಪನಾ ದಿನ ಆಚರಣೆಗೆ ದೀಪ ಬೆಳಗಬೇಕಾ?- ಮೋದಿ ಕರೆಗೆ ಎಚ್‍ಡಿಕೆ ಪ್ರಶ್ನೆ

Bengaluru City

ಬಿಜೆಪಿ ಸಂಸ್ಥಾಪನಾ ದಿನ ಆಚರಣೆಗೆ ದೀಪ ಬೆಳಗಬೇಕಾ?- ಮೋದಿ ಕರೆಗೆ ಎಚ್‍ಡಿಕೆ ಪ್ರಶ್ನೆ

Public TV
Last updated: April 5, 2020 10:32 am
Public TV
Share
1 Min Read
HDK MODI 1
SHARE

ಬೆಂಗಳೂರು: ಪ್ರಧಾನಿ ಮೋದಿ ಅವರು ಕೊರೊನಾ ವಿರುದ್ಧ ಎಲ್ಲರೂ ಒಟ್ಟಾಗಿ ಹೋರಾಡುವಂತೆ ಇಂದು ರಾತ್ರಿ 9 ಗಂಟೆಗೆ ದೀಪ ಬೆಳಗಲು ಕರೆ ನೀಡಿದ್ದಾರೆ. ಆದರೆ ಪ್ರಧಾನಿ ಮೋದಿ ಕರೆಗೆ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ವಿರೋಧ ವ್ಯಕ್ತಪಡಿಸಿದ್ದಾರೆ.

ಕುಮಾರಸ್ವಾಮಿ ಅವರು ಟ್ವಿಟ್ಟರಿನಲ್ಲಿ ಸಾಲು ಸಾಲು ಟ್ವೀಟ್ ಮಾಡುವ ಮೂಲಕ ಬಿಜೆಪಿ ಸಂಸ್ಥಾಪನಾ ದಿನ ಆಚರಣೆಗೆ ದೀಪ ಬೆಳಗಬೇಕಾ ಎಂದು ಪ್ರಶ್ನೆ ಮಾಡಿದ್ದಾರೆ.

ಬಿಜೆಪಿಯ ಸಂಸ್ಥಾಪನಾ ದಿನ ಆಚರಿಸಲು ಕೊರೋನ ಸಂಕಷ್ಟವನ್ನು ಪ್ರಧಾನಿ ದುರುಪಯೋಗ ಮಾಡಿಕೊಂಡರೇ?
6 ಎಪ್ರಿಲ್ 1980 ಬಿಜೆಪಿ ಸಂಸ್ಥಾಪನಾ ದಿನ. ಇಂದಿನ ದಿನ 5-04-2020ಕ್ಕೆ ಬಿಜೆಪಿಗೆ ನಲವತ್ತು ವರ್ಷ ತುಂಬುತ್ತವೆ.
1/4

— ಹೆಚ್.ಡಿ.ಕುಮಾರಸ್ವಾಮಿ | HD Kumaraswamy (@hd_kumaraswamy) April 5, 2020

ಮೊದಲಿಗೆ “ಬಿಜೆಪಿಯ ಸಂಸ್ಥಾಪನಾ ದಿನ ಆಚರಿಸಲು ಕೊರೊನಾ ಸಂಕಷ್ಟವನ್ನು ಪ್ರಧಾನಿ ದುರುಪಯೋಗ ಮಾಡಿಕೊಂಡರೇ? ಏಪ್ರಿಲ್ 6, 1980 ಬಿಜೆಪಿ ಸಂಸ್ಥಾಪನಾ ದಿನ. ಇಂದಿನ ದಿನ ಅಂದರೆ 2020 ಏಪ್ರಿಲ್ 5ಕ್ಕೆ ಬಿಜೆಪಿಗೆ ನಲವತ್ತು ವರ್ಷ ತುಂಬುತ್ತವೆ” ಎಂಬು ಬರೆದುಕೊಂಡಿದ್ದಾರೆ.

ಮತ್ತೊಂದು ಟ್ವೀಟ್ ಮಾಡಿ “ತನ್ನ ಸಂಸ್ಥಾಪನಾ ದಿನದ ಸಂಭ್ರಮೋತ್ಸವವನ್ನು ಕೊರೊನಾ ಸಂಕಷ್ಟದ ದಿನಗಳಲ್ಲಿ ನೇರಾ-ನೇರ ಆಚರಿಸಲು ಹಿಂಜರಿದ ಬಿಜೆಪಿ ಪರೋಕ್ಷವಾಗಿ ಇಡೀ ದೇಶದ ಜನತೆಯ ಕೈಯಲ್ಲಿ ದೀಪ ಬೆಳಗಿಸಿ ತನ್ನ ಭಂಡತನವನ್ನು ಮೆರೆಯುತ್ತಿದೆಯೇ?” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ತನ್ನ ಸಂಸ್ಥಾಪನಾ ದಿನದ ಸಂಭ್ರಮೋತ್ಸವವನ್ನು ಕೊರೋನ ಸಂಕಷ್ಟದ ದಿನಗಳಲ್ಲಿ ನೇರಾ ನೇರ ಆಚರಿಸಲು ಹಿಂಜರಿದ ಬಿಜೆಪಿ ಪರೋಕ್ಷವಾಗಿ ಇಡೀ ದೇಶದ ಜನತೆಯ ಕೈಯಲ್ಲಿ ದೀಪ ಬೆಳಗಿಸಿ ತನ್ನ ಭಂಡತನವನ್ನು ಮೆರೆಯುತ್ತಿದೆಯೇ?
2/4

— ಹೆಚ್.ಡಿ.ಕುಮಾರಸ್ವಾಮಿ | HD Kumaraswamy (@hd_kumaraswamy) April 5, 2020

“ದೇಶದ ಸಂಕಟವನ್ನು ಬಗೆಹರಿಸುವ ಯಾವುದೇ ಮಾರ್ಗೋಪಾಯಗಳನ್ನು ದೇಶಕ್ಕೆ ಹೇಳದೇ ಪ್ರಧಾನಿ ಏಪ್ರಿಲ್ 5ನ್ನೇ ಆಯ್ದುಕೊಂಡದ್ದಕ್ಕೆ ಬೇರೆ ಏನು ವೈಜ್ಞಾನಿಕ, ವೈಚಾರಿಕ ಕಾರಣ ಎಂಬುದನ್ನು ಸ್ಪಷ್ಟ ಪಡಿಸಬೇಕು. ದೇಶ ಹಿಂದೆಂದೂ ಕಂಡರಿಯದ ಕಷ್ಟದ ದಿನಗಳಲ್ಲಿ ಇರುವಾಗ ದೀಪ ಬೆಳಗಿಸಿ ಒಗ್ಗಟ್ಟು ಪ್ರದರ್ಶಿಸುವ ನೆಪದಲ್ಲಿ ಈ ತರದ ತೋರಿಕೆಯ ಸಂಭ್ರಮ ಬೇಕೇ?” ಎಂದು ಪ್ರಶ್ನೆ ಮಾಡಿದ್ದಾರೆ.

ದೇಶದ ಸಂಕಟವನ್ನು ಬಗೆ ಹರಿಸುವ ಯಾವುದೇ ಮಾರ್ಗೋಪಾಯಗಳನ್ನು ದೇಶಕ್ಕೆ ಹೇಳದೇ ಪ್ರಧಾನಿ ಏಪ್ರಿಲ್ 5 ನ್ನೇ ಆಯ್ದುಕೊಂಡದ್ದಕ್ಕೆ ಬೇರೆ ಏನು ವೈಜ್ಞಾನಿಕ, ವೈಚಾರಿಕ ಕಾರಣ ಎಂಬುದನ್ನು ಸ್ಪಷ್ಟ ಪಡಿಸಬೇಕು.
ದೇಶ ಹಿಂದೆಂದೂ ಕಂಡರಿಯದ ಕಷ್ಟದ ದಿನಗಳಲ್ಲಿ ಇರುವಾಗ ದೀಪ ಬೆಳಗಿಸಿ ಒಗ್ಗಟ್ಟು ಪ್ರದರ್ಶಿಸುವ ನೆಪದಲ್ಲಿ ಈ ತರದ ತೋರಿಕೆಯ ಸಂಭ್ರಮ ಬೇಕೇ?
3/4

— ಹೆಚ್.ಡಿ.ಕುಮಾರಸ್ವಾಮಿ | HD Kumaraswamy (@hd_kumaraswamy) April 5, 2020

ಜಗತ್ತು ಕೊರೊನಾ ಮಹಾಮಾರಿಯಿಂದ ತತ್ತರಿಸುವ ಸಂದರ್ಭದಲ್ಲಿ ಇಂತಹ ರಹಸ್ಯ ಕಾರ್ಯಸೂಚಿ ಅರ್ಥಾತ್ ಪರದೆ ಹಿಂದಿನ ಸತ್ಯ ಮರೆಮಾಚಿ ಅಕಾಲಿಕ ದೀಪಾವಳಿ ಮಾಡಬೇಕೆ? ಕರುಣಾಳು ಬಾ ಬೆಳಕೆ, ಮುಸುಕಿದೀ ಮಬ್ಬಿನಲಿ, ಕೈ ಹಿಡಿದು ನಡೆಸೆನ್ನನು” ಎಂದು ಕುಮಾರಸ್ವಾಮಿ ಟ್ವೀಟ್ ಮಾಡಿ ವಿರೋಧ ವ್ಯಕ್ತಪಡಿಸಿದ್ದಾರೆ.

ಜಗತ್ತು ಕೊರೋನಾ ಮಹಾಮಾರಿಯಿಂದ ತತ್ತರಿಸುವ ಸಂದರ್ಭದಲ್ಲಿ ಇಂತಹ ರಹಸ್ಯ ಕಾರ್ಯಸೂಚಿ ಅರ್ಥಾತ್ ಪರದೆ ಹಿಂದಿನ ಸತ್ಯ ಮರೆಮಾಚಿ ಅಕಾಲಿಕ ದೀಪಾವಳಿ ಮಾಡಬೇಕೆ?

ಕರುಣಾಳು ಬಾ ಬೆಳಕೆ
ಮುಸುಕಿದೀ ಮಬ್ಬಿನಲಿ..
ಕೈ ಹಿಡಿದು
ನಡೆಸೆನ್ನನು…..

4/4

— ಹೆಚ್.ಡಿ.ಕುಮಾರಸ್ವಾಮಿ | HD Kumaraswamy (@hd_kumaraswamy) April 5, 2020

TAGGED:bengalurubjpdeepaKumaraswamyPM ModiPublic TVಕುಮಾರಸ್ವಾಮಿದೀಪಪಬ್ಲಿಕ್ ಟಿವಿಪ್ರಧಾನಿ ಮೋದಿಬಿಜೆಪಿಬೆಂಗಳೂರು
Share This Article
Facebook Whatsapp Whatsapp Telegram

Cinema news

rashmika mandanna
ಮದುವೆಯಂದು ರಶ್ಮಿಕಾ ಮಿನಿಮಲ್ ಮೇಕಪ್ ಹಾಕಿದ್ದು ಯಾಕೆ – ಗುಟ್ಟು ಬಿಚ್ಚಿಟ್ಟ ಮೇಕಪ್ ಆರ್ಟಿಸ್ಟ್‌
Cinema Latest Sandalwood South cinema
Suhana Khan
ಮಗಳನ್ನೇ ಸಹೋದ್ಯೋಗಿ ಥರ ನೋಡುವ ಶಾರುಖ್ ಖಾನ್!
Bollywood Cinema Latest Top Stories
trisha krishnan
ಶ್ರೀಮಂತ ಉದ್ಯಮಿಯನ್ನ ಮದ್ವೆಯಾಗಿ, 4 ಮಕ್ಕಳನ್ನು ಬೆಳೆಸುತ್ತಿದ್ದೇನೆ – ಸಿನಿಮಾ ನಿವೃತ್ತಿ ವದಂತಿಗೆ ನಟಿ ತ್ರಿಶಾ ಕೌಂಟರ್
Cinema Latest South cinema Top Stories
Rashmika Mandanna
ಕೊಡಗಿನಲ್ಲಿ ರಶ್ಮಿಕಾ – ವಿಜಯ್‌ ಡಿನ್ನರ್‌ ಪಾರ್ಟಿ; ಕೊಡವ ಶೈಲಿಯ ಭರ್ಜರಿ ಆತಿಥ್ಯ!
Cinema Kodagu Latest Main Post Sandalwood South cinema

You Might Also Like

Landslide
Districts

ಶಿವಮೊಗ್ಗದ ಹುಲಿಕಲ್ ಘಾಟಿ ಬಳಿ ಗುಡ್ಡ ಕುಸಿತ – ಮೂವರು ಕಾರ್ಮಿಕರು ಸಾವು

Public TV
By Public TV
5 hours ago
LSG Vs KKR 2 1
Cricket

ಕೊನೆಯಲ್ಲಿ ಮುಕುಲ್‌ ಅಬ್ಬರ; ರೋಚಕ ಪಂದ್ಯದಲ್ಲಿ ಲಕ್ನೋಗೆ 3 ವಿಕೆಟ್‌ ಜಯ – ಖಾತೆ ತೆರೆಯದ ಕೆಕೆಆರ್‌

Public TV
By Public TV
5 hours ago
PUC Student
Bagalkot

2nd PUC Result | ರಾಜ್ಯಕ್ಕೆ ಉಡುಪಿ ಪ್ರಥಮ – ಕಾಮರ್ಸ್‌ನಲ್ಲಿ ಇಬ್ಬರಿಗೆ 600ಕ್ಕೆ 600 ಅಂಕ

Public TV
By Public TV
6 hours ago
kea
Bengaluru City

ವಿವಿಧ ಹುದ್ದೆಗಳ ನೇಮಕಾತಿ ಪರೀಕ್ಷೆಗೆ ವೇಳಾಪಟ್ಟಿ ಪ್ರಕಟ: ಕೆಇಎ

Public TV
By Public TV
6 hours ago
Benjamin Netanyahu 1
Latest

ಲೆಬನಾನ್‌ ಜೊತೆ ನೇರ ಮಾತುಕತೆ ಆರಂಭಿಸಲು ಸಂಪುಟಕ್ಕೆ ನೆತನ್ಯಾಹು ಆದೇಶ

Public TV
By Public TV
6 hours ago
01 8
Big Bulletin

ಬಿಗ್‌ ಬುಲೆಟಿನ್‌ 09 April 2026 ಭಾಗ-1

Public TV
By Public TV
6 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?