Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ಕೊರೊನಾಗೆ ತಿಥಿ ಮಾಡಿ, ನೀವು ಅತಿಥಿ ಆಗ್ಬೇಡಿ – ಕ್ರೇಜಿ ಸ್ಟಾರ್ ಎಚ್ಚರಿಕೆ

Public TV
Last updated: April 8, 2020 7:24 pm
Public TV
Share
2 Min Read
ravichandran
SHARE

ಬೆಂಗಳೂರು: ಕೊರೊನಾ ವಿರುದ್ಧ ದೇಶದ ಹೋರಾಟಕ್ಕೆ ಎಲ್ಲರೂ ಸಾಥ್ ನೀಡಿ, ಸರ್ಕಾರದ ಆದೇಶಕ್ಕೆ ಸಹಕರಿಸಿ, ಮನೆಯಲ್ಲಿಯೇ ಇದ್ದು ಸೋಂಕು ಹರಡುವಿಕೆಗೆ ಕಡಿವಾಣ ಹಾಕಿ ಎಂದು ಸ್ಯಾಂಡಲ್‍ವುಡ್, ಟಾಲಿವುಡ್, ಬಾಲಿವುಡ್ ಸೇರಿದಂತೆ ಅನೇಕ ಸಿನಿಮಾ ಕಲಾವಿದರು, ನಟ, ನಟಿಯರು ಜನರಿಗೆ ಕೊರೊನಾ ಬಗ್ಗೆ ಜಾಗೃತಿ ಮೂಡಿಸುತ್ತಿದ್ದಾರೆ. ಆದರೆ ಕೆಲ ಜನರು ಮಾತ್ರ ಯಾರ ಮಾತನ್ನು ಕಿವಿಗೆ ಹಾಕಿಕೊಳ್ಳದೇ, ಸಾಮಾಜಿಕ ಅಂತರ ಕಾಯ್ದುಕೊಳ್ಳದೆ ಕೊರೊನಾ ಭೀಕರತೆ ಅರಿಯದೆ ಮುರ್ಖತನ ಪ್ರದರ್ಶಿಸುತ್ತಿದ್ದಾರೆ. ಇದನ್ನು ಕಂಡು ಕ್ರೇಜಿ ಸ್ಟಾರ್ ರವಿಚಂದ್ರನ್ ತಮ್ಮದೇ ಶೈಲಿಯಲ್ಲಿ ಜನರಿಗೆ ಎಚ್ಚರಿಕೆ ಕೊಟ್ಟಿದ್ದಾರೆ.

coronavirus 1 1000x600 1

ಕೊರೊನಾ ವೈರಸ್ ಮಹಾಮಾರಿ ವಿರುದ್ಧದ ಹೋರಾಟದಲ್ಲಿ ನಾವು ಏನು ಮಾಡಬೇಕು? ನಮ್ಮ ಜವಾಬ್ದಾರಿಗಳೇನು ಎಂದು ಬೆಂಗಳೂರು ಸಿಟಿ ಪೊಲೀಸರ ಸಹಯೋಗದಲ್ಲಿ ಸಿದ್ಧಪಡಿಸಿರುವ ವಿಡಿಯೋದಲ್ಲಿ ರವಿಚಂದ್ರನ್ ತಿಳಿಸಿದ್ದಾರೆ. ಈ ಕೊರೊನಾಗೆ ತಿಥಿ ಮಾಡ್ಬೇಕು ಅಂದ್ರೆ ನೀವು ಮನೆಯಲ್ಲೇ ಇದ್ದು ಸುರಕ್ಷಿತರಾಗಿರಿ. ಸುಮ್ಮನೆ ಹೊರಬಂದು ಸೋಂಕಿಗೆ ಅತಿಥಿ ಆಗಬೇಡಿ ಎಂದು ಮಲ್ಲ ಕಿವಿ ಮಾತು ಹೇಳಿದ್ದಾರೆ.

ravichandran 2

ವಿಡಿಯೋದಲ್ಲಿ ಕ್ರೇಜಿ ಸ್ಟಾರ್ ಅಭಿಮಾನಿಗಳಿಗೆ ಹಾಗೂ ಸಾರ್ವಜನಿಕರಿಗೆ ಕೊರೊನಾ ಬಗ್ಗೆ ಜಾಗೃತಿ ಮೂಡಿಸಿದ್ದಾರೆ. ಅಲ್ಲದೇ ವಿಡಿಯೋದಲ್ಲಿ ಮನೋರಂಜನ್ ಮತ್ತು ವಿಕ್ರಂ ಕೂಡ ತಂದೆಗೆ ಸಾಥ್ ಕೊಟ್ಟಿದ್ದಾರೆ. ಕೊರೊನಾಗೆ ಬೆಂಕಿ ಹಚ್ಚಬೇಕು ಅಂದರೆ ನಿಮ್ಮನೆ ದೀಪ ಆರಬಾರದು. ಹೀಗಾಗಿ ನೀವಷ್ಟೂ ಜನ ಮನೆಯಲ್ಲಿರಬೇಕು. ದೇವಸ್ಥಾನಗಳೆಲ್ಲವೂ ಮುಚ್ಚಿದೆ ಅಂದರೆ ದೇವರು ಇಲ್ಲ ಅಂತಾನಾ? ಡಾಕ್ಟರ್ಸ್‍ಗಳಲ್ಲಿ, ನರ್ಸ್‍ಗಳಲ್ಲಿ, ಪೊಲೀಸರಲ್ಲಿ ಹಾಗೂ ಈ ಸಂದರ್ಭದಲ್ಲಿ ಸೇವೆ ಮಾಡುತ್ತಿರುವ ಪ್ರತಿಯೊಬ್ಬರಲ್ಲಿಯೂ ಆ ದೇವರು ಇದ್ದಾನೆ. ಆ ದೇವರ ಮೇಲೆ ನಿಮಗೆ ನಂಬಿಕೆ ಇದ್ದರೆ ನೀವು ಮಾಡಬೇಕಿರುವುದು ಇಷ್ಟೇ. ಅವರಷ್ಟೂ ಜನರಕ್ಕೆ ಒಂದು ಸಲ್ಯೂಟ್, ನಮಸ್ಕಾರ, ಒಂದು ಫ್ಲೈಯಿಂಗ್ ಕಿಸ್ ಕೊಟ್ಟು ಧ್ಯನವಾದ ಹೇಳಿ ಎಂದಿದ್ದಾರೆ.

ನಾವು ಮನೆಯಲ್ಲೇ ಉಳಿದರೆ ಮಾತ್ರ Covid-19 ಅರೆಸ್ಟ್ ಆಗಲು ಸಾಧ್ಯ!
ನಮ್ಮ ಸುರಕ್ಷತೆ ನಮ್ಮ ಕೈಯಲ್ಲಿದೆ! #ArrestCorona @BlrCityPolice pic.twitter.com/jW6X9QMaum

— Manoranjan R (@ActorManoranjan) April 7, 2020

ಎಷ್ಟು ಜನ್ಮವೆತ್ತಿದರೂ ನಮಗಾಗಿ ಈ ಸಂದರ್ಭದಲ್ಲಿ ಸೇವೆ ಸಲ್ಲಿಸುತ್ತಿರುವವರ ಋಣ ತೀರಿಸಲು ಆಗೊಲ್ಲ. ಅದನ್ನು ತೀರಿಸಬೇಕು ಅಂತ ನಿಮಗೆ ಅನಿಸಿದರೆ ನೀವು ಮನೆಯಲ್ಲಿಯೇ ಇರಿ. ವೈದ್ಯರು, ಪೊಲೀಸರಿಗೆ ಕೊರೊನಾ ವಿರುದ್ಧ ಹೋರಾಡಲು ಬಿಡಿ. ನಿಮ್ಮ ಜೊತೆ ಹೋರಾಡುವುದಲ್ಲ ಪೊಲೀಸರ ಕೆಲಸವಲ್ಲ ಎಂದು ತಿಳಿ ಹೇಳಿದ್ದಾರೆ.

ravichandran 1

ಕೊರೊನಾಗೆ ತಿಥಿ ಮಾಡಬೇಕು ಅಂದರೆ ನೀವು ಅದಕ್ಕೆ ಅತಿಥಿಯಾಗಬಾರದು. ಮನುಷ್ಯನಿಗೆ ಕಷ್ಟ ಬಂದಾಗಲೇ ಆ ಪರಿಸ್ಥಿತಿಯನ್ನು ಆತ ಹೇಗೆ ನಿಭಾಯಿಸುತ್ತಾನೆ ಎನ್ನೋದರ ಮೇಲೆ ಆತನ ವ್ಯಕ್ತಿತ್ವ ಗೊತ್ತಾಗುತ್ತೆ. ಅಂತಹದೊಂದು ಪರೀಕ್ಷೆ ನಮ್ಮೆಲ್ಲರಿಗೂ ಬಂದಿದೆ. ಈ ಪರೀಕ್ಷೆಯನ್ನು ನಾವು ಪಾಸು ಮಾಡಬೇಕು ಎಂದರೆ ನೀವೆಲ್ಲರೂ ಮನೆಯಲ್ಲಿ ಇರಬೇಕು. ಸಾಮಾಜಿಕ ಅಂತರವನ್ನು ಪಾಲಿಸಬೇಕು. ಆದರೆ ಫೇಲ್ ಆಗಬೇಕು ಎಂದರೆ ನಿಮ್ಮಿ ಇಷ್ಟ. ನೀವು ಮನೆಯಿಂದ ಹೊರಗೆ ಬನ್ನಿ. ಆಗ ನಿಮಗೆ ನಿಮ್ಮ ಹೆಸರು ಕೂಡ ನೆನಪಿರೊಲ್ಲ. ಏಕೆಂದರೆ ಅದೊಂದು ಪೇಷೆಂಟ್ ನಂಬರ್ ಆಗಿಬಿಡುತ್ತದೆ. ನೀವು ಪೇಷೆಂಟ್ ಆಗಲು ಬಯಸಿದ್ದೀರಾ ಅಥವಾ ಮನೆಯಲ್ಲಿ ಪೇಷೆನ್ಸ್ ನಿಂದ ಇರಲು ಬಯಸಿದ್ದೀರಾ? ಎಂದು ಪ್ರಶ್ನಿಸಿದ್ದಾರೆ.

ravichandran 3

ವಿಡಿಯೋ ಕೊನೆಯಲ್ಲಿ ಕ್ರೇಜಿ ಸ್ಟಾರ್ ಮತ್ತೊಮ್ಮೆ ಡಾಕ್ಟರ್‍ಗಳಿಗೆ, ನರ್ಸ್‍ಗಳಿಗೆ, ಪೊಲೀಸರಿಗೆ, ಅವರ ಕುಟುಂಬದವರಿಗೆ, ಸರ್ಕಾರದವರಿಗೆ ಹಾಘೂ ನಮಗಾಗಿ ಸೇವೆ ಸಲ್ಲಿಸುತ್ತಿರುವ ಪ್ರತಿಯೊಬ್ಬರಿಗೂ ನಮ್ಮ ಕಡೆಯಿಂದೊಂದು ಸಲ್ಯೂಟ್ ಎಂದು ಧನ್ಯವಾದ ತಿಳಿಸಿದ್ದಾರೆ.

ಈ ವಿಡಿಯೋವನ್ನು ರವಿಚಂದ್ರನ್ ಪುತ್ರ ನಟ ಮನೋರಂಜನ್ ಅವರು ತಮ್ಮ ಸಾಮಾಜಿಕ ಜಾಲತಾಣಗಳ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ನಾವು ಮನೆಯಲ್ಲೇ ಉಳಿದರೆ ಮಾತ್ರ ಕೋವಿಡ್-19 ಅರೆಸ್ಟ್ ಆಗಲು ಸಾಧ್ಯ, ನಮ್ಮ ಸುರಕ್ಷತೆ ನಮ್ಮ ಕೈಯಲ್ಲಿದೆ ಎಂದು ಕ್ಯಾಪ್ಷನ್ ಹಾಕಿ ವಿಡಿಯೋ ಪೋಸ್ಟ್ ಮಾಡಿದ್ದಾರೆ.

TAGGED:AwarenessbengaluruCoronavirusdoctorsFanspeoplepolicePublic TVravichandranvideoಅಭಿಮಾನಿಗಳುಕೊರೊನಾ ವೈರಸ್ಜನರುಜಾಗೃತಿಪಬ್ಲಿಕ್ ಟಿವಿಪೊಲೀಸರುಬೆಂಗಳೂರುರವಿಚಂದ್ರನ್ವಿಡಿಯೋವೈದ್ಯರು
Share This Article
Facebook Whatsapp Whatsapp Telegram
Leave a Comment

Leave a Reply

Your email address will not be published. Required fields are marked *

Cinema News

darshan umashree
ದರ್ಶನ್ ಮತ್ತೆ ಜೈಲಿಗೆ; ಚಿತ್ರರಂಗಕ್ಕೆ ದೊಡ್ಡ ನಷ್ಟ ಎಂದ ನಟಿ ಉಮಾಶ್ರೀ
Cinema Latest Sandalwood Top Stories
daali dhananjaya
ಬೇಡರ ನಾಯಕನಾಗಿ ಡಾಲಿ ಧನಂಜಯ್: ಗ್ಲಿಂಪ್ಸ್ ರಿಲೀಸ್
Cinema Latest Sandalwood
DARSHAN 5
ಜಾಮೀನು ರದ್ದು – ಪತ್ನಿ ಮನೆಯಲ್ಲಿದ್ದ ದರ್ಶನ್‌ ಅರೆಸ್ಟ್‌
Bengaluru City Cinema Karnataka Latest Main Post Sandalwood
Actor Darshan
ನಟ ದರ್ಶನ್‌ ಜಾಮೀನು ರದ್ದು – ಸುಪ್ರೀಂ ಕೋರ್ಟ್‌ ತೀರ್ಪಿನಲ್ಲೇನಿದೆ?
Bengaluru City Cinema Court Latest Main Post National Sandalwood
pavithra gowda
ದೇವರ ಮೇಲೆ ನಂಬಿಕೆ ಇಡಬೇಕು – ಜೈಲು ಸೇರುವ ಮುನ್ನ ಪವಿತ್ರಾ ಮತ್ತೊಂದು ಪೋಸ್ಟ್
Bengaluru City Cinema Karnataka Latest Sandalwood Top Stories

You Might Also Like

Omni 1
Crime

ಕಾರಲ್ಲಿ ಇಬ್ರು ಬಾಲಕಿಯರಿದ್ರೂ.. ಕಣ್ಣೀರಿಡುತ್ತಾ ಓಡಿ ಬಂದ ವಿದ್ಯಾರ್ಥಿನಿ – ಕಿಡ್ನ್ಯಾಪ್‌ಗೆ ನಡೆಯಿತಾ ಯತ್ನ?

Public TV
By Public TV
4 minutes ago
DK Shivakumar 1 2
Bengaluru City

ಪೆರಿಫೆರಲ್ ರಿಂಗ್ ರಸ್ತೆಗೆ ಈಗ ಡಿ ನೋಟಿಫಿಕೇಶನ್ ಮಾಡಿ ಜೈಲಿಗೆ ಹೋಗೋಕೆ ಸಿದ್ಧ ಇಲ್ಲ: ಡಿಕೆಶಿ

Public TV
By Public TV
16 minutes ago
Mudigere Chikkamagaluru Protest
Chikkamagaluru

ಅನ್ಯಕೋಮಿನ ಯುವಕನ ಜೊತೆ ವಿವಾಹಿತೆ ಪರಾರಿ – ಹಿಂದೂ ಮುಖಂಡರಿಂದ ಪ್ರತಿಭಟನೆ

Public TV
By Public TV
17 minutes ago
VIJAYENDRA 1
Dakshina Kannada

ಗುಂಡಿ ಅಗೆಯುವ ಹುಚ್ಚಾಟ ಬಂದ್‌ ಮಾಡಿ, ಅನಾಮಿಕನ ತನಿಖೆ ಮಾಡಿ: ವಿಜಯೇಂದ್ರ

Public TV
By Public TV
21 minutes ago
kea
Bengaluru City

ವೈದ್ಯಕೀಯ: ಛಾಯ್ಸ್‌-2 ಅಭ್ಯರ್ಥಿಗಳಿಗೆ ಮುಂಗಡ ಶುಲ್ಕ ಪಾವತಿಯಲ್ಲಿ ಬದಲಾವಣೆ: ಕೆಇಎ

Public TV
By Public TV
38 minutes ago
Shourya Chakra Medal
Latest

ಆಪರೇಷನ್ ಸಿಂಧೂರದಲ್ಲಿ ಅಪ್ರತಿಮ ಸಾಹಸ ಪ್ರದರ್ಶನ – 16 BSF ಯೋಧರಿಗೆ ಶೌರ್ಯ ಪದಕ

Public TV
By Public TV
41 minutes ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?