Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕರ್ನಾಟಕದಲ್ಲಿ ಏ.30ರವರೆಗೆ ಲಾಕ್‍ಡೌನ್ -ಶನಿವಾರ ಘೋಷಣೆ ಸಾಧ್ಯತೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಕರ್ನಾಟಕದಲ್ಲಿ ಏ.30ರವರೆಗೆ ಲಾಕ್‍ಡೌನ್ -ಶನಿವಾರ ಘೋಷಣೆ ಸಾಧ್ಯತೆ

Bengaluru City

ಕರ್ನಾಟಕದಲ್ಲಿ ಏ.30ರವರೆಗೆ ಲಾಕ್‍ಡೌನ್ -ಶನಿವಾರ ಘೋಷಣೆ ಸಾಧ್ಯತೆ

Public TV
Last updated: April 9, 2020 1:51 pm
Public TV
Share
3 Min Read
Lockdown 6
SHARE

– ಕ್ಯಾಬಿನೆಟ್ ಸಭೆಯಲ್ಲಿ ನಿರ್ಧಾರ
– ಲಾಕ್‍ಡೌನ್ ವಿಸ್ತರಣೆಗೆ ಸಲಹೆ ನೀಡಿದ್ದ ವೈದ್ಯರ ಸಮಿತಿ

ಬೆಂಗಳೂರು: ಕರ್ನಾಟಕದಲ್ಲಿ ಮತ್ತೆ 15 ದಿನಗಳ ಕಾಲ ಲಾಕ್‍ಡೌನ್ ವಿಸ್ತರಣೆಯಾಗುವುದು ಬಹುತೇಕ ಖಚಿತವಾಗಿದೆ.  ಇಂದು ನಡೆದ ಕ್ಯಾಬಿನೆಟ್ ಸಭೆಯಲ್ಲಿ ಕೊರೊನಾ ತಡೆಗಟ್ಟಲು ಲಾಕ್‍ಡೌನ್ ವಿಸ್ತರಣೆ ಅನಿವಾರ್ಯ ಎಂಬ ಅಭಿಪ್ರಾಯಕ್ಕೆ ಬರಲಾಗಿದೆ.

ಮಾಧ್ಯಮಗಳ ಜೊತೆ ಮಾತನಾಡಿದ ಸಿಎಂ ಯಡಿಯೂರಪ್ಪ, ಇಂದು ನಡೆದ ಕ್ಯಾಬಿನೆಟ್ ಸಭೆಯಲ್ಲಿ 15 ದಿನ ವಿಸ್ತರಣೆಗೆ ಸಲಹೆ ಬಂದಿದೆ. ಏ.11 ರಂದು ಪ್ರಧಾನಿ ನರೇಂದ್ರ ಮೋದಿ ಅವರ ಜೊತೆ ಚರ್ಚೆ ನಡೆಸಿ ಅಂತಿಮ ನಿರ್ಧಾರ ಪ್ರಕಟಿಸಲಾಗುವುದು ಎಂದು ತಿಳಿಸಿದರು.

corona lockdown 660 300320123756

ರಾಜ್ಯದಲ್ಲಿ ಸೋಂಕಿತರ ಸಂಖ್ಯೆ ದಿನೇ ದಿನೇ ಹೆಚ್ಚಾಗುತ್ತಿರುವುದರಿಂದ ಲಾಕ್‍ಡೌನ್ ಮುಂದುವರಿಕೆ ಅನಿವಾರ್ಯ ಎಂದು ನಿನ್ನೆ ಆರೋಗ್ಯ ಖಾತೆಯ ಸಚಿವ ಶ್ರೀರಾಮಲು ಹೇಳಿದ್ದರು. ಇದರ ಜೊತೆಯಲ್ಲೇ ವಿರೋಧ ಪಕ್ಷಗಳ ನಾಯಕರ ಜೊತೆ ಪ್ರಧಾನಿ ನರೇಂದ್ರ ಮೋದಿ ನಡೆಸಿದ ಸಭೆಯಲ್ಲೂ ಲಾಕ್‍ಡೌನ್ ವಿಸ್ತರಣೆ ಅನಿವಾರ್ಯ ಎಂಬುದದ ಬಗ್ಗೆ ಸುಳಿವು ನೀಡಿದ್ದರು.

ಬುಧವಾರ ಮುಖ್ಯಮಂತ್ರಿ ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಪಾಲ್ಗೊಂಡಿದ್ದ ವೈದ್ಯರಾದ ಡಾ. ಮಂಜುನಾಥ್ ಹಾಗೂ ದೇವಿಶೆಟ್ಟಿ ನೇತೃತ್ವದ ಟಾಸ್ಕ್ ಫೋರ್ಸ್ ಸಮಿತಿ ಸರ್ಕಾರಕ್ಕೆ ವರದಿ ಸಲ್ಲಿಸಿತ್ತು. ಕೊರೊನಾ ಟಾಸ್ಕ್ ಫೋರ್ಸ್ 50 ಶಿಫಾರಸುಗಳನ್ನ ನೀಡಿತ್ತು.

Lockdown 5

ಶಿಫಾರಸು ಏನಿತ್ತು?
* ಹಾಟ್‍ಸ್ಟಾಟ್ ಜಿಲ್ಲೆಗಳಲ್ಲಿ ಏಪ್ರಿಲ್ 30ವರೆಗೆ ಲಾಕ್‍ಡೌನ್ ಮುಂದುವರಿಸಿ
* ನಾನ್ ಹಾಟ್‍ಸ್ಪಾಟ್ ಜಿಲ್ಲೆಗಳಲ್ಲಿ ರಿಯಾಯ್ತಿ ಕೊಡಬಹುದು
* ಯಾರು ಬೇರೆ ಜಿಲ್ಲೆಗೆ ಸಂಚಾರ ಮಾಡದಂತೆ ಕ್ರಮವಹಿಸಬೇಕು
* ಎ.ಸಿ. ಇಲ್ಲದ ಎಲ್ಲ ಅಂಗಡಿಗಳನ್ನು ತೆರೆಯಬಹುದು
* ಮೇ 31ರ ತನಕ ಶಾಲಾ- ಕಾಲೇಜು ಓಪನ್ ಬೇಡ
* ಜನರ ಅನವಶ್ಯಕ ಓಡಾಟಕ್ಕೆ ಬ್ರೇಕ್ ಹಾಕ್ಬೇಕು

Mysuru Lockdown 2

* ಏಪ್ರಿಲ್ 30ರವರೆಗೆ ಬಸ್, ರೈಲು, ವಿಮಾನ, ಮೆಟ್ರೋ ಸಂಚಾರ ಬೇಡ
* ಸಾರ್ವಜನಿಕ ಶೌಚಾಲಯ ಬಂದ್, ಗುಟ್ಕ, ಚ್ಯೂಯಿಂಗ್‍ಗಮ್ ಬ್ಯಾನ್
* ಗೂಡ್ಸ್, ಮೆಡಿಕಲ್ ಬಿಟ್ಟು ಅಂತರ್ ಜಿಲ್ಲೆ ವಾಹನ ಸಂಚಾರ ಸ್ಥಗಿತ
* ಸಮ-ಬೆಸ ಸಂಖ್ಯೆಯಲ್ಲಿ ಖಾಸಗಿ ವಾಹನಗಳು ಓಡಾಟ
* ಕೊರೊನಾ ಟೆಸ್ಟ್ 1 ತಿಂಗಳಲ್ಲಿ 50 ಸಾವಿರಕ್ಕೂ ಹೆಚ್ಚು ಜನರಿಗೆ ಆಗಬೇಕು
* ಐಟಿ, ಬಿಟಿ, ಸರ್ಕಾರಿ ಕಚೇರಿಗಳು, ಕಾರ್ಖಾನೆಗಳಲ್ಲಿ ಶೇ. 50 ರಷ್ಟು ಸಿಬ್ಬಂದಿಯೊಂದಿಗೆ ಕಾರ್ಯ ನಿರ್ವಹಿಸಬಹುದು

Lockdown 14

ಹಲವೆಡೆ ಲಾಕ್‍ಡೌನ್ ಘೋಷಣೆ:
ಒಡಿಶಾದಲ್ಲಿ ಏಪ್ರಿಲ್ 30ರವರೆಗೆ ಲಾಕ್‍ಡೌನ್ ವಿಸ್ತರಣೆಯಾಗಿದೆ. ಉತ್ತರ ಪ್ರದೇಶದಲ್ಲಿ ಬುಧವಾರ ರಾತ್ರಿಯಿಂದಲೇ 15 ಹಾಟ್‍ಸ್ಪಾಟ್‍ಗಳಾದ ಲಖನೌ, ನೋಯ್ಡಾ, ಆಗ್ರಾ, ಕಾನ್ಪುರ, ವಾರಣಾಸಿ, ಬರೇಲಿ ಸೇರಿದಂತೆ 15 ಜಿಲ್ಲೆಗಳನ್ನು ಏಪ್ರಿಲ್ 15ರವರೆಗೆ ಶೇ.100ರಷ್ಟು ಸೀಲ್ ಮಾಡಲಾಗಿದೆ. ಯಾವುದಕ್ಕೂ ಹೊರಗೆ ಬರುವ ಹಾಗೇ ಇಲ್ಲ. ಮನೆ ಬಾಗಿಲಿಗೆ ಅಗತ್ಯ ವಸ್ತುಗಳ ಡೆಲಿವರಿಗೆ ಅವಕಾಶ ನೀಡಲಾಗಿದೆ. ಪಶ್ಚಿಮಬಂಗಾಳ ಮದ್ಯದಂಗಡಿ ಬೆಳಗ್ಗೆ 2 ತಾಸು, ಸಂಜೆ 2 ತಾಸು ಷರತ್ತಿನ ಮೇಲೆ ತೆಗೆಯಲು ಅನುಮತಿ ನೀಡಲಾಗಿದೆ.

ದೇಶದಲ್ಲಿ ಸೋಂಕಿನ ಸಂಖ್ಯೆ 5 ಸಾವಿರ ದಾಟಿದೆ. ಈ ಹಿನ್ನೆಲೆಯಲ್ಲಿ ಮೇ 15ರವರೆಗೆ ಲಾಕ್‍ಡೌನ್ ಮುಂದುವರಿಸುವುದು ಅನಿವಾರ್ಯ ಎಂದು ಪ್ರಧಾನಿಗೆ ಕೇಂದ್ರ ಸಚಿವರ ಉನ್ನತ ಮಟ್ಟದ ಸಮಿತಿ ಶಿಫಾರಸು ಮಾಡಿತ್ತು. ರಾಜ್ಯಗಳ ಸಲಹೆ ಬಳಿಕ ಕೇಂದ್ರ ಸಚಿವರ ಸಮಿತಿ ಈ ಶಿಫಾರಸು ಮಾಡಿದೆ.

Lockdown 9

ಮೇ 15ರವರೆಗೂ ಲಾಕ್‍ಡೌನ್..?
ಶಿಫಾರಸು#1 – ಮೇ.15ರ ತನಕ ಶಾಲೆ, ಕಾಲೇಜು ತೆರೆಯುವಂತಿಲ್ಲ
ಶಿಫಾರಸು#2 – ಧಾರ್ಮಿಕ ಸ್ಥಳಗಳ ಬಂದ್ ಮುಂದುವರಿಯಬೇಕು
ಶಿಫಾರಸು#3 – ಶಾಪಿಂಗ್ ಮಾಲ್ ತೆರೆಯಲು ಅವಕಾಶ ನೀಡಬಾರದು. ಡ್ರೋನ್ ಕಣ್ಗಾವಲು ವಿಧಿಸಬೇಕು
ಶಿಫಾರಸು#4 – ಅಂತರ್ ರಾಜ್ಯ ಸಾರಿಗೆ ನಿರ್ಬಂಧ ಮುಂದುವರಿಸ್ಬೇಕು
ಶಿಫಾರಸು#5 – ನಿರ್ದಿಷ್ಟ ಸಂದರ್ಭದಲ್ಲಿ ಮಾತ್ರ ಸಾರ್ವಜನಿಕ ಸಾರಿಗೆ
ಶಿಫಾರಸು#6 – ಜನರು ಹೆಚ್ಚು ಬರುವ ಕಚೇರಿಗಳಲ್ಲಿ ಕಟ್ಟುನಿಟ್ಟಿನ ಕ್ರಮ

ಕರ್ನಾಟಕದಲ್ಲಿ ಇಲ್ಲಿಯವರೆಗೆ 191 ಮಂದಿಗೆ ಕೊರೊನಾ ಬಂದಿದ್ದು ಈ ಪೈಕಿ 6 ಮಂದಿ ಮೃತಪಟ್ಟಿದ್ದಾರೆ. 28 ಮಂದಿ ಗುಣಮುಖರಾಗಿದ್ದಾರೆ.

 

TAGGED:CoronaCorona VirusCovid 19karnatakaLockdownಕರ್ನಾಟಕಕೊರೊನಾಕ್ಯಾಬಿನೆಟ್ಬೆಂಗಳೂರುಯಡಿಯೂರಪ್ಪಲಾಕ್‍ಡೌನ್
Share This Article
Facebook Whatsapp Whatsapp Telegram

Cinema news

Rashmika Mandanna Vijay Deverakonda Wedding
Rashmika Mandanna-Vijay Deverakonda Wedding: ಮದುವೆಯ ಫೋಟೊ ಹಂಚಿಕೊಂಡ ರಶ್ಮಿಕಾ ಮಂದಣ್ಣ
Cinema Latest Main Post South cinema
Rashmika Mandanna Vijay Devarakonda 1
ವಿರೋಶ್‌ ಕಲ್ಯಾಣಕ್ಕೆ ಸ್ಯಾಂಡಲ್‌ವುಡ್‌ನ 11 ಮಂದಿಗೆ ಆಹ್ವಾನ
Cinema Latest Sandalwood Top Stories
Vijay Deverakonda
Rashmika-Vijay | ʻವಿರೋಶ್ʼ ಕಲ್ಯಾಣ – ಸತಿಪತಿಯಾದ ವಿಜಯ್, ರಶ್ಮಿಕಾ!
Cinema Latest Main Post Sandalwood
Rashmika Mandanna Vijay Devarakonda Wedding Decorated Kodagu Virajpet House
ರಶ್ಮಿಕಾ ಮಂದಣ್ಣ ಮದುವೆ – ಸಿಂಗಾರಗೊಂಡ ಕೊಡಗಿನ ಮನೆ
Cinema Districts Karnataka Kodagu Latest Sandalwood Top Stories

You Might Also Like

Abhishek Sharma Hardik Pandya
Cricket

ಅಭಿಷೇಕ್‌, ಹಾರ್ದಿಕ್‌ ಸ್ಫೋಟಕ ಫಿಫ್ಟಿ; ಜಿಂಬಾಬ್ವೆಗೆ 257 ಬೃಹತ್‌ ರನ್‌ಗಳ ಗುರಿ

Public TV
By Public TV
5 minutes ago
bank loan
Hassan

9 ರೂಪಾಯಿ ಸಾಲಕ್ಕಾಗಿ ಬೆನ್ನುಬಿದ್ದ ಬ್ಯಾಂಕ್‌ – 10 ರೂ. ಲೋನ್ ಕಟ್ಟಿ 66 ಪೈಸೆ ವಾಪಸ್ ಕೊಡಿ ಅಂತ ಗ್ರಾಹಕ ಪಟ್ಟು

Public TV
By Public TV
38 minutes ago
DK Shivakumar 1 1
Districts

ಸರ್ಕಾರಕ್ಕೆ ಹೊರೆಯಾದ್ರೂ ನಿಲ್ಲಿಸಲ್ಲ, ಗ್ಯಾರಂಟಿ ಯೋಜನೆಗಳ ಪರಿಷ್ಕರಣೆಯೂ ಇಲ್ಲ: ಡಿಕೆಶಿ

Public TV
By Public TV
2 hours ago
Bagalkot stone pelting Arrest the mosque members immediately 15 day deadline for government Hindu Organisation Protest 2
Bagalkot

ಬಾಗಲಕೋಟೆ ಕಲ್ಲು ತೂರಾಟ| ಮಸೀದಿ ಸದಸ್ಯರನ್ನು ಬಂಧಿಸಿ – ಸರ್ಕಾರಕ್ಕೆ 15 ದಿನಗಳ ಡೆಡ್‌ಲೈನ್‌

Public TV
By Public TV
2 hours ago
Anupama Singh
Latest

ಜಮ್ಮು-ಕಾಶ್ಮೀರದ ಬಜೆಟ್‌ ನಿಮ್ಮ ಐಎಂಎಫ್‌ ಸಾಲಕ್ಕಿಂತಲೂ 2 ಪಟ್ಟು ಹೆಚ್ಚಿದೆ: ಪಾಕ್‌ಗೆ ಭಾರತ ಗುದ್ದು

Public TV
By Public TV
2 hours ago
baby shower mangaluru
Dakshina Kannada

ಪತ್ನಿಯ ಸೀಮಂತಕ್ಕೆ ಹೆಲಿಕಾಪ್ಟರ್‌ನಿಂದ ಹೂಮಳೆ ಸುರಿಸಿ ಸರ್ಪ್ರೈಸ್‌ ಕೊಟ್ಟ ಉದ್ಯಮಿ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?