Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಚಿತ್ರಹಿಂಸೆಯ ದಿನಗಳ ಬಗ್ಗೆ ಪೃಥ್ವಿ ಶಾ ಮಾತು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Corona | ಚಿತ್ರಹಿಂಸೆಯ ದಿನಗಳ ಬಗ್ಗೆ ಪೃಥ್ವಿ ಶಾ ಮಾತು

Corona

ಚಿತ್ರಹಿಂಸೆಯ ದಿನಗಳ ಬಗ್ಗೆ ಪೃಥ್ವಿ ಶಾ ಮಾತು

Public TV
Last updated: April 9, 2020 5:49 pm
Public TV
Share
3 Min Read
Prithvi Shaw Main
SHARE

ಮುಂಬೈ: ಕ್ರಿಕೆಟ್‍ನಿಂದ ದೂರವಿರುವ ಸಮಯ ಚಿತ್ರಹಿಂಸೆ ಎಂದು ಟೀಂ ಇಂಡಿಯಾ ಯುವ ಬ್ಯಾಟ್ಸ್‍ಮನ್ ಪೃಥ್ವಿ ಶಾ, ಡೋಪಿಂಗ್ ನಿಷೇಧಕ್ಕೆ ಒಳಗಾದ ದಿನಗಳ ಬಗ್ಗೆ ಮಾತನಾಡಿದ್ದಾರೆ.

ಕೊರೊನಾ ವೈರಸ್ ಉಂಟು ಮಾಡಿರುವ ಬಿಕ್ಕಟ್ಟಿನಿಂದಾಗಿ ಎಲ್ಲಾ ಕ್ರೀಡಾಕೂಟಗಳನ್ನು ರದ್ದುಗೊಳಿಸಲಾಗಿದೆ ಅಥವಾ ಮುಂದೂಡಲಾಗಿದೆ. ಕ್ರಿಕೆಟ್ ಟೂರ್ನಿಗಳು ಕೂಡ ಇದಕ್ಕೆ ಹೊರತಾಗಿಲ್ಲ. ಪ್ರತಿಭಾನ್ವಿತ 20 ವರ್ಷದ ಇಂಡಿಯಾ ಓಪನರ್ ಪೃಥ್ವಿ ಶಾ ಅವರು ಗಾಯ ಮತ್ತು ಡೋಪಿಂಗ್ ನಿಷೇಧದಿಂದಾಗಿ 2019ರಲ್ಲಿ ಹೆಚ್ಚಿನ ಸಮಯ ತಂಡದಿಂದ ಹೊರಗುಳಿದಿದ್ದರು. ಆದರೆ ತಂಡಕ್ಕೆ ಕಮ್‍ಬ್ಯಾಕ್ ಮಾಡಿರುವ ಅವರ ಮೇಲೆ ಕೊರೊನಾ ಬಿಕ್ಕಟ್ಟು ಪರಿಣಾಮ ಬೀರಿದೆ.

prithvi shaw

ಮಾಧ್ಯಮ ಸಂರ್ದಶನವೊಂದರಲ್ಲಿ ಮಾತನಾಡಿರುವ ಪೃಥ್ವಿ ಶಾ, ಡೋಪಿಂಗ್‍ನಿಂದಾಗಿ ಕ್ರಿಕೆಟ್‍ನಿಂದ ದೂರ ಉಳಿದಿದ್ದ ಸಮಯ ನನ್ನ ಜೀವನದ ಅತ್ಯಂತ ಕಷ್ಟದ ಅವಧಿಯಾಗಿತ್ತು. ಅದೊಂದು ಚಿತ್ರಹಿಂಸೆ. ಅಂತಹ ಪರಿಸ್ಥಿತಿ ಯಾರಿಗೂ ಬರಬಾರದು ಎಂದು ಭಾರವಾದ ಮನಸ್ಸಿನಿಂದ ಕಷ್ಟದ ಸಮಯವನ್ನ ನೆನೆದಿದ್ದಾರೆ.

ನಾವು ಸೇವಿಸುವ ಮಾತ್ರೆ, ಔಷಧಿ, ಆಹಾರದ ಬಗ್ಗೆ ಜಾಗರೂಕರಾಗಿರಬೇಕು. ಪ್ಯಾರಾಸಿಟಮಾಲ್ ನಂತಹ ಔಷಧವೂ ಇದಕ್ಕೆ ಹೊರತಾಗಿಲ್ಲ. ಈ ವಿಷಯಗಳ ಬಗ್ಗೆ ತಿಳಿಯದ ಯುವ ಕ್ರಿಕೆಟಿಗರಿಗೆ ನಾನು ಎದುರಿಸಿದ ಡೋಪಿಂಗ್ ಪ್ರಕರಣದ ಅರ್ಥವಾಗುವಂತೆ ಮಾಡಿದೆ. ಆಟಗಾರರು ಯಾವುದೇ ಔಷಧಿ ತೆಗೆದುಕೊಂಡರೂ ಸಹ ಅದನ್ನು ಸಂಬಂಧಪಟ್ಟ ವೈದ್ಯರು ಅಥವಾ ಬಿಸಿಸಿಐ ವೈದ್ಯರೊಂದಿಗೆ ತಿಳಿಸಬೇಕು. ನಿಷೇಧಿತ ವಸ್ತುಗಳ ಬಗ್ಗೆ ವೈದ್ಯರನ್ನು ಕೇಳುವುದು ಮತ್ತು ಅಗತ್ಯ ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳುವುದು ಉತ್ತಮ. ಇದರಿಂದ ತೊಂದರೆಗೆ ಸಿಲುಕುವುದನ್ನ ತಪ್ಪಿಸಿಕೊಳ್ಳಬಹುದು. ನನ್ನ ಪ್ರಕರಣದಲ್ಲಿ ನಾನು ಕೆಮ್ಮು ಸಿರಪ್ ಅನ್ನು ಹೊಂದಿದ್ದೇ ತಪ್ಪಾಗಿತ್ತು. ಆ ಔಷಧಿ ನಿಷೇಧಿತ ವಸ್ತು ಎನ್ನುವುದು ನನಗೆ ತಿಳಿದಿರಲಿಲ್ಲ. ಅದರಿಂದ ಪಾಠ ಕಲಿತಿದ್ದೇನೆ ಮತ್ತು ಅದನ್ನು ಪುನರಾವರ್ತಿಸುವುದಿಲ್ಲ. ಈಗ ಯಾವುದೇ ಔಷಧಿ ತೆಗೆದುಕೊಳ್ಳುತ್ತಿದ್ದರೂ ಮೊದಲು ಬಿಸಿಸಿಐ ವೈದ್ಯರಿಗೆ ತಿಳಿಸಿ ಪಡೆಯುತ್ತೇವೆ ಎಂದು ತಿಳಿಸಿದ್ದಾರೆ.

prithvi shaw

ನಾನು ಭಾರತ ತಂಡಕ್ಕೆ ಕಮ್‍ಬ್ಯಾಕ್ ಮಾಡಿದಾಗ ಎಲ್ಲವೂ ಉತ್ತಮವಾಗಿ ನಡೆಯುತ್ತಿದೆ ಎಂದು ಭಾವಿಸುತ್ತೇನೆ. ಕೋವಿಡ್ -19 ಹರಡುವುದನ್ನು ತಡೆಯಲು ಕೇಂದ್ರ ಸರ್ಕಾರದ ಲಾಕ್‍ಡೌನ್ ನಿರ್ಧಾರವನ್ನು ಬೆಂಬಲಿಸಬೇಕು. ನಾವು ಸುರಕ್ಷಿತವಾಗಿರಲು ಮನೆಯಲ್ಲಿಯೇ ಇರಬೇಕು ಎಂದು ಸಲಹೆ ನೀಡಿದರು.

ಲಾಕ್‍ಡೌನ್‍ನಲ್ಲಿ ಏನು ಮಾಡುತ್ತಿರುವಿರಿ ಎಂಬ ಪ್ರಶ್ನೆಯೆ ಉತ್ತರಿಸಿರುವ ಶಾ, ಮನೆಯೊಳಗೆ ಜಿಮ್, ದಿನಚರಿಯನ್ನು ಅನುಸರಿಸುವ ಮೂಲಕ ನಾನು ಸದೃಢವಾಗಿರುತ್ತೇನೆ. ಸರಿಯಾದ ಆಹಾರ ಯೋಜನೆಯನ್ನು ಪಾಲಿಸುತ್ತೇನೆ. ಕ್ರಿಕೆಟ್‍ಗೆ ಸಂಬಂಧಿಸಿದಂತೆ ನನ್ನ ಹಿಂದಿನ ಆಟಗಳನ್ನು ವಿಶ್ಲೇಷಿಸಲು, ಸುಧಾರಿಸಿಕೊಳ್ಳಲು ಬೇಕಾಗುವ ಪ್ಲಾನ್‍ಗಳನ್ನು ಕಂಡುಕೊಳ್ಳುತ್ತಿರುವೆ. ಕ್ರೀಡಾ ದಂತಕಥೆಗಳ ಆತ್ಮಚರಿತ್ರೆಗಳನ್ನು ನಾನು ಓದುತ್ತಿದ್ದೇನೆ ಎಂದು ಹೇಳಿದರು.

Prithvi Shaw Sachin Tendulkar A

ಅಂಡರ್-19 ವಿಶ್ವಕಪ್ ಗೆದ್ದ ನಂತರ ನನ್ನ ಅಂತರರಾಷ್ಟ್ರೀಯ ಟೆಸ್ಟ್ ಚೊಚ್ಚಲ ಪಂದ್ಯದಲ್ಲಿ ಶತಕ ಬಾರಿಸಿದ್ದು ನಿಜವಾಗಿಯೂ ಮರೆಯಲಾಗದ ಕ್ಷಣ. ಆದರೆ ಅಂತಹ ಉತ್ತಮ ಬ್ಯಾಟಿಂಗ್ ಪ್ರದರ್ಶನದಿಂದ ದೂರ ಹೋಗಿದ್ದೇನೆ ಎಂದು ನಾನು ಭಾವಿಸುವುದಿಲ್ಲ. ಡೋಪಿಂಗ್ ನಿಷೇಧದಂತಹ ಕೆಲವು ವಿಷಯಗಳು ನನ್ನ ಪರವಾಗಿದ್ದವು. ಆದರೆ ದುರದೃಷ್ಟಕರ ಪಾದದ ಗಾಯದಿಂದಾಗಿ ಭಾರತ ತಂಡದಿಂದ ದೂರ ಉಳಿದೆ. ನಾನು ಸಾರ್ವಕಾಲಿಕ ಶೇ.100 ಜನರನ್ನು ಸಂತೋಷಪಡಿಸಲು ಸಾಧ್ಯವಿಲ್ಲ ಎಂದು ಅರಿತುಕೊಂಡಿದ್ದೇನೆ ಎಂದು ಶಾ ತಿಳಿಸಿದರು.

Prithvi Shaw 1

ಕ್ರಿಕೆಟ್ ಮೈದಾನ ಮತ್ತು ಬೌಂಡರಿ ಲೈನ್ ಮೀರಿದ ಜೀವನದಲ್ಲಿ ರಾಹುಲ್ ದ್ರಾವಿಡ್ ಸರ್ ದೊಡ್ಡ ಪಾತ್ರ ವಹಿಸಿದ್ದಾರೆ. ಸ್ವತಃ ಶಿಸ್ತುಬದ್ಧ ಕ್ರೀಡಾಪಟು, ರಾಹುಲ್ ಸರ್ ಅನೇಕ ವಿಷಯಗಳ ಬಗ್ಗೆ ಮಾತನಾಡುತ್ತಾರೆ. ನಾನು ಅವರಿಂದ ಆಟದ ಮಾನಸಿಕ ಅಂಶದ ಬಗ್ಗೆ ಬಹಳಷ್ಟು ಕಲಿತಿದ್ದೇನೆ. ಅಂಡರ್-19 ಅವಧಿಯ ಮೂರು-ನಾಲ್ಕು ವರ್ಷಗಳಲ್ಲಿ ನಾನು ಅವರಿಂದ ಬಹಳಷ್ಟು ಸಂಗತಿಗಳನ್ನು ಕಲಿತಿರುವೆ. ಕ್ರಿಕೆಟ್ ದಿಗ್ಗಜ ಸಚಿನ್ ತೆಂಡೂಲ್ಕರ್ ಅವರು ಕೂಡ ಅನೇಕ ವಿಚಾರಗಳನ್ನು ತಿಳಿ ಹೇಳಿದ್ದಾರೆ. ಅಷ್ಟೇ ಅಲ್ಲದೆ ಫ್ರೀ ಟೈಮ್‍ನಲ್ಲಿ ನಾನು ಅವರನ್ನು ಭೇಟಿಯಾಗಿ ಕೆಲವು ಸಲಹೆ ಪಡೆಯುತ್ತೇನೆ ಎಂದರು.

TAGGED:Ban from cricketprithvi shawPublic TVTeam indiaಕೊರೊನಾ ವೈರಸ್ಕ್ರಿಕೆಟ್ಟೀಂ ಇಂಡಿಯಾಪಬ್ಲಿಕ್ ಟಿವಿಪೃಥ್ವಿ ಶಾರಾಹುಲ್ ದ್ರಾವಿಡ್ಸಚಿನ್ ತೆಂಡೂಲ್ಕರ್
Share This Article
Facebook Whatsapp Whatsapp Telegram

Cinema news

Yelahanka House Theft Arrest
ಸಿನಿಮೀಯ ಶೈಲಿಯಲ್ಲಿ ಮನೆ ಕಳ್ಳತನ – 3.5 ಕೋಟಿ ಮೌಲ್ಯದ ಚಿನ್ನಾಭರಣ ಸೀಜ್
Bengaluru City Cinema Crime Karnataka Latest Top Stories
The trailer of the movie Love Mocktail 3 released Darling Krishna Milana Nagaraj 1
ಬಿಡುಗಡೆಯಾಯ್ತು ಲವ್‌ಮಾಕ್ಟೇಲ್ 3 ಚಿತ್ರದ ಟ್ರೈಲರ್!
Cinema Latest Top Stories
Kamal Haasan Donald Trump
ನಿಮ್ಮ ಕೆಲಸ ಎಷ್ಟಿದೆ ಅದನ್ನಷ್ಟೇ ನೋಡಿಕೊಳ್ಳಿ – ಟ್ರಂಪ್‌ ವಿರುದ್ಧ ಕಮಲ್‌ ಹಾಸನ್‌ ಕಿಡಿ
Cinema Latest National South cinema Top Stories
Jr NTR
ಬೆಂಗ್ಳೂರಲ್ಲಿ ಜ್ಯೂ.ಎನ್‍ಟಿಆರ್ ನೋಡಲು ಮುಗಿಬಿದ್ದ ಫ್ಯಾನ್ಸ್ – ಪೊಲೀಸರಿಂದ ಲಾಠಿಚಾರ್ಜ್‌
Bengaluru City Cinema Latest Top Stories

You Might Also Like

Supreme Court 1
Dakshina Kannada

ಹೊರ ಜಿಲ್ಲೆಗಳಲ್ಲಿ ಕಂಬಳ ಆಯೋಜನೆ ವಿರುದ್ಧ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ

Public TV
By Public TV
51 minutes ago
m.b.patil
Bengaluru City

ಬಳ್ಳಾರಿಯಲ್ಲಿ ಏರ್ಪೋರ್ಟ್ ನಿರ್ಮಾಣದ ಬಗ್ಗೆ ಸಿಎಂ ಜೊತೆ ಚರ್ಚೆ: ಎಂ.ಬಿ.ಪಾಟೀಲ್

Public TV
By Public TV
1 hour ago
gas shortage
Bengaluru City

ಮಧ್ಯಪ್ರಾಚ್ಯ ಯುದ್ಧದಿಂದ `ಗ್ಯಾಸ್’ ಟ್ರಬಲ್; ಬೆಂಗಳೂರಿನ ಹೋಟೆಲ್‌ಗಳಿಗೆ ಸಿಲಿಂಡರ್ ಪೂರೈಕೆ ಸ್ಥಗಿತ – ಹೋಟೆಲ್‌ಗಳು ಬಂದ್ ಸಾಧ್ಯತೆ?

Public TV
By Public TV
2 hours ago
Indira Canteen 1
Bengaluru City

ಇಂದಿರಾ ಕ್ಯಾಂಟೀನ್‌ಗಳಲ್ಲಿ ಡಿಜಿಟಲ್ ಪೇಮೆಂಟ್ ಜಾರಿ: ಬೈರತಿ ಸುರೇಶ್

Public TV
By Public TV
2 hours ago
Legislative Council
Bengaluru City

ಕಾಂಗ್ರೆಸ್ ಭವನ ನಿರ್ಮಾಣಕ್ಕೆ ಕೊಟ್ಟಿರೋ ಸಿಎ ಸೈಟ್ ವಾಪಸ್ ಪಡೆಯಬೇಕು: ಬಿಜೆಪಿ ಆಗ್ರಹ

Public TV
By Public TV
2 hours ago
pm modi meeting
Latest

ಭಾರತದಲ್ಲಿ ಗ್ಯಾಸ್ ಎಮರ್ಜೆನ್ಸಿ; ತೈಲ, ವಿದೇಶಾಂಗ ಸಚಿವರ ಜೊತೆ ಮೋದಿ ಸಭೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?