Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Latest

ಸಿಎಂಗಳ ಸಭೆ ಬಳಿಕ ಮೋದಿ ಮಾಡಿಕೊಳ್ತಿರುವ ತಯಾರಿ ಏನು?

Public TV
Last updated: April 12, 2020 8:40 am
Public TV
Share
3 Min Read
MODI MASK
SHARE

ನವದೆಹಲಿ: ಎಪ್ರಿಲ್ 30ವರೆಗೂ ಲಾಕ್‍ಡೌನ್ ವಿಸ್ತರಣೆ ಕೇಂದ್ರ ಸರ್ಕಾರ ಒಪ್ಪಿಕೊಂಡಿದೆ. ಪ್ರಧಾನಿ ಜೊತೆಗಿನ ಸಭೆ ಬಳಿಕ ಹಲವು ರಾಜ್ಯಗಳು ಲಾಕ್ ಡೌನ್ ವಿಸ್ತರಿಸಿದರೂ ಕೇಂದ್ರ ಸರ್ಕಾರ ಮಾತ್ರ ಅಧಿಕೃತವಾಗಿ ಇನ್ನು ಘೋಷಣೆ ಮಾಡಿಲ್ಲ. ಹಾಗಿದ್ರೆ ಲಾಕ್ ಡೌನ್ ವಿಸ್ತರಣೆ ಘೋಷಣೆ ಯಾವಾಗ? ವಿಸ್ತರಣೆಗೂ ಮುನ್ನ ಪ್ರಧಾನಿ ಮೋದಿ ಮಾಡಿಕೊಳ್ಳುತ್ತಿರುವ ತಯಾರಿ ಏನು ಎಂಬುದರ ಮಾಹಿತಿ ಇಲ್ಲಿದೆ.

modi mask 1

ನಿನ್ನೆ ಎಲ್ಲ ರಾಜ್ಯದ ಸಿಎಂಗಳ ಜೊತೆಗೆ ಪ್ರಧಾನಿ ನರೇಂದ್ರ ಮೋದಿ ಸುಧೀರ್ಘ ಸಭೆ ನಡೆಸಿದ್ದಾರೆ. ವಿಡಿಯೋ ಕಾನ್ಫರೆನ್ಸ್ ಮೂಲಕ ನಡೆದ ಸಭೆಯಲ್ಲಿ ಲಾಕ್‍ಡೌನ್ ವಿಸ್ತರಣೆ ಮಾಡುವ ಒಮ್ಮತದ ನಿರ್ಧಾರಕ್ಕೆ ಬರಲಾಗಿತ್ತು. ಸಭೆ ಮುಗಿಯುತ್ತಿದ್ದಂತೆ ಮಹಾರಾಷ್ಟ್ರ, ಪಶ್ಚಿಮ ಬಂಗಾಳ, ದೆಹಲಿ ಮತ್ತು ಕರ್ನಾಟಕದಲ್ಲಿ ಲಾಕ್‍ಡೌನ್ ವಿಸ್ತರಣೆ ಮಾಡಲಾಯಿತು.

PM CM Meeting 1

ರಾಜ್ಯಗಳ ಅಭಿಪ್ರಾಯಕ್ಕೆ ಮನ್ನಣೆ ನೀಡಿದರೂ ಈವರೆಗೂ ಕೇಂದ್ರ ಸರ್ಕಾರ ಮಾತ್ರ ಅಧಿಕೃತವಾಗಿ ಲಾಕ್‍ಡೌನ್ ವಿಸ್ತರಿಸಿ ಆದೇಶ ಹೊರಡಿಸಿಲ್ಲ. ಲಾಕ್‍ಡೌನ್ ಆದೇಶ ವಿಸ್ತರಣೆ ಆದೇಶ ಹೊರಡಿಸುವ ಮುನ್ನ ಕೇಂದ್ರ ಸರ್ಕಾರ ಕೆಲ ತಯಾರಿ ಮಾಡಿಕೊಳ್ಳುತ್ತಿದೆ. ಸಿಎಂಗಳ ಸಭೆಯಲ್ಲಿ ಕೆಲವು ರಾಜ್ಯಗಳು ಎರಡನೇ ಹಂತದಲ್ಲಿ ಲಾಕ್‍ಡೌನ್ ನಲ್ಲಿ ಕೃಷಿ, ಕೈಗಾರಿಕೆ, ವಾಣಿಜ್ಯ ಸೇರಿ ಹಲವು ವಲಯಗಳಲ್ಲಿ ಕೆಲವು ವಿನಾಯಿತಿ ನೀಡುವಂತೆ ಮನವಿ ಮಾಡಿಕೊಂಡಿದೆ. ಈ ಹಿನ್ನೆಲೆ ಇದಕ್ಕೆ ಒಪ್ಪಿಕೊಂಡಿರುವ ಪ್ರಧಾನಿ ಮೋದಿ ಕೆಲವು ವಲಯಗಳಿಗೆ ವಿನಾಯಿತಿ ನೀಡುವ ಭರವಸೆ ನೀಡಿದ್ದಾರೆ.

PM CM Meeting 2

ರಾಜ್ಯಗಳ ಮನವಿ ಹಿನ್ನೆಲೆ ಯಾವ ಕ್ಷೇತ್ರಗಳಿಗೆ ವಿನಾಯಿತಿ ನೀಡಬಹುದು ಎಂದು ಕೇಂದ್ರ ಸರ್ಕಾರ ಚಿಂತನೆ ನಡೆಸಿದೆ. ಈ ಸಂಬಂಧ ಕೇಂದ್ರ ಗೃಹ ಇಲಾಖೆಯ ಅಧಿಕಾರಿಗಳ ಜೊತೆಗೆ ಇಂದು ಸಭೆ ನಡೆಯಲಿದೆ. ಇದಲ್ಲದೆ ವಿವಿಧ ವಲಯಗಳಲ್ಲಿ ಕೇಂದ್ರ ಸರ್ಕಾರ ರಚಿಸಿರುವ 11 ತಂಡಗಳ ಜೊತೆ ಚರ್ಚೆ ನಡೆಯಲಿದೆ. ಮಾಹಿತಿ ಪ್ರಕಾರ ಈ ಕ್ಷೇತ್ರಗಳಿಗೆ ವಿನಾಯತಿ ಸಿಗಬಹುದು ಎನ್ನಲಾಗುತ್ತಿದೆ.

PM CM Meeting 3

* ಈ ಹಿಂದೆ ಚಿಂತಿಸಲಾಗಿರುವಂತೆ ರೆಡ್, ಯಲ್ಲೋ ಹಾಗೂ ಗ್ರೀನ್ ಝೋನ್ ಗಳನ್ನು ಗುರುತಿಸುವುದು.
* ರೆಡ್ ಝೋನ್ ಗಳಲ್ಲಿ ಲಾಕ್‍ಡೌನ್ ಮುಂದುವರಿಯಲಿದ್ದು, ಯಾವುದೇ ನಿಯಮಗಳ ಬದಲಾವಣೆ ಇಲ್ಲ. ಸೀಲ್‍ಡೌನ್ ನಂತಹ ಮತ್ತಷ್ಟು ಕಠಿಣ ನಿಯಮಗಳನ್ನು ಕೇಂದ್ರ ಘೋಷಣೆ ಮಾಡಬಹುದು.
* ಗ್ರೀನ್ ಝೋನ್ ನಲ್ಲಿ ಕೃಷಿ, ಮೀನುಗಾರಿಕೆ ವಲಯಕ್ಕೆ ಸಂಪೂರ್ಣ ಸ್ವಾತಂತ್ರ್ಯ ನೀಡಬಹುದು.
* ಕೃಷಿ ಉತ್ಪನ್ನಗಳು ಹಾಗೂ ಮೀನುಗಾರಿಕೆ ಸಾಗಾಟಕ್ಕೆ ಅನುವು ಮಾಡಿಕೊಡುವುದು.
* ಈ ವಲಯಗಳಿಗೆ ಕಾರ್ಮಿಕರನ್ನು ಕರೆ ತರಲು ಸಣ್ಣ ಪ್ರಮಾಣದಲ್ಲಿ ಸಾರಿಗೆ ಆರಂಭಿಸಲು ಅನುವು ಮಾಡಬಹುದು.
* ಮನರೇಗಾ ಯೋಜನೆಯಡಿ ಕೆಲಸಗಳನ್ನು ಆರಂಭಿಸಬಹುದು.
* ಮಹಿಳಾ ಸ್ವ ಸಹಾಯ ಗುಂಪುಗಳ ಕಾರ್ಯಗಳನ್ನು ಪುನಾರಂಭ ಮಾಡಲು ಅವಕಾಶ ನೀಡಬಹುದು.
* ಕೊರೊನಾ ಸೋಂಕು ಕಾಣದ ಜಿಲ್ಲೆ ಮತ್ತು ತಾಲೂಕುಗಳಲ್ಲಿ ಸೆಲ್ಪ ರಿಸ್ಕ್ ಮೇಲೆ ಕೈಗಾರಿಕೆ, ಕಾರ್ಖಾನೆ ಆರಂಭಿಸಲು ಅವಕಾಶ.
* ಲಘು ವಾಣಿಜ್ಯ ವ್ಯಾಪರಕ್ಕೂ ಅವಕಾಶ ನೀಡಬಹುದು.
* ಆದರೆ ಮೇಲಿನ ಎಲ್ಲ ಅಂಶಗಳಲ್ಲಿ ಸಾಮಾಜಿಕ ಅಂತರದಂತಹ ಮುನ್ನೆಚ್ಚರಿಕೆ ಕ್ರಮವನ್ನು ಪಾಲಿಸುವುದು ಕಡ್ಡಾಯ ಎಂದು ಷರತ್ತು ವಿಧಿಸಬಹುದು.
* ಯಲ್ಲೋ ಝೋನ್ ನಲ್ಲಿ ಕೊರೊನಾ ಸೋಂಕು ಕಂಡು ಬಂದ ಪ್ರದೇಶ ಹೊರತುಪಡಿಸಿ ಉಳಿದ ಕಡೆ ಲಾಕ್ ಡೌನ್ ಸಡಿಲಿಕೆ ನಿಯಮ ಅನ್ವಯ ಆಗಲಿದೆ ಎಂದು ಸೂಚಿಸಬಹುದು.
* ದೊಡ್ಡ ನಗರ ಪ್ರದೇಶಗಳಲ್ಲಿ ಕೃಷಿ ಕೈಗಾರಿಗಳಿಗೆ ಅನುಮತಿ ಅನುಮಾನ.
* ಎಲ್ಲ ರಾಜ್ಯ ಜಿಲ್ಲಾ ಗಡಿ ಬಂದ್ ಮಾಡಿ ಕೃಷಿ ಕೈಗಾರಿಕೆ ನೆಪದಲ್ಲಿ ಊರು ಖಾಲಿ ಮಾಡದಂತೆ ನೋಡಿಕೊಳ್ಳಲು ಸೂಚನೆ ನೀಡಬಹುದು.

Bengaluru Lockdown 2

ಪ್ರಧಾನ ಮಂತ್ರಿ ಕಾರ್ಯಲಯ ಹೀಗೆ ಹತ್ತಾರು ಆಯಾಮಗಳಲ್ಲಿ ಯಾವ ಕ್ಷೇತ್ರಕ್ಕೆ ವಿನಾಯತಿ ನೀಡಬಹುದು ಎಂದು ಚಿಂತನೆ ನಡೆಸಿದ್ದು, ಈ ನಿಯಮಗಳು ಅಂತಿಮವಾದ ಬಳಿಕ ಪ್ರಧಾನಿ ಮೋದಿ ದೇಶದ ಜನರ ಉದ್ದೇಶಿಸಿ ಮಾತನಾಡಬಹುದು. ಲಾಕ್‍ಡೌನ್ ಜೊತೆಗೆ ದೇಶ ಜನರ ಹಿತ ದೃಷ್ಟಿಯಿಂದ ತೆಗೆದುಕೊಳ್ಳಲಿರುವ ಕ್ರಮಗಳೇನು ಎನ್ನುವುದು ವಿವರಿಸಬಹುದು ಎನ್ನಲಾಗುತ್ತಿದೆ. ಒಂದು ವೇಳೆ ಸಂಜೆ ಅಷ್ಟೊತ್ತಿಗೆ ನಿಯಮಗಳ ಪಟ್ಟಿ ಅಂತಿಮ ಆದ್ರೆ ಇಂದು ರಾತ್ರಿ ಎಂಟು  ಗಂಟೆಗೆ ಪ್ರಧಾನಿ ನರೇಂದ್ರ ಮೋದಿ ಮಾತನಾಡುವ ಸಾಧ್ಯತೆ ತಳ್ಳಿಹಾಕುವಂತಿಲ್ಲ.

TAGGED:Corona LockdownCorona VirusCovid19LockdownmodiPublic TVSealdownಕೊರೊನಾ ಲಾಕ್‍ಡೌನ್ಕೊರೊನಾ ವೈರಸ್ಕೋವಿಡ್ 19ಪಬ್ಲಿಕ್ ಟಿವಿಮೋದಿಲಾಕ್‍ಡೌನ್ಸೀಲ್‍ಡೌನ್
Share This Article
Facebook Whatsapp Whatsapp Telegram
Leave a Comment

Leave a Reply

Your email address will not be published. Required fields are marked *

Cinema News

Aradhana Upendra Next Level 1
ಉಪೇಂದ್ರಾಗೆ ಮಾಲಾಶ್ರೀ ಮಗಳು ಆರಾಧನಾ ಜೋಡಿ
Cinema Latest Top Stories
Is Dhanush Dating Mrunal Thakur
ಧನುಶ್ ಜೊತೆ ಮೃಣಾಲ್ ಠಾಕೂರ್ ಡೇಟಿಂಗ್?
Cinema Karnataka Latest
Actress Sumalatha condoles the death of Malayalam Actor Shanawas
ʼಕೇರಂ, ಬ್ಯಾಡ್ಮಿಂಟನ್ ಆಡುವಾಗ ಸೆಕೆಂಡ್‍ನಲ್ಲಿ ಸೋಲಿಸುತ್ತಿದ್ದರು’- ಸುಮಲತಾ ನೆನಪು ಹಂಚಿಕೊಂಡಿದ್ದು ಯಾರ ಬಗ್ಗೆ?
Cinema Latest South cinema Top Stories
janaki vs state of kerala
ಜಾನಕಿ V v/s ಸ್ಟೇಟ್ ಆಫ್ ಕೇರಳ ಚಿತ್ರ ಸ್ಟ್ರೀಮಿಂಗ್: ಸ್ವಾತಂತ್ರ್ಯ ದಿನಕ್ಕೆ ಗಿಫ್ಟ್
Cinema Latest South cinema Top Stories
Santhosh balaraj 1
ಸ್ಯಾಂಡಲ್‌ವುಡ್‌ನ ಯುವ ನಟ ಸಂತೋಷ್ ಬಾಲರಾಜ್ ನಿಧನ
Cinema Latest Sandalwood Top Stories

You Might Also Like

Bengaluru Rape
Bengaluru City

ಪಿಜಿ ಮಾಲೀಕ ಅಶ್ರಫ್‌ನಿಂದ ವಿದ್ಯಾರ್ಥಿನಿ ರೇಪ್‌ ಪ್ರಕರಣ – ಸ್ವಯಂಪ್ರೇರಿತ ಕೇಸ್‌ ದಾಖಲಿಸಿದ ಮಹಿಳಾ ಆಯೋಗ

Public TV
By Public TV
32 minutes ago
donald trump 2
Latest

ಭಾರತ ಕೊಟ್ಟ ತಿರುಗೇಟಿಗೆ ಸರಿಯಾಗಿ ಉತ್ತರ ನೀಡದೇ ನುಣುಚಿದ ಟ್ರಂಪ್‌

Public TV
By Public TV
41 minutes ago
Ramanagara
Bengaluru City

ರಾಮನಗರ | ಇನ್‌ಸ್ಟಾದಲ್ಲಿ ಪರಿಚಯವಾದ ಅಪ್ರಾಪ್ತೆಯನ್ನ ಗರ್ಭಿಣಿ ಮಾಡಿದ್ದ ಕಾಮುಕ ಅರೆಸ್ಟ್‌

Public TV
By Public TV
1 hour ago
Nikki Haley
Latest

ಭಾರತದಂತಹ ಬಲಿಷ್ಠ ಮಿತ್ರ ರಾಷ್ಟ್ರದೊಂದಿಗೆ ಸಂಬಂಧವನ್ನ ಹದಗೆಡಿಸಬೇಡಿ – ಟ್ರಂಪ್‌ಗೆ ತಿವಿದ ನಿಕ್ಕಿ ಹ್ಯಾಲಿ

Public TV
By Public TV
2 hours ago
Anekal Murder copy
Bengaluru Rural

ಮಹಿಳೆಯ ಬರ್ಬರ ಹತ್ಯೆ – ಕೊಲೆ ಬಳಿಕ ಆರೋಪಿಯೂ ನೇಣಿಗೆ ಶರಣು

Public TV
By Public TV
2 hours ago
Ajit Doval
Latest

ಟ್ರಂಪ್‌ ಬೆದರಿಕೆಗೆ ಡೋಂಟ್‌ ಕೇರ್‌ – ಸಂಬಂಧ ಬಲಪಡಿಸಲು ರಷ್ಯಾಗೆ ಅಜಿತ್ ದೋವಲ್ ಭೇಟಿ

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?