Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಇಂದು ಒಂದೇ ದಿನ 25 ಮಂದಿಗೆ ಕೊರೊನಾ – ರಾಜ್ಯದಲ್ಲಿ 384ಕ್ಕೇರಿದ ಸೋಂಕಿತರು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಇಂದು ಒಂದೇ ದಿನ 25 ಮಂದಿಗೆ ಕೊರೊನಾ – ರಾಜ್ಯದಲ್ಲಿ 384ಕ್ಕೇರಿದ ಸೋಂಕಿತರು

Bengaluru City

ಇಂದು ಒಂದೇ ದಿನ 25 ಮಂದಿಗೆ ಕೊರೊನಾ – ರಾಜ್ಯದಲ್ಲಿ 384ಕ್ಕೇರಿದ ಸೋಂಕಿತರು

Public TV
Last updated: April 18, 2020 5:42 pm
Public TV
Share
3 Min Read
Corona aa
SHARE

-ಒಂದೇ ದಿನ 25 ಕೊರೊನಾ ಪ್ರಕರಣ
-ಬಾಗಲಕೋಟೆಯಲ್ಲಿ ಏಳು ಮಂದಿಗೆ ಸೋಂಕು
-ರಾಜ್ಯದಲ್ಲಿ ಕೊರೊನಾಗೆ 14ನೇ ಸಾವು

ಬೆಂಗಳೂರು: ರಾಜ್ಯದಲ್ಲಿ ಇಂದು ಒಂದೇ ದಿನ 25 ಮಂದಿಗೆ ಕೊರೊನಾ ದೃಢಪಟ್ಟಿದೆ. ಸೋಂಕಿತರ ಸಂಖ್ಯೆ 384ಕ್ಕೆ ಏರಿಕೆಯಾಗಿದೆ. ವಿಜಯಪುರದ 42 ವರ್ಷದ ರೋಗಿ ನಂಬರ್ 384 ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಬೆಳಗ್ಗೆ 12 ಪ್ರಕರಣಗಳು ವರದಿಯಾಗಿತ್ತು. ಸಂಜೆ ಬಿಡುಗಡೆಯಾದ ಬುಲೆಟಿನ್ ನಲ್ಲಿ 13 ಮಂದಿಗೆ ಕೋವಿಡ್-19 ತಗುಲಿರೋದು ದೃಢಪಟ್ಟಿದೆ.

EVENING UPDATE: 25 new positive cases reported in Karnataka. Till now, there are 384 positive cases including 104 discharges and 14 deaths. #CoronaVirus #karnatakalockdown pic.twitter.com/r6IVTgBRFv

— PublicTV (@publictvnews) April 18, 2020

ಬಾಗಲಕೋಟೆಯಲ್ಲಿ 7, ಬೆಂಗಳೂರಲ್ಲಿ 3 , ಮೈಸೂರು 7, ಕಲಬುರಗಿ ಮತ್ತು ವಿಜಯಪುರ ತಲಾ ಎರಡು, ಹುಬ್ಬಳ್ಳಿ, ಬೆಳಗಾವಿ, ಮಂಡ್ಯ ಮತ್ತು ಗದಗನಲ್ಲಿ ತಲಾ ಒಂದು ಪ್ರಕರಣಗಳು ಇಂದು ಸಂಜೆವರೆಗ ವರದಿಯಾಗಿವೆ. ಬೆಂಗಳೂರಿಗೆ ಪಾದರಾಯನಪುರ ಒಂದು ರೀತಿ ಕಂಟಕವಾಗಿದ್ದು, ಸಾವನ್ನಪ್ಪಿದ್ದ ವೃದ್ಧನ ಸೆಕೆಂಡರಿ ಕಾಂಟ್ಯಾಕ್ಟ್ ನಲ್ಲಿದ್ದವರಲ್ಲಿ ಕೊರೊನಾ ಸೋಂಕು ಕಾಣಿಸಿಕೊಳ್ಳುತ್ತಿದೆ.

ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಮಾಹಿತಿ ಪ್ರಕಾರ, ಶನಿವಾರ ಸಂಜೆವರೆಗಿನ ವರದಿಯ ಪ್ರಕಾರ ರಾಜ್ಯದಲ್ಲಿ 384 ಜನರಿಗೆ ಕೊರೊನಾ ಸೋಂಕಿತ ದೃಢಪಟ್ಟಿದೆ. ಈ ಪೈಕಿ 14 ಜನರು ಮೃತಪಟ್ಟಿದ್ದು, 104 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.

12 new positive cases reported in Karnataka. Till now, there are 371 positive cases including 92 discharges and 13 deaths. #CoronaVirus #karnatakalockdown pic.twitter.com/bcX0sgoSHv

— PublicTV (@publictvnews) April 18, 2020

ಸೋಂಕಿತರ ವಿವರ:
ರೋಗಿ- 360: ಕಲಬುರಗಿಯ 34 ವರ್ಷದ ವ್ಯಕ್ತಿ, ರೋಗಿ 205ರ ಸಂಪರ್ಕ, ಕಲಬುರಗಿ ಆಸತ್ರೆಯಲ್ಲಿ ಚಿಕಿತ್ಸೆ ಕೊಡಲಾಗುತ್ತಿದೆ.
ರೋಗಿ -361: ಕಲಬುರಗಿಯ ಶಹಬಾದ್ ನಿವಾಸಿ 16 ವರ್ಷದ ವ್ಯಕ್ತಿ, ರೋಗಿ-174ರ ಸಂಪರ್ಕ ಹೊಂದಿದ್ದರು. ಕಲಬುರಗಿ ಆಸ್ಪತ್ರೆಯಲ್ಲಿ ಪ್ರತ್ಯೇಕಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ರೋಗಿ -362: ವಿಜಯಪುರ 60 ವರ್ಷದ ವ್ಯಕ್ತಿ, ರೋಗಿ-221ರ ಸಂಪರ್ಕ, ವಿಜಯಪುರ ಆಸತ್ರೆಯಲ್ಲಿ ಚಿಕಿತ್ಸೆ ಕೊಡಲಾಗುತ್ತಿದೆ.
ರೋಗಿ -363: ಧಾರವಾಡ ಜಿಲ್ಲೆಯ ಹುಬ್ಬಳಿ 63ರ ವೃದ್ಧ, ರೋಗಿ-236ರ ದ್ವಿತೀಯ ಸಂಪರ್ಕ, ಹುಬ್ಬಳಿಯ ನಿಗದಿತ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ರೋಗಿ-364: ಬೆಳಗಾವಿ ಜಿಲ್ಲೆ ಹಿರೇಬಾಗೇವಾಡಿ 45 ವರ್ಷದ ವ್ಯಕ್ತಿ, ರೋಗಿ-128ರ ಸಂಪರ್ಕ, ಬೆಳಗಾವಿಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನಡೆದಿದೆ.
ರೋಗಿ-365: ಮೈಸೂರು ಜಿಲ್ಲೆ ನಂಜನಗೂಡಿನ 30 ವರ್ಷದ ಪುರುಷ, ರೋಗಿ-52ರ ದ್ವಿತೀಯ ಸಂಪರ್ಕ, ಮೈಸೂರು ಆಸ್ಪತ್ರೆಯಲ್ಲಿ ದಾಖಲಿಸಿಲಾಗಿದೆ.
ರೋಗಿ-366: ಮೈಸೂರು ಜಿಲ್ಲೆ ನಂಜನಗೂಡಿನ 50 ವರ್ಷದ ಪುರುಷ, ಮೈಸೂರಿನ ರೋಗಿ- 52ರ ದ್ವಿತೀಯ ಸಂಪರ್ಕ, ಮೈಸೂರಿನ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ಕೊಡಲಾಗುತ್ತಿದೆ.

Corona dd

ರೋಗಿ-367: ಬಾಗಲಕೋಟೆಯ 65 ವೃದ್ಧ, ರೋಗಿ-186ರ ದ್ವಿತೀಯ ಸಂಪರ್ಕ, ಬಾಗಲಕೋಟೆಯ ನಿಗದಿತ ಆಸ್ಪತ್ರೆಯಲ್ಲಿ ಚಿಕಿತ್ಸೆ ನಡೆದಿದೆ.
ರೋಗಿ-368: ಬಾಗಲಕೋಟೆಯ 48 ಮಹಿಳೆ, ರೋಗಿ-186ರ ದ್ವಿತೀಯ ಸಂಪರ್ಕ, ಬಾಗಲಕೋಟೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ರೋಗಿ-369: ಮೈಸೂರಿನ 65 ವೃದ್ಧ, ಅವರಿಗೆ ತೀವ್ರ ಉಸಿರಾಟದ ತೊಂದರೆ ಉಂಟಾಗಿದ್ದು, ಮೈಸೂರಿನ ನಿಗಧಿತ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಲಾಗುತ್ತಿದೆ.
ರೋಗಿ-370: ಗದಗನ 42 ವರ್ಷದ ಪುರುಷ, ರೋಗಿ-304ರ ದ್ವಿತೀಯ ಸಂಪರ್ಕ, ಗದಗನ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ.
ರೋಗಿ-371: ಮಂಡ್ಯ ಜಿಲ್ಲೆ ಮಳವಳ್ಳಿಯ 39 ವರ್ಷದ ಪುರುಷ, ರೋಗಿ-134 ಮತ್ತು 138ರ ಸಂಪರ್ಕ, ಮಂಡ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಲಾಗುತ್ತಿದೆ.
ರೋಗಿ-372: ಬಾಗಲಕೋಟೆಯ 32 ವರ್ಷದ ಪುರುಷ, ರೋಗಿ-263ರ ಸಂಪರ್ಕ, ಬಾಗಲಕೋಟೆಯ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ.

Corona A

ರೋಗಿ-373: ಬಾಗಲಕೋಟೆಯ 32 ವರ್ಷದ ಪುರುಷ, ರೋಗಿ-263ರ ಸಂಪರ್ಕ, ಬಾಗಲಕೋಟೆಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ರೋಗಿ-374: ವಿಜಯಪುರದ 42 ಪುರುಷ, ರೋಗಿ-306ರ ಸಂಪರ್ಕ, ವಿಜಯಪುರದ ನಿಗದಿತ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಲಾಗುತ್ತಿದೆ.
ರೋಗಿ-375: ಮೈಸೂರು ಜಿಲ್ಲೆ ನಂಜನಗೂಡಿನ 26 ವರ್ಷದ ಮಹಿಳೆ, ರೋಗಿ-52ರ ದ್ವಿತೀಯಸಂಪರ್ಕ (ಪತ್ನಿ). ಮೈಸೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ.
ರೋಗಿ-376: ಬೆಂಗಳೂರು ನಗರದ 55 ವರ್ಷದ ಮಹಿಳೆ, ರೋಗಿ-167ರ ಸಂಪರ್ಕ ಹೊಂದಿದ್ದು, ಬೆಂಗಳೂರಿನ ನಿಗದಿತ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ.
ರೋಗಿ-377: ಬೆಂಗಳೂರು ನಗರದ 50 ಮಹಿಳೆ, ರೋಗಿ-167ರ ಸಂಪರ್ಕ, ಬೆಂಗಳೂರಿನಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ.
ರೋಗಿ-378: ಬೆಂಗಳೂರು ನಗರದ 21 ವರ್ಷದ ಮಹಿಳೆ, ರೋಗಿ-167ರ ಸಂಪರ್ಕ, ಬೆಂಗಳೂರಿನ ನಿಗದಿತ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ.
ರೋಗಿ-379: ಬಾಗಲಕೋಟೆಯ 43 ವರ್ಷದ ಪುರಷನಾಗಿದ್ದು, ರೋಗಿ ನಂಬರ್ 263ರ ಸಂಪರ್ಕದಲ್ಲಿದ್ದರು. ಬಾಗಲಕೋಟೆಯ ನಿಗದಿತಯ ಆಸ್ಪತ್ರೆಯಲ್ಲಿ ಪ್ರತ್ಯೇಕಗೊಳಿಸಿ ಚಿಕಿತ್ಸೆ ನೀಡಲಾಗುತ್ತಿದೆ.

corona 7

ರೋಗಿ-380:  ಬಾಗಲಕೋಟೆಯ 43 ವರ್ಷದ ಪುರಷನಾಗಿದ್ದು, ರೋಗಿ ನಂಬರ್ 263ರ ಸಂಪರ್ಕದಲ್ಲಿದ್ದರು. ಬಾಗಲಕೋಟೆಯ ನಿಗದಿತಯ ಆಸ್ಪತ್ರೆಯಲ್ಲಿ ಪ್ರತ್ಯೇಕಗೊಳಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ರೋಗಿ-381: ಬಾಗಲಕೋಟೆಯ 47 ವರ್ಷದ ಪುರುಷನಾಗಿದ್ದು, ಜ್ವರದ ಲಕ್ಷಣಗಳು ಕಂಡು ಬಂದಿವೆ. ಬಾಗಲಕೋಟೆಯ ನಿಗದಿತಯ ಆಸ್ಪತ್ರೆಯಲ್ಲಿ ಪ್ರತ್ಯೇಕಗೊಳಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ರೋಗಿ-382: ನಂಜನಗೂಡಿನ 30 ವರ್ಷದ ಪುರಷನಾಗಿದ್ದು, ರೋಗಿ ನಂಬರ್ 52ರ ದ್ವಿತೀಯ ಸಂಪರ್ಕದಲ್ಲಿದ್ದರು. ಮೈಸೂರಿನ ನಿಗದಿತಯ ಆಸ್ಪತ್ರೆಯಲ್ಲಿ ಪ್ರತ್ಯೇಕಗೊಳಿಸಿ ಚಿಕಿತ್ಸೆ ನೀಡಲಾಗುತ್ತಿದೆ.

Corona Ward 1

ರೋಗಿ-383: ನಂಜನಗೂಡಿನ 36 ವರ್ಷದ ಪುರುಷನಾಗಿದ್ದು, ರೋಗಿ ನಂಬರ್ 52ರ ದ್ವಿತೀಯ ಸಂಪರ್ಕದಲ್ಲಿದ್ದರು. ಮೈಸೂರಿನ ನಿಗದಿತಯ ಆಸ್ಪತ್ರೆಯಲ್ಲಿ ಪ್ರತ್ಯೇಕಗೊಳಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ರೋಗಿ-384: ನಂಜನಗೂಡಿನ 28 ವರ್ಷದ ಪುರುಷನಾಗಿದ್ದು, ರೋಗಿ ನಂಬರ್ 52ರ ದ್ವಿತೀಯ ಸಂಪರ್ಕದಲ್ಲಿದ್ದರು. ಮೈಸೂರಿನ ನಿಗದಿತಯ ಆಸ್ಪತ್ರೆಯಲ್ಲಿ ಪ್ರತ್ಯೇಕಗೊಳಿಸಿ ಚಿಕಿತ್ಸೆ ನೀಡಲಾಗುತ್ತಿದೆ.

TAGGED:Coroana VirusCorona PosoCovid 19karnatakaPublic TVಕೊರೊನಾ ವೈರಸ್ಪಬ್ಲಿಕ್ ಟಿವಿಬೆಂಗಳೂರುಮೈಸೂರುರಾಜ್ಯ ಸರ್ಕಾರ
Share This Article
Facebook Whatsapp Whatsapp Telegram

Cinema news

darshan ex manager mallikarjun
8 ವರ್ಷ ನಾಪತ್ತೆಯಾಗಿದ್ದ ದರ್ಶನ್‌ ಮಾಜಿ ಮ್ಯಾನೇಜರ್‌ ದಿಢೀರ್‌ ಪ್ರತ್ಯಕ್ಷ – ನಡೆದಿದ್ದೇನು ಅಂತ ಎಳೆಎಳೆಯಾಗಿ ಬಿಚ್ಚಿಟ್ಟ ಮಲ್ಲಿ
Bengaluru City Cinema Latest Main Post Sandalwood
Udupi Rishab Shetty Home Bhajane Kunitha Yakshagana Harake
ನಟ ರಿಷಬ್ ಶೆಟ್ಟಿ ಮನೆಯಲ್ಲಿ ಕುಣಿತ ಭಜನೆ, ಯಕ್ಷಗಾನ ಹರಕೆ ಪ್ರದರ್ಶನ
Cinema Districts Karnataka Latest Sandalwood Top Stories Udupi
Asha Bhosle Funeral
ಸರ್ಕಾರಿ ಗೌರವಗಳೊಂದಿಗೆ ನೆರವೇರಿದ ಗಾಯಕಿ ಆಶಾ ಭೋಸ್ಲೆ ಅಂತ್ಯಕ್ರಿಯೆ
Cinema Latest National Top Stories
Jogi Prem
ಕನ್ನಡ ಸಿನಿಮಾ ಅಂತಲೇ ರಾಜಕಾರಣ – ಸೆನ್ಸಾರ್ ಬೋರ್ಡ್ ವಿರುದ್ಧ ಪ್ರೇಮ್ ಕಿಡಿ
Cinema Latest Sandalwood Top Stories

You Might Also Like

HC Balakrishna zameer
Bengaluru City

ಪಕ್ಷಕ್ಕಿಂತ ಯಾರೂ ದೊಡ್ಡವರಲ್ಲ – ಪರೋಕ್ಷವಾಗಿ ಜಮೀರ್ ವಿರುದ್ಧ ಕ್ರಮಕ್ಕೆ ಬಾಲಕೃಷ್ಣ ಒತ್ತಾಯ

Public TV
By Public TV
53 minutes ago
HC BALAKRISHNA
Bengaluru City

ನಾಯಕತ್ವ ಬದಲಾವಣೆ ಚರ್ಚೆ ಮುಗಿದ ಅಧ್ಯಾಯ ಅಲ್ಲ: ಹೆಚ್.ಸಿ.ಬಾಲಕೃಷ್ಣ

Public TV
By Public TV
1 hour ago
congress mlas randeep singh surjewala
Bengaluru City

ಕಾಂಗ್ರೆಸ್‌ನಲ್ಲಿ ಸಂಪುಟ ಪುನಾರಚನೆ ಸರ್ಕಸ್ – 12 ಶಾಸಕರಿಂದ ರಣದೀಪ್ ಸುರ್ಜೇವಾಲ ಭೇಟಿ

Public TV
By Public TV
1 hour ago
krishna river 200361 960 720
Latest

ಕೃಷ್ಣಾ ನದಿಯಲ್ಲಿ ಕುರಿಗಾಹಿ ಮೇಲೆ ಮೊಸಳೆ ದಾಳಿ – ಬಲಗೈ ಕಟ್‌

Public TV
By Public TV
2 hours ago
Vinay Kulkarni 1 1
Bengaluru City

ಸೆಲ್‌ ಒಳಗೆ ಹೋಗ್ತಿದ್ದಂತೆ ಕಣ್ಣೀರು – ಪರಪ್ಪನ ಅಗ್ರಹಾರ ಜೈಲಲ್ಲಿ ಇಡೀ ರಾತ್ರಿ ನಿದ್ದೆ ಮಾಡದ ಕುಲಕರ್ಣಿ

Public TV
By Public TV
3 hours ago
pm modi mann ki baat
Latest

ಮಹಿಳೆಯರನ್ನು ಗೌರವಿಸುವುದು ದೇಶವನ್ನೇ ಗೌರವಿಸಿದಂತೆ: ಮಹಿಳಾ ಮೀಸಲಾತಿ ಕಾನೂನು ಶ್ಲಾಘಿಸಿದ ಮೋದಿ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?