Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ರೋಗ ನಿರೋಧಕ ಶಕ್ತಿ ಹೆಚ್ಚಿಸುವ ಆರೋಗ್ಯಕರ ಕಷಾಯಗಳು

Public TV
Last updated: April 19, 2020 3:32 pm
Public TV
Share
2 Min Read
decoction
SHARE

ಆರೋಗ್ಯವೇ ಭಾಗ್ಯ ಎನ್ನುವ ಹಿರಿಯರ ಮಾತು ಸುಳ್ಳಲ್ಲ. ಯಾಕೆಂದರೆ ಆರೋಗ್ಯವಾಗಿದ್ದರೆ ಮಾತ್ರ ಜೀವನದಲ್ಲಿ ಖುಷಿಯಾಗಿರಲು ಸಾಧ್ಯ. ಈಗಿನ ಜೀವನಶೈಲಿಯಲ್ಲಿ ಕೆಲಸದ ಒತ್ತಡದಲ್ಲಿ ನಮ್ಮ ಆರೋಗ್ಯದ ಕಡೆಗೆ ಸರಿಯಾಗಿ ಗಮನ ಕೊಡಲ್ಲ. ಸದಾ ಒಂದಲ್ಲ ಒಂದು ಕೆಲಸದಲ್ಲಿ ಬ್ಯುಸಿಯಾಗಿರುವ ಕಾರಣಕ್ಕೆ ಸಮಯಕ್ಕೆ ಸರಿಯಾಗಿ ಆಹಾರ ಸೇವಿಸಲು ಕೂಡ ಕೆಲವರಿಗೆ ಆಗೋದಿಲ್ಲ.

ಹೀಗಾಗಿ ದೇಹದಲ್ಲಿ ರೋಗ ನಿರೋಧಕ ಶಕ್ತಿ ಕಮ್ಮಿಯಾಗಿ ಬಹುಬೇಗ ಅನಾರೋಗ್ಯಕ್ಕೆ ತುತ್ತಾಗುತ್ತೇವೆ. ಆದ್ದರಿಂದ ಆರೋಗ್ಯವಾಗಿರಲು ದೇಹದಲ್ಲಿ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಕೊಳ್ಳಬೇಕು. ಪೌಷ್ಠಿಕ ಆಹಾರದ ಜೊತೆಗೆ ಆರೋಗ್ಯಕ್ಕೆ ಹಿತವಾದ ಕಷಾಯಗಳನ್ನು ದಿನನಿತ್ಯ ಕುಡಿದರೆ ಸುಲಭವಾಗಿ ದೇಹದಲ್ಲಿ ರೋಗ ನಿರೋಧಕ ಶಕ್ತಿ ವೃದ್ಧಿಯಾಗುತ್ತದೆ.

pepper tea

ರೋಗ ನಿರೋಧಕ ಶಕ್ತಿ ಹೆಚ್ಚಿಸುವ ಅನೇಕ ಔಷಧೀಯ ಸಸ್ಯಗಳು, ಬೇರುಗಳು, ಕಾಳುಗಳು ಇವೆ. ಅವುಗಳನ್ನು ನಮ್ಮ ಆಹಾರದಲ್ಲಿ ಸೇರಿಸಿದರೆ ಆರೋಗ್ಯವನ್ನು ಹೆಚ್ಚಿಸಿಕೊಳ್ಳಬಹುದು. ಆದರೆ ಕೆಲವು ಕಷಾಯಗಳನ್ನು ಸೇವಿಸಿದರೆ ಅದು ದೇಹದ ಮೇಲೆ ಪರಿಣಾಮಕಾರಿಯಾಗಿ ಕೆಲಸ ಮಾಡುತ್ತದೆ. ಕೆಮ್ಮು, ಶೀತ, ಜ್ವರ ಇಂಥ ರೋಗಗಳನ್ನು ತಡೆಗಟ್ಟುವುದರ ಜೊತೆಗೆ ಇತರ ರೋಗಾಣುಗಳ ವಿರುದ್ಧ ಹೋರಾಡುವ ಶಕ್ತಿಯನ್ನು ದೇಹಕ್ಕೆ ನೀಡಿ ಆರೋಗ್ಯ ಕಾಪಾಡುತ್ತದೆ.

829b238da0cdf1aacd86713946f781e5

ಆರೋಗ್ಯಕರ ಕಷಾಯಗಳು ಯಾವುದು?

1. ಅರಿಶಿಣ ಮತ್ತು ಹಾಲು ಕಷಾಯ
ಹಾಲಿಗೆ ಸ್ವಲ್ಪ ಅರಿಶಿಣ ಹಾಕಿ ಕುಡಿಯುವುದರಿಂದ ದೇಹದಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚಾಗುತ್ತದೆ. ಅರಶಿಣ ಮಿಶ್ರಿತ ಹಾಲು ಕುಡಿದರೆ ಕೆಮ್ಮು, ಗಂಟಲು ಕೆರೆತ ಕಡಿಮೆ ಆಗುತ್ತದೆ. ಬೇಕಾದರೆ ರುಚಿಗೆ ಹಾಲಿಗೆ ಅರಿಶಿಣ ಜೊತೆಗೆ ಸ್ವಲ್ಪ ಶುಂಠಿ ಹಾಕಿ ಕುದಿಸಿ ಅದಕ್ಕೆ ಸ್ವಲ್ಪ ಜೇನು ತುಪ್ಪ ಸೇರಿಸಿ ಕುಡಿಯಬಹುದು.

Golden Milk Tumeric Crystal Star Blog image

2. ಏಲಕ್ಕಿ, ಕಾಳು ಮೆಣಸು, ನಿಂಬೆ ರಸ ಕಷಾಯ
ನಿಂಬೆ ರಸದಲ್ಲಿ ವಿಟಮಿನ್ ಸಿ ಅಂಶವಿರುವುದರಿಂದ ರೋಗ ನಿರೋಧಕ ಶಕ್ತಿ ಹೆಚ್ಚಿಸುವಲ್ಲಿ ಸಹಕಾರಿಯಾಗಿದೆ. ಏಲಕ್ಕಿ, ಕಾಳು ಮೆಣಸು, ನಿಂಬೆ ರಸ ಕಷಾಯವನ್ನು ಸೇವಿಸಿದರೆ ರೋಗ ನಿರೋಧಕ ಶಕ್ತಿ ಹೆಚ್ಚಾಗುತ್ತದೆ. ಆದರೆ ಏಲಕ್ಕಿ, ಮತ್ತು ಕಾಳು ಮೆಣಸು ಮಿತವಾಗಿ ಬಳಸಬೇಕು. ಯಾಕೆಂದರೆ ತುಂಬಾ ಬಳಸಿದರೆ ಉಷ್ಣವಾಗುತ್ತದೆ. ನೀರಿಗೆ ಕಾಳುಮೆಣಸು(ಪುಡಿ ಮಾಡಿದ್ದು), ಏಲಕ್ಕಿ, ನಿಂಬೆರಸ ಹಾಕಿ ಕುದಿಸಿ ಕುಡಿಯುವುದರಿಂದ ಸಾಮಾನ್ಯ ಶೀತ ನಿವಾರಣೆಯಾಗುತ್ತದೆ.

decoction 1

3. ತುಳಸಿ ಮತ್ತು ಕಾಳು ಮೆಣಸಿನ ಕಷಾಯ
ತುಳಸಿ ದೇಹದ ಆರೋಗ್ಯವನ್ನು ಕಾಡುವುವಲ್ಲಿ ಪರಿಣಾಮಕಾರಿಯಗಿದ್ದು, ತುಳಿಸಿ ಎಲೆಗಳನ್ನು ನೀರಿಗೆ ಹಾಕಿ ಕುಡಿದರೆ ಒಳ್ಳೆಯದು. ಕೆಮ್ಮು ಇದ್ದರೆ ತುಳಸಿ, ಕಾಳು ಮೆಣಸು, ಶುಂಠಿ ಜಜ್ಜಿ ಎರಡು ಲೋಟ ನೀರಿಗೆ ಹಾಕಿ, ಅದು ಅರ್ಧ ಲೋಟದಷ್ಟು ಆಗುವ ತನಕ ಕುದಿಸಿ. ಬಳಿಕ ಅದನ್ನು ಸೋಸಿ ಕುಡಿದರೆ ಕೆಮ್ಮು ಕಡಿಮೆಯಾಗುತ್ತದೆ. 2 ಲೀಟರ್ ನೀರಿಗೆ 5-6 ತುಳಸಿ ಎಲೆ, 3-4 ಕಾಳು ಮೆಣಸು ಹಾಕಿ ಕುದಿಸಿ, ಈ ಕಷಾವನ್ನು ಕುಡಿದರೆ ರೋಗ ನಿರೋಧಕ ಶಕ್ತಿ ಹೆಚ್ಚಾಗುತ್ತದೆ.

decoction 12

4. ಅಶ್ವಗಂಧ ಕಷಾಯ ಮತ್ತು ಅಣಬೆ ಸೂಪ್
ಅಶ್ವಗಂಧದಲ್ಲಿ ರೋಗ ನಿರೋಧಕ ಗುಣ ಅಡಕವಾಗಿದೆ. ಹೀಗಾಗಿ ಆಯುರ್ವೇದದಲ್ಲಿ ಅನೇಕ ಆರೋಗ್ಯ ಸಮಸ್ಯೆ ನಿವಾರಿಸಲು ಇದನ್ನು ಬಳಸುತ್ತಾರೆ. ಅಣಬೆ ಕೂಡ ದೇಹದಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚಿಸುವಲ್ಲಿ ಸಹಕಾರಿಯಾಗಿದ್ದು, ಅಣಬೆ ಸೂಪ್ ಹಾಗೂ ಅಶ್ವಗಂಧ ಹಾಕಿ ಕಷಾಯ ಕುಡಿದರೆ ಒಳ್ಳೆದು. ಇದರಿಂದ ದೇಹದಲ್ಲಿ ರೋಗ ನಿರೋಧಕ ಶಕ್ತಿ ವೃದ್ಧಿಯಾಗಿ ಆರೋಗ್ಯ ಚೆನ್ನಾಗಿರುತ್ತದೆ.

decoction 2

5. ಪುದೀನಾ ಮತ್ತು ರೋಸ್‍ಮೆರಿ ಕಷಾಯ
ಪುದೀನಾದಲ್ಲಿ ಬ್ಯಾಕ್ಟಿರಿಯಾಗಳ ವಿರುದ್ಧ ಹೋರಾಡುವ ಅಂಶವಿದೆ. ಪುದೀನಾ ಮತ್ತು ರೋಸ್‍ಮೆರಿ ಎರಡನ್ನು ಮಿಶ್ರಣ ಮಾಡಿದ ಕಷಾಯ ಸೇವನೆಯಿಂದ ಹವಾಮಾನ ಬದಲಾವಣೆಯಿಂದ ಕಾಣಿಸುವ ಅನೇಕ ಆರೋಗ್ಯ ಸಮಸ್ಯೆಗಳನ್ನು ದೂರವಾಗಿಸಬಹುದು.

decoction 3

TAGGED:decoctionhealthHealth tipsImmunityPublic TVಆರೋಗ್ಯಕಷಾಯಗಳುಪಬ್ಲಿಕ್ ಟಿವಿರೋಗ ನಿರೋಧಕ ಶಕ್ತಿಹೆಲ್ತ್ ಟಿಪ್ಸ್
Share This Article
Facebook Whatsapp Whatsapp Telegram

Cinema Updates

Kamal Haasan
ಕರ್ನಾಟಕದಲ್ಲಿ ಥಗ್‌ ಲೈಫ್‌ ರಿಲೀಸ್‌ಗಾಗಿ ಸುಪ್ರೀಂಗೆ PIL
16 hours ago
rakshitha prem
ಇಷ್ಟು ಜನ ಸೇರ್ತಾರೆ ಅಂತಾ ಗೊತ್ತಿರ್ಲಿಲ್ಲ ಅನ್ನೋದು ಎಷ್ಟು ಸರಿ? – ಕಾಲ್ತುಳಿತ ದುರಂತಕ್ಕೆ ರಕ್ಷಿತಾ ಬೇಸರ
19 hours ago
Khushi Mukherjee
ನಾನು ಚಡ್ಡಿ ಹಾಕಿದ್ನಾ.. ಇಲ್ವಾ ಅಂತ ಬಂದು ನೋಡಿದ್ರಾ? – ನೆಟ್ಟಿಗರ ಕಾಮೆಂಟ್‌ಗೆ ಖುಷಿ ಮುಖರ್ಜಿ ಬೋಲ್ಡ್‌ ಉತ್ತರ
20 hours ago
jayam ravi
ವದಂತಿ ಗೆಳತಿ ಜೊತೆ ಹಾರ ಹಾಕಿಸಿಕೊಂಡ ಜಯಂ ರವಿ
20 hours ago

You Might Also Like

BY Vijayendra
Bengaluru City

ದುರ್ಘಟನೆಯಲ್ಲಿ ಪೊಲೀಸರನ್ನ ಹರಕೆಯ ಕುರಿ ಮಾಡಿದ್ದಾರೆ, ಸಿಎಂ, ಡಿಸಿಎಂ, ಪರಂ ರಾಜೀನಾಮೆ ಕೊಡ್ಬೇಕು: ವಿಜಯೇಂದ್ರ ಆಗ್ರಹ

Public TV
By Public TV
5 minutes ago
DK Suresh 1
Latest

ಸತ್ತವರ ಬಗ್ಗೆ ಕುಮಾರಸ್ವಾಮಿಗೆ ಅನುಕಂಪ ಇದ್ಯೋ, ರಾಜಕೀಯ ಇದ್ಯೋ: ಡಿ.ಕೆ.ಸುರೇಶ್ ತಿರುಗೇಟು

Public TV
By Public TV
14 minutes ago
Chinnaswamy Stadium Stampede Case CM Siddaramaiahs Political Secretary K Govindaraj Sacked
Bengaluru City

Chinnaswamy Stampede| ಕುಮಾರಸ್ವಾಮಿ ಸಿಡಿಸಿದ ಬಾಂಬ್‌ಗೆ ಗೋವಿಂದರಾಜ್ ತಲೆದಂಡ!

Public TV
By Public TV
28 minutes ago
Chikkaballapura 3
Chikkaballapur

ಚಿಕ್ಕಬಳ್ಳಾಪುರ | ಇಬ್ಬರು ಮಕ್ಕಳೊಂದಿಗೆ ಕೆರೆಗೆ ಹಾರಿ ತಾಯಿ ಆತ್ಮಹತ್ಯೆ

Public TV
By Public TV
41 minutes ago
ashok kumaraswamy Vijayendra
Bengaluru City

ನಾನು ಈ ರಾಜ್ಯದ ಸಿಎಂ, ವಿಧಾನಸೌಧದಲ್ಲಿ ಕಾರ್ಯಕ್ರಮ ಆಗ್ಬೇಕು – ಆಯುಕ್ತರಿಗೆ ಗದರಿದ್ದಕ್ಕೆ ಭದ್ರತೆ ಎಂದ ಹೆಚ್‌ಡಿಕೆ

Public TV
By Public TV
50 minutes ago
manjunath bhandary
Dakshina Kannada

ಮಂಗಳೂರು ಕೇಂದ್ರ ಬಸ್ ನಿಲ್ದಾಣವನ್ನು ಮೇಲ್ದರ್ಜೆಗೇರಿಸಲು ಶಾಸಕ ಭಂಡಾರಿ ಒತ್ತಾಯ

Public TV
By Public TV
57 minutes ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?