Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮೇ ಅಂತ್ಯಕ್ಕೆ ಕೊರೊನಾ ಎರಡನೇ ಅಲೆಯ ತಡೆಗೆ ಸರ್ಕಾರದ ಸಿದ್ಧತೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಮೇ ಅಂತ್ಯಕ್ಕೆ ಕೊರೊನಾ ಎರಡನೇ ಅಲೆಯ ತಡೆಗೆ ಸರ್ಕಾರದ ಸಿದ್ಧತೆ

Bengaluru City

ಮೇ ಅಂತ್ಯಕ್ಕೆ ಕೊರೊನಾ ಎರಡನೇ ಅಲೆಯ ತಡೆಗೆ ಸರ್ಕಾರದ ಸಿದ್ಧತೆ

Public TV
Last updated: April 21, 2020 3:49 pm
Public TV
Share
3 Min Read
Corona 25
SHARE

ಬೆಂಗಳೂರು: ಮೇ 3ರ ನಂತರ ದೇಶದಲ್ಲಿಯ ಲಾಕ್‍ಡೌನ್ ಸಡಿಲಗೊಳಿಸಲು ಕೇಂದ್ರ ಸರ್ಕಾರ ಸಿದ್ಧತೆ ನಡೆಸಿಕೊಳ್ಳುತ್ತಿದೆ. ಈ ನಡುವೆ ಮೇ ಕೊನೆಯ ಅಥವಾ ಜೂನ್ ಮೊದಲ ವಾರದಲ್ಲಿ ಕೊರೊನಾ ಹರಡುವಿಕೆ ಎರಡನೇ ಅಲೆಯ ತಡೆಗಾಗಿ ಕೇಂದ್ರ ಸರ್ಕಾರ ಸಿದ್ಧತೆ ನಡೆಸಿಕೊಳ್ಳುತ್ತಿದೆ ಎಂದು ವರದಿಯಾಗಿದೆ. ಕೊರೊನಾ ಸೋಂಕು ಕಳೆದ 3.4 ದಿನಗಳಲ್ಲಿ ದ್ವಿಗುಣವಾಗ್ತಿದೆ. ದ್ವಿಗುಣದ ಪ್ರಮಾಣವನ್ನು 12 ದಿನಗಳಿಗೆ ತರಲು ಅಧಿಕಾರಿಗಳು ಶ್ರಮಿಸುತ್ತಿದ್ದಾರೆ.

Corona 26

ಲಾಕ್‍ಡೌನ್ ಮೊದಲು ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 3.4 ರಿಂದ 7.5 ದಿನಗಳಲ್ಲಿ ದ್ವಿಗುಣವಾಗುತ್ತಿತ್ತು. ಕೊರೊನಾ ಹರಡುವಿಕೆಯ ದ್ವಿಗುಣ ಪ್ರಮಾಣ ಈ ವಾರದ ಕೊನೆಗೆ 10 ದಿನಗಳಿಗೆ ಮತ್ತು ಮೇ ಮೊದಲ ವಾರಕ್ಕೆ 12 ದಿನಗಳಿಗೆ ತರುವ ನಿಟ್ಟಿನಲ್ಲಿ ಸರ್ಕಾರ ಕೆಲಸ ಮಾಡುತ್ತಿದೆ.

ಲಾಕ್‍ಡೌನ್ ಸಡಿಲಿಕೆಯಾಗುತ್ತಾ? ಸದ್ಯ ಕೊರೊನಾ ವೈರಸ್ ಸೋಂಕಿತರ ಪ್ರಮಾಣ ಕೇವಲ 3.4 ದಿನಗಳಲ್ಲಿ ಡಬಲ್ ಆಗ್ತಿದ್ದು, ಇದು ಕೆಟ್ಟ ಪರಿಸ್ಥಿತಿ. ಆದ್ರೆ ಈ ದಿನಗಳ ಸಂಖ್ಯೆ ಏಪ್ರಿಲ್ ಅಂತ್ಯ ಅಥವಾ ಮೇ ಮೊದಲ ವಾರಕ್ಕೆ 12ಕ್ಕೆ ತರಲು ಪ್ರಯತ್ನಿಸಲಾಗತ್ತಿದೆ. ಆದ್ರೆ ದೇಶದ ಆರ್ಥಿಕತೆ ದೃಷ್ಟಿಯಿಂದ ಮೇ 3ರ ನಂತರ ಕೆಲ ಭಾಗಗಳಲ್ಲಿ ಲಾಕ್‍ಡೌನ್ ನಲ್ಲಿ ಸಡಿಲಿಕೆ ನೀಡುವ ಸಾಧ್ಯತೆಗಳಿವೆ. ಕೊರೊನಾ ತಡೆಗೆ ಲಾಕ್‍ಡೌನ್ ಒಂದೇ ನಮ್ಮ ಬಳಿಯಲ್ಲಿರುವ ಮದ್ದು. ಲಾಕ್‍ಡೌನ್ ಸಡಿಲಿಕೆ ವೇಳೆ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಳವಾಗುವ ಸಾಧ್ಯತೆಗಳು ಇರುತ್ತವೆ ಎಂಬುವುದು ಆರೋಗ್ಯ ಸಚಿವಾಲಯದ ಮಾಹಿತಿ ಎಂದು ವರದಿಯಾಗಿದೆ.

home quarantine 2

ಕೊರೊನಾ ಎರಡನೇ ಅಲೆ: ಮೇ ಅಂತ್ಯ ಅಥವಾ ಜೂನ್ ಆರಂಭದಲ್ಲಿ ದೇಶದಲ್ಲಿ ಕೊರೊನಾ ಎರಡನೇ ಅಲೆ ಕಾಣಿಸಿಕೊಳ್ಳಬಹುದು. ಈ ಸಮಯದಲ್ಲಿ ಕೊರೊನಾ ಬಗ್ಗೆ ಜಾಗೃತಿ ಮೂಡಿರುತ್ತದೆ. ಜನರು ಸಹ ಮುಂಜಾಗ್ರತ ಕ್ರಮವಾಗಿ ಮಾಸ್ಕ್, ಸ್ಯಾನಿಟೈಸಿಂಗ್, ಸಾಮಾಜಿಕ ಅಂತರವನ್ನು ಕಾಪಾಡಿಕೊಳ್ಳುತ್ತಿರುತ್ತಾರೆ. ಎರಡನೇ ಬಾರಿಗೆ ಕೊರೊನಾ ಅಲೆಯಲ್ಲಿ ಸೋಂಕಿತರ ಸಂಖ್ಯೆ 5 ದಿನಗಳಿಗಿಂತ ಕಡಿಮೆ ಅವಧಿಯಲ್ಲಿ ದ್ವಿಗುಣವಾಗದಂತೆ ನೋಡಿಕೊಳ್ಳುವ ಸವಾಲು ಕೇಂದ್ರದ ಮುಂದಿದೆ.

mask

ಲಾಕ್‍ಡೌನ್ ಸಡಿಲಿಕೆ ಬಳಿಕ ನಗರ, ಅರೆ ನಗರ, ಪಟ್ಟಣಗಳಲ್ಲಿ ವಾಸಿಸುವ ಜನರ ಆರೋಗ್ಯದ ಬಗ್ಗೆ ಹೆಚ್ಚು ಗಮನ ನೀಡುವುದು. ಈ ಪ್ರದೇಶಗಳು ಗ್ರಾಮೀಣ ಭಾಗಗಳಿಗಿಂತ ಹೆಚ್ಚು ಕಠಿಣವಾಗಿರುತ್ತದೆ. ಮುಂಬೈ, ಇಂದೋರ್ ಮತ್ತು ಚಂಡೀಗಢನಲ್ಲಿ ಯಾವುದೇ ಒಳ್ಳೆಯ ಬೆಳವಣಿಗೆಗಳು ಕಾಣಿಸುತ್ತಿಲ್ಲ. ಕೆಲವೊಂದು ನಗರಗಳು ಕೊರೊನಾ ಹೋರಾಟಕ್ಕೆ ಸನ್ನದ್ಧವಾಗಿದ್ದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವ ಮೂಲಕ ಜನರು ಸಹ ಕೋವಿಡ್-19 ವಿರುದ್ಧದ ಯುದ್ಧಕ್ಕೆ ಸಾಥ್ ನೀಡುತ್ತಿದ್ದಾರೆ.

Corona Virus 4 1

ಯಾವ ಪ್ರದೇಶಗಳಿಗೆ ಲಾಕ್‍ಡೌನ್ ಸಡಿಲಿಕೆ: ಮುಂದಿನ ದಿನಗಳಲ್ಲಿ ಪ್ರದೇಶವಾರು ಕೊರೊನಾ ಪ್ರಕರಣಗಳನ್ನು ಗಣನೆಗೆ ತೆಗೆದುಕೊಳ್ಳಲಾಗುವುದು. ಕೊರೊನಾ ಪ್ರಕರಣಗಳ ಏರಿಕೆ ಮತ್ತು ಇಳಿಕೆಯನ್ನ ಗಣನೆಗೆ ತೆಗೆದುಕೊಂಡು ಹಂತ ಹಂತವಾಗಿ ಲಾಕ್‍ಡೌನ್ ಸಡಿಲಿಕೆ ಮತ್ತು ವಿನಾಯ್ತಿಗಳನ್ನ ನೀಡಲಾಗುತ್ತದೆ. ಈ ಪ್ರಕ್ರಿಯೆ ಸೆಪ್ಟೆಂಬರ್ ವರೆಗೂ ನಡೆಯುವ ಸಾಧ್ಯತೆಗಳಿವೆ ಎನ್ನಲಾಗಿದೆ.

corona 9 1

ಕೊರೊನಾ ಹರಡುವಿಕೆ ಅಲೆಯು ಮಾರ್ಚ್ ನಂತೆ ಹೆಚ್ಚಾಗದಂತೆ ತಡೆಯಲು ಎಲ್ಲ ಮುಂಜಾಗ್ರತ ಕ್ರಮಗಳನ್ನು ಸರ್ಕಾರಗಳು ತೆಗೆದುಕೊಳ್ಳುತ್ತಿದ್ದು, 3.4 ಅಥವಾ ಅದಕ್ಕಿಂತ ಕಡಿಮೆ ದಿನಗಳಲ್ಲಿ ಸೋಂಕಿತರ ಸಂಖ್ಯೆ ದ್ವಿಗುಣಗೊಳ್ಳದಂತೆ ಹಾಗೂ ಹೊಸ ಪ್ರಕರಣಗಳು ಬರದಂತೆ ಕಾರ್ಯ ನಿರ್ವಸಹಿಸಬೇಕಿದೆ. ಹೀಗಾಗಿ ಕೊರೊನಾ ಸೋಂಕಿತರಿಗೆ ಚಿಕಿತ್ಸೆ ನೀಡಲು ಆಸ್ಪತ್ರೆಗಳನ್ನು ಉತ್ತಮವಾಗಿ ಸಜ್ಜುಗೊಳಿಸಬೇಕಿದೆ.

ration

ಸ್ಪಷ್ಟ ಚಿತ್ರಣ ಸಿಗುತ್ತಾ?: ಮೇ 3ರ ನಂತರ ಕೊರೊನಾ ಸಂಬಂಧಿಸಿದಂತೆ ಸ್ಪಷ್ಟ ಚಿತ್ರಣ ಸಿಗುತ್ತಾ ಅನ್ನೋ ಪ್ರಶ್ನೆಗೆ ಸದ್ಯ ಯಾರ ಬಳಿಯೂ ಉತ್ತರವಿಲ್ಲ. ಮೇ 3ರ ನಂತರ ತೆಗೆದುಕೊಳ್ಳಲು ನಿರ್ಣಯಗಳು ಸರ್ಕಾರ ವಿಂಗಡಿಸಿರುವ ರೆಡ್, ಆರೆಂಜ್ ಮತ್ತು ಗ್ರೀನ್ ಝೋನ್ ಗಳ ನಿರ್ಧರಿಸಲಿದೆ. ಈ ಮೂರು ವಲಯಗಳನ್ನು ಸರ್ಕಾರ ಸೂಕ್ಷ್ಮವಾಗಿ ಗಮನಿಸುತ್ತಿದ್ದು, ಇದರ ಆಧಾರದ ಮೇಲೆ ಲಾಕ್‍ಡೌನ್ ಸಡಿಲಿಕೆ ಯಾವ ಭಾಗ, ಜಿಲ್ಲೆಗೆ ನೀಡಬೇಕು ಎಂಬುವುದು ನಿರ್ಧಾರವಾಗಲಿದೆ.

lockdown corona

ಭಾರತದಲ್ಲಿ ಗುರುತಿಸಲಾಗಿರುವ ರೆಡ್ ಝೋನ್ ಗಳಿಂದಲೇ ಶೇ.80ರಷ್ಟು ಕೊರೊನಾ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಈ ಪ್ರದೇಶದಲ್ಲಿ ನಾಲ್ಕು ದಿನಗಳ ಕಡಿಮೆ ಅವಧಿಯಲ್ಲಿ ಸೋಂಕಿತರ ಸಂಖ್ಯೆ ದ್ವಿಗುಣಗೊಳ್ಳುತ್ತಿದೆ. ಇದುವರೆಗೂ 321 ಜಿಲ್ಲೆಗಳಲ್ಲಿ ಯಾವುದೇ ಕೊರೊನಾ ಪ್ರಕರಣಗಳ ಕಂಡು ಬಂದಿಲ್ಲ. ಕಳೆದ ಏಳು ದಿನಗಳಲ್ಲಿ 77 ಜಿಲ್ಲೆಗಳಲ್ಲಿ, 14 ದಿನಗಳಲ್ಲಿ 62 ಜಿಲ್ಲೆಗಳು, 21 ದಿನಗಳಲ್ಲಿ 17 ಜಿಲ್ಲೆಗಳಲ್ಲಿ ಕೊರೊನಾ ಪ್ರಕರಣಗಳ ಕಂಡು ಬಂದಿಲ್ಲ. ಇನ್ನು ಮೂರು ಜಿಲ್ಲೆಗಳಾದ ಮಾಹೆ, ಕೊಡಗು, ಪುರಿ ಗರ್ಹಾವಲ್ ಗಳಲ್ಲಿ ಕಳೆದ 28 ದಿನಗಳಿಂದು ಒಂದು ಪ್ರಕರಣಗಳು ಬೆಳಕಿಗೆ ಬಂದಿಲ್ಲ.

Lockdown 7

ಸರ್ಕಾರ ಚೀನಾ, ದಕ್ಷಿಣ ಕೊರಿಯಾ ದೇಶಗಳು ಅನುಸರಿಸಿದ ನಿಯಮಗಳನ್ನು ಅಧ್ಯಯನ ನಡೆಸುತ್ತಿದೆ. ಲಾಕ್‍ಡೌನ್ ಬಳಿಕ ಜೀವನ ಶೈಲಿ ಹೇಗಿರಬೇಕು? ಆರ್ಥಿಕ ಸ್ಥಿತಿಗತಿಯ ಸುಧಾರಣೆ ಸೇರಿದಂತೆ ಹಲವು ಆಯಾಮಗಳಲ್ಲಿ ನಿರಂತರವಾಗಿ ಕೆಲಸ ಮಾಡುತ್ತಿದೆ.

TAGGED:Corona LockdownCorona VirusCovid 19indiaIndia LockdownLockdownPublic TVಕೊರೊನಾ ಲಾಕ್‍ಡೌನ್ಕೊರೊನಾ ವೈರಸ್ಕೋವಿಡ್ 19ಪಬ್ಲಿಕ್ ಟಿವಿಭಾರತಭಾರತ ಲಾಕ್‍ಡೌನ್ಲಾಕ್‍ಡೌನ್
Share This Article
Facebook Whatsapp Whatsapp Telegram

Cinema news

3 Idiots
10 ವರ್ಷಗಳ ಬಳಿಕವೂ ಅದೇ ಪಾತ್ರಗಳೊಂದಿಗೆ ಬರಲಿದೆ 3 Idiots ಸೀಕ್ವೆಲ್
Bollywood Cinema Latest Top Stories
nikhil kumaraswamy actor chetan
ಡಾ.ರಾಜ್‌ಕುಮಾರ್ ಎಂದರೆ ಆರು ಕೋಟಿ ಕನ್ನಡಿಗರ ಭಾವನೆ: ನಟ ಚೇತನ್‌ಗೆ ನಿಖಿಲ್ ಕುಮಾರಸ್ವಾಮಿ ಕಿಡಿ
Bengaluru City Cinema Latest Sandalwood Top Stories
Sanjay Dutt
ಸರ್ಸೆ ಸೆರಗ ಸರ್ಸೆ ಹಾಡಿನ ವಿವಾದ – ಕ್ಷಮೆಯಾಚಿಸಿದ ಸಂಜಯ್ ದತ್, ಬುಡಕಟ್ಟು ಜನಾಂಗದ 50 ಹುಡುಗಿಯರ ಶಿಕ್ಷಣಕ್ಕೆ ಹಣದ ಭರವಸೆ
Bollywood Cinema Latest National Sandalwood Top Stories
ChetanKumar Ahimsa
ರಾಜ್‌ಕುಮಾರ್‌ ಸಮಾಧಿ ಬಗ್ಗೆ ವಿವಾದಾತ್ಮಕ ಪೋಸ್ಟ್‌ – ಅಭಿಮಾನಿಗಳು ಮುತ್ತಿಗೆ ಹಾಕುತ್ತಿದ್ದಂತೆ ಕ್ಷಮೆಯಾಚಿಸಿದ ಚೇತನ್‌
Cinema Karnataka Latest Top Stories

You Might Also Like

gundlupet inspector safari
Chamarajanagar

ನಿರ್ಬಂಧಿತ ಅರಣ್ಯಪ್ರದೇಶದಲ್ಲಿ ಪೊಲೀಸ್ ಇನ್‌ಸ್ಪೆಕ್ಟರ್ ಬಿಂದಾಸ್ ಸವಾರಿ

Public TV
By Public TV
2 hours ago
supreme Court 1
Court

ಪ್ರತಿಯೊಂದು ಧಾರ್ಮಿಕ ಸಂಸ್ಥೆಗಳಲ್ಲಿ ನಿಯಮಗಳಿರಬೇಕು, ಅರಾಜಕತೆ ಇರಬಾರದು – ಶಬರಿಮಲೆ ಕೇಸ್‌ನಲ್ಲಿ ಸುಪ್ರೀಂ ಅಭಿಪ್ರಾಯ

Public TV
By Public TV
2 hours ago
Vidhana Soudha
Bengaluru City

ನೇಮಕಾತಿಗಳಲ್ಲಿ ಒಳಮೀಸಲಾತಿ ಜಾರಿಗೊಳಿಸಿ ಸರ್ಕಾರ ಆದೇಶ

Public TV
By Public TV
3 hours ago
drone camera captures footage of people gambling in bhadravati forest 19 detained
Crime

ಪೊಲೀಸರ ಕಣ್ತಪ್ಪಿಸಿ ಕಾಡಲ್ಲಿ ಜೂಜು – ಡ್ರೋನ್‌ ಕಣ್ಣಲ್ಲಿ ಸಿಕ್ಕಿಬಿದ್ದ ಗ್ಯಾಂಗ್‌, 19 ಮಂದಿ ವಶಕ್ಕೆ

Public TV
By Public TV
3 hours ago
S 400 missile system
Latest

ಆಪರೇಷನ್ ಸಿಂಧೂರ ಆ್ಯನಿವರ್ಸರಿ ಹೊತ್ತಲ್ಲೇ ಭಾರತಕ್ಕೆ ಬರುತ್ತಿದೆ 4ನೇ ಸುದರ್ಶನ

Public TV
By Public TV
3 hours ago
visl worker dies after falling iron billet 8 lakh compensation before funeral job guarantee letter for wife
Districts

ಕಬ್ಬಿಣದ ಬಿಲ್ಲೆಟ್ ಬಿದ್ದು VISL ಕಾರ್ಮಿಕ ಸಾವು – ಅಂತ್ಯಸಂಸ್ಕಾರಕ್ಕೂ ಮುನ್ನವೇ 8 ಲಕ್ಷ ಪರಿಹಾರ, ಪತ್ನಿಗೆ ಉದ್ಯೋಗ ಭರವಸೆ

Public TV
By Public TV
4 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?