Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ರಾಮನಗರ ಜೈಲಿನಲ್ಲಿ ಪಾದರಾಯನಪುರದ ಪುಂಡರು – ಮುಂದಿನ ಅನಾಹುತಕ್ಕೆ ಸರ್ಕಾರವೇ ಹೊಣೆ : ಎಚ್‍ಡಿಕೆ ಕಿಡಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ರಾಮನಗರ ಜೈಲಿನಲ್ಲಿ ಪಾದರಾಯನಪುರದ ಪುಂಡರು – ಮುಂದಿನ ಅನಾಹುತಕ್ಕೆ ಸರ್ಕಾರವೇ ಹೊಣೆ : ಎಚ್‍ಡಿಕೆ ಕಿಡಿ

Bengaluru City

ರಾಮನಗರ ಜೈಲಿನಲ್ಲಿ ಪಾದರಾಯನಪುರದ ಪುಂಡರು – ಮುಂದಿನ ಅನಾಹುತಕ್ಕೆ ಸರ್ಕಾರವೇ ಹೊಣೆ : ಎಚ್‍ಡಿಕೆ ಕಿಡಿ

Public TV
Last updated: April 21, 2020 9:51 pm
Public TV
Share
2 Min Read
Padarayanapur Pundaru 2 copy
SHARE

ಬೆಂಗಳೂರು: ಪಾದರಾಯನಪುರದ ಗಲಭೆ ಪ್ರಕರಣದಲ್ಲಿ ಬಂಧನಕ್ಕೊಳಗಾದ ಐವತ್ತನಾಲ್ಕು ಮಂದಿ ಪುಂಡರನ್ನು ರಾಮನಗರ ಜಿಲ್ಲಾ ಕಾರಾಗೃಹದಲ್ಲಿ ಇರಿಸುವುದರಿಂದಾಗುವ ಮುಂದಿನ ಅನಾಹುತಗಳಿಗೆ ಸಂಬಂಧಿಸಿದ ಅಧಿಕಾರಿಗಳು ಮತ್ತು ರಾಜ್ಯ ಸರ್ಕಾರವೇ ನೇರ ಹೊಣೆ ಎಂದು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಎಚ್ಚರಿಸಿದ್ದಾರೆ.

ಕೊರೊನಾ ಸೋಂಕಿನ ವಿಷಯದಲ್ಲಿ ಹಸಿರು ವಲಯವಾಗಿರುವ ರಾಮನಗರದಲ್ಲಿ ಕ್ವಾರಂಟೈನ್ ಗೆ ಒಳಗಾಗಬೇಕಿದ್ದ ಗಲಭೆಕೋರರನ್ನು ರಾಮನಗರ ಜೈಲಿನಲ್ಲಿರಿಸುವುದು ವಿವೇಕಯುತ ನಿರ್ಧಾರವಲ್ಲ. ಚೋದ್ಯವೆಂದರೆ ರಾಮನಗರ ಜೈಲಿನ ಖೈದಿಗಳನ್ನು ಪರಪ್ಪನ ಅಗ್ರಹಾರ ಜೈಲಿಗೆ ಸ್ಥಳಾಂತರಿಸಿ, ಪಾದರಾಯನಪುರದ ಪುಂಡರನ್ನು ರಾಮನಗರದ ಕಾರಗೃಹದಲ್ಲಿ ಹದಿನೈದಕ್ಕೂ ಹೆಚ್ಚು ಮಂದಿಯನ್ನು ಒಂದೇ ಕೊಠಡಿಯಲ್ಲಿರಿಸುವ ಮೂಲಕ ಕೊರೊನಾ ಭೀತಿ ಎದುರಾಗಿದೆ. ಜಿಲ್ಲೆಯ ಜನತೆ ಭಯಗೊಂಡಿದ್ದಾರೆ. ಸರಕಾರ ತಕ್ಷಣವೇ ತನ್ನ ನಿರ್ಧಾರವನ್ನು ಬದಲಿಸಬೇಕು ಎಂದು ಆಗ್ರಹಿಸಿದ್ದಾರೆ.

ಪಾದರಾಯನಪುರ ಗಲಭೆ ಸಂಬಂಧ ಒಟ್ಟು ಈವರೆಗೆ ನೂರಕ್ಕೂ ಹೆಚ್ಚು ಮಂದಿಯನ್ನು ಬಂಧಿಸಲಾಗಿದೆ. ನ್ಯಾಯಾಂಗ ಬಂಧನಕ್ಕೆ ಒಳಗಾಗುವ ಈ ಎಲ್ಲರನ್ನೂ ಬೆಂಗಳೂರಿನ ಯಾವುದಾದರೂ ಸರಕಾರೀ ಆಸ್ಪತ್ರೆ, ಹಾಸ್ಟೆಲ್ ಅಥವಾ ಯಾವುದಾದರೂ ಕಟ್ಟಡದಲ್ಲಿ ಬಂದೊಬಸ್ತನೊಂದಿಗೆ ಇಡುವುದು ಸೂಕ್ತ.
6/7

— ಹೆಚ್.ಡಿ.ಕುಮಾರಸ್ವಾಮಿ | HD Kumaraswamy (@hd_kumaraswamy) April 21, 2020

ಸೋಮವಾರ ಸೆರೆ ಸಿಕ್ಕ 54 ಮಂದಿ ನ್ಯಾಯಾಂಗ ಬಂಧನಕ್ಕೆ ಒಳಗಾದವರನ್ನು ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಲ್ಲಿ ಇರಿಸುವುದನ್ನು ಬಿಟ್ಟು ರಾಮನಗರ ಜಿಲ್ಲಾ ಕಾರಾಗೃಹದಲ್ಲಿರಿಸುವ ನಿರ್ಧಾರ ತಗೆದುಕೊಂಡವರು ಯಾರು? ನನಗಿರುವ ಮಾಹಿತಿ ಪ್ರಕಾರ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಅಲೋಕ್ ಮೋಹನ್ ಅವರು ಇಂತಹದ್ದೊಂದು ದುಡುಕು ನಿರ್ಧಾರಕ್ಕೆ ಕಾರಣರಾಗಿದ್ದಾರೆ. ಈ ಬಗ್ಗೆ ಮುಖ್ಯಮಂತ್ರಿ, ಗೃಹ ಸಚಿವರು ಹಾಗೂ ಗೃಹ ಕಾರ್ಯದರ್ಶಿ ಅವರೊಂದಿಗೆ ಎರೆಡೆರಡು ಬಾರಿ ದೂರವಾಣಿಯಲ್ಲಿ ಚರ್ಚಿಸಿದ್ದೇನೆ. ರಾಮನಗರ ಜಿಲ್ಲೆಯ ಜನರು ಮತ್ತು ಜನ ಪ್ರತಿನಿಧಿಗಳು ಇದಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದು, ಯಾವುದೇ ಪ್ರತಿಭಟನೆಗೆ ಇಳಿಯದಂತೆ ಅವರ ಮನವೊಲಿಸಿದ್ದೇನೆ. ಇದನ್ನು ಸರಕಾರದ ಗಮನಕ್ಕೂ ತರಲಾಗಿದೆ ಎಂದು ಕುಮಾರಸ್ವಾಮಿ ತಿಳಿಸಿದ್ದಾರೆ.

Padarayanapur Lady Don A

ಪಾದರಾಯನಪುರ ಗಲಭೆ ಸಂಬಂಧ ಒಟ್ಟು ಈವರೆಗೆ ನೂರಕ್ಕೂ ಹೆಚ್ಚು ಮಂದಿಯನ್ನು ಬಂಧಿಸಲಾಗಿದೆ. ನ್ಯಾಯಾಂಗ ಬಂಧನಕ್ಕೆ ಒಳಗಾಗುವ ಈ ಎಲ್ಲರನ್ನೂ ಬೆಂಗಳೂರಿನ ಯಾವುದಾದರೂ ಸರ್ಕಾರಿ ಆಸ್ಪತ್ರೆ, ಹಾಸ್ಟೆಲ್ ಅಥವಾ ಯಾವುದಾದರೂ ಕಟ್ಟಡದಲ್ಲಿ ಸೂಕ್ತ ಬಂದೋಬಸ್ತ್ ಮಾಡಿ ಇಡುವುದು ಸೂಕ್ತ. ಸರಕಾರ ಇಂತಹ ಸೂಕ್ಷ ವಿಚಾರದಲ್ಲಿ ಜನತೆಯೊಂದಿಗೆ ಚೆಲ್ಲಾಟವಾಡದೇ ತಕ್ಷಣವೇ ತುರ್ತು ಅಗತ್ಯ ಕ್ರಮ ತಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ.

ರಾಮನಗರ ಕಾರಾಗೃಹದಲ್ಲಿ ಅಡುಗೆಯವರು ಮತ್ತು ಶುಚಿತ್ವದ ಸಿಬ್ಬಂದಿ ವಾಸಿಸುತ್ತಿದ್ದು ಜನರೊಂದಿಗೆ ಸಂಪರ್ಕದಲ್ಲಿರುತ್ತಾರೆ. ಗಲಭೆಕೊರರಿಂದ ಅಕಸ್ಮಾತ್ ಸೋಂಕು ತಗುಲಿದರೆ ಜಿಲ್ಲೆಯ ಸ್ವಾಸ್ಥ್ಯ ಹದಗೆಡುತ್ತದೆ ಎಂಬ ಕನಿಷ್ಠ ಪ್ರಜ್ಞೆ ಸರಕಾರಕ್ಕೆ ಬೇಡವೇ ಎಂದು ಪ್ರಶ್ನಿಸಿ ಕಿಡಿ ಕಾರಿದ್ದಾರೆ.

TAGGED:CoronaCorona Virushd kumaraswamykannada newskarnatakaPadarayanapuraಎಚ್‍ಡಿ ಕುಮಾರಸ್ವಾಮಿಕೊರೊನಾಕೊರೊನಾ ವೈರಸ್ಜೈಲುಪಾದರಾಯನಪುರರಾಮನಗರ
Share This Article
Facebook Whatsapp Whatsapp Telegram

Cinema news

3 Idiots
10 ವರ್ಷಗಳ ಬಳಿಕವೂ ಅದೇ ಪಾತ್ರಗಳೊಂದಿಗೆ ಬರಲಿದೆ 3 Idiots ಸೀಕ್ವೆಲ್
Bollywood Cinema Latest Top Stories
nikhil kumaraswamy actor chetan
ಡಾ.ರಾಜ್‌ಕುಮಾರ್ ಎಂದರೆ ಆರು ಕೋಟಿ ಕನ್ನಡಿಗರ ಭಾವನೆ: ನಟ ಚೇತನ್‌ಗೆ ನಿಖಿಲ್ ಕುಮಾರಸ್ವಾಮಿ ಕಿಡಿ
Bengaluru City Cinema Latest Sandalwood Top Stories
Sanjay Dutt
ಸರ್ಸೆ ಸೆರಗ ಸರ್ಸೆ ಹಾಡಿನ ವಿವಾದ – ಕ್ಷಮೆಯಾಚಿಸಿದ ಸಂಜಯ್ ದತ್, ಬುಡಕಟ್ಟು ಜನಾಂಗದ 50 ಹುಡುಗಿಯರ ಶಿಕ್ಷಣಕ್ಕೆ ಹಣದ ಭರವಸೆ
Bollywood Cinema Latest National Sandalwood Top Stories
ChetanKumar Ahimsa
ರಾಜ್‌ಕುಮಾರ್‌ ಸಮಾಧಿ ಬಗ್ಗೆ ವಿವಾದಾತ್ಮಕ ಪೋಸ್ಟ್‌ – ಅಭಿಮಾನಿಗಳು ಮುತ್ತಿಗೆ ಹಾಕುತ್ತಿದ್ದಂತೆ ಕ್ಷಮೆಯಾಚಿಸಿದ ಚೇತನ್‌
Cinema Karnataka Latest Top Stories

You Might Also Like

soraba bjp worker
Crime

ಶಿವಮೊಗ್ಗದ ಸೊರಬದಲ್ಲಿ ಬಿಜೆಪಿ ಮುಖಂಡನ ಪತ್ನಿ ನೇಣಿಗೆ ಶರಣು – ಪತಿ ಬಂಧನ

Public TV
By Public TV
5 hours ago
Donovan Ferreira
Cricket

ಪಂಜಾಬ್‌ ಗೆಲುವಿನ ಓಟಕ್ಕೆ ಬ್ರೇಕ್‌ – ರಾಜಸ್ಥಾನ್‌ಗೆ 6 ವಿಕೆಟ್‌ಗಳ ಜಯ

Public TV
By Public TV
5 hours ago
Apekshaben Sonis victory
Latest

100% ಮುಸ್ಲಿಂ ಮತದಾರರ ವಾರ್ಡ್‌ನಲ್ಲಿ ಸ್ವತಂತ್ರ ಹಿಂದೂ ಅಭ್ಯರ್ಥಿಗೆ ಗೆಲುವು

Public TV
By Public TV
6 hours ago
Dharwad Suicide
Dharwad

ಧಾರವಾಡ | ಮರ್ಯಾದೆಗೆ ಅಂಜಿ ವಿದ್ಯಾರ್ಥಿ ನೇಣಿಗೆ ಶರಣು

Public TV
By Public TV
6 hours ago
gundlupet inspector safari
Chamarajanagar

ನಿರ್ಬಂಧಿತ ಅರಣ್ಯಪ್ರದೇಶದಲ್ಲಿ ಪೊಲೀಸ್ ಇನ್‌ಸ್ಪೆಕ್ಟರ್ ಬಿಂದಾಸ್ ಸವಾರಿ

Public TV
By Public TV
8 hours ago
supreme Court 1
Court

ಪ್ರತಿಯೊಂದು ಧಾರ್ಮಿಕ ಸಂಸ್ಥೆಗಳಲ್ಲಿ ನಿಯಮಗಳಿರಬೇಕು, ಅರಾಜಕತೆ ಇರಬಾರದು – ಶಬರಿಮಲೆ ಕೇಸ್‌ನಲ್ಲಿ ಸುಪ್ರೀಂ ಅಭಿಪ್ರಾಯ

Public TV
By Public TV
8 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?