Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ಮೂವತ್ತನೇ ದಿನದತ್ತ ಲಾಕ್‍ಡೌನ್-30 ದಿನಗಳಲ್ಲಿ ಕೊರೊನಾ ಕಂಟ್ರೋಲ್ ಆಗಿದಿಯಾ?

Public TV
Last updated: April 23, 2020 7:24 am
Public TV
Share
3 Min Read
Lockdown 17
SHARE

ಬೆಂಗಳೂರು: ಲಾಕ್‍ಡೌನ್ ಆಗಿ ಇಂದಿಗೆ ಒಂದು ತಿಂಗಳಾಗಿದೆ. ಕಳೆದ ಮೂವತ್ತು ದಿನಗಳಲ್ಲಿ ಕೊರೊನಾ ಸೋಂಕಿನ ಪ್ರಮಾಣ ಏರಿಕೆ ಆಗುತ್ತಲೇ ಇದೆ. ಸದ್ಯ ಇಪ್ಪತ್ತು ಸಾವಿರ ಗಡಿ ದಾಟಿರುವ ಮಹಾಮಾರಿ ಲಾಕ್‍ಡೌನ್ ಮಾಡಿದಿದ್ದರೇ ದೊಡ್ಡ ಅನಾಹುತವನ್ನೇ ಸೃಷ್ಟಿಸುತ್ತಿತ್ತು. ಈ ನಡುವೆ ಕೊರೊನಾ ನಿರ್ವಹಣೆಯಲ್ಲಿ ಭಾರತ ಬೆಸ್ಟ್ ಎನಿಸಿಕೊಂಡ್ರೆ ಪ್ರಧಾನಿ ಮೋದಿ ನಂಬರ್ ಸ್ಥಾನದಲ್ಲಿ ಕೂತಿದ್ದಾರೆ. ಲಾಕ್‍ಡೌನ್ ಮೂವತ್ತು ದಿನಗಳಲ್ಲಿ ಕೊರೊನಾ ಕಂಟ್ರೋಲ್ ಆಗಿದಿಯಾ ಇಲ್ಲಿದೆ ಕಂಪ್ಲೀಟ್ ರಿಪೋರ್ಟ್.

Corona Virus New

ಮಾರ್ಚ್ 24 ರಾತ್ರಿ ಎಂಟು ಗಂಟೆಗೆ ಇಡೀ ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಇಡೀ ದೇಶದಲ್ಲಿ ಲಾಕ್ ಡೌನ್ ಘೋಷಣೆ ಮಾಡಿದ್ದರು. 21 ದಿನಗಳ ಲಾಕ್‍ಡೌನ್ ಘೋಷಣೆ ಮಾಡಿದ್ದ ಪ್ರಧಾನಿ ಮೋದಿ ಎಪ್ರಿಲ್ ಹದಿನಾಲ್ಕರಂದು ಮೇ 3 ವರೆಗೂ ಲಾಕ್ ಡೌನ್ ವಿಸ್ತರಿಸಿ ಆದೇಶ ಹೊರಡಿಸಿದರು. ಹೀಗೆ ಎರಡು ಹಂತದಲ್ಲಿ ಲಾಕ್‍ಡೌನ್ ಜಾರಿಯಾಗಿ ಮೂವತ್ತು ದಿನಗಳು ಕಳೆದಿದೆ.

PM MODI SPEACH 2 IMP

ಕಳೆದೊಂದು ತಿಂಗಳಿಂದ ಜನ ಮನೆಯಲ್ಲೇ ಕೂತಿದ್ದಾರೆ. ಆರ್ಥಿಕ ಸಂಕಷ್ಟ ಏನೇ ಬಂದರು ಇಡೀ ದೇಶ ಕೊರೊನಾ ವಿರುದ್ಧ ಒಟ್ಟಾಗಿ ಹೋರಾಟ ನಡೆಸುತ್ತಲೇ ಇದೆ. ವಿದೇಶಗಳಲ್ಲಿ ಕೊರೊನಾ ಅಬ್ಬರಿಸಿ ಪರಿ ನೋಡಿ ಪ್ರಧಾನಿ ಮೋದಿ ದೇಶದಲ್ಲಿ ಆರಂಭದಲ್ಲಿ ಲಾಕ್‍ಡೌನ್ ಗೆ ಕರೆ ನೀಡಿದ್ದರು. ಹಾಗಾದ್ರೆ ಕಳೆದ ಮೂವತ್ತು ದಿನಗಳಲ್ಲಿ ಕೊರೊನಾ ನಾಗಲೋಟಕ್ಕೆ ಬ್ರೇಕ್ ಬಿದ್ದಿದೆಯಾ, ದೇಶದಲ್ಲಿ ಸೋಂಕಿನ ಪ್ರಮಾಣ ಕಡಿಮೆ ಆಗಿದಿಯಾ ಪ್ರಶ್ನೆಗೆ ಉತ್ತರ ಕೆಳಗಿನಂತಿದೆ.

PM Modi 1

* ಲಾಕ್‍ಡೌನ್ ಘೋಷಣೆಯಾದ ದಿನ ಅಂದರೆ ಮಾರ್ಚ್ 24 ರಂದು ದೇಶದಲ್ಲಿ 519 ಮಂದಿಯಲ್ಲಿ ಸೋಂಕು ಕಾಣಿಸಿಕೊಂಡು, 10 ಮಂದಿ ಸಾವನ್ನಪ್ಪಿದ್ದರು.
* ಮಾರ್ಚ್ 30ರ ವೇಳೆಗೆ 1251 ಕ್ಕೆ ತಲುಪಿ 32 ಮಂದಿ ಕೊರೊನಾಗೆ ಬಲಿಯಾಗಿದ್ದರು.
* ಎಪ್ರಿಲ್ 6ಕ್ಕೆ ದೇಶದಲ್ಲಿ ಸೋಂಕು ಹರಡುವಿಕೆ ಪ್ರಮಾಣ 20% ಏರಿಕೆಯಾಗಿ 4,281 ಪ್ರಕರಣಗಳು ದಾಖಲಾಗಿ 111 ಮಂದಿ ಅಸುನೀಗಿದ್ದರು.
* ಎಪ್ರಿಲ್ 12 ರಂದು 8,447 ಮಂದಿಯಲ್ಲಿ ಸೋಂಕು ಕಾಣಿಸಿಕೊಂಡು 273 ಮಂದಿ ಕೊರೊನಾ ಮಾರಿಗೆ ಉಸಿರು ಚೆಲ್ಲಿದ್ದರು.
* ಲಾಕ್‍ಡೌನ್ ವಿಸ್ತರಣೆಯಾದ ಬಳಿಕ ಎಪ್ರಿಲ್ 18ಕ್ಕೆ ದೇಶದಲ್ಲಿ 14,792 ಮಂದಿಯಲ್ಲಿ ಕೊರೊನಾ ಕಾಣಸಿಕೊಂಡಿದಲ್ಲದೇ 488 ಬಲಿ ಪಡೆದುಕೊಂಡಿತ್ತು.
* ಇನ್ನು ನಿನ್ನೆ ಅಂಕಿಅಂಶಗಳನ್ನು ನೋಡಿದ್ರೆ ಒಟ್ಟು 20,471 ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿದ್ದು 652 ಮಂದಿ ಸಾವನ್ನಪ್ಪಿದ್ದಾರೆ.

In case of causing grievous hurt, imprisonment shall be for a term six months to seven years and with fine of Rs.1,00,000/- to Rs.5,00,000/. In addition, the offender shall also be liable to pay compensation to the victim and twice the fair market value for damage of property pic.twitter.com/f8dt3aXW3L

— PIB India (@PIB_India) April 22, 2020

ಕೇಂದ್ರ ಆರೋಗ್ಯ ಇಲಾಖೆ ನೀಡಿರುವ ಮಾಹಿತಿ ಪ್ರಕಾರ ಲಾಕ್‍ಡೌನ್ ಬಳಿಕ ಪ್ರತಿನಿತ್ಯ 8% ರಿಂದ 12% ಸೋಂಕು ಹೆಚ್ಚು ಕಂಡು ಬರ್ತಿದೆ ಮತ್ತು ಸಾವನ್ನಪ್ಪಿವವರ ಪ್ರಮಾಣ 8%- 20% ಎಂದು ಹೇಳಿದೆ. ಈ ನಡುವೆ ಲಾಕ್‍ಡೌನ್ ಗಿಂತ ಮುಂಚೆ ಪ್ರತಿ 3-5 ದಿನಕ್ಕೆ ದುಪ್ಪಟ್ಟಾಗುತ್ತಿದ್ದ ಸೋಂಕಿತರ ಸಂಖ್ಯೆ ಈಗ 8-10 ದಿನ ಏರಿಕೆಯಾಗಿದೆಯಂತೆ. ಹೀಗಾಗಿ ಲಾಕ್‍ಡೌನ್ ಭಾರತದಲ್ಲಿ ಉತ್ತಮವಾಗಿದ್ದು, ಸೋಂಕು ಹತೋಟಿಯಲ್ಲಿದೆ ಅಂತಾ ವಿಶ್ವ ಆರೋಗ್ಯ ಸಂಸ್ಥೆ ಹೇಳಿದೆ ಅಲ್ಲದೇ ಲಾಕ್‍ಡೌನ್ ಮುಂದುವರಿಸುವ ಸಲಹೆ ಕೂಡಾ ನೀಡಿದೆ. ಹೀಗಾಗಿ ಮೇ 3 ಬಳಿಕವೂ ಲಾಕ್ ಡೌನ್ ಮುಂದುವರಿಸುವ ಸಾಧ್ಯತೆ ಎನ್ನಲಾಗುತ್ತಿದೆ.

PM Modi

ಕೊರೊನಾ ನಿರ್ವಹಣೆಯಲ್ಲಿ ಮೋದಿ ನಂಬರ್ ಒನ್.!
ಕೊರೊನಾ ವೈರಸ್ ನಿಭಾಯಿಸುತ್ತಿರುವ ದೇಶಗಳ ಪೈಕಿ ಜಾಗತಿಕ ಮಟ್ಟದಲ್ಲಿ ಭಾರತ ಬೆಸ್ಟ್ ಎನಿಸಿಕೊಂಡಿದೆ. ಅಲ್ಲದೇ ಕೊರೊನಾ ಪರಿಸ್ಥಿತಿ ನಿರ್ವಹಣೆಯಲ್ಲಿ ಪ್ರಧಾನಿ ಅತ್ಯುತ್ತಮ ಎಸಿಕೊಂಡಿದ್ದಾರೆ. ಅಮೆರಿಕದ ಮಾರ್ನಿಂಗ್ ಕನ್ಸಲ್ಟ್ ಎಂಬ ಸಂಸ್ಥೆ ನಡೆಸಿರುವ ಸಮೀಕ್ಷೆಯಲ್ಲಿ, ವಿಶ್ವದ 10 ನಾಯಕರ ಪಟ್ಟಿಯಲ್ಲಿ ಪ್ರಧಾನಿ ಮೋದಿ ಅಗ್ರಸ್ಥಾನ ಪಡೆದುಕೊಂಡಿದ್ದಾರೆ.

PM Modi

ಕಳೆದ ಜನವರಿ 1ರಿಂದ ಏ.14 ವರೆಗಿನ ಜಾಗತಿಕ ವರದಿಗಳನ್ನಾಧರಿಸಿ ಈ ಸಮೀಕ್ಷೆ ನಡೆಸಲಾಗಿದ್ದು, ಕೊರೊನಾ ವೈರಸ್ ಹಾವಳಿಯನ್ನು ಸಮರ್ಥವಾಗಿ ನಿಭಾಯಿಸಿದ ವಿಶ್ವದ 10 ನಾಯಕರ ಪಟ್ಟಿಯಲ್ಲಿ ಪ್ರಧಾನಿ ಮೋದಿ ಅವರಿಗೆ ಮೊದಲನೇ ಸ್ಥಾನ ಲಭಿಸಿದೆ. ಸಮೀಕ್ಷೆಯಲ್ಲಿ ಪ್ರಧಾನಿ ಮೋದಿ ಅವರಿಗೆ ಒಟ್ಟು 68 ಅಂಕಗಳು ಲಭಿಸಿದ್ದು, ಇದು ಇತರ 9 ನಾಯಕರಗಿಂತ ಅತೀ ಹೆಚ್ಚಾಗಿದೆ ಎಂದು ಮಾರ್ನಿಂಗ್ ಕನ್ಸಲ್ಟ್ ಸಮೀಕ್ಷೆ ಸ್ಪಷ್ಟಪಡಿಸಿದೆ. ಈ ಅಂಶವನ್ನು ಹಣಕಾಸು ಸಚಿವ ನಿರ್ಮಲ ಸೀತರಾಮನ್ ಟ್ವೀಟ್ ಮಾಡಿದ್ದಾರೆ.

Public opinion based approval ratings of world leaders shown in the charts. @PMOIndia leads #IndiaFightsCorona from the front. Consistent high approval ratings for @narendramodi. Nation has confidence in its leadership in an extraordinary situation due a pandemic. pic.twitter.com/fwrRDsp0o7

— Nirmala Sitharaman (@nsitharaman) April 22, 2020

ಕೊರೊನಾ ವಿರುದ್ಧ ಹೋರಾಟ ನಿರಂತರವಾಗಿದ್ದು ಇದರ ಫಲ ಪಡೆಯಲು ದೇಶದ ಜನರು ಇನ್ನಷ್ಟು ದಿನ ಮನೆಯಲ್ಲೇ ಇರಬೇಕಾದ ಅನಿವಾರ್ಯತೆ ಇದೆ. ಮನೆಯಲ್ಲಿದ್ದು ಸರ್ಕಾರದ ಜೊತೆ ಕೊರೊನಾ ವಿರುದ್ಧ ಹೋರಾಟದಲ್ಲಿ ಕೈ ಜೋಡಿಸಿ.

TAGGED:Corona LockdownCorona VirusCovid 19indiaLockdownprime minister modiPublic TVಕೊರೊನಾ ಲಾಕ್‍ಡೌನ್ಕೊರೊನಾ ವೈರಸ್ಕೋವಿಡ್ 19ಪಬ್ಲಿಕ್ ಟಿವಿಪ್ರಧಾನಿ ಮೋದಿಭಾರತಲಾಕ್‍ಡೌನ್
Share This Article
Facebook Whatsapp Whatsapp Telegram

You Might Also Like

GOLD SURESH
Bengaluru City

6 ಲಕ್ಷ ಹಣ ನೀಡುವಂತೆ ಬಿಗ್‌ಬಾಸ್ ಖ್ಯಾತಿಯ ಗೋಲ್ಡ್ ಸುರೇಶ್‌ಗೆ ಬೆದರಿಕೆ – ಎನ್‌ಸಿಆರ್ ದಾಖಲು

Public TV
By Public TV
2 hours ago
mid day meals
Bengaluru City

ಬಿಸಿಯೂಟ ತಯಾರಕರಿಗೆ ಮಾಸಿಕ ಗೌರವ ಸಂಭಾವನೆ 1,000 ರೂ. ಹೆಚ್ಚಳ

Public TV
By Public TV
2 hours ago
Gopi Chandh Padalkar
Latest

ಮತಾಂತರ ಮಾಡುವವರನ್ನು ಕೊಲ್ಲುವವರಿಗೆ 11 ಲಕ್ಷ ಬಹುಮಾನ – ಮಹಾರಾಷ್ಟ್ರ ಬಿಜೆಪಿ ಶಾಸಕನ ಪ್ರಚೋದನಕಾರಿ ಹೇಳಿಕೆ

Public TV
By Public TV
3 hours ago
Ballary Suicide
Bellary

ಕೌಟುಂಬಿಕ ಕಲಹ ಶಂಕೆ – ಮೂವರು ಮಕ್ಕಳೊಂದಿಗೆ ಕೃಷಿ ಹೊಂಡಕ್ಕೆ ಹಾರಿ ತಾಯಿ ಆತ್ಮಹತ್ಯೆ

Public TV
By Public TV
4 hours ago
safari EV bus
Bengaluru City

ದೇಶದಲ್ಲೇ ಮೊದಲು – ಬನ್ನೇರುಘಟ್ಟ ಜೈವಿಕ ಉದ್ಯಾನದಲ್ಲಿ ಸಫಾರಿ ಇ.ವಿ ಬಸ್‌ಗೆ ಚಾಲನೆ

Public TV
By Public TV
4 hours ago
Turkey Air Ballon
Crime

ಟರ್ಕಿಯಲ್ಲಿ 2 ಏರ್ ಬಲೂನ್ ಅವಘಡ- ಪೈಲಟ್ ಸಾವು, 31 ಪ್ರವಾಸಿಗರಿಗೆ ಗಾಯ

Public TV
By Public TV
5 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?