Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮಗನ ಮದ್ವೆಗೆ ಖರ್ಚು ಮಾಡಬೇಕಿದ್ದ 5.5 ಕೋಟಿ ವೆಚ್ಚದಲ್ಲಿ 2 ಕ್ಷೇತ್ರಕ್ಕೆ ಆಹಾರ ಕಿಟ್ ವಿತರಣೆ: ಎಚ್‍ಡಿಕೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Corona | ಮಗನ ಮದ್ವೆಗೆ ಖರ್ಚು ಮಾಡಬೇಕಿದ್ದ 5.5 ಕೋಟಿ ವೆಚ್ಚದಲ್ಲಿ 2 ಕ್ಷೇತ್ರಕ್ಕೆ ಆಹಾರ ಕಿಟ್ ವಿತರಣೆ: ಎಚ್‍ಡಿಕೆ

Corona

ಮಗನ ಮದ್ವೆಗೆ ಖರ್ಚು ಮಾಡಬೇಕಿದ್ದ 5.5 ಕೋಟಿ ವೆಚ್ಚದಲ್ಲಿ 2 ಕ್ಷೇತ್ರಕ್ಕೆ ಆಹಾರ ಕಿಟ್ ವಿತರಣೆ: ಎಚ್‍ಡಿಕೆ

Public TV
Last updated: April 28, 2020 3:49 pm
Public TV
Share
2 Min Read
RMG 6
SHARE

– ನನ್ನ ಆಸೆಯಂತೆ ಮಗನ ವಿವಾಹ ನಡೆದಿಲ್ಲ
– ನಿಖಿಲ್, ರೇವತಿಯಿಂದ ಕಿಟ್ ವಿತರಣೆಗೆ ಚಾಲನೆ

ರಾಮನಗರ: ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಕುಟುಂಬಸ್ಥರು ರಾಮನಗರ ಮತ್ತು ಚನ್ನಪಟ್ಟಣ ಜನರಿಗೆ ದಿನಸಿ ಕಿಟ್ ವಿತರಣೆ ಮಾಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ರಾಮನಗರದ ಮಂಜುನಾಥ ಕನ್ವೆನ್ಷನ್ ಹಾಲ್‍ನಲ್ಲಿ ದಿನಸಿ ಕಿಟ್ ವಿತರಣೆ ಮಾಡಲು ಚಾಲನೆ ನೀಡಿದ್ದಾರೆ. ಈ ಕಾರ್ಯಕ್ರಮದಲ್ಲಿ ಹೆಚ್.ಡಿ.ಕುಮಾರಸ್ವಾಮಿ, ಅನಿತಾ ಕುಮಾರಸ್ವಾಮಿ, ಪುತ್ರ ನಿಖಿಲ್ ಕುಮಾರಸ್ವಾಮಿ ಮತ್ತು ಸೊಸೆ ರೇವತಿ ಕೂಡ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಮೊದಲ ಬಾರಿಗೆ ಕುಟುಂಬದ ಜೊತೆ ನಿಖಿಲ್ ಪತ್ನಿ ರೇವತಿ ಕೂಡ ಆಗಮಿಸಿದ್ದರು. ಸುಮಾರು 60 ಸಾವಿರ ಬಡ ಕುಟುಂಬಳಿಗೆ ಅಕ್ಕಿ, ಬೇಳೆ ಸಕ್ಕರೆ ಇರುವ ಕಿಟ್‍ಗಳನ್ನ ವಿತರಣೆ ಮಾಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗಿದೆ.

RMG 1 3

ಈ ವೇಳೆ ಮಾಧ್ಯಮಗಳ ಜೊತೆ ಕುಮಾರಸ್ವಾಮಿ, ಸುಮಾರು 1 ಲಕ್ಷದ 4 ಸಾವಿರ ಕುಟುಂಬಗಳಿಗೆ ಆಹಾರ ಕಿಟ್ ವಿತರಣೆ ನಡೆಯಲಿದೆ. ಚನ್ನಪಟ್ಟಣ ಹಾಗೂ ರಾಮನಗರ ಕ್ಷೇತ್ರಗಳ ಎಲ್ಲಾ ಮನೆಗಳಿಗೂ ಈ ಆಹಾರ ಕಿಟ್ ತಲುಪಲಿದೆ. ನನ್ನ ಮಗನ ಮದುವೆಯನ್ನು ರಾಮನಗರದಲ್ಲಿ ಮಾಡಬೇಕೆಂಬ ನನ್ನ ಆಸೆ ನಡೆಯಲಿಲ್ಲ. ಈ ಹಿನ್ನೆಲೆಯಲ್ಲಿ ಮದುವೆಗೆ ನಾನು ಏನು ಹಣ ವೆಚ್ಚ ಮಾಡಬೇಕು ಎಂದುಕೊಂಡಿದ್ದೆನೋ, ಆ ವೆಚ್ಚವನ್ನ ಎರಡು ಕ್ಷೇತ್ರಗಳಿಗೆ ವಿನಿಯೋಗ ಮಾಡುತ್ತಿದ್ದೇನೆ. ಐದೂವರೆ ಕೋಟಿ ವೆಚ್ಚದ ಸಾಮಗ್ರಿಗಳನ್ನು ವಿತರಣೆ ಮಾಡಲಾಗುತ್ತಿದೆ. ಹೀಗಾಗಿ ಮಗ ಮತ್ತು ಸೊಸೆಯನ್ನು ಕರೆದುಕೊಂಡು ಆಹಾರ ಕಿಟ್ ವಿತರಣೆ ಮಾಡುವ ಕಾರ್ಯಕ್ರಮಕ್ಕೆ ಚಾಲನೆ ಕೊಡಿಸಿದ್ದೇನೆ. ಕ್ಷೇತ್ರದ ಶಾಸಕರು ಅವರವರ ಮನೆಗೆ ತಲುಪಿಸುವ ಕೆಲಸವನ್ನು ಈಗಾಗಲೇ ಶುರು ಮಾಡಿದ್ದಾರೆ ಎಂದು ತಿಳಿಸಿದರು.

RMG 2 1

ಕೊರೊನಾದಿಂದ ಬಡವರ ಆರ್ಥಿಕ ಸ್ಥಿತಿ ಕೆಳಗೆ ಇಳಿದಿದೆ. ಬಡವರಿಗೆ ಇಂತಹ ಸಮಯದಲ್ಲಿ ಹಣ ಖರ್ಚು ಮಾಡುವುದು ಸರ್ಕಾರದ ಕರ್ತವ್ಯ. ಚಿತ್ರದುರ್ಗದ ಓರ್ವ ಮಹಿಳೆ ಈರುಳ್ಳಿ ಚೀಲದ ಮುಂದೆ ನಿಂತು ತಮ್ಮ ಕಷ್ಟ ಹೇಳಿಕೊಂಡಿದ್ದಾರೆ. ಯಡಿಯೂರಪ್ಪ ಅವರ ಮನವಿಗೆ ಸ್ಪಂದಿಸಿವುದಾಗಿ ಹೇಳಿದ್ದಾರೆ. ರಾಜ್ಯದ ಹಲವು ರೈತರ ಸಮಸ್ಯೆಗಳು ಕೂಡ ಇದೆ ರೀತಿ ಇದೆ. ಮುಖ್ಯಮಂತ್ರಿಗಳು ರಾಜ್ಯದ ಎಲ್ಲಾ ರೈತರ ಸಮಸ್ಯೆಗಳಿಗೆ ಸ್ಪಂದನೆ ಮಾಡಬೇಕು. ರೈತರ ನೆರವಿಗೆ ಅಂತ ಸರ್ಕಾರದ ಅಧಿಕಾರಿಗಳು 450 ಕೋಟಿ ಪರಿಹಾರ ನೀಡಲು ಸರ್ಕಾರಕ್ಕೆ ವರದಿ ನೀಡಿದ್ದಾರೆ. ಈ ಪರಿಹಾರವನ್ನಾದರೂ ಸರ್ಕಾರ ಬಿಡುಗಡೆ ಮಾಡಲಿ ಎಂದು ಕುಮಾರಸ್ವಾಮಿ ಸಿಎಂಗೆ ಮನವಿ ಮಾಡಿದರು.

RMG 3

ರಾಜ್ಯದಲ್ಲಿ ಇನ್ನೂ 15 ದಿನಗಳ ಕಾಲ ಲಾಕ್‍ಡೌನ್ ಮುಂದುವರಿಸುವ ಬಗ್ಗೆ ಮಾಹಿತಿ ಇದೆ. ರಾಜ್ಯದ ಜನರಿಗೆ ಮನೆ ಬಾಡಿಗೆ, ವಿದ್ಯುತ್ ಬಿಲ್ ಹಾಗೂ ಶಾಲೆಯ ಶುಲ್ಕ ಕಟ್ಟಲು ವಿನಾಯಿತಿ ನೀಡಬೇಕು. ಸರ್ಕಾರ ತಗೆದುಕೊಳ್ಳುವ ನಿರ್ಣಯಗಳು ಬಡವರ ಪರವಾಗಿ ಇರಬೇಕು. ಕೇಂದ್ರ ಸರ್ಕಾರ 50 ಸಾವಿರ ಕೋಟಿ ಮ್ಯೂಚುಯಲ್ ಫಂಡ್ ತೆಗೆದುಕೊಂಡಿದೆ. ಇದು ಕೇವಲ ಉದ್ಯಮಿಗಳಿಗೆ ಮಾತ್ರ ಅನುಕೂಲವಾಗುತ್ತದೆ. ಅಂಬಾನಿ ಹಾಗೂ ಟಾಟಾ ಅಂತವರಿಗೆ ಮಾತ್ರ ಈ ಮ್ಯೂಚುಯಲ್ ಫಂಡ್ ಉಪಯೋಗವಾಗುತ್ತೆ. ಸಣ್ಣ ಕಾರ್ಖಾನೆ ನಡೆಸುವವರಿಗೆ ಇದು ನೆರವಾಗುವುದಿಲ್ಲ. ಸರ್ಕಾರ ಬಡವರಿಗೆ ಅನುಕೂಲವಾಗುವಂತೆ ನಿರ್ಧಾರ ತೆಗೆದುಕೊಳ್ಳಬೇಕು ಎಂದರು.

TAGGED:AnithaCoronaFood KitgovernmentKumaraswamyLockdownNikhilPublic TVramanagaraRevathiಅನಿತಾಆಹಾರ ಕಿಟ್ಕುಮಾರಸ್ವಾಮಿಕೊರೊನಾನಿಖಿಲ್ಪಬ್ಲಿಕ್ ಟಿವಿರಾಮನಗರರೇವತಿಲಾಕ್‍ಡೌನ್ಸರ್ಕಾರ
Share This Article
Facebook Whatsapp Whatsapp Telegram

Cinema news

Dhurandhar 2
ಬಾಕ್ಸಾಫೀಸ್‌ನಲ್ಲಿ ಧೂಳೆಬ್ಬಿಸಿದ ‘ಧುರಂಧರ್‌ 2’ – ಮೂರೇ ದಿನದಲ್ಲಿ ವಿಶ್ವಾದ್ಯಂತ 500 ಕೋಟಿ ಕಲೆಕ್ಷನ್‌
Bollywood Cinema Latest Top Stories
Puneeth Rajakumar
800 ಕೆ.ಜಿ ಕಂಚಿನ ಅಪ್ಪು ಪುತ್ಥಳಿ ಅನಾವರಣ
Bengaluru City Cinema Districts Karnataka Latest Sandalwood Top Stories
Moogathi Malli
ಮೂಗುತಿ ಮಲ್ಲಿ: ಚೂಟಿ ಹುಡುಗಿ, ಘಾಟಿ ಬೆಡಗಿ!
Cinema Latest Sandalwood Top Stories
Dhurandhar 2 ranveer singh
ರಿಲೀಸ್‌ ದಿನವೇ ಎಲ್ಲಾ ಬಾಕ್ಸಾಫೀಸ್‌ ರೆಕಾರ್ಡ್‌ ಉಡೀಸ್‌ ಮಾಡಿದ ಧುರಂಧರ್‌ 2‌ – ಗಳಿಸಿದ್ದೆಷ್ಟು?
Bollywood Cinema Latest Main Post

You Might Also Like

Ramanagara Wild Elephant
Districts

ಬೆಳ್ಳಂಬೆಳಗ್ಗೆ ಕೆರೆಯಲ್ಲಿ ಮೂರು ಕಾಡಾನೆಗಳು ಪ್ರತ್ಯಕ್ಷ – ಗ್ರಾಮಸ್ಥರಲ್ಲಿ ಆತಂಕ

Public TV
By Public TV
2 minutes ago
Mandya SP
Districts

ಫ್ಲೆಕ್ಸ್‌ ವಿಚಾರದಲ್ಲಿ ಕೊನೆಗೂ ಎಚ್ಚೆತ್ತ ಮಂಡ್ಯ ಎಸ್ಪಿ

Public TV
By Public TV
4 minutes ago
pm modi 2
Latest

8,931 ದಿನಗಳ ಆಡಳಿತ; ಸಿಎಂ, ಪಿಎಂ ಆಗಿ ಮೋದಿ ಐತಿಹಾಸಿಕ ದಾಖಲೆ

Public TV
By Public TV
5 minutes ago
Lashkar Terrorist Bilal Arif Sarafi
Latest

ಕುಟುಂಬಸ್ಥರಿಂದಲೇ ಪಾಕ್‌ನ ಲಷ್ಕರ್‌ ಭಯೋತ್ಪಾದಕ ಬಿಲಾಲ್ ಆರಿಫ್‌ಗೆ ಚಾಕುವಿನಿಂದ ಇರಿದು, ಗುಂಡಿಕ್ಕಿ ಹತ್ಯೆ

Public TV
By Public TV
44 minutes ago
Mojtaba Khamenei
Latest

ನಿಮ್ಮ ಸುಪ್ರೀಂ ಲೀಡರ್ ಬದುಕಿದ್ದಾರಾ? – ಇರಾನ್‌ಗೆ ಅಮೆರಿಕ ಪ್ರಶ್ನೆ

Public TV
By Public TV
2 hours ago
Samartha Shamanur
Belgaum

ದಾವಣಗೆರೆ ದಕ್ಷಿಣ ಉಪಚುನಾವಣೆ; ಶಾಮನೂರು ಮೊಮ್ಮಗನಿಗೆ ಟಿಕೆಟ್‌ ಘೋಷಿಸಿದ ಕಾಂಗ್ರೆಸ್‌

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?