Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ರಾಜ್ಯದ ಮೂರು ಜಿಲ್ಲೆ ಹೊರತುಪಡಿಸಿ ಎಲ್ಲ ಕಡೆ ಎಣ್ಣೆ ಸಿಗುತ್ತೆ- ಆದ್ರೆ ಷರತ್ತು ಅನ್ವಯ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Corona | ರಾಜ್ಯದ ಮೂರು ಜಿಲ್ಲೆ ಹೊರತುಪಡಿಸಿ ಎಲ್ಲ ಕಡೆ ಎಣ್ಣೆ ಸಿಗುತ್ತೆ- ಆದ್ರೆ ಷರತ್ತು ಅನ್ವಯ

Corona

ರಾಜ್ಯದ ಮೂರು ಜಿಲ್ಲೆ ಹೊರತುಪಡಿಸಿ ಎಲ್ಲ ಕಡೆ ಎಣ್ಣೆ ಸಿಗುತ್ತೆ- ಆದ್ರೆ ಷರತ್ತು ಅನ್ವಯ

Public TV
Last updated: May 1, 2020 8:17 pm
Public TV
Share
3 Min Read
Liquor Shops 2 copy
SHARE

ನವದೆಹಲಿ: ಹಸಿರು, ಕಿತ್ತಳೆ ವಲಯದ ಜಿಲ್ಲೆಯಲ್ಲಿರುವ ಮದ್ಯಪ್ರಿಯರಿಗೆ ಗುಡ್‍ನ್ಯೂಸ್. ಕೊರೊನಾ ಲಾಕ್‍ಡೌನ್‍ನಿಂದ ಕಂಗೆಟ್ಟಿದ್ದ ಮದ್ಯಪ್ರಿಯರಿಗೆ ಮೇ 4 ರಿಂದ ಎಣ್ಣೆ ಸಿಗಲಿದೆ.

ಕೇಂದ್ರ ಸರ್ಕಾರ ಮತ್ತೆ ಮೂರು ವಾರಗಳ ಕಾಲ ಲಾಕ್‍ಡೌನ್ ವಿಸ್ತರಿಸಿದ್ದು, ಮೇ 17ರವರೆಗೆ ಲಾಕ್‍ಡೌನ್ ಮುಂದುವರಿಯಲಿದೆ. ಈ ಅವಧಿಯಲ್ಲಿ ಕಿತ್ತಾಳೆ, ಹಸಿರು ವಲಯದ ಜಿಲ್ಲೆಗಳಲ್ಲಿ ಮದ್ಯ ಮಾರಾಟದ ಜೊತೆ ಪಾನ್ ಅಂಗಡಿ ತೆರೆಯಲು ಅನುಮತಿ ನೀಡಿದೆ.

Liquor Shops 7 copy

ಮದ್ಯ ಮಾರಾಟಕ್ಕೆ ಅನುಮತಿ ಸಿಕ್ಕಿದರೂ ಷರತ್ತು ವಿಧಿಸಿದೆ. ಅಂಗಡಿಯಲ್ಲಿ ಕುಡಿಯುವಂತಿಲ್ಲ. ಪಾರ್ಸೆಲ್ ಗೆ ಮಾತ್ರ ಅನುಮತಿ. ಅಂಗಡಿಗಳಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು. ಒಂದು ಬಾರಿ 5 ಜನ ಅಂಗಡಿಯ ಮುಂದೆ ನಿಲ್ಲಬಹುದು. ವ್ಯಕ್ತಿಗಳು ಕನಿಷ್ಟ 6 ಅಡಿ ಅಂತರದಲ್ಲಿ ನಿಲ್ಲಬೇಕು ಎಂದು ಷರತ್ತು ವಿಧಿಸಿದೆ. ಹಸಿರು ವಲಯಲ್ಲಿ ಮಾತ್ರ ಅನುಮತಿ ನೀಡಿದ್ದು, ಕೆಂಪು ವಲಯ ಮತ್ತು ಕಿತ್ತಳೆ ವಲಯದಲ್ಲಿ ಮದ್ಯ ಮಾರಾಟಕ್ಕೆ ಅನುಮತಿ ನೀಡಿಲ್ಲ. ಕರ್ನಾಟಕದ ಕೆಂಪು ವಲಯದ ಜಿಲ್ಲೆಗಳಾದ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಮತ್ತು ಮೈಸೂರಿನಲ್ಲಿ ಮದ್ಯ ಮಾರಾಟಕ್ಕೆ ಅನುಮತಿ ಸಿಕ್ಕಿಲ್ಲ.

Liquor stores & paan shops will be allowed to function in green zones while ensuring minimum six feet distance (2 gaz ki doori) from each other & ensuring that not more 5 persons are present at one time at the shop: MHA on the extension of #lockdown for two weeks from May 4

— ANI (@ANI) May 1, 2020

ಕೇಂದ್ರ ಸರ್ಕಾರ ಕೊರೊನಾ ಪೀಡಿತ ಜಿಲ್ಲೆಗಳ ವಲಯವಾರು ಪಟ್ಟಿಯನ್ನು ಇಂದು ಪರಿಷ್ಕರಿಸಿದೆ. ಕಿತ್ತಳೆ ವಲಯದಲ್ಲಿದ್ದ ಜಿಲ್ಲೆಗಳನ್ನು ಹಸಿರು ವಲಯಕ್ಕೂ, ಕೆಂಪು ವಲಯದಲ್ಲಿದ್ದ ಜಿಲ್ಲೆಗಳು ಕಿತ್ತಳೆ ವಲಯದಲ್ಲಿ ಸ್ಥಾನ ಪಡೆದಿದೆ. ಈ ಮೊದಲು ಕೊರೊನಾ ಪ್ರಕರಣ ದಾಖಲಾಗದ ಜಿಲ್ಲೆಗಳು ಹಸಿರು ವಲಯದಲ್ಲೂ, ಕಡಿಮೆ ಪ್ರಕರಣ ದಾಖಲಾದ ಜಿಲ್ಲೆಗಳು ಕಿತ್ತಳೆ ವಲಯಕ್ಕೂ, ಅತಿ ಹೆಚ್ಚು ಪ್ರಕರಣ ದಾಖಲಾದ ಜಿಲ್ಲೆಗಳು ಕೆಂಪು ವಲಯದಲ್ಲಿ ಸ್ಥಾನ ಪಡೆಯುತ್ತಿತ್ತು.

rcr no liquor sale 1

14 ದಿನಗಳಿಂದ ಯಾವುದೇ ಪ್ರಕರಣ ಬೆಳಕಿಗೆ ಬಾರದೇ ಇದ್ದಲ್ಲಿ ಕಿತ್ತಳೆ ವಲಯದಲ್ಲಿದ್ದ ಜಿಲ್ಲೆ ಹಸಿರು ಜಿಲ್ಲೆಯಾಗುತ್ತಿತ್ತು. ಕೆಂಪು ವಲಯಲ್ಲಿದ್ದ ಜಿಲ್ಲೆಯಲ್ಲಿ 14 ದಿನಗಳ ಕಾಲ ಕೊರೊನಾ ಬಾರದೇ ಇದ್ದಲ್ಲಿ ಕಿತ್ತಳೆ ವಲಯದಲ್ಲಿ, ಬಳಿಕ 14 ದಿನಗಳ ಕಾಲ ಯಾವುದೇ ಪ್ರಕರಣ ಬಾರದೇ ಇದ್ದಲ್ಲಿ ಹಸಿರು ವಲಯದಲ್ಲಿ ಸ್ಥಾನ ಪಡೆಯುತ್ತಿತ್ತು.

delhi lockdown

ಹೊಸ ಮಾನದಂಡ ಏನು?
ಈ ಮೊದಲು ಪ್ರಕರಣಗಳು ದ್ವಿಗುಣವಾಗುವುದರ ಮೇಲೆ ಕೆಂಪು, ಕಿತ್ತಳೆ, ಹಸಿರು ವಲಯಗಳನ್ನು ಪ್ರಕಟಿಸಲಾಗುತ್ತಿತ್ತು. ಈಗ ಗುಣಮುಖರಾಗುತ್ತಿರುವ ಸೋಂಕಿತರ ಸಂಖ್ಯೆ ಹಿನ್ನೆಲೆಯಲ್ಲಿ ಪರಿಷ್ಕರಣೆಗೊಳಿಸಲಾಗಿದೆ. ಹೊಸದಾಗಿ ಎಷ್ಟು ಪ್ರಕರಣಗಳು ದಾಖಲಾಗುತ್ತಿದೆ? ಎಷ್ಟು ದಿನಕ್ಕೆ ಪ್ರಕರಣ ದ್ವಿಗುಣವಾಗುತ್ತಿದೆ? ಎಷ್ಟು ರೋಗಿಗಳು ಗುಣಮುಖರಾಗುತ್ತಿದ್ದಾರೆ? ಎಷ್ಟು ಪರೀಕ್ಷೆ ನಡೆಯುತ್ತಿದೆ? ಪ್ರಸ್ತುತ ಜಿಲ್ಲೆಯಲ್ಲಿ ಕೋವಿಡ್ -19 ನಿಯಂತ್ರಣಕ್ಕೆ ಕೈಗೊಂಡ ಕ್ರಮ ಹೇಗಿದೆ? ಈ ಮಾನದಂಡಗಳನ್ನು ಆಧಾರಿಸಿ ಪರಿಷ್ಕೃತ ಜಿಲ್ಲೆಗಳ ವಲಯವಾರು ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ ಎಂದು ಕೇಂದ್ರ ಆರೋಗ್ಯ ಇಲಾಖೆಯ ಕಾರ್ಯದರ್ಶಿ ಪ್ರೀತಿ ಸುದನ್ ಎಲ್ಲ ರಾಜ್ಯಗಳ ಕಾರ್ಯದರ್ಶಿಗಳಿಗೆ ಪತ್ರ ಬರೆದು ತಿಳಿಸಿದ್ದಾರೆ.

Liquor Shops 1 copy

ಪ್ರತಿ ವಾರಕ್ಕೊಮ್ಮೆ ಈ ಪಟ್ಟಿ ಬದಲಾಗುತ್ತದೆ. ಪ್ರಸ್ತುತ ದೇಶದಲ್ಲಿ 130 ಕೆಂಪು ವಲಯ, 284 ಕಿತ್ತಳೆ, 319 ಜಿಲ್ಲೆಗಳು ಹಸಿರು ವಲಯದಲ್ಲಿ ಸ್ಥಾನ ಪಡೆದಿದೆ. ಪರಿಷ್ಕರಣೆಯಿಂದಾಗಿ ಕರ್ನಾಟಕದಲ್ಲಿ 3 ಜಿಲ್ಲೆಗಳು ಕೆಂಪು ವಲಯದಲ್ಲಿ, 13 ಜಿಲ್ಲೆಗಳು ಕಿತ್ತಳೆ ವಲಯದಲ್ಲಿ, 14 ಜಿಲ್ಲೆಗಳು ಹಸಿರು ವಲಯದಲ್ಲಿ ಸ್ಥಾನ ಪಡೆದಿದೆ. ದಕ್ಷಿಣ ಕನ್ನಡ, ಬೆಳಗಾವಿ, ಕಲಬುರಗಿ, ಚಿಕ್ಕಬಳ್ಳಾಪುರವನ್ನು ಕೆಂಪು ವಲಯದಿಂದ ಕೈಬಿಟ್ಟಿದೆ.

ಯಾವ ಜಿಲ್ಲೆ ಯಾವ ವಲಯದಲ್ಲಿದೆ?
ಕೆಂಪು ವಲಯ: ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮೈಸೂರು

ಕಿತ್ತಳೆ ವಲಯ: ಬೆಳಗಾವಿ, ವಿಜಯಪುರ, ಕಲಬುರಗಿ, ಬಾಗಲಕೋಟೆ, ಮಂಡ್ಯ, ಬಳ್ಳಾರಿ, ಧಾರವಾಡ, ದಕ್ಷಿಣ ಕನ್ನಡ, ಬೀದರ್, ಚಿಕ್ಕಬಳ್ಳಾಪುರ, ಗದಗ್, ಉತ್ತರ ಕನ್ನಡ, ತುಮಕೂರು.

LOCKDOWN 22

ಹಸಿರು ವಲಯ: ದಾವಣಗೆರೆ, ಉಡುಪಿ, ಚಾಮರಾಜನಗರ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಹಾವೇರಿ, ಕೊಡಗು, ಕೋಲಾರ, ಕೊಪ್ಪಳ, ರಾಯಚೂರು, ಶಿವಮೊಗ್ಗ, ರಾಮನಗರ, ಯಾದಗಿರಿ.

TAGGED:alcoholCoronaCorona VirusCovid 19karnatakaಕರ್ನಾಟಕಕೊರೊನಾಕೊರೊನಾ ವೈರಸ್ಕೋವಿಡ್ 19ಮದ್ಯ
Share This Article
Facebook Whatsapp Whatsapp Telegram

Cinema news

Monalisa
ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ಈಗ ಗರ್ಭಿಣಿ
Cinema Latest Main Post National
Ranya Rao
ಇಂದಿಗೆ ಕಾಫಿಫೋಸಾ ಅವಧಿ ಅಂತ್ಯ – ಜೈಲಿನಿಂದ ರನ್ಯಾರಾವ್‌ ಬಿಡುಗಡೆ
Cinema Crime Karnataka Latest Main Post
ranya rao 2 1
ಗೋಲ್ಡ್ ಸ್ಮಗ್ಲಿಂಗ್ ಕೇಸ್ – ಇಂದು ರನ್ಯಾ ರಾವ್ ಜೈಲಿನಿಂದ ರಿಲೀಸ್
Bengaluru City Cinema Districts Karnataka Latest Top Stories
Duniya Vijay 1
ಝಾಂಬಿ ಡ್ರಗ್ಸ್ ಕೇಸಲ್ಲಿ ನಟ ದುನಿಯಾ ವಿಜಯ್‌ಗೆ ಸಂಕಷ್ಟ – ಡಿಲೀಟ್ ವಿಡಿಯೋ ರಿಟ್ರೀವ್‌ಗಾಗಿ ಇನ್‌ಸ್ಟಾಗೆ ಪೊಲೀಸರ ಪತ್ರ
Bengaluru City Cinema Districts Karnataka Latest Sandalwood Top Stories

You Might Also Like

Chikkamagaluru marriage
Chikkamagaluru

ಕಾಫಿನಾಡಲ್ಲೊಂದು ಅಪರೂಪದ ಮದ್ವೆ – ATMನಿಂದ ಲವ್ ಶುರು, ಈಗ ಜಾತಿ ಸಂಕೋಲೆ ಮೀರಿ ಕೈಹಿಡಿದ ಜೋಡಿ

Public TV
By Public TV
9 minutes ago
Chinnaswamy Stadium RCB
Bengaluru City

ಚಿನ್ನಸ್ವಾಮಿಯಲ್ಲಿ ಇಂದು ಬಿಗ್ ಫೈಟ್ – ಆರ್‌ಸಿಬಿ ತವರು ನೆಲದ ಕೊನೆಯ ಲೀಗ್ ಪಂದ್ಯಕ್ಕೆ ಬಿಗಿ ಪೊಲೀಸ್ ಬಂದೋಬಸ್ತ್‌

Public TV
By Public TV
11 minutes ago
Public tv Vidhyapeeta 2026 9th edition karnataka biggest education Expo April 25 27 Palace ground Bengaluru
Bengaluru City

ನಾಳೆ ಪಬ್ಲಿಕ್ ಟಿವಿ ‘ವಿದ್ಯಾಪೀಠ’ಕ್ಕೆ ಚಾಲನೆ – ವಿದ್ಯಾರ್ಥಿಗಳೇ, ಪೋಷಕರೇ ಬನ್ನಿ

Public TV
By Public TV
31 minutes ago
Minister D. Sudhakars health condition is critical 2
Bengaluru City

ಸಚಿವ ಡಿ.ಸುಧಾಕರ್ ಆರೋಗ್ಯ ಸ್ಥಿತಿ ಗಂಭೀರ

Public TV
By Public TV
48 minutes ago
daily horoscope dina bhavishya
Astrology

ದಿನ ಭವಿಷ್ಯ 24-04-2026

Public TV
By Public TV
1 hour ago
Akeal Hosein and Sanju Samson
Cricket

ಸಂಜು ಬೆಂಕಿ ಶತಕ| ಚೆನ್ನೈ ಸೂಪರ್‌ ಆಟಕ್ಕೆ ಮುಂಬೈ ಪಲ್ಟಿ – 5ನೇ ಸ್ಥಾನಕ್ಕೆ ಹೈಜಂಪ್‌

Public TV
By Public TV
8 hours ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?