Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ವಲಸೆ ಕಾರ್ಮಿಕರನ್ನು ಸ್ವ-ಸ್ಥಳಕ್ಕೆ ತಲುಪಿಸಿದ ಸಾರಿಗೆ ಸಿಬ್ಬಂದಿಗೆ ಹೂ ಮಳೆ ಸ್ವಾಗತ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Corona | ವಲಸೆ ಕಾರ್ಮಿಕರನ್ನು ಸ್ವ-ಸ್ಥಳಕ್ಕೆ ತಲುಪಿಸಿದ ಸಾರಿಗೆ ಸಿಬ್ಬಂದಿಗೆ ಹೂ ಮಳೆ ಸ್ವಾಗತ

Corona

ವಲಸೆ ಕಾರ್ಮಿಕರನ್ನು ಸ್ವ-ಸ್ಥಳಕ್ಕೆ ತಲುಪಿಸಿದ ಸಾರಿಗೆ ಸಿಬ್ಬಂದಿಗೆ ಹೂ ಮಳೆ ಸ್ವಾಗತ

Public TV
Last updated: May 7, 2020 10:49 pm
Public TV
Share
2 Min Read
HBL A
SHARE

ಹುಬ್ಬಳ್ಳಿ: ಲಾಕ್‍ಡೌನ್‍ನಿಂದಾಗಿ ಪರ ಊರುಗಳಲ್ಲಿ ಸಿಲುಕಿರುವ ವಲಸೆ ಕಾರ್ಮಿಕರನ್ನು ಅವರ ಸ್ವ-ಸ್ಥಳಗಳಿಗೆ ತಲುಪಿಸಲು ಶ್ರಮ ವಹಿಸಿದ ಸಾರಿಗೆ ಸಂಸ್ಥೆಯ ಚಾಲಕ, ನಿರ್ವಾಹಕರು ಇತರೆ ಸಿಬ್ಬಂದಿಗೆ ಹೂ ಮಳೆಗರೆದು ಅಭಿನಂದನೆ ಸಲ್ಲಿಸಲಾಯಿತು. ಹುಬ್ಬಳ್ಳಿಯ ಕೇಂದ್ರೀಯ ಬಸ್ ನಿಲ್ದಾಣದಲ್ಲಿ ಜಿಲ್ಲಾಧಿಕಾರಿ ದೀಪಾ ಚೋಳನ್, ಎನ್.ಡಬ್ಲ್ಯೂ.ಕೆ.ಆರ್.ಟಿ.ಸಿ ಹಾಗೂ ಬಿ.ಆರ್.ಟಿ.ಎಸ್. ವ್ಯವಸ್ಥಾಕ ನಿರ್ದೇಶಕರಾದ ರಾಜೇಂದ್ರ ಚೋಳನ್ ಆಗಮಿಸಿ ಹುಬ್ಬಳ್ಳಿ ವಿಭಾಗದ ಚಾಲಕರು ಹಾಗೂ ನಿರ್ವಾಹಕರುಗಳ ಸಾರ್ಥಕ ಕಾರ್ಯಕ್ಕೆ ಮನದುಂಬಿ ಹರಿಸಿದರು.

ಕಳೆದ ಮೂರು ದಿನಗಳಿಂದ ಸರ್ಕಾರದ ನಿರ್ದೇಶನದಂತೆ ವಲಸೆ ಕಾರ್ಮಿಕರನ್ನು ಜಿಲ್ಲೆಗೆ ಬರಮಾಡಿಕೊಳ್ಳುವ ಹಾಗೂ ಜಿಲ್ಲೆಯಿಂದ ತೆರಳಲು ಅವಕಾಶ ಮಾಡಿಕೊಡಲಾಗಿದೆ. ಸಾರಿಗೆ ಹಾಗೂ ವೈದ್ಯಕೀಯ ಹಾಗೂ ಸಮಾಜ ಕಲ್ಯಾಣ ಇಲಾಖೆ ಸಿಬ್ಬಂದಿ ಹಗಲು ರಾತ್ರಿ ಈ ಕರ್ತವ್ಯದಲ್ಲಿ ನಿರ್ವಹಿಸಿದ್ದಾರೆ. ಇವರುಗಳಿಗೆ ಕೃತಜ್ಞನೆ ಸಲ್ಲಿಸುವ ನಿಟ್ಟಿನಲ್ಲಿ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಜಿಲ್ಲಾಧಿಕಾರಿ ದೀಪಾ ಚೋಳನ್ ತಿಳಿಸಿದರು.

HBL B

ಬಳಿಕ ಮಾತನಾಡಿದ ಎನ್.ಡಬ್ಲ್ಯೂ.ಕೆ.ಆರ್.ಟಿ.ಸಿ ಹಾಗೂ ಬಿ.ಆರ್.ಟಿ.ಎಸ್. ವ್ಯವಸ್ಥಾಕ ನಿರ್ದೇಶಕರಾದ ರಾಜೇಂದ್ರ ಚೋಳನ್, ಬೆಂಗಳೂರಿನಿಂದ 148 ಬಸ್‍ಗಳಲ್ಲಿ ವಲಸೆ ಕಾರ್ಮಿಕರನ್ನು ಆಗಮಿಸಿದ್ದಾರೆ. 200 ಬಸ್‍ಗಳಲ್ಲಿ ಬೆಂಗಳೂರು ಸೇರಿದಂತೆ ರಾಜ್ಯದ ಇತರೆ ಜಿಲ್ಲೆಗಳಿಗೆ 14 ಸಾವಿರಕ್ಕೂ ಹೆಚ್ಚು ಕಾರ್ಮಿಕರನ್ನು ಎನ್.ಡಬ್ಲ್ಯೂ.ಕೆ.ಆರ್.ಟಿ.ಸಿ ವ್ಯಾಪ್ತಿಯ 8 ಜಿಲ್ಲೆಗಳಿಂದ ಕಳುಹಿಸಿಕೊಡಲಾಗಿದೆ. ಅಲ್ಲದೆ ಇತರೆ ರಾಜ್ಯಗಳಿಗೂ ವಲಸೆ ಕಾರ್ಮಿಕರನ್ನು ಸಂಸ್ಥೆಯ ಬಸ್‍ಗಳಲ್ಲಿ ಕಳುಹಿಸಲಾಗಿದೆ. ಈ ಕಾರ್ಯದಲ್ಲಿ ಸಂಸ್ಥೆಯ ಚಾಲಕ ನಿರ್ವಾಹಕ ಹಾಗೂ ವೈದ್ಯಕೀಯ ಸಿಬ್ಬಂದಿ ಸೇವಾ ಮನೋಭಾವದಿಂದ ಕರ್ತವ್ಯ ನಿರ್ವಹಿಸಿದ್ದಾರೆ. ಇವರಿಗೆ ಸಾವಿರ ರೂಪಾಯಿಗಳ ಗೌರವಧನ ನೀಡಿ ಅಭಿನಂದಿಸಲಾಗಿದೆ. ಸಂಸ್ಥೆಯ ಇತರೆ ಜಿಲ್ಲಾ ಘಟಕಗಳಲ್ಲೂ 1,500ಕ್ಕೂ ಹೆಚ್ಚು ಚಾಲಕ ನಿರ್ವಾಹಕರಿಗೆ ಅಭಿನಂದನೆ ಸಲ್ಲಿಸುವ ಕಾರ್ಯ ಮಾಡಲಾಗುತ್ತಿದೆ ಎಂದರು.

HBL C

240 ಕೋಟಿ ರೂಪಾಯಿಗಳ ನಷ್ಟ: ಪ್ರತಿದಿನ ಸಂಸ್ಥೆಯಲ್ಲಿ ಬಸ್‍ಗಳು 5 ಸಾವಿರ ವೇಳಾಪಟ್ಟಿಗಳಲ್ಲಿ 16 ಲಕ್ಷ ಕಿ.ಮೀ. ಸಂಚಾರ ಮಾಡುತ್ತಿದ್ದವು. ಇದರಿಂದ 6 ಕೋಟಿ ಸಾರಿಗೆ ಆದಾಯ ಬರುತ್ತಿತ್ತು. ಕಳೆದ 40 ದಿನಗಳ ಲಾಕ್‍ಡೌನ್ ನಿಂದಾಗಿ ಸುಮಾರು 240 ಕೋಟಿ ರೂ. ನಷ್ಟ ಸಂಸ್ಥೆಗೆ ಉಂಟಾಗಿದೆ. ಬಿ.ಆರ್.ಟಿ.ಎಸ್ ನಗರ ಸಾರಿಗೆಯಿಂದ ಪ್ರತಿದಿನ 15 ಲಕ್ಷ, ತಿಂಗಳಿಗೆ 5 ಕೋಟಿ ಆದಾಯ ಬರುತ್ತಿತ್ತು. ಇದರಲ್ಲೂ ಕೂಡ ನಷ್ಟ ಉಂಟಾಗಿದೆ. ಸಾರಿಗೆ ಮಂತ್ರಿಗಳು ಹಾಗೂ ಸಾರಿಗೆ ಇಲಾಖೆ ಪ್ರಧಾನ ಕಾರ್ಯದರ್ಶಿಗಳು ನೌಕರರ ಪೂರ್ಣ ಪ್ರಮಾಣ ವೇತನ ನೀಡಲು ಆದೇಶ ನೀಡಿದ್ದಾರೆ.

HBL KSRTC BUS copy

ಮೇ 17 ನಂತರ ಸಾಮಾಜಿಕ ಅಂತರದೊಂದಿಗೆ ಬಸ್‍ಗಳನ್ನು ಓಡಿಸಲು ಚಿಂತನೆ ನಡೆಸಲಾಗಿದೆ. ಪ್ರತಿ ಬಸ್ ತನ್ನ ಪೂರ್ಣ ಪ್ರಮಾಣ ಪ್ರಯಾಣಿಕರೊಂದಿಗೆ ಸಂಚರಿಸಿದರೆ ಪ್ರತಿ ಕಿ.ಮೀ. 36 ರೂಪಾಯಿ ವೆಚ್ಚ ಬರುತ್ತದೆ. ಸಾಮಾಜಿಕ ಅಂತರದಡಿ ಪ್ರಯಾಣಿಕರ ಪ್ರಮಾಣವನ್ನು ಶೇ.50 ನಿಗದಿಪಡಿಸಿದೆ ವೆಚ್ಚ 80 ರೂಪಾಯಿಗಳಾಗುತ್ತಿದೆ. ಈ ಕುರಿತು ಸರ್ಕಾರಕ್ಕೆ ವರದಿ ನೀಡಲಾಗಿದೆ. ಸದ್ಯ ಸೇವಾ ಮನೋಭಾವದಿಂದ ಕರ್ತವ್ಯ ನಿರ್ವಹಿಸಲಾಗುತ್ತಿದ್ದು ಬಸ್ ದರ ಏರಿಸಿಲ್ಲ ಎಂದು ಹೇಳಿದರು.

ಈ ಸಂದರ್ಭದಲ್ಲಿ ವಿಭಾಗೀಯ ನಿಯಂತ್ರಣಾಧಿಕಾರಿಗಳಾದ ವಿವೇಕಾನಂದ ವಿಶ್ವಜ್ಞ, ಹೆಚ್ .ಆರ್.ರಾಮನ ಗೌಡರ್, ಹುಬ್ಬಳ್ಳಿ ನಗರ ತಹಶೀಲದಾರರಾದ ಶಶಿಧರ ಮಾಢ್ಯಾಳ, ಡಿ.ಟಿ.ಓ. ಅಶೋಕ್ ಪಾಟೀಲ್ ಸೇರಿದಂತೆ ಇತರೆ ಅಧಿಕಾರಿಗಳು ಚಾಲಕರು, ನಿರ್ವಾಹಕರು, ವೈದ್ಯಾಧಿಕಾರಿಗಳು ಉಪಸ್ಥಿತಿದ್ದರು.

TAGGED:BRTSDepartment of Social WelfaredharwadDistrict Collector Deepa CholanhubliLockdownPublic TVಜಿಲ್ಲಾಧಿಕಾರಿ ದೀಪಾ ಚೋಳನ್ಧಾರವಾಡಪಬ್ಲಿಕ್ ಟಿವಿಬಿ ಆರ್ ಟಿ ಎಸ್ಲಾಕ್‍ಡೌನ್ಸಮಾಜ ಕಲ್ಯಾಣ ಇಲಾಖೆಹುಬ್ಬಳ್ಳಿ
Share This Article
Facebook Whatsapp Whatsapp Telegram

Cinema news

Rachita Ram
ಪ್ರೇಮಿಗಳ ದಿನದಂದೆ I Love You ಅಂತ ರಚ್ಚು ಪ್ರಪೋಸ್‌ – ಹೇಳಿದ್ದು ಯಾರಿಗೆ?
Bengaluru City Cinema Latest Main Post Sandalwood
ranveer singh 2
ಬಿಷ್ಣೋಯ್ ಗ್ಯಾಂಗ್‌ನಿಂದ ಮತ್ತೆ ರಣವೀರ್ ಸಿಂಗ್‌ಗೆ ಬೆದರಿಕೆ
Cinema Latest Top Stories
Joe Simon
ಫಿಲ್ಮ್‌ ಚೇಂಬರ್‌ನಲ್ಲೇ ಹೃದಯಾಘಾತ – ಸಾಹಸಸಿಂಹ ಚಿತ್ರದ ನಿರ್ದೇಶಕ ಜೊ ಸೈಮನ್ ನಿಧನ
Cinema Latest Main Post
rishab shetty public tv anniversary
ಪಬ್ಲಿಕ್‌ ಟಿವಿಗೆ ಇನ್ನೂ ಟೀನೇಜ್‌, ರಂಗಣ್ಣ ಸರ್‌ ಈ ಸಮಾಜಕ್ಕೆ ದೊಡ್ಡ ಕೊಡುಗೆ: ರಿಷಬ್‌ ಶೆಟ್ಟಿ
Bengaluru City Cinema Latest Main Post Sandalwood

You Might Also Like

HDK 2 1
Bengaluru City

ರಾಜ್ಯದಲ್ಲಿರೋ ಭ್ರಷ್ಟ, ಕೆಟ್ಟ ಸರ್ಕಾರ ತೆಗೆಯೋದು ನನ್ನ ಅಜೆಂಡಾ – ಹೆಚ್‌ಡಿಕೆ

Public TV
By Public TV
4 minutes ago
Mumbai metro 2
Latest

ನಿರ್ಮಾಣ ಹಂತದಲ್ಲಿದ್ದ ಮೆಟ್ರೋ ಪಿಲ್ಲರ್‌ ಕುಸಿದು ದುರಂತ – ಆಟೋ, ಕಾರು ಅಪ್ಪಚ್ಚಿ!

Public TV
By Public TV
58 minutes ago
BY Vijayendra 1
Bengaluru City

ಪಂಚ ಗ್ಯಾರಂಟಿಗಳು ಪಂಚರ್ ಆಗಿ ವರ್ಷಗಳೇ ಕಳೆದಿವೆ – ಕಾಂಗ್ರೆಸ್‌ ಸಮಾವೇಶಕ್ಕೆ ವಿಜಯೇಂದ್ರ ವ್ಯಂಗ್ಯ

Public TV
By Public TV
2 hours ago
Bidar Boy Death
Bidar

ಬೀದರ್‌ನಲ್ಲಿ ಚರಂಡಿಗೆ ಬಿದ್ದು 5 ವರ್ಷದ ಬಾಲಕ ಸಾವು

Public TV
By Public TV
2 hours ago
Modi 4
Latest

ತುರ್ತು ಲ್ಯಾಂಡಿಂಗ್ ಸೌಲಭ್ಯ ಉದ್ಘಾಟನೆ; C-130J ಸೂಪರ್ ಹರ್ಕ್ಯುಲಸ್ ವಿಮಾನದಲ್ಲಿ ಬಂದಿಳಿದ ಮೋದಿ

Public TV
By Public TV
2 hours ago
Chikkaballapura Man Attempts Suicide By Writing Death Note Against Tahsildar
Chikkaballapur

ಮನೆ ತೆರವಿಗೆ ಮುಂದಾದ ತಹಶೀಲ್ದಾರ್ – ಡೆತ್ ನೋಟ್ ಬರೆದಿಟ್ಟು ವ್ಯಕ್ತಿ ಆತ್ಮಹತ್ಯೆಗೆ ಯತ್ನ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?