Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: 20 ಲಕ್ಷ ಕೋಟಿ ವಿಶೇಷ ಆರ್ಥಿಕ ಪ್ಯಾಕೇಜ್ ಘೋಷಣೆ-ಆತ್ಮ ನಿರ್ಭರ ಭಾರತಕ್ಕೆ ಕರೆ ನೀಡಿದ ಪ್ರಧಾನಿ ಮೋದಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Corona | 20 ಲಕ್ಷ ಕೋಟಿ ವಿಶೇಷ ಆರ್ಥಿಕ ಪ್ಯಾಕೇಜ್ ಘೋಷಣೆ-ಆತ್ಮ ನಿರ್ಭರ ಭಾರತಕ್ಕೆ ಕರೆ ನೀಡಿದ ಪ್ರಧಾನಿ ಮೋದಿ

Corona

20 ಲಕ್ಷ ಕೋಟಿ ವಿಶೇಷ ಆರ್ಥಿಕ ಪ್ಯಾಕೇಜ್ ಘೋಷಣೆ-ಆತ್ಮ ನಿರ್ಭರ ಭಾರತಕ್ಕೆ ಕರೆ ನೀಡಿದ ಪ್ರಧಾನಿ ಮೋದಿ

Public TV
Last updated: May 12, 2020 8:43 pm
Public TV
Share
4 Min Read
PM Modi b
SHARE

-ಹೊಸ ರೂಪದೊಂದಿಗೆ ಲಾಕ್‍ಡೌನ್ 4.0 ಜಾರಿ
-ಸ್ಥಳೀಯರಿಗಾಗಿ ಲೋಕಲ್ ವಸ್ತುಗಳನ್ನೇ ಖರೀದಿಸಿ

ನವದೆಹಲಿ: ದೇಶವನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, 20 ಲಕ್ಷ ಕೋಟಿಯ ವಿಶೇಷ ಅರ್ಥಿಕ ಪ್ಯಾಕೇಜ್ ಘೋಷಣೆ ಮಾಡಿ, ಆತ್ಮ ನಿರ್ಭರ ಭಾರತಕ್ಕೆ ಕರೆ ನೀಡಿದರು.

ಕಳೆದ ನಾಲ್ಕು ತಿಂಗಳಿನಿಂದ ಜಗತ್ತಿನ ಎಲ್ಲ ರಾಷ್ಟ್ರಗಳು ಹೋರಾಟ ನಡೆಸುತ್ತಿವೆ. ಕೊರೊನಾ ಬಹುತೇಕ ದೇಶಗಳಲ್ಲಿ ನರ್ತನ ಮುಂದುವರಿಸಿದ್ದು, ಲಕ್ಷಾಂತರ ಮಂದಿ ಪ್ರಾಣ ಕಳೆದುಕೊಂಡಿದ್ದರೆ, ಕೋಟ್ಯಂತರ ಜನರ ಜೀವನ ಸಂಕಷ್ಟಕ್ಕೆ ಸಿಲುಕಿದೆ. ಒಂದು ವೈರಸ್‍ನಿಂದ ವಿಶ್ವದ ದೇಶಗಳು ಜೀವ ಉಳಿಸುವದಕ್ಕಾಗಿ ಹೋರಾಡುತ್ತಿವೆ. ಎಲ್ಲ ನಿಯಮಗಳನ್ನು ಪಾಲಿಸುತ್ತಾ ಜೀವ ಉಳಿಸಿಕೊಳ್ಳುವದರ ಜೊತೆ ಮುಂದೆ ಸಾಗಬೇಕಿದೆ.

#WATCH “I announce a special economic package today. This will play an important role in the ‘Atmanirbhar Bharat Abhiyan’. The announcements made by the govt over COVID, decisions of RBI & today’s package totals to Rs 20 Lakh Crores. This is 10% of India’s GDP”: PM Narendra Modi pic.twitter.com/1TndvLK9Ro

— ANI (@ANI) May 12, 2020

ಈ ಸಂಕಷ್ಟದಿಂದ ಪಾರಾಗಲು ನಮ್ಮೆಲ್ಲರ ಸಂಕಲ್ಪ ಮತ್ತಷ್ಟು ಕಠಿಣ ಮತ್ತು ದೃಢವಾಗಬೇಕಿದೆ. ಕೊರೊನಾ ಸಾಂಕ್ರಾಮಿಕ ರೋಗದಿಂದ ದೇಶದಲ್ಲಾಗುತ್ತಿರೋ ಬದಲಾವಣೆಗಳನ್ನ ನಾವು ಗಮನಿಸುತ್ತಿದ್ದೇವೆ. ಹಾಗಾಗಿ ಕೊರೊನಾ ವಿರುದ್ಧ ಒಗ್ಗಟ್ಟಿನಿಂದ ಹೋರಾಡಬೇಕಿದೆ. ಆತ್ಮ ನಿರ್ಭರಕ್ಕೆ ಪ್ರಧಾನಿಗಳು ಕರೆ ನೀಡಿದರು.

ಭಾರತದಲ್ಲಿ ಬೆರಳಿಣಿಕೆಯಲ್ಲಿ ಎನ್-95 ಮಾಸ್ಕ್ ಗಳ ಉತ್ಪಾದನೆ ಆಗುತ್ತಿತ್ತು. ಇಂದು ಪ್ರತಿದಿನ 2 ಲಕ್ಷಕ್ಕೂ ಅಧಿಕ ಪಿಪಿಇ ಕಿಟ್, ಮಾಸ್ಕ್ ಗಳ ತಯಾರಿ ಆಗ್ತಿದೆ. ಕೊರೊನಾದಿಂದ ನಾವು ಬದಲಾಗಿರೋದು ಈ ಉತ್ಪಾದನೆ ಉದಾಹರಣೆ. ಜಗತ್ತಿನಲ್ಲಿ ಸ್ವಾವಲಂಬನೆ ವ್ಯಾಖ್ಯಾನ ಬದಲಾವಣೆಯಾಗಿದೆ. ಭಾರತದ ಸಂಸ್ಕೃತಿ ಮತ್ತು ಸಂಸ್ಕಾರ ವಿಶ್ವವೇ ಒಂದು ಎಂಬ ಸಂದೇಶವನ್ನು ಸಾರುತ್ತಿದೆ. ನಮ್ಮ ಆತ್ಮ ಇಡೀ ವಿಶ್ವ, ವಿಶ್ವದ ಕಲ್ಯಾಣವೇ ಭಾರತ ಆಗಿದೆ. ಇಡೀ ವಿಶ್ವ ಭಾರತದ ದೃಷ್ಟಿಯಿಂದ ನೋಡುವಂತಾಗಿದೆ.

PM Modi a 1

ಭಾರತದ ಪ್ರಗತಿಯಲ್ಲಿ ವಿಶ್ವದ ಬೆಳವಣಿಗೆಗೆ ಸಹಾಯವಾಗಿದೆ. ಭಾರತ ಬಯಲು ಮುಕ್ತ ಶೌಚವಾದಾಗ ಇದರ ಪರಿಣಾಮ ವಿಶ್ವದ ಮೇಲೆ ಬಿದ್ದಿದೆ. ಮಾನವ ಸಂಕುಲ ಕಲ್ಯಾಣಕ್ಕಾಗಿ ಭಾರತ ಒಳ್ಳೆಯ ಕೆಲಸ ಮಾಡುತ್ತೆ ಎಂದು ಇಡೀ ವಿಶ್ವದ ನಂಬಿಕೆಯಾಗಿದೆ. ಭಾರತ ಸಮೃದ್ಧವಾಗಿತ್ತು, ಚಿನ್ನದ ನಾಡು ಆಗಿತ್ತು. ಅಂದಿನಿಂದಲೂ ವಿಶ್ವದ ಕಲ್ಯಾಣಕ್ಕಾಗಿ ಶ್ರಮಿಸಿದೆ. ಆದ್ರೆ ಭಾರತ ಗುಲಾಮಗಿರಿಗೆ ನಲುಗಿತ್ತು.

ಇಂದು ನಮ್ಮ ಬಳಿ ತಂತ್ರಜ್ಞಾನ, ಜ್ಞಾನ ಎಲ್ಲವೂ ಇದೆ. ನಮ್ಮ ಬಳಿ ಅತ್ಯಂತ ಪ್ರತಿಭಾನ್ವಿತರು ಇದ್ದಾರೆ. ನಾವೆಲ್ಲ ಜೊತೆಯಾಗಿ ಇಂದು ಉತ್ತಮ ಉತ್ಪನ್ನಗಳನ್ನು ತಯಾರಿಸೋಣ. ಕಛ್ ಭೂಕಂಪದ ಸ್ಥಿತಿಯನ್ನು ನೋಡಿದ್ದೇನೆ. ಕೆಲವೇ ದಿನಗಳಲ್ಲಿ ಕಛ್ ಎದ್ದು ನಿಲ್ಲುವ ಮೂಲಕ ಭಾರತೀಯ ಸಂಕಲ್ಪವನ್ನು ತೋರಿಸಿತು. ಸ್ವಾವಲಂಬಿ ಭಾರತ ಐದು ಆಧಾರ ಸ್ತಂಭಗಳಾದ ಆರ್ಥಿಕತೆ, ಮೂಲಭೂತ ಸೌಕರ್ಯ, ವ್ಯವಸ್ಥೆ, ಪ್ರಜಾಪ್ರಭುತ್ವ ಮತ್ತು ಬೇಡಿಕೆ-ಪೂರೈಕೆ ಮೇಲೆ ನಿಂತಿದೆ.

When India speaks of self-reliance, it does not advocate for a self-centered system. In India’s self-reliance there is a concern for the whole world’s happiness, cooperation & peace: Prime Minister Narendra Modi pic.twitter.com/2HZipuEghq

— ANI (@ANI) May 12, 2020

ವಿಶೇಷ ಆರ್ಥಿಕ ಪ್ಯಾಕೇಜ್ ಘೋಷಣೆ (ಆತ್ಮ ನಿರ್ಭರ ಭಾರತ ಅಭಿಯಾನ): ಭಾರತದ ಆರ್ಥ ವ್ಯವಸ್ಥೆಯ ಚೇತರಿಕೆಗಾಗಿ 20 ಲಕ್ಷ ಕೋಟಿ ವಿಶೇಷ ಆರ್ಥಿಕ ಪ್ಯಾಕೇಜ್ ಘೋಷಣೆ ಮಾಡಿದರು. ಇದು ಜಿಡಿಪಿಯ ಶೇ.10ರಷ್ಟಿದೆ. ರೈತರು, ಕಾರ್ಮಿಕರು, ಸಣ್ಣ ವ್ಯಾಪಾರಿ, ಸಣ್ಣ ಮತ್ತು ಮಧ್ಯಮ ಕೈಗಾರಿಕೆ, ಗೃಹೋದ್ಯಮ ನಡೆಸುವ ದೇಶದ ವಿಭಿನ್ನ ಜನರಿಗಾಗಿ ಪ್ಯಾಕೇಜ್ ಲಾಭ ಸಿಗಲಿದೆ. ದೇಶಕ್ಕಾಗಿ ತೆರಿಗೆ ಪಾವತಿಸುವರಿಗಾಗಿ ಈ ವಿಶೇಷ ಪ್ಯಾಕೇಜ್ ಘೋಷಣೆ. ನಾಳೆ ವಿತ್ತ ಸಚಿವರಿಂದ ಆತ್ಮ ನಿರ್ಭರ ಪ್ಯಾಕೇಜ್ ಬಗ್ಗೆ ಸಂಪೂರ್ಣ ಮಾಹಿತಿ ಲಭ್ಯವಾಗಲಿದೆ.

In a world that is fighting life & death, India’s medicines today bring a new hope. With these steps, when India is being praised everywhere in the world, every Indian feels proud: Prime Minister Narendra Modi pic.twitter.com/24dVnwmCIk

— ANI (@ANI) May 12, 2020

ಈ ವಿಶೇಷ ಆರ್ಥಿಕ ಪ್ಯಾಕೇಜ್ ನಿಂದ ಪ್ರತಿ ವರ್ಗದ ಕಾರ್ಯಕ್ಷಮತೆ ಹೆಚ್ಚಾಗಲಿದೆ. ಲಾಕ್‍ಡೌನ್ ನಿಂದ ರಸ್ತೆ ಬದಿ ವ್ಯಾಪಾರಿಗಳು, ಮನೆಗೆಲಸ ಮಾಡೋರು, ಪುಟ್ಟ ಅಂಗಡಿ ನಡೆಸೋರು, ಮೀನುಗಾರರು, ಮಾರುಕಟ್ಟೆ ವ್ಯಾಪಾರಿಗಳು ತುಂಬಾನೇ ಕಷ್ಟ ಅನುಭವಿಸಿದ್ದಾರೆ. ಇದೀಗ ನಾವೆಲ್ಲರೂ ಇವರನ್ನ ಆರ್ಥಿಕವಾಗಿ ಮೇಲೆತ್ತಬೇಕಿದೆ. ಈ ವಿಶೇಷ ಪ್ಯಾಕೇಜ್ ಇವರೆಲ್ಲರ ಜೀವನಕ್ಕೆ ಬೆಳಕಾಗಲಿದೆ. ಪ್ರತಿ ಭಾರತೀಯ ನಿವಾಸಿಗಳು ಸ್ಥಳೀಯಮಟ್ಟದಲ್ಲಿ ತಯಾರಾಗುವ ವಸ್ತುಗಳನ್ನ ಖರೀದಿಸಿ ಮತ್ತು ಪ್ರಚಾರ ಮಾಡುವ ಕುರಿತು ಶಪಥ ಮಾಡಬೇಕಿದೆ. ಬ್ರ್ಯಾಂಡೆಡ್ ವಸ್ತುಗಳು ಈ ಹಿಂದೆ ಲೋಕಲ್ ಆಗಿದ್ದವು.

ಬಹಳ ದೀರ್ಘ ಕಾಲದವರೆಗೆ ಕೊರೊನಾ ಇರಲಿದೆ. ಲಾಕ್‍ಡೌನ್ ನಾಲ್ಕನೇ ಹಂತ ಹೊಸ ರೂಪದಲ್ಲಿ ಜಾರಿಯಾಗಲಿದೆ. ರಾಜ್ಯದ ಸಲಹೆಗಳ ಮೇರೆಗೆ ಹೊಸ ಲಾಕ್‍ಡೌನ್ ನಿಯಮಗಳ ಬಗ್ಗೆ ಮೇ 18ರೊಳಗೆ ತಿಳಿಯಲಿದೆ. ಮಾಸ್ಕ್ ಧರಿಸುವ ಮೂಲಕ ಕೊರೊನಾ ವಿರುದ್ಧ ಹೋರಾಡೋಣ.

 

TAGGED:Corona VirusCovid 19LockdownPM Modiಕೊರೊನಾ ಲಾಕ್‍ಡೌನ್ಕೊರೊನಾ ವೈರಸ್ಕೋವಿಡ್ 19ಪ್ರಧಾನಿ ನರೇಂದ್ರ ಮೋದಿಮೋದಿಲಾಕ್‍ಡೌನ್
Share This Article
Facebook Whatsapp Whatsapp Telegram

Cinema news

darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories
darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories
darshan ex manager mallikarjun
8 ವರ್ಷ ನಾಪತ್ತೆಯಾಗಿದ್ದ ದರ್ಶನ್‌ ಮಾಜಿ ಮ್ಯಾನೇಜರ್‌ ದಿಢೀರ್‌ ಪ್ರತ್ಯಕ್ಷ – ನಡೆದಿದ್ದೇನು ಅಂತ ಎಳೆಎಳೆಯಾಗಿ ಬಿಚ್ಚಿಟ್ಟ ಮಲ್ಲಿ
Bengaluru City Cinema Latest Main Post Sandalwood
Udupi Rishab Shetty Home Bhajane Kunitha Yakshagana Harake
ನಟ ರಿಷಬ್ ಶೆಟ್ಟಿ ಮನೆಯಲ್ಲಿ ಕುಣಿತ ಭಜನೆ, ಯಕ್ಷಗಾನ ಹರಕೆ ಪ್ರದರ್ಶನ
Cinema Districts Karnataka Latest Sandalwood Top Stories Udupi

You Might Also Like

Shreyas Iyer 4
Cricket

ಮನೆಮಗನ ಆಟಕ್ಕೆ ಮಲಗಿದ ಮುಂಬೈ – ಪಂಜಾಬ್‌ಗೆ 7 ವಿಕೆಟ್‌ಗಳ ಭರ್ಜರಿ ಜಯ, 2ನೇ ಸ್ಥಾನಕ್ಕೆ ಕುಸಿದ RCB

Public TV
By Public TV
6 hours ago
HIGHCOURT
Bengaluru City

ಗಲಾಟೆ ಪ್ರಕರಣ – ಅನಂತಕುಮಾರ್ ಹೆಗಡೆ ಪುತ್ರ ಅಶುತೋಷ್ ವಿರುದ್ಧದ ವಿಚಾರಣೆಗೆ ಹೈಕೋರ್ಟ್ ತಡೆ

Public TV
By Public TV
6 hours ago
Shivamogga Snake Bite Child Death
Districts

ಶಿವಮೊಗ್ಗದಲ್ಲಿ ಹಾವು ಕಡಿದು 2 ವರ್ಷದ ಮಗು ಸಾವು

Public TV
By Public TV
7 hours ago
hassana rain
Districts

ಗದಗ, ಹಾಸನದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ

Public TV
By Public TV
7 hours ago
Karwar Port
Districts

6,000 ಮೆಟ್ರಿಕ್ ಟನ್ ಕಚ್ಚಾ ಡಾಂಬರ್ ತುಂಬಿದ ಹಡಗು ಯುಎಇ ಯಿಂದ ಕಾರವಾರಕ್ಕೆ ಆಗಮನ

Public TV
By Public TV
7 hours ago
Chamarajanagar BRT Forest Fire
Chamarajanagar

ಬಿಳಿಗಿರಿರಂಗನ ಬೆಟ್ಟ ಹುಲಿ ಸಂರಕ್ಷಿತ ಅರಣ್ಯದಲ್ಲಿ ಮತ್ತೆ ಬೆಂಕಿ – ಅಪಾರ ಪ್ರಮಾಣದ ಕಾಡು ಭಸ್ಮ

Public TV
By Public TV
7 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?