Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕಾರ್ಮಿಕರು ಆತುರಪಡ್ಬೇಡಿ, ನಿಮ್ಮನ್ನ ಕಳಿಸಿಕೊಡೋದು ನಮ್ಮ ಜವಾಬ್ದಾರಿ: ಸುಧಾಕರ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Chikkaballapur | ಕಾರ್ಮಿಕರು ಆತುರಪಡ್ಬೇಡಿ, ನಿಮ್ಮನ್ನ ಕಳಿಸಿಕೊಡೋದು ನಮ್ಮ ಜವಾಬ್ದಾರಿ: ಸುಧಾಕರ್

Chikkaballapur

ಕಾರ್ಮಿಕರು ಆತುರಪಡ್ಬೇಡಿ, ನಿಮ್ಮನ್ನ ಕಳಿಸಿಕೊಡೋದು ನಮ್ಮ ಜವಾಬ್ದಾರಿ: ಸುಧಾಕರ್

Public TV
Last updated: May 16, 2020 2:52 pm
Public TV
Share
2 Min Read
sudhakar 2 1
SHARE

– ಜಿಲ್ಲಾಸ್ಪತ್ರೆಯಲ್ಲಿ ಕೋವಿಡ್-19 ಪರೀಕ್ಷಾ ಕೇಂದ್ರ ಆರಂಭ

ಚಿಕ್ಕಬಳ್ಳಾಪುರ: ಜಿಲ್ಲಾಸ್ಪತ್ರೆಯಲ್ಲಿ ಕೋವಿಡ್-19 ಕೊರೊನಾ ವೈರಸ್ ಪತ್ತೆ ಹಚ್ಚುವ ಪರೀಕ್ಷಾ ಕೇಂದ್ರವನ್ನು ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ ಸುಧಾಕರ್ ಉದ್ಘಾಟನೆ ಮಾಡಿದರು.

ಈ ವೇಳೆ ಮಾತನಾಡಿದ ಅವರು, ಪರೀಕ್ಷಾ ಕೇಂದ್ರದಲ್ಲಿ ಎರಡು ಯಂತ್ರಗಳಿದ್ದು, ದಿನದ 24 ಗಂಟೆಯೂ ಈ ಕೇಂದ್ರ ಕಾರ್ಯನಿರ್ವಹಿಸಲಿದ್ದು, ಪ್ರತಿದಿನ 80 ಮಾದರಿಗಳನ್ನು ಪರೀಕ್ಷೆಗೆ ಒಳಪಡಿಸುಹುದಾಗಿದೆ. ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಮಾದರಿಗಳ ಪರೀಕ್ಷೆ ನಡೆಸಲು ಅಗತ್ಯವಾದ ಕ್ರಮಗಳನ್ನ ಕೈಗೊಳ್ಳುವುದಾಗಿ ತಿಳಿಸಿದರು.

sudhakar 3 1

ಅಂದಹಾಗೆ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 24 ಕೊರೊನಾ ಪ್ರಕರಣಗಳು ವರದಿಯಾಗಿದ್ದು, ಅದರಲ್ಲಿ ಇಬ್ಬರು ಮೃತಪಟ್ಟಿದ್ದಾರೆ. 16 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಸಹ ಆಗಿದ್ದಾರೆ. 06 ಸಕ್ರಿಯ ಪ್ರಕರಣಗಳಿದ್ದು ಅವರಲ್ಲಿ ಇಂದು ಸಹ ಇಬ್ಬರು ಡಿಸ್ಚಾರ್ಜ್ ಆಗಲಿದ್ದಾರೆ. ಈ ಮೂಲಕ ಜಿಲ್ಲೆಯಲ್ಲಿ ಕೇವಲ 4 ಆ್ಯಕ್ಟೀವ್ ಪ್ರಕರಣಗಳಿರಲಿವೆ ಅಂತ ಸಚಿವ ಸುಧಾಕರ್ ಮಾಹಿತಿ ನೀಡಿದರು.

ಕೊರೊನಾ ಪರೀಕ್ಷೆಗಳನ್ನ ಮಾಡಿರುವುದರಲ್ಲಿ ಇಡೀ ದೇಶದಲ್ಲಿ ಚಿಕ್ಕಬಳ್ಳಾಪುರ ನಂಬರ್ 1 ಮೊದಲ ಸ್ಥಾನದಲ್ಲಿದೆ. ಕಾರಣ ಜಿಲ್ಲೆಯಲ್ಲಿ ಇದುವರೆಗೂ 6,239 ಮಾದರಿಗಳನ್ನು ಪರೀಕ್ಷೆಗೆ ಒಳಪಡಿಸಲಾಗಿದ್ದು, ಅದರಲ್ಲಿ 24 ಮಂದಿಗೆ ಕೊರೊನಾ ಪಾಸಿಟಿವ್ ಬಂದಿದೆ. ಸರಾಸರಿ ಆಧಾರದ ಮೇರೆಗೆ 243 ಮಾದರಿ ಪರೀಕ್ಷೆಗಳಿಗೆ ಒಬ್ಬ ಸೋಂಕಿತರಾಗಿದ್ದಾರೆ. ಹೀಗಾಗಿ ಅತಿ ಹೆಚ್ಚಿನ ಟೆಸ್ಟ್ ಗಳನ್ನ ಮಾಡುವ ಮೂಲಕ ದೇಶದಲ್ಲಿ ಚಿಕ್ಕಬಳ್ಳಾಪುರ ಮಾದರಿಯಾಗಿದೆ ಎಂದರು.

sudhakar 4

ಈ ಕಷ್ಟಕಾಲದಲ್ಲಿ ಜನಜೀವನ ಅಸ್ತವ್ಯಸ್ತವಾಗಿದ್ದು, ಜನ ಅರ್ಥಿಕವಾಗಿ ಪುನಶ್ಚೇತನವಾಗಬೇಕು ಅಂತ ಸರ್ಕಾರ ಹಲವು ಪ್ಯಾಕೇಜ್ ಗಳನ್ನ ಘೋಷಣೆ ಮಾಡಿದೆ. ಇದರ ಜೊತೆ ಜೊತೆ ಎಲ್ಲರ ಜೀವವನ್ನು ಉಳಿಸುವ ಕೆಲಸವನ್ನು ಹೆಲ್ತ್ ವಾರಿಯರ್ಸ್ ಹಾಗೂ ಆಶಾಕಾರ್ಯಕರ್ತೆಯರು, ವೈದ್ಯರು, ಅನೇಕ ಇಲಾಖೆಯ ಆಧಿಕಾರಿಗಳು ಕೊರೊನಾ ನಿಗ್ರಹ ಮಾಡಲು ಭಾಗಿಯಾಗಿದ್ದು ಅವರಿಗೆಲ್ಲಾ ಕೃತಜ್ಞತೆಗಳನ್ನು ಅರ್ಪಿಸುವುದಾಗಿ ತಿಳಿಸಿದರು.

ಹೂ, ಹಣ್ಣು, ತರಕಾರಿ ಬೆಳೆಗಾರರಿಗೆ ಸರ್ಕಾರ ಸ್ಪಂದಿಸಿದೆ. ಮೆಕ್ಕೆಜೋಳ ಬೆಳೆದ ರೈತರಿಗೆ ತಲಾ ರೈತನಿಗೆ 5,000 ಪ್ರೋತ್ಸಾಹ ಧನ. ಆಶಾಕಾಯಕರ್ತೆಯರಿಗೆ 3,000 ಪ್ರೋತ್ಸಾಹ ಧನ ನೀಡಲಾಗುವುದು. ಕೊರೊನಾ ವಾರಿಯರ್ಸ್ ಗೆ ಆರೋಗ್ಯ ವಿಮೆ ಮಾಡಿಸಲಾಗಿದೆ. ಕೊರೊನಾ ಸೋಂಕಿತರು ಹೆಚ್ಚಾಗುತ್ತಾರೆ ಅದಕ್ಕಾಗಿ ಆತಂಕ ಬೇಡ. ಇವತ್ತು ಲಾಕ್‍ಡೌನ್ ಸಡಿಲಿಕೆ ಮಾಡಿರುವುದರಿಂದ ವಿದೇಶದಿಂದ ಕನ್ನಡಿಗರು ಆಗಮಿಸುತ್ತಿದ್ದಾರೆ. ಇತರೆ ರಾಜ್ಯಗಳಿಂದಲೂ ನಮ್ಮ ರಾಜ್ಯದವರು ಆಗಮಿಸುತ್ತಿದ್ದಾರೆ. ಹೀಗಾಗಿ ಅವರಲ್ಲಿ ಸೋಂಕು ಕಾಣಿಸಿಕೊಳ್ಳುತ್ತಿರುವುದರಿಂದ ಸಹಜವಾಗಿ ಪ್ರಕರಣಗಳ ವರದಿ ಹೆಚ್ಚಾಗುತ್ತಿದೆ. ಉದಾಹರಣೆಗೆ ಹೇಳೋದಾದರೆ ನಿನ್ನೆ ದುಬೈ ಹಾಗೂ ಮಹಾರಾಷ್ಟ್ರದಿಂದ ಬಂದವರಿಗೆ ಅತೀ ಹೆಚ್ಚಿನ ಸೋಂಕು ಕಾಣಿಸಿಕೊಂಡಿದೆ. ಹೀಗಾಗಿ ಸಮುದಾಯಕ್ಕೆ ಹರಡದಂತೆ ಜನ ಕೂಡ ಎಚ್ಚರ ವಹಿಸಬೇಕು ಎಂದರು.

sudhakar 4 1

ವಲಸೆ ಕಾರ್ಮಿಕರು ವಿಚಾರದಲ್ಲಿ ಕ್ರಮ ಕೈಗೊಳುತ್ತಿದ್ದೇವೆ. ಆದರೆ ಲಾಕ್‍ಡೌನ್ ಸಡಿಲಿಕೆ ಮಾಡಿದ ಕೂಡಲೇ ಒಮ್ಮೆಲೆ ಲಕ್ಷಾಂತರ ಮಂದಿ ಕಾರ್ಮಿಕರನ್ನು ಕಳುಹಿಸಬೇಕಾದರೆ ಸಮಸ್ಯೆ ಆಗುತ್ತದೆ. ಹೀಗಾಗಿ ವಲಸೆ ಕಾರ್ಮಿಕರನ್ನು ತಮ್ಮ ತಮ್ಮ ಊರುಗಳಿಗೆ ಕಳುಹಿಸುವುದು. ನಮ್ಮ ಜವಾಬ್ದಾರಿ, ಹಂತ ಹಂತವಾಗಿ ನಾವು ಕಳುಹಿಸಿಕೊಡುತ್ತೇವೆ. ಅಲ್ಲಿಯವರೆಗೂ ವಲಸೆ ಕಾರ್ಮಿಕರು ಆತುರ ಪಡಬೇಡಿ. ಬೇರೆ ರಾಜ್ಯಗಳಲ್ಲಿರುವ ಕನ್ನಡಿಗರನ್ನ ಕರೆತರುವುದು ನಮ್ಮ ಕರ್ತವ್ಯ ನಾವು ಅದನ್ನ ಮಾಡ್ತೇವೆ ಎಂದರು.

TAGGED:chikkaballapurCoronaK SudhakarMigrant WorkersPublic TVtesting centerಕೆ.ಸುಧಾಕರ್ಕೊರೊನಾಚಿಕ್ಕಬಳ್ಳಾಪುರಪಬ್ಲಿಕ್ ಟಿವಿಪರೀಕ್ಷಾ ಕೇಂದ್ರವಲಸೆ ಕಾರ್ಮಿಕರು
Share This Article
Facebook Whatsapp Whatsapp Telegram

Cinema news

Darshan 6
ಜೈಲಿನಲ್ಲಿ ಟಿವಿ ಕೊಟ್ಟಿದ್ದಕ್ಕಾಗಿ ಜಡ್ಜ್‌ಗೆ ಥ್ಯಾಂಕ್ಸ್‌ ಹೇಳಿ ನೇರ ಕೋರ್ಟ್ ವಿಚಾರಣೆಗೆ ದರ್ಶನ್‌ ಮನವಿ
Cinema Crime Karnataka Latest Main Post
Rashmika Mandanna Vijay Devarakonda 1
ನಮ್ಮದು ‘ವಿರೋಶ್‌’ ಜೋಡಿ, ಮದುವೆಗೆ ಬನ್ನಿ..: ಆಮಂತ್ರಣ ನೀಡಿದ ರಶ್ಮಿಕಾ ಮಂದಣ್ಣ
Cinema Latest Top Stories
Ranveer Singh Rishab Shetty Kantara
ದೈವನಿಂದನೆ ಕೇಸಲ್ಲಿ ನಟ ರಣವೀರ್ ಸಿಂಗ್‌ಗೆ ನೋಟಿಸ್
Bollywood Cinema Latest Top Stories
rishab shetty anjanadri hills
ಅಂಜನಾದ್ರಿ ಬೆಟ್ಟಕ್ಕೆ ನಟ ರಿಷಬ್‌ ಶೆಟ್ಟಿ ದಂಪತಿ ಭೇಟಿ‌
Cinema Koppal Latest Sandalwood Top Stories

You Might Also Like

school student heart attack
Davanagere

ಹೃದಯಾಘಾತದಿಂದ 9ನೇ ತರಗತಿ ವಿದ್ಯಾರ್ಥಿ ಸಾವು

Public TV
By Public TV
25 minutes ago
Mantralaya Sri Raghavendra Swamy
Districts

ಮಂತ್ರಾಲಯದಲ್ಲಿ ರಾಘವೇಂದ್ರ ರಾಜಕುಮಾರ್‌ಗೆ ಫ್ಲೋರಿಡಾ ವಿವಿ ಗೌರವ ಡಾಕ್ಟರೇಟ್ ಪ್ರದಾನ – ಶ್ರೀಗಳಿಂದ ಸನ್ಮಾನ

Public TV
By Public TV
51 minutes ago
Mushroom Pakoda
Food

ಸಂಜೆ ಸ್ನಾಕ್ಸ್‌ಗೆ ಮಾಡಿ ಕ್ರಿಸ್ಪಿ ಮಶ್ರೂಮ್ ಪಕೋಡ

Public TV
By Public TV
54 minutes ago
daily horoscope dina bhavishya
Astrology

ದಿನ ಭವಿಷ್ಯ 24-02-2026

Public TV
By Public TV
1 hour ago
Jharkhand Ranchi Air Ambulence Crash
Latest

ಜಾರ್ಖಂಡ್‌ನ ರಾಂಚಿಯಲ್ಲಿ ಏರ್ ಅಂಬುಲೆನ್ಸ್ ಪತನ

Public TV
By Public TV
9 hours ago
ICC Mens T20 World Cup West Indies vs Zimbabwe West Indies won by 107 runs
Cricket

ಸಿಕ್ಸರ್‌, ಬೌಂಡರಿಯಿಂದಲೇ ವಿಂಡೀಸ್‌ಗೆ 178 ರನ್‌ – ಜಿಂಬಾಬ್ವೆ ವಿರುದ್ಧ 107 ರನ್‌ಗಳ ಭರ್ಜರಿ ಜಯ

Public TV
By Public TV
9 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?