Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ದಿನ ಭವಿಷ್ಯ: 24-05-2020
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Astrology | Dina Bhavishya | ದಿನ ಭವಿಷ್ಯ: 24-05-2020

Dina Bhavishya

ದಿನ ಭವಿಷ್ಯ: 24-05-2020

Public TV
Last updated: May 24, 2020 6:54 am
Public TV
Share
2 Min Read
DINA BHAVISHYA 5 5 1 1
SHARE

ಪಂಚಾಂಗ:
ಶ್ರೀ ಶಾರ್ವರಿನಾಮ ಸಂವತ್ಸರ,
ಉತ್ತರಾಯಣ ಪುಣ್ಯಕಾಲ,
ಗ್ರೀಷ್ಮ ಋತು, ಜ್ಯೇಷ್ಠ ಮಾಸ,
ಶುಕ್ಲ ಪಕ್ಷ, ದ್ವಿತೀಯಾ ತಿಥಿ, ಭಾನುವಾರ.

ಮೇಷ: ಕೆಲಸ ಕಾರ್ಯಗಳಲ್ಲಿ ಒತ್ತಡ, ವಿದ್ಯಾರ್ಥಿಗಳಿಗೆ ಓದಿನಲ್ಲಿ ನಿರಾಸಕ್ತಿ, ವ್ಯಾಪಾರ-ವ್ಯವಹಾರದಲ್ಲಿ ಲಾಭ, ಹಣಕಾಸು ಪರಿಸ್ಥಿತಿ ಚೇತರಿಕೆ, ಆತ್ಮೀಯರಿಂದ ಕಿರಿಕಿರಿ, ಕುಟುಂಬದಲ್ಲಿ ಅಲ್ಪ ನೆಮ್ಮದಿ ವಾತಾವರಣ, ಅನಗತ್ಯ ಖರ್ಚು ಮಾಡಬೇಡಿ.

ವೃಷಭ: ಕಾರ್ಯ ಯಶಸ್ಸಿಗಾಗಿ ಓಡಾಟ, ಮನಸ್ಸಿನಲ್ಲಿ ನಾನಾ ಆಲೋಚನೆ, ಪರಿಶ್ರಮಕ್ಕೆ ತಕ್ಕ ಫಲ, ಆರೋಗ್ಯದಲ್ಲಿ ಚೇತರಿಕೆ, ವಿದ್ಯಾಭ್ಯಾಸದಲ್ಲಿ ಆಸಕ್ತಿ, ಹಣಕಾಸು ವಿಚಾರದಲ್ಲಿ ಓಡಾಟ, ಶುಭ ಕಾರ್ಯ ನಿಮಿತ್ತ ಪ್ರಯಾಣ.

ಮಿಥುನ: ಕಾರಣವಿಲ್ಲದೇ ಓಡಾಡುವಿರಿ, ವ್ಯವಹಾರಗಳಲ್ಲಿ ಅಭಿವೃದ್ಧಿ, ಇಷ್ಟಾರ್ಥ ಸಿದ್ಧಿ ಯೋಗ, ಸೈಟ್-ವಾಹನ ಲಾಭ ಸಾಧ್ಯತೆ, ಆರೋಗ್ಯದ ಬಗ್ಗೆ ಕಾಳಜಿವಹಿಸಿ, ದೂರ ಪ್ರಯಾಣಕ್ಕೆ ಮನಸ್ಸು, ಇಲ್ಲ ಸಲ್ಲದ ಅಪವಾದ.

ಕಟಕ: ಗೌರವ ಸನ್ಮಾನ ಪ್ರಾಪ್ತಿ, ಯೋಚಿಸಿ ನಿರ್ಧಾರ ಕೈಗೊಳ್ಳುವಿರಿ, ನೆಮ್ಮದಿಯ ಜೀವನಕ್ಕೆ ಮನಸ್ಸು, ಕೆಲಸ ಕಾರ್ಯಗಳಲ್ಲಿ ಉತ್ಸಾಹ, ಹಣಕಾಸು ಸಮಸ್ಯೆ, ದುಷ್ಟರ ಸಹವಾಸದಿಂದ ದೂರವಿರಿ,ಮನಸ್ಸಿನಲ್ಲಿ ಗೊಂದಲ.

ಸಿಂಹ: ದೃಷ್ಠಿ ದೋಷದಿಂದ ತೊಂದರೆ, ಕಾರ್ಯಗಳಲ್ಲಿ ವಿಳಂಬ, ವಿದೇಶ ಪ್ರಯಾಣ, ದಂಡ ಕಟ್ಟುವ ಸಾಧ್ಯತೆ, ಆರೋಗ್ಯದಲ್ಲಿ ಏರುಪೇರು.

ಕನ್ಯಾ: ವ್ಯವಹಾರ ಆರಂಭಕ್ಕೆ ಮನಸ್ಸು, ಹೊಸ ಪ್ರಯತ್ನಗಳಲ್ಲಿ ಯಶಸ್ಸು, ಮನೆ ನಿರ್ಮಾಣಕ್ಕೆ ತೊಂದರೆ, ಹಣಕಾಸು ಸಮಸ್ಯೆ, ಕೆಲಸದಲ್ಲಿ ಅನುಕೂಲ, ಚಿನ್ನಾಭರಣ ಖರೀದಿಯೋಗ, ಅಧಿಕಾರ ಪ್ರಾಪ್ತಿ,ಅಪರಿಚಿತರಿಂದ ದೂರ ಉಳಿಯಿರಿ.

ತುಲಾ: ಆತುರ ಸ್ವಭಾವದಿಂದ ಸಂಕಷ್ಟ, ಕೆಲಸ ಕಾರ್ಯಗಳಲ್ಲಿ ತಾಳ್ಮೆ ಅತ್ಯಗತ್ಯ, ಶತ್ರು ವಿಚಾರದಲ್ಲಿ ಭಯ, ಮುಂಗೋಪ ಹೆಚ್ಚಾಗುವುದು, ಅರ್ಥವಿಲ್ಲದ ಮಾತುಗಳನ್ನಾಡುವಿರಿ, ಕಾರ್ಯ ನಿಮಿತ್ತ ಓಡಾಟ.

ವೃಶ್ಚಿಕ: ಆರ್ಥಿಕ ಪರಿಸ್ಥಿತಿ ಉತ್ತಮ, ಕುಟುಂಬದ ಬಗ್ಗೆ ಯೋಚನೆ, ಆತ್ಮೀಯರಲ್ಲಿ ವೈಮನಸ್ಸು, ಸಂಬಂಧ ಇಲ್ಲದವರಿಂದ ಸಹಕಾರ, ಅಪರಿಚಿತರ ವಿಚಾರದಲ್ಲಿ ಎಚ್ಚರ, ಹಿರಿಯರಿಂದ ಮಾರ್ಗದರ್ಶನ, ಉದ್ಯೋಗದಲ್ಲಿ ಒತ್ತಡ ಜಾಸ್ತಿ, ಎಲ್ಲಿ ಹೋದರೂ ಅಶಾಂತಿ.

ಧನಸ್ಸು: ಶುಭ ಕಾರ್ಯ ನಿಮಿತ್ತ ಬಂಧುಗಳ ಆಗಮನ, ಕುಟುಂಬದಲ್ಲಿ ನೆಮ್ಮದಿ ವಾತಾವರಣ, ಸ್ಥಿರಾಸ್ತಿ ವಿಚಾರದಲ್ಲಿ ಲಾಭ, ಶುಭ ಕಾರ್ಯದ ಚಿಂತೆ, ವಿದ್ಯಾರ್ಥಿಗಳಿಗೆ ಓದಿನ ಒತ್ತಡ, ಸ್ಥಿರಾಸ್ತಿ ಅನುಕೂಲ.

ಮಕರ: ಹಣಕಾಸು ಸಮಸ್ಯೆ, ಸಾಲ ಮಾಡುವ ಪರಿಸ್ಥಿತಿ, ಪರಿಶ್ರಮಕ್ಕೆ ತಕ್ಕ ಫಲ ಲಭಿಸುವುದಿಲ್ಲ, ಸ್ತ್ರೀಯರಿಗೆ ಅಲ್ಪ ಅನುಕೂಲ, ಆತ್ಮೀಯರಿಂದ ಸಹಾಯ, ಶತ್ರುಗಳಿಂದ ತೊಂದರೆ, ಉದ್ಯೋಗದಲ್ಲಿ ಒತ್ತಡ ನಿರಾಸಕ್ತಿ, ಸಕಾಲಕ್ಕೆ ಭೋಜನ ಲಭಿಸುವುದಿಲ್ಲ, ನೆಮ್ಮದಿ ಇಲ್ಲದ ಜೀವನ.

ಕುಂಭ: ಭೂ ವ್ಯವಹಾರದಲ್ಲಿ ಅನುಕೂಲ, ಟ್ರಾವೆಲ್ಸ್ ನವರಿಗೆ ಲಾಭ, ವ್ಯಾಪಾರದಲ್ಲಿ ನಷ್ಟ, ಕಾರಣವಿಲ್ಲದೇ ದ್ವೇಷ-ಕೋಪ, ಮಾಡಿದ ಸಾಲ ತೀರಿಸಲು ಯತ್ನ, ಮೋಸದ ಜಾಲಕ್ಕೆ ಸಿಲುಕುವ ಸಾಧ್ಯತೆ, ಅಪರಿಚಿತರಿಂದ ಎಚ್ಚರಿಕೆ.

ಮೀನ: ಉದ್ಯೋಗಕ್ಕಾಗಿ ಅಲೆದಾಟ, ಅವಕಾಶಗಳು ಕೈ ತಪ್ಪುವುದು, ಮನಸ್ಸಿನಲ್ಲಿ ನಾನಾ ಆಲೋಚನೆ, ಚಿಂತೆಯಿಂದ ನೆಮ್ಮದಿಗೆ ಭಂಗ, ಕೆಲಸ ಕಾರ್ಯಗಳಲ್ಲಿ ಅಲ್ಪ ಸಿದ್ಧಿ, ನೆಮ್ಮದಿ ಇಲ್ಲದ ವಾತಾವರಣ, ಅಗೌರವ, ಅವಮಾನ ಪ್ರಾಪ್ತಿ, ಹಿರಿಯರ ಸಲಹೆಗೆ ಮನ್ನಣೆ ನೀಡಿ.

TAGGED:daily horoscopehoroscopePublic TVದಿನ ಭವಿಷ್ಯಪಬ್ಲಿಕ್ ಟಿವಿಭವಿಷ್ಯ
Share This Article
Facebook Whatsapp Whatsapp Telegram

Cinema news

nikhil kumaraswamy actor chetan
ಡಾ.ರಾಜ್‌ಕುಮಾರ್ ಎಂದರೆ ಆರು ಕೋಟಿ ಕನ್ನಡಿಗರ ಭಾವನೆ: ನಟ ಚೇತನ್‌ಗೆ ನಿಖಿಲ್ ಕುಮಾರಸ್ವಾಮಿ ಕಿಡಿ
Bengaluru City Cinema Latest Sandalwood Top Stories
Sanjay Dutt
ಸರ್ಸೆ ಸೆರಗ ಸರ್ಸೆ ಹಾಡಿನ ವಿವಾದ – ಕ್ಷಮೆಯಾಚಿಸಿದ ಸಂಜಯ್ ದತ್, ಬುಡಕಟ್ಟು ಜನಾಂಗದ 50 ಹುಡುಗಿಯರ ಶಿಕ್ಷಣಕ್ಕೆ ಹಣದ ಭರವಸೆ
Bollywood Cinema Latest National Sandalwood Top Stories
ChetanKumar Ahimsa
ರಾಜ್‌ಕುಮಾರ್‌ ಸಮಾಧಿ ಬಗ್ಗೆ ವಿವಾದಾತ್ಮಕ ಪೋಸ್ಟ್‌ – ಅಭಿಮಾನಿಗಳು ಮುತ್ತಿಗೆ ಹಾಕುತ್ತಿದ್ದಂತೆ ಕ್ಷಮೆಯಾಚಿಸಿದ ಚೇತನ್‌
Cinema Karnataka Latest Top Stories
chetan 13 5
ರಾಜ್‌ಕುಮಾರ್‌ ಸಮಾಧಿಗೆ 2.5 ಎಕರೆ ಜಾಗ ನೀಡಿದ್ದು ಸರಿಯೇ? – ನಟ‌ ಚೇತನ್ ವಿರುದ್ಧ ಡಾಕ್ಟರ್ ರಾಜ್‌ ಅಭಿಮಾನಿಗಳಿಂದ ದೂರು
Bengaluru City Cinema Latest Sandalwood Top Stories

You Might Also Like

Weather
Bengaluru City

ಬೆಂಗಳೂರಿನ ಹಲವೆಡೆ ತಂಪೆರೆದ ವರುಣ – ರಾಜ್ಯದಲ್ಲಿ ಏ.30ರವರೆಗೆ ಮಳೆ ಸಾಧ್ಯತೆ: ಹವಾಮಾನ ಇಲಾಖೆ

Public TV
By Public TV
11 minutes ago
Nitin Gadkari
Latest

ಪೆಟ್ರೋಲ್, ಡೀಸೆಲ್ ವಾಹನಗಳಿಗೆ ಭವಿಷ್ಯವಿಲ್ಲ: ನಿತಿನ್ ಗಡ್ಕರಿ

Public TV
By Public TV
19 minutes ago
Vaibhav Sooryavanshi 4
Cricket

ನನ್ನ ಜೊತೆ ಸೆಲ್ಫಿ ಬೇಕಾ? ಹಾಗಾದ್ರೆ 100 ರೂಪಾಯಿ ಕೊಡಿ – ಪುಟಾಣಿಗಳ ಜೊತೆ ವೈಭವ್ ಸೂರ್ಯವಂಶಿ ತುಂಟಾಟ!

Public TV
By Public TV
1 hour ago
k.h.muniyappa delhi
Latest

ದೆಹಲಿಗೆ ಸಚಿವರ ದಂಡು – ಮುಖ್ಯಮಂತ್ರಿ ಗೊಂದಲ ಇತ್ಯರ್ಥಪಡಿಸಲು ಸಚಿವರ ಒತ್ತಡ

Public TV
By Public TV
1 hour ago
GBA
Bengaluru City

ಜಿಬಿಎ ಚುನಾವಣೆ ನಡೆಸುವಂತೆ ರಾಜ್ಯಪಾಲರಿಗೆ ಜೆಡಿಎಸ್ ನಿಯೋಗ ದೂರು

Public TV
By Public TV
1 hour ago
odisha man
Latest

ಬ್ಯಾಂಕ್ ಖಾತೆಯಲ್ಲಿದ್ದ ಹಣ ಪಡೆಯಲು ಸಾಕ್ಷಿ ಕೇಳಿದ ಬ್ಯಾಂಕ್ – ಮೃತ ತಂಗಿ ಅಸ್ಥಿಪಂಜರವನ್ನೇ ಬ್ಯಾಂಕ್‌ಗೆ ಹೊತ್ತುತಂದ ಅಣ್ಣ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?