Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕಾರ್ಮಿಕರಿಗಾಗಿ 68 ಸಾವಿರ ರೂ. ವ್ಯಯಿಸಿ 10 ವಿಮಾನ ಟಿಕೆಟ್ ಖರೀದಿಸಿದ ರೈತ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Corona | ಕಾರ್ಮಿಕರಿಗಾಗಿ 68 ಸಾವಿರ ರೂ. ವ್ಯಯಿಸಿ 10 ವಿಮಾನ ಟಿಕೆಟ್ ಖರೀದಿಸಿದ ರೈತ

Corona

ಕಾರ್ಮಿಕರಿಗಾಗಿ 68 ಸಾವಿರ ರೂ. ವ್ಯಯಿಸಿ 10 ವಿಮಾನ ಟಿಕೆಟ್ ಖರೀದಿಸಿದ ರೈತ

Public TV
Last updated: May 27, 2020 10:47 pm
Public TV
Share
2 Min Read
DHL WORKERS FARMER
SHARE

– ಕಾಲ್ನಡಿಗೆಯಲ್ಲಿ ಹೊರಟವರಿಗೆ ವಿಮಾನಯಾನ
– ರೈತನ ಜಮೀನಿನಲ್ಲಿ ಕೆಲಸ ಮಾಡ್ತಿದ್ದ ಕಾರ್ಮಿಕರು

ನವದೆಹಲಿ: ತಮ್ಮ ಹೊಲದಲ್ಲಿ ಕೆಲಸ ಮಾಡುತ್ತಿದ್ದ 10 ಕಾರ್ಮಿಕರು ತಮ್ಮ ತವರಿಗೆ ತೆರಳುವ ಕನಸು ಕಾಣುತ್ತಿದ್ದರು. ರೈತ ಅವರ ಕನಸನ್ನು ಈಡೇರಿಸಿದ್ದು, 68 ಸಾವಿರ ರೂ.ಗಳ ವಿಮಾನ ಟಿಕೆಟ್ ಖರೀದಿಸಿ, ತಮ್ಮ ಕಾರ್ಮಿಕರನ್ನು ಊರಿಗೆ ಕಳುಹಿಸಿಕೊಡಲು ಸಿದ್ಧತೆ ನಡೆಸಿದ್ದಾರೆ.

ದೆಹಲಿಯ ರೈತರೊಬ್ಬರು ಈ ಮಹತ್ಕಾರ್ಯ ಮಾಡಿದ್ದು, ಬಿಹಾರ ಮೂಲದ ಕಾರ್ಮಿಕರನ್ನು ವಿಮಾನದ ಮೂಲಕ ಕಳುಹಿಸಿಕೊಡಲು ಈಗಾಗಲೇ ಟಿಕೆಟ್ ಖರೀದಿಸಿದ್ದು, ಗುರುವಾರ ಬೆಳಗ್ಗೆ 6ಕ್ಕೆ ವಿಮಾನ ಪಾಟ್ನಾಗೆ ಹೊರಡಲಿದೆ. ಕಾರ್ಮಿಕರು ಲಾಕ್‍ಡೌನ್ ಆದಾಗಿನಿಂದ ಅಂದರೆ ಏಪ್ರಿಲ್‍ನಿಂದಲೂ ತಮ್ಮ ಊರಿಗೆ ತೆರಳುವ ಕುರಿತು ಪ್ಲ್ಯಾನ್ ಮಾಡುತ್ತಿದ್ದರು. ಸಮಸ್ತಿಪುರದ ತಮ್ಮ ಹಳ್ಳಿಗೆ ಹೋಗಲು ಸೈಕಲ್, ನಡೆದು ಅಥವಾ ಬಸ್‍ಗಳಲ್ಲಿ ಕಷ್ಟಪಟ್ಟು ಸೀಟ್ ಹಿಡಿದಾದರೂ ಊರಿಗೆ ತೆರಳಲು ನಿರ್ಧರಿಸಿದ್ದರು. ಆದರೆ ಅವರಿಗೆ ವಿಮಾನದಲ್ಲಿ ಹೋಗುವ ಅದೃಷ್ಟ ಲಭಿಸಿದೆ.

AHsFAc6u

ನನ್ನ ಜೀವಿತಾವಧಿಯಲ್ಲಿ ವಿಮಾನದಲ್ಲಿ ಪ್ರಯಾಣ ಮಾಡುತ್ತೇನೆಂದು ಯಾವತ್ತೂ ಊಹಿಸಿರಲಿಲ್ಲ. ನನ್ನ ಸಂತಸವನ್ನು ವ್ಯಕ್ತಪಡಿಸಲು ಪದಗಳೇ ಸಾಲುತ್ತಿಲ್ಲ. ಆದರೆ ನಾಳೆ ವಿಮಾನ ನಿಲ್ದಾಣ ತಲುಪಿದ ಬಳಿಕ ನಾನು ಏನು ಮಾಡುವುದು ಎಂದು ತಿಳಿಯುತ್ತಿಲ್ಲ. ದೆಹಲಿಯ ಟಿಗಿಪುರ ಗ್ರಾಮದ ಮಶ್ರೂಮ್ ಕೃಷಿಕ ಪಪ್ಪನ್ ಸಿಂಗ್ ಅವರಿಗೆ ಕೃತಜ್ಞನಾಗಿದ್ದೇವೆ ಎಂದು ಗುರುವಾರ ವಿಮಾನದಲ್ಲಿ ಪ್ರಯಾಣಿಸಲು ಸಿದ್ಧವಾಗಿರುವ ಕಾರ್ಮಿಕ ತಮ್ಮ ಅನಿಸಿಕೆ ವ್ಯಕ್ತಪಡಿಸಿದ್ದಾರೆ.

ಲಖಿಂದರ್ ಕಳೆದ 27 ವರ್ಷಗಳಿಂದ ಪಪ್ಪನ್ ಸಿಂಗ್ ಅವರ ಬಳಿ ಕೆಲಸ ಮಾಡುತ್ತಿದ್ದಾರೆ. ಮಾರ್ಚ್ 25ರಂದು ಲಾಕ್‍ಡೌನ್ ಘೋಷಣೆಯಾದಾಗಿನಿಂದ ನಮ್ಮ ಯಜಮಾನ ರೈತ ನಮಗೆ ಊಟ, ಉಳಿದುಕೊಳ್ಳಲು ಸ್ಥಳ ನೀಡಿ ಸಹಾಯ ಮಾಡಿದ್ದಾರೆ ಎಂದು ಲಖಿಂದರ್ ಹೇಳಿದ್ದಾರೆ.

5MV24OAz

ಈ ಕುರಿತು ರೈತ ಪಪ್ಪನ್ ಅವರು ಮಾಹಿತಿ ನೀಡಿ, 68 ಸಾವಿರ ರೂ. ಟಿಕೆಟ್ ಬುಕ್ ಮಾಡಿದ್ದೇನೆ. ಪ್ರತಿಯೊಬ್ಬರಿಗೂ 3 ಸಾವಿರ ರೂ.ಹಣ ನೀಡಿದ್ದೇನೆ. ಅವರು ಮನೆಗೆ ತೆರಳಲು ಯಾವುದೇ ಸಮಸ್ಯೆಯಾಗದಂತೆ ವ್ಯವಸ್ಥೆ ಮಾಡಿದ್ದೇನೆ ಎಂದು ತಿಳಿಸಿದ್ದಾರೆ.

ಅಲ್ಲದೆ ತಮ್ಮದೇ ವಾಹನದಲ್ಲಿ ಅವರನ್ನು ಇಂದಿರಾ ಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಿಡಲು ಸಿದ್ಧತೆ ಮಾಡಿಕೊಂಡಿದ್ದಾರೆ. ಏ.1ರಂದು ಅವರು ಬಿಹಾರದಲ್ಲಿನ ತಮ್ಮ ಮನೆಗಳಿಗೆ ತರಳಲು ಪ್ರಯತ್ನಿಸಿದರು, ಆದರೆ ಲಾಕ್‍ಡೌನ್ ನಿಂದಾಗಿ ಸಾಧ್ಯವಾಗಲಿಲ್ಲ. ಶ್ರಮಿಕ್ ರೈಲುಗಳು ಪ್ರಾರಂಭವಾದ ನಂತರ ನಾನೂ ಸಹ ಅವರನ್ನು ಮನೆಗೆ ಕಳುಹಿಸಲು ಯತ್ನಿಸಿದೆ. ಆದರೆ ಸಾಧ್ಯವಾಗಲಿಲ್ಲ, ಹೀಗಾಗಿ ವಿಮಾನದಲ್ಲಿ ಕಳುಹಿಸುತ್ತಿದ್ದೇನೆ ಎಂದು ವಿವರಿಸಿದರು.

Migrant Farmer

ನಡೆದುಕೊಂಡು ಹಾಗೂ ಕಷ್ಟದಿಂದ ಅವರ ಪ್ರಾಣವನ್ನೇ ಪಣಕ್ಕಿಟ್ಟು ಸಾವಿರಾರು ಕಿ.ಮೀ. ದೂರದ ಊರು ತಲುಪಿಸಲು ನನಗೆ ಇಷ್ಟವಿರಲಿಲ್ಲ. ಹೀಗಾಗಿ ಈ ನಿರ್ಧಾರ ಮಾಡಿದೆ. ಈಗಾಗಲೇ ಅವರ ವೈದ್ಯಕೀಯ ಪರೀಕ್ಷೆ ಮಾಡಿಸಿದ್ದೇನೆ. ಈ ಕುರಿತು ವರದಿ ಪಡೆದಿದ್ದು, ಅವರ ಆರೋಗ್ಯ ಸ್ಥಿರವಾಗಿದೆ ಎಂದು ವರದಿ ಬಂದಿದೆ. ನಾನು 1993ರಿಂದಲೂ ಮಶ್ರೂಮ್ ಬೆಳೆಯುತ್ತಿದ್ದೇನೆ ಎಂದು ರೈತ ತಮ್ಮ ಮನದಾಳವನ್ನು ಹಂಚಿಕೊಂಡಿದ್ದಾರೆ.

TAGGED:BihardelhifarmerLockdownmigrant workerPublic TVದೆಹಲಿಪಬ್ಲಿಕ್ ಟಿವಿಬಿಹಾರರೈತಲಾಕ್‍ಡೌನ್ವಲಸೆ ಕಾರ್ಮಿಕರು
Share This Article
Facebook Whatsapp Whatsapp Telegram

Cinema news

darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories
darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories
darshan ex manager mallikarjun
8 ವರ್ಷ ನಾಪತ್ತೆಯಾಗಿದ್ದ ದರ್ಶನ್‌ ಮಾಜಿ ಮ್ಯಾನೇಜರ್‌ ದಿಢೀರ್‌ ಪ್ರತ್ಯಕ್ಷ – ನಡೆದಿದ್ದೇನು ಅಂತ ಎಳೆಎಳೆಯಾಗಿ ಬಿಚ್ಚಿಟ್ಟ ಮಲ್ಲಿ
Bengaluru City Cinema Latest Main Post Sandalwood
Udupi Rishab Shetty Home Bhajane Kunitha Yakshagana Harake
ನಟ ರಿಷಬ್ ಶೆಟ್ಟಿ ಮನೆಯಲ್ಲಿ ಕುಣಿತ ಭಜನೆ, ಯಕ್ಷಗಾನ ಹರಕೆ ಪ್ರದರ್ಶನ
Cinema Districts Karnataka Latest Sandalwood Top Stories Udupi

You Might Also Like

SpiceJet Akasa Air
Latest

ದೆಹಲಿ ಏರ್‌ಪೋರ್ಟ್‌ನಲ್ಲಿ ಎರಡು ವಿಮಾನಗಳ ನಡುವೆ ಡಿಕ್ಕಿ – ತಪ್ಪಿದ ಭಾರೀ ಅನಾಹುತ

Public TV
By Public TV
6 minutes ago
Mandya KDP MEET
Districts

ಅನಧಿಕೃತ ಮದ್ಯ ಮಾರಾಟ ಮಳಿಗೆಗಳ ಮೇಲೆ ಕಾನೂನು ಕ್ರಮ ಕೈಗೊಳ್ಳಿ; ಅಧಿಕಾರಿಗಳಿಗೆ ಶಾಸಕ ಗಣಿಗ ರವಿಕುಮಾರ್ ಸೂಚನೆ

Public TV
By Public TV
53 minutes ago
Josh Hazlewood 2
Cricket

4 ವಿಕೆಟ್‌ ಪಡೆದ ದಾರ್‌ ಬಿಟ್ಟು 1 ವಿಕೆಟ್‌ ಕಿತ್ತ ಹ್ಯಾಜಲ್‌ವುಡ್‌ಗೆ ಪಂದ್ಯಶ್ರೇಷ್ಠ ಗೌರವ ನೀಡಿದ್ದು ಯಾಕೆ?

Public TV
By Public TV
1 hour ago
Arjun Ram Meghwal
Latest

ಲೋಕಸಭೆ ಬಲಾಬಲ 815 ಕ್ಕೆ ಏರಿಕೆ – ಮಹಿಳೆಯರಿಗೆ 272 ಸೀಟು ಮೀಸಲು: ಸಚಿವ ಅರ್ಜುನ್ ರಾಮ್ ಮೇಘವಾಲ್

Public TV
By Public TV
1 hour ago
Pat Cummins
Cricket

SRHಗೆ ಗುಡ್‌ನ್ಯೂಸ್ – ಪ್ಯಾಟ್ ಕಮಿನ್ಸ್ ಫಿಟ್ನೆಸ್ ಟೆಸ್ಟಲ್ಲಿ ಪಾಸ್, ಆಡಲು ಅನುಮತಿ

Public TV
By Public TV
2 hours ago
Tumakuru Judge Heart Attack copy
Districts

ಹೃದಯಾಘಾತದಿಂದ ನ್ಯಾಯಾಧೀಶೆ ಸಾವು

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?