Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ದಿನ ಭವಿಷ್ಯ: 30-05-2020
Notification Show More
Font ResizerAa
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Dina Bhavishya

ದಿನ ಭವಿಷ್ಯ: 30-05-2020

Public TV
Last updated: May 30, 2020 6:59 am
Public TV
Share
2 Min Read
DINA BHAVISHYA 5 5 1 1
SHARE

ಪಂಚಾಂಗ:
ಶ್ರೀ ಶಾರ್ವರಿನಾಮ ಸಂವತ್ಸರ,
ಉತ್ತರಾಯಣ ಪುಣ್ಯಕಾಲ,
ಗ್ರೀಷ್ಮ ಋತು, ಜ್ಯೇಷ್ಠ ಮಾಸ,
ಶುಕ್ಲ ಪಕ್ಷ, ಅಷ್ಟಮಿ ತಿಥಿ,
ಶನಿವಾರ, ಮಖ ನಕ್ಷತ್ರ
ಬೆಳಗ್ಗೆ 6:04 ನಂತರ ಪೂರ್ವ ಫಾಲ್ಗುಣಿ ನಕ್ಷತ್ರ

ರಾಹುಕಾಲ: ಬೆಳಗ್ಗೆ 9:08 ರಿಂದ 10:44
ಗುಳಿಕಕಾಲ: ಬೆಳಗ್ಗೆ 5:57 ರಿಂದ 7:32
ಯಮಗಂಡಕಾಲ: ಮಧ್ಯಾಹ್ನ 1:56 ರಿಂದ 3:32

ಮೇಷ: ಆರ್ಥಿಕವಾಗಿ ಅನುಕೂಲವಾದ ದಿನ, ಶುಭ ಕಾರ್ಯಗಳಿಗೆ ಸಕಾಲ, ಲಾಭ ಪ್ರಮಾಣದ ಚೇತರಿಕೆ, ಮಾತೃವಿನಿಂದ ಧನಾಗಮನ, ವಾಹನ ಖರೀದಿ ಯೋಗ, ಗೃಹ ನಿರ್ಮಾಣಕ್ಕೆ ಚಿಂತನೆ, ಸಂಗಾತಿಯಿಂದ ನೋವು, ಪಿತ್ರಾರ್ಜಿತ ಸ್ವತ್ತಿನಿಂದ ಅನುಕೂಲ, ವಾಹನ ಚಾಲನೆಯಲ್ಲಿ ಎಚ್ಚರಿಕೆ, ಅಲಂಕಾರಿಕ ವಸ್ತುಗಳಿಂದ ತೊಂದರೆ.

ವೃಷಭ: ಉದ್ಯಮ-ವ್ಯಾಪಾರದಲ್ಲಿ ಚೇತರಿಕೆ, ಉದ್ಯೋಗದಲ್ಲಿ ಒತ್ತಡ, ಸಂಗಾತಿ ಜೊತೆ ವಾಗ್ವಾದ, ಗರ್ಭ ದೋಷ, ಬಿ.ಪಿ-ಶುಗರ್‍ನಲ್ಲಿ ವ್ಯತ್ಯಾಸ, ಬಾಡಿಗೆದಾರರೊಂದಿಗೆ ಕಿರಿಕಿರಿ, ಸಂಗಾತಿ ಆರೋಗ್ಯದಲ್ಲಿ ವ್ಯತ್ಯಾಸ.

ಮಿಥುನ: ದುಶ್ಚಟಗಳಿಗೆ ದಾಸರಾಗುವಿರಿ, ಪ್ರೇಮಿಗಳ ಮಧ್ಯೆ ಅನಗತ್ಯ ಚರ್ಚೆ, ಜೀವನಕ್ಕೆ ಆತ್ಮೀಯರು ಪಾತ್ರವಹಿಸುವರು, ಹೆಣ್ಣು ಮಕ್ಕಳಿಂದ ಲಾಭ, ಗುಪ್ತ ಆಲೋಚನೆ, ಆರೋಗ್ಯದಲ್ಲಿ ಏರುಪೇರು, ಕಲ್ಪನೆಗಳಿಂದ ನಿದ್ರಾಭಂಗ.

ಕಟಕ: ಉದ್ಯೋಗ ಸ್ಥಳದಲ್ಲಿ ಅಶಾಂತಿ, ಸ್ತ್ರೀಯರಿಗೆ ಕಿರಿಕಿರಿ, ವಾಹನ ಖರೀದಿ, ಗೃಹ ನಿರ್ಮಾಣದ ಆಸೆ, ಮಕ್ಕಳಿಂದ ನೋವು, ಮಾತೃವಿನಿಂದ ಧನಾಗಮನ, ಸ್ಥಿರಾಸ್ತಿಯಿಂದ ಲಾಭ, ವ್ಯಾಪಾರಿಗಳಿಗೆ ಅನುಕೂಲ, ಮೋಜು-ಮಸ್ತಿಯಲ್ಲಿ ತೊಡಗುವಿರಿ.

ಸಿಂಹ: ಉದ್ಯೋಗ ಸ್ಥಳದಲ್ಲಿ ಸಮಸ್ಯೆ, ಹೆಣ್ಣು ಮಕ್ಕಳ ನಡವಳಿಕೆಯಿಂದ ಬೇಸರ, ಸ್ಥಿರಾಸ್ತಿ ಪತ್ರ ವ್ಯವಹಾರದಲ್ಲಿ ಜಯ, ನೆರೆಹೊರೆಯವರಿಂದ ಅನುಕೂಲ, ಉದ್ಯೋಗ ಬದಲಾವಣೆ ಚಿಂತೆ, ದೂರ ಪ್ರದೇಶದಲ್ಲಿ ಉದ್ಯೋಗ ಹುಡುಕಾಟ, ಶೀತ, ಕೆಮ್ಮು ಆರೋಗ್ಯದಲ್ಲಿ ವ್ಯತ್ಯಾಸ.

ಕನ್ಯಾ: ಅದೃಷ್ಟದ ದಿನ ನಿಮ್ಮದಾಗುವುದು, ಸ್ತ್ರೀಯರಿಂದ ಅನುಕೂಲ, ಮಿತ್ರರಿಂದ ಸಹಕಾರ, ತಂದೆ ಜೊತೆ ಮನಃಸ್ತಾಪ, ಪ್ರಯಾಣದಲ್ಲಿ ಅಡ್ಡಿ-ಆತಂಕ, ಆಕಸ್ಮಿಕ ಧನಾಗಮನ, ಪತ್ರ ವ್ಯವಹಾರಗಳಲ್ಲಿ ತೊಂದರೆ.

ತುಲಾ: ಉದ್ಯಮ ವ್ಯಾಪಾರ ವ್ಯವಹಾರದಲ್ಲಿ ಲಾಭ, ಅನಿರೀಕ್ಷಿತ ಆರ್ಥಿಕ ನೆರವು, ಪಾಲುದಾರಿಕೆಯಲ್ಲಿ ಅನುಕೂಲ, ನಿರ್ಧಾರಗಳಲ್ಲಿ ಗೊಂದಲ, ಅಲಂಕಾರಿಕ ವಸ್ತುಗಳ ಮೇಲೆ ಒಲವು, ಆತ್ಮೀಯರಿಂದ ಅನುಕೂಲ, ಆರೋಗ್ಯದಲ್ಲಿ ವ್ಯತ್ಯಾಸ, ಮಕ್ಕಳ ವಿದ್ಯಾಭ್ಯಾಸದ ಆಲೋಚನೆ, ಭವಿಷ್ಯದ ಚಿಂತೆ, ಆತುರ ಸ್ವಭಾವದಿಂದ ಸಮಸ್ಯೆಗೆ ಸಿಲುಕುವಿರಿ.

ವೃಶ್ಚಿಕ: ವ್ಯಾಪಾರ-ವ್ಯವಹಾರದಲ್ಲಿ ಅಲ್ಪ ಅನುಕೂಲ, ಸಂಸಾರಿಕ ಜೀವನದಿಂದ ದೂರವಿರಲು ಯೋಚನೆ, ಸಂಗಾತಿ-ಸ್ನೇಹಿತರೇ ಶತ್ರುವಾಗುವರು, ಪಾಲುದಾರಿಕೆಯಲ್ಲಿ ಮೋಸ, ಆರೋಗ್ಯ ಸಮಸ್ಯೆ, ಅವಕಾಶ ಕೈತಪ್ಪುವುದು, ಮಾನಸಿಕ ಒತ್ತಡ, ನಾನಾ ಆಲೋಚನೆ, ಇಂದು ತಾಳ್ಮೆ ವಹಿಸುವುದು ಉತ್ತಮ.

ಧನಸ್ಸು: ಮಕ್ಕಳ ನಡವಳಿಕೆಯಲ್ಲಿ ಬೇಸರ, ಗೊಂದಲಗಳಿಂದ ಅವಕಾಶ ಕೈತಪ್ಪುವುದು, ವಿದ್ಯಾಭ್ಯಾಸದಲ್ಲಿ ಸಮಸ್ಯೆ, ರೋಗ ಬಾಧೆ, ಭವಿಷ್ಯದ ಬಗ್ಗೆ ಆತಂಕ, ನೆರೆಹೊರೆಯವರ ಜೊತೆ ಶತ್ರುತ್ವ, ಬರಹದಲ್ಲಿ ವ್ಯತ್ಯಾಸ.

ಮಕರ: ಪ್ರೇಮ ವಿಚಾರದಲ್ಲಿ ಯಶಸ್ಸು, ಇಲ್ಲ ಸಲ್ಲದ ಅಪವಾದ, ಭಾವನೆಗಳಿಂದ ಧಕ್ಕೆ, ಸ್ಪರ್ಧಾತ್ಮಕ ವಿಚಾರದಲ್ಲಿ ಜಯ, ವಿದ್ಯಾಭ್ಯಾಸದಲ್ಲಿ ಪ್ರಗತಿ, ಮೋಜು-ಮಸ್ತಿಯಲ್ಲಿ ಭಾಗಿ, ಶಕ್ತಿದೇವತೆಯ ಆರಾಧನೆ, ಮಹಿಳೆಯರಿಗೆ ಅದೃಷ್ಟ, ಉದ್ಯೋಗದಲ್ಲಿ ಯಶಸ್ಸು.

ಕುಂಭ: ಸ್ತಿರಾಸ್ತಿ-ವಾಹನದಿಂದ ಅನುಕೂಲ, ಮಾತೃವಿನಿಂದ ಧನಾಗಮನ, ಆತ್ಮೀಯರೇ ಶತ್ರುವಾಗುವರು, ಭಾವನೆಗಳಿಗೆ ಮನ್ನಣೆ, ಇಷ್ಟಾರ್ಥ ಸಿದ್ಧಿಸುವುದು, ಪ್ರಯಾಣದಲ್ಲಿ ಅನುಕೂಲ, ಗುರು ಉಪದೇಶ ಆಲಿಸುವಿರಿ, ತಂದೆಯಿಂದ ಅದೃಷ್ಟ.

ಮೀನ: ಸ್ವಂತ ಉದ್ಯಮದಲ್ಲಿ ಎಚ್ಚರ, ವ್ಯಾಪಾರ-ವ್ಯವಹಾರದಲ್ಲಿ ನಷ್ಟ, ದೂರ ಪ್ರಯಾಣಕ್ಕೆ ಆಲೋಚನೆ, ಕುಟುಂಬದಲ್ಲಿ ಗೊಂದಲದ ವಾತಾವರಣ, ಮನಸ್ಸಿನಲ್ಲಿ ನಾನಾ ರೀತಿಯ ಯೋಚನೆ, ಉದ್ಯೋಗ ಬದಲಾವಣೆಗೆ ಮನಸ್ಸು, ತಂದೆಯ ನಡವಳಿಕೆಯಿಂದ ಬೇಸರ.

Share This Article
Facebook Whatsapp Whatsapp Telegram
Previous Article Karnataka weather report ರಾಜ್ಯದ ನಗರಗಳ ಹವಾಮಾನ ವರದಿ: 30-05-2020
Next Article YGR 7 ಸೀಲ್‍ಡೌನ್ ಏರಿಯಾದಲ್ಲಿ ತಂದೆ-ಮಗಳನ್ನು ಮೆರವಣಿಗೆ ಮಾಡಿದ ಸ್ಥಳೀಯರು

Latest Cinema News

Vishnuvardhan 3
ಡಾ.ವಿಷ್ಣುವರ್ಧನ್ 75ನೇ ಜನ್ಮದಿನ ಇಂದು – ಅಭಿಮಾನ್‌ ಸ್ಟುಡಿಯೋ ಬಳಿ 2 ಎಕರೆ ಜಾಗದಲ್ಲಿ ಬರ್ತ್‌ಡೇಗೆ ಸಿದ್ಧತೆ
Cinema Latest Sandalwood Top Stories
disha patani
ನಟಿ ದಿಶಾ ಪಟಾನಿ ಮನೆ ಬಳಿ ಗುಂಡಿನ ದಾಳಿ – ಗೋಲ್ಡಿ ಬ್ರಾರ್ ಗ್ಯಾಂಗ್‌ನ ಇಬ್ಬರು ಎನ್‌ಕೌಂಟರ್‌ನಲ್ಲಿ ಹತ್ಯೆ
Bollywood Cinema Crime Latest Main Post National
Vedika
ಬಿಕಿನಿಯಲ್ಲಿ ಶಿವಲಿಂಗ ನಟಿ ಚಿಲ್‌ – ಪಡ್ಡೆ ಹೈಕ್ಳ ಮೈಬಿಸಿ ಹೆಚ್ಚಿಸಿದ ವೇದಿಕಾ
Cinema Latest Sandalwood Top Stories
Vishnuvardhan 4
ವಿಷ್ಣುವರ್ಧನ್ ಅಭಿಮಾನಿಗಳಿಗೆ ಗೆಲುವು – ಸಮಾಧಿ ಸಮೀಪ ಬರ್ತ್‌ಡೇಗೆ ಸಿಕ್ತು ಅನುಮತಿ
Cinema Latest Sandalwood Top Stories
Darshan
ನಟ ದರ್ಶನ್‌ಗೆ ಹಾಸಿಗೆ, ದಿಂಬು – ಸೆ.19ಕ್ಕೆ ಆದೇಶ ಕಾಯ್ದಿರಿಸಿದ ಕೋರ್ಟ್
Cinema Districts Latest Sandalwood Top Stories

You Might Also Like

Soujanyas father in law Vital Gowda appears before the SIT inquiry
Dakshina Kannada

ಸೌಜನ್ಯ ಮಾವ ವಿಠಲ ಗೌಡ ವಿರುದ್ಧ ಧರ್ಮಸ್ಥಳ ಗ್ರಾಮಸ್ಥರಿಂದ ಎಸ್‌ಐಟಿಗೆ ದೂರು

2 minutes ago
01 5
Latest

PublicTV Explainer: ನೆರೆಯ ಕೇರಳದಲ್ಲಿ ಭೀತಿ ಹುಟ್ಟಿಸಿದ ಮೆದುಳು ತಿನ್ನುವ ಅಮೀಬಾ – ಒಮ್ಮೆ ಬಂದ ವೈರಸ್ ಸಾಯುವುದಿಲ್ಲ ಏಕೆ?

33 minutes ago
dk shivakumar
Bengaluru City

ಆಳಂದ ಫೈಲ್ಸ್ ಬಹಿರಂಗ – ರಾಹುಲ್ ಗಾಂಧಿ ಜೊತೆ ದೃಢವಾಗಿ ನಿಲ್ಲುತ್ತೇನೆ: ಡಿಕೆಶಿ

41 minutes ago
H.D.Kumaraswamy
Bengaluru City

ಬೆಂಗಳೂರು ಈಗ ಗುಂಡಿಯೂರು ಆಗಿ ಕುಖ್ಯಾತಿ – ಈ ಅಪಮಾನಕ್ಕೆ ಸಿಎಂ, ಡಿಸಿಎಂ ಹೊಣೆಗಾರರು: ಹೆಚ್‌ಡಿಕೆ ಕಿಡಿ

1 hour ago
Ramalinga Reddy
Bengaluru City

ಇಡೀ ದೇಶದಲ್ಲಿ ಮತಗಳ್ಳತನ ಆಗಿದೆ – ರಾಮಲಿಂಗಾರೆಡ್ಡಿ

1 hour ago
Previous Next
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?