Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • Live TV
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Districts

ರಾಜ್ಯಕ್ಕೆ 50 ಕೋಟಿ ಮೀನು ಮರಿಗಳ ಅವಶ್ಯಕತೆ ಇದೆ: ಕೋಟ ಶ್ರೀನಿವಾಸ ಪೂಜಾರಿ

Public TV
Last updated: May 30, 2020 11:27 am
Public TV
Share
2 Min Read
UDP KOTA
SHARE

ಉಡುಪಿ: ರಾಜ್ಯದಲ್ಲಿ ಮೀನುಗಾರಿಕೆ ಒಂದು ಪ್ರಮುಖ ಉದ್ಯಮವಾಗಿ ಬೆಳೆಯಲು ಒಳನಾಡು ಜಲ ಸಂಪನ್ಮೂಲಗಳನ್ನು ಬಳಸಿಕೊಂಡು ಮೀನುಗಾರಿಕೆ ಮತ್ತು ಜಲಕೃಷಿಯ ಅಭಿವೃದ್ಧಿಯ ಕುರಿತು ನೀಲನಕ್ಷೆ ತಯಾರಿಸಲು ಮಾನ್ಯ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ವಿಕಾಸಸೌಧದಲ್ಲಿ ಪರಿಣಿತರ ಸಭೆ ನಡೆಸಿದರು.

ಮೀನುಗಾರರ ಕಲ್ಯಾಣಕ್ಕಾಗಿ 1957 ರಲ್ಲಿ ಸ್ಥಾಪನೆಯಾದ ಮೀನುಗಾರಿಕೆ ಇಲಾಖೆ 1993ರಲ್ಲಿ ತಂದ ಪೂರಕ ಕಾಯ್ದೆ, 2003ರಲ್ಲಿ ತಂದಿರುವ ತಿದ್ದುಪಡಿಗಳು ಸಂಬಂಧಿಸಿದಂತೆ ಸೂಕ್ತ ನಿಯಮಗಳು ರೂಪಿಸಲಾಗದಿರುವ ಕುರಿತು ಸುದೀರ್ಘ ಚರ್ಚೆ ನಡೆಸಿದ ಸಭೆ, ಹಲವು ವಿಚಾರಗಳನ್ನು ವಿಮರ್ಶಿಸಿ, ಇನ್ನೆರಡು ತಿಂಗಳಲ್ಲಿ ನಿಯಮಗಳನ್ನು ರೂಪಿಸಿ ಸಚಿವ ಸಂಪುಟಕ್ಕೆ ಮಂಡಿಸುವಂತೆ ಸಚಿವ ಕೋಟ ಆದೇಶ ನೀಡಿದರು.

udp fishing boat 1

ದೇಶದಲ್ಲಿ ಒಳನಾಡು ಮೀನುಗಾರಿಕೆಯಲ್ಲಿ ಕರ್ನಾಟಕ 9ನೇ ಸ್ಥಾನದಲ್ಲಿದ್ದು, ಮೀನು ಉತ್ಪಾದನೆ ಹೆಚ್ಚಿಸುವುದು, ಸುಧಾರಿತ, ತಾಂತ್ರಿಕ ವಿಧಾನಗಳನ್ನು ವಿಸ್ತರಿಸುವುದೂ ಸೇರಿದಂತೆ ಹಲವು ಆಯಾಮಗಳಲ್ಲಿ ಮೀನುಗಾರಿಕೆ ಅಭಿವೃದ್ಧಿ ನೀಲನಕ್ಷೆ ತಯಾರಿ ಮಾಡಲು ಸಭೆ ನಿರ್ಣಯಿಸಿತು.

ಮರಿಗಳ ಉತ್ಪಾದನೆ, ಕೊಳಗಳ ನಿರ್ಮಾಣವೂ ಸೇರಿದಂತೆ ಈಗಿರುವ 26 ಸಾವಿರ ಕೆರೆಗಳ ಪೈಕಿ ಮೀನುಗಾರಿಕೆಗೆ ಸಿದ್ಧವಾದ ಕೆರೆಗಳ ಕುರಿತು ಅಧ್ಯಯನ ವರದಿಯೊಂದನ್ನು ನೀಡುವಂತೆ ಅಧಿಕಾರಿಗಳಿಗೆ ಸಚಿವರು ಸೂಚನೆ ನೀಡಿದರು.

rohu fish live 1556633481 4882284

ಒಳನಾಡು ಮೀನುಗಾರಿಕೆಯಲ್ಲಿ ಹೊಸ ತಳಿಗಳ ಸಂಶೋಧನೆ, 2.5 ಲಕ್ಷ ಹೆಕ್ಟೇರ್ ಸವಳು – ಜವಳು ಪ್ರದೇಶದಲ್ಲಿ ಮೀನುಗಾರಿಕೆಗೆ ಅವಕಾಶ ಕಲ್ಪಿಸುವುದು, ಮೀನುಗಾರರ ತರಬೇತಿ ಕೇಂದ್ರಗಳಿಗೆ ಕಾಯಕಲ್ಪ ಒದಗಿಸುವುದೂ ಸೇರಿದಂತೆ ಪ್ರವಾಸೋದ್ಯಮ ಹಾಗೂ ಕ್ರೀಡಾ ಮೀನುಗಾರಿಕೆಯನ್ನು ಅಳವಡಿಸಿಕೊಳ್ಳುವುದರ ಕುರಿತು ಸುದೀರ್ಘ ಚರ್ಚೆ ನಡೆದು ಬೆಂಗಳೂರು ಸೇರಿದಂತೆ ರಾಜ್ಯದ ಆಯ್ದ ಭಾಗಗಳಲ್ಲಿ ಮೀನುಗಾರಿಕೆ ಕ್ರೀಡೆಯನ್ನು ಉತ್ತೇಜಿಸುವ ದೃಷ್ಟಿಯಿಂದ ಗಾಳ ಹಾಕಿ ಮೀನು ಹಿಡಿಯುವ ಪದ್ಧತಿಯನ್ನು ಜನಪ್ರಿಯಗೊಳಿಸಲು ಸಭೆ ಸಹಮತ ನೀಡಿತು.

ಶ್ರೀಅಂಬಿಗರ ಚೌಡಯ್ಯ ನಿಗಮದ ವತಿಯಿಂದ ಮೀನುಗಾರಿಕೆ ತರಬೇತಿ ಹಾಗೂ ಮೀನು ಸಾಕಣಿಕೆಯ ಬಗ್ಗೆ ಹಲವಾರು ನಿರ್ಣಯವನ್ನು ಸಭೆ ಕೈಗೊಂಡಿತು. ಕೋಟ ಶ್ರೀನಿವಾಸ ಪೂಜಾರಿ ಅವರು ಈಗಿರುವ ಸ್ಥಿತಿಯಲ್ಲಿ 50 ಕೋಟಿ ಮೀನು ಮರಿಗಳ ಅವಶ್ಯಕತೆಯಿದ್ದು, ಶೇಕಡಾ 50 ರಷ್ಟು ಮಾತ್ರ ಮೀನು ಮರಿಗಳ ಪೂರೈಕೆ ಆಗುತ್ತಿದ್ದು, ಹೆಚ್ಚುವರಿ ಉತ್ಪಾದನೆಗೆ ಅಗತ್ಯ ಯೋಜನೆ ರೂಪಿಸಬೇಕಾಗಿ ಸೂಚಿಸಿದರು.

kota srinivas poojary

ಸಭೆಯಲ್ಲಿ ಮೀನುಗಾರಿಕೆ ಇಲಾಖೆಯ ಬಹುತೇಕ ಹಿರಿಯ ನಿವೃತ್ತ ಅಧಿಕಾರಿಗಳು, ವಿಧಾನ ಪರಿಷತ್ ಸದಸ್ಯರಾದ ರವಿಕುಮಾರ್, ಮೀನುಗಾರಿಕೆ ಇಲಾಖೆಯ ಕಾರ್ಯದರ್ಶಿಗಳಾದ ಕ್ಯಾಪ್ಟನ್ ಮಣಿವಣ್ಣನ್, ನಿರ್ದೇಶಕರಾದ ಶ್ರೀ ಪ್ರಭುಲಿಂಗ ಕಾವಳಿಕಟ್ಟಿ, ಮೀನುಗಾರಿಕೆ ಕಾಲೇಜು ಡೀನ್ ಶ್ರೀ ಸೇಂಥಿಲ್ ವೇಲ್ ಹಾಗೂ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು.

TAGGED:fishfishingkota srinivasa poojaryPublic TVudupiಉಡುಪಿಕೋಟ ಶ್ರೀನಿವಾಸ ಪೂಜಾರಿಪಬ್ಲಿಕ್ ಟಿವಿಮೀನುಮೀನುಗಾರಿಗೆ
Share This Article
Facebook Whatsapp Whatsapp Telegram

Cinema Updates

Kamal Haasan
ಕಮಲ್ `ಕನ್ನಡ’ ವಿವಾದ – ಜೂ.20ಕ್ಕೆ ವಿಚಾರಣೆ ಮುಂದೂಡಿದ ಕೋರ್ಟ್
16 hours ago
Kangana Ranaut to bengaluru
ಬೆಂಗಳೂರಿನ ಶಿವೋಹಂ ಶಿವ ದೇವಸ್ಥಾನಕ್ಕೆ ಭೇಟಿ ನೀಡಿದ ಕಂಗನಾ ರಣಾವತ್‌
17 hours ago
Timmana Mottegalu
ಜೂ.27ಕ್ಕೆ `ತಿಮ್ಮನ ಮೊಟ್ಟೆಗಳು’ ರಿಲೀಸ್
20 hours ago
Karisma Kapoor Sunjay Kapur
ನಟಿ ಕರಿಷ್ಮಾ ಕಪೂರ್‌ ಮಾಜಿ ಪತಿ ಸಂಜಯ್‌ ಹೃದಯಾಘಾತದಿಂದ ನಿಧನ
1 day ago

You Might Also Like

UK gay couple
Latest

ಏರ್‌ ಇಂಡಿಯಾ ಪತನ – ಮದುವೆಯಾಗಿದ್ದ Gay Couple ದುರಂತ ಸಾವು

Public TV
By Public TV
20 minutes ago
Bhavik Maheshwari
Crime

ವಿಮಾನ ದುರಂತ – ಮದುವೆಯಾದ ಎರಡೇ ದಿನಕ್ಕೆ ಮಸಣ ಸೇರಿದ ಭವಿಕ್

Public TV
By Public TV
25 minutes ago
Ahmedabad Plane Crash Survivor
Latest

ನಾನು ವಿಮಾನದಿಂದ ಜಂಪ್ ಮಾಡ್ಲಿಲ್ಲ – ದೊಡ್ಡ ಆಪತ್ತಿನಿಂದ ರಮೇಶ್ ವಿಶ್ವಾಸ್ ಕುಮಾರ್ ಪಾರಾಗಿದ್ದು ಹೇಗೆ?

Public TV
By Public TV
36 minutes ago
Ahmedabad Plane Crash 1 2
Latest

ಏರ್ ಇಂಡಿಯಾ ವಿಮಾನ ದುರಂತ – ಅವಶೇಷಗಳ ತೆರವು ಕಾರ್ಯ ಆರಂಭ

Public TV
By Public TV
1 hour ago
Gadag Rain
Districts

ಗದಗ | ವರುಣನ ಆರ್ಭಟಕ್ಕೆ ಕೊಚ್ಚಿಹೋದ ಸೇತುವೆ – ಹರಿಯುವ ನೀರಿನಲ್ಲಿ ಜನರ ಹುಚ್ಚಾಟ

Public TV
By Public TV
1 hour ago
Agumbe Ghat
Districts

ಆಗುಂಬೆ ಘಾಟಿಯಲ್ಲಿ ಭಾರೀ ವಾಹನಗಳ ಸಂಚಾರ ನಿಷೇಧ

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?